ನ್ಯೂಸ್ ಕಡಬ

ಶಿವಮೊಗ್ಗದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು..!

ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಫೆ.8. ಮದುವೆಯಾಗಿ ಇನ್ನೂ ಒಂದು ವರ್ಷ ತುಂಬಿತ್ತು ಅಷ್ಟೆ. ನವ ದಂಪತಿಗಳಿಗೆ ಪರಸ್ಪರ ಅರ್ಥಮಾಡಿಕೊಳ್ಳಲು ಒಂದಿಷ್ಟು ಸಮಯಬೇಕಿತ್ತು. ಆದರೆ ಈ ನಡುವೆ ಪತ್ನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ.  ಕೇವಲ 14 ತಿಂಗಳು ಆಗಿತ್ತು. ತುಂಬಾ ಆಸೆ ಪಟ್ಟು ಸುಂದರಿಯ ಮದುವೆಯಾಗಿದ್ದ ಪತಿಗೆ ಬಿಗ್ ಶಾಕ್. ಮದುವೆಯಾಗಿ ಕೆಲವೇ ತಿಂಗಳಲ್ಲಿ ಇಬ್ಬರ ನಡುವೆ ಮನಸ್ತಾಪ ಶುರುವಾಗಿತ್ತು. ಇಬ್ಬರ ನಡುವೆ ಹೊಂದಾಣಿಕೆ ಆಗುತ್ತಿರಲಿಲ್ಲ. ಈ ನಡುವೆ ಪತ್ನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ನನವಿವಾಹಿತೆಯ ನಿಗೂಢ ಸಾವಿನ  ಕುರಿತು […]

ಶಿವಮೊಗ್ಗದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿರತೆ ಮರಿಗಳನ್ನು ಮನೆಗೆ ತಂದು ಸಾಕಿದ ಮಕ್ಕಳು ➤ ಮರಿಗಳನ್ನು ನೋಡಲು ಮುಗಿಬಿದ್ದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.08. ಜಿಲ್ಲೆಯ ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮವೊಂದರಲ್ಲಿ ಜಮೀನಿನಲ್ಲಿ ಸಿಕ್ಕ 2 ಚಿರತೆ ಮರಿಗಳನ್ನು  ಮಕ್ಕಳು ಮನೆಗೆ ತೆಗೆದುಕೊಂಡು ಹೋಗಿ ಸಾಕುತ್ತಿರುವಂತಹ ಘಟನೆ ನಡೆದಿದೆ. ಕೀರ್ತಿಕುಮಾರ್​ ಎನ್ನುವವರ ಜಮೀನಿನಲ್ಲಿ 8 ಚಿರತೆ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ಬೇಟೆಗೆ ಹೋದಾಗ ಮರಿಗಳು ಏಕಾಂಗಿಯಾಗಿ ಜಮೀನಿನಲ್ಲಿ ತಿರುಗುತ್ತಿದ್ದವು. ಆಗ ಅದರಲ್ಲಿ ಎರಡು ಚಿರತೆ ಮರಿಗಳನ್ನು ಮಕ್ಕಳು ಮನೆಗೆ ತೆಗೆದುಕೊಂಡು ಬಂದು ಕೋಳಿ ಗೂಡಿನಲ್ಲಿ 2 ಚಿರತೆ ಮರಿಗಳನ್ನು ಕೂಡಿ ಹಾಕಿದ ಮಕ್ಕಳು ಪೋಷಿಸಿದ್ದಾರೆ. ಚಿರತೆ ಮರಿಗಳನ್ನು

ಚಿರತೆ ಮರಿಗಳನ್ನು ಮನೆಗೆ ತಂದು ಸಾಕಿದ ಮಕ್ಕಳು ➤ ಮರಿಗಳನ್ನು ನೋಡಲು ಮುಗಿಬಿದ್ದ ಗ್ರಾಮಸ್ಥರು Read More »

ಕರ್ನಾಟಕ

ಶ್ರದ್ಧಾ ದೇಹದ ಮೂಳೆಗಳನ್ನು ಮಿಕ್ಸರ್ನಲ್ಲಿ ಪುಡಿ ಮಾಡಿದ್ದ ಅಫ್ತಾಬ್! ➤ ಚಾರ್ಜ್ ಶೀಟ್ ನಲ್ಲಿ ಬಹಿರಂಗ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಫೆ.08. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 6,600 ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ.  ಶ್ರದ್ಧಾ ಡಿಎನ್‌ಎ ವರದಿಗಳ ಹೊರತಾಗಿಯೂ ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ವಿಧಿವಿಜ್ಞಾನ ಸಾಕ್ಷ್ಯಗಳ ಪಟ್ಟಿಯನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, ಆರೋಪಿಯು ತನ್ನ ಶ್ರದ್ಧಾಳ ಮೃತದೇಹವನ್ನು ಹೇಗೆ ವಿಲೇವಾರಿ ಮಾಡಿದ ಎಂಬ ವಿವರಗಳನ್ನು ದಾಖಲಿಸಲಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ 6,636 ಪುಟಗಳ ಚಾರ್ಜ್‌ಶೀಟ್ ಪ್ರಕಾರ, ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ಮೃತ

ಶ್ರದ್ಧಾ ದೇಹದ ಮೂಳೆಗಳನ್ನು ಮಿಕ್ಸರ್ನಲ್ಲಿ ಪುಡಿ ಮಾಡಿದ್ದ ಅಫ್ತಾಬ್! ➤ ಚಾರ್ಜ್ ಶೀಟ್ ನಲ್ಲಿ ಬಹಿರಂಗ Read More »

ರಾಷ್ಟ್ರೀಯ ನ್ಯೂಸ್

➤ ಮಾಜಿ ದೇವದಾಸಿ ಮಕ್ಕಳಿಗೆ ಶೇ.5 ಒಳಮೀಸಲಾತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.8. ​ ಮಾಜಿ ದೇವದಾಸಿ ಮಕ್ಕಳಿಗೆ ಶಾಲಾ ದಾಖಲಾತಿ ಅರ್ಜಿಯಲ್ಲಿ ತಂದೆ ಹೆಸರು ಕಡ್ಡಾಯವಾಗಿರದೆ ಐಚ್ಛಿಕವಾಗಿಸಲು ಕ್ರಮ ವಹಿಸಲಾಗಿದೆ, ಈ ಮಕ್ಕಳಿಗೆ ಶಿಕ್ಷಣದಲ್ಲಿ ಶೇ. 5ರಷ್ಟು ಒಳಮೀಸಲಾತಿ ಕಲ್ಪಿಸಲು ಬರುವ ಅಧಿವೇಶನದಲ್ಲಿ ಚರ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ದೇವದಾಸಿ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರುವ ದೃಷ್ಟಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚು ಅವಕಾಶ

➤ ಮಾಜಿ ದೇವದಾಸಿ ಮಕ್ಕಳಿಗೆ ಶೇ.5 ಒಳಮೀಸಲಾತಿ Read More »

ಕರ್ನಾಟಕ

ರೈಸ್ ಮಿಲ್ ನಲ್ಲಿ ವಿದ್ಯುತ್ ಅವಘಡ ➤ ಯುವಕ‌ ಸಾವು!

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ.8. ಆಕಾಶ್​ ರೈಸ್​ ಮಿಲ್​ನಲ್ಲಿ ವಿದ್ಯುತ್​ ಪ್ರವಹಿಸಿ ಕಾರ್ಮಿಕ ಸಂದೀಪ್​​​(32) ಎಂಬಾತ ಸಾವನ್ನಪ್ಪಿರುವ ಘಟನೆ ಹರಿಹರ ತಾಲೂಕಿನ ಮಿಡ್ಲಕಟ್ಟೆ ಗ್ರಾಮದ ರೈಸ್ ಮಿಲ್​ನಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ಗೆದ್ದಲಹಟ್ಟಿ ಗ್ರಾಮದ ನಿವಾಸಿಯಾದ ಸಂದೀಪ್ ನೀರಿಗಾಗಿ ವಿದ್ಯುತ್​ ಪಂಪ್​ಸೆಟ್​ ಆನ್​ ಮಾಡಲು ಹೋದಾಗ ವಿದ್ಯುತ್​ ಪ್ರವಹಿಸಿ ಈ ಘಟನೆ ನಡೆದಿದೆ. ವಿದ್ಯುತ್ ಶಾಕ್​ನಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್​ನನ್ನು ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಕಾರ್ಮಿಕ ಸಂದೀಪ್​​ ಸಾವನವ್ನಪ್ಪಿದ್ದಾನೆ.

ರೈಸ್ ಮಿಲ್ ನಲ್ಲಿ ವಿದ್ಯುತ್ ಅವಘಡ ➤ ಯುವಕ‌ ಸಾವು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ ➤ ಆರೋಪಿಗಾಗಿ 7 ತಂಡಗಳಿಂದ ಶೋಧ

(ನ್ಯೂಸ್ ಕಡಬ) newskadaba.com ಮಂಗಳೂರು ,ಫೆ.8.  ಹಂಪನಕಟ್ಟೆಯಲ್ಲಿರುವ ಜುವೆಲ್ಯರಿ ಅಂಗಡಿಯೊಂದರ ಸಿಬ್ಬಂದಿ ರಾಘವೇಂದ್ರ ಆಚಾರ್ಯ (55) ಅವರನ್ನು  ಕೆಲ ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಮಾಡಿದ ಆರೋಪಿಯ ಪತ್ತೆಗೆ 7 ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ. ಕೊಲೆ ಮಾಡಿರುವ ಆರೋಪಿಯ ಚಹರೆ ಸಿಸಿ ಕೆಮರಾದಲ್ಲಿ ದಾಖಲಾಗಿದ್ದರೂ ಆತ ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವುದರಿಂದ ಪತ್ತೆ ಹಚ್ಚುವುದು ಕಷ್ಟವಾಗಿದ್ದು, ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಇನ್ನು ಆರೋಪಿಯು ಜುವೆಲ್ಯರಿಯಿಂದ ಹೊರಗೆ ಬಂದ ಬಳಿಕ ಎರಡೆರಡು ರಿಕ್ಷಾಗಳಲ್ಲಿ ಹೋಗುವ ಮೂಲಕ

ಜುವೆಲ್ಯರಿ ಸಿಬ್ಬಂದಿ ಹತ್ಯೆ ಪ್ರಕರಣ ➤ ಆರೋಪಿಗಾಗಿ 7 ತಂಡಗಳಿಂದ ಶೋಧ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಕಿ ಅವಘಡ ಮನೆಯಲ್ಲಿ ಮಹಿಳೆ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.08. ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ  ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಗರದ ಮಲ್ಲೇಶ್ವರದ ಮಂತ್ರಿ ಮಾಲ್ ಹಿಂಭಾಗದ ಮನೆಯೊಂದರಲ್ಲಿ ನಡೆದಿದೆ.  ಅಡುಗೆ ಮಾಡುವಾಗ ಗ್ಯಾಸ್‌ ಸ್ಟವ್‌ನಿಂದ ಬೆಂಕಿ ಬಟ್ಟೆಗಳಿಗೆ ತಾಗಿ ಅವಘಡ ನಡೆದಿದೆ. ಮೇರಿ (55) ಮೃತ ಮಹಿಳೆ.  ಮೇರಿ ಅವರ ಮೈದುನನ ತಿಂಗಳ ಕಾರ್ಯ ಇತ್ತು,  ಹೀಗಾಗಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಏಕಾಏಕಿ ಗ್ಯಾಸ್ ಸ್ಟವ್‌ನಲ್ಲಿ ಬೆಂಕಿ ಪ್ರಮಾಣ ಹೆಚ್ಚಾಗಿದೆ. ಈ ವೇಳೆ ಪಕ್ಕದಲ್ಲೇ ಇಟ್ಟಿದ್ದ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲಾ ವ್ಯಾಪಿಸಿದೆ.

ಬೆಂಕಿ ಅವಘಡ ಮನೆಯಲ್ಲಿ ಮಹಿಳೆ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ರೆಪೋ ದರ ಏರಿಸಿದ ಆರ್.ಬಿ.ಐ ಬ್ಯಾಕ್ ಸಾಲಗಾರರಿಗೆ ಇಎಂಐ ಮತ್ತಷ್ಟು ದುಬಾರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.8. ಸತತ ಆರನೇ ಬಾರಿಗೆ ಭಾರತೀಯ ರಿಸರ್ವ್ ಬ್ಯಾಕ್ ತನ್ನ ರೆಪೋ ದರವನ್ನು ಏರಿಕೆ ಮಾಡಿದೆ. 25 ಮೂಲ ಅಂಶಗಳ ಏರಿಕೆಯೊಂದಿಗೆ ಶೇ. 6.5ಕ್ಕೆ ರೆಪೋ ದರವನ್ನು ಹೆಚ್ಚಳ ಮಾಡಿದೆ. ರೆಪೋ ದರ ಏರಿಕೆಯಿಂದ ಗೃಹ, ವಾಹನ ಸಾಲಗಳ ಬ್ಯಾಂಕ್ ಗಳ ಇಎಂಐ ಮೊತ್ತ ಮತ್ತಷ್ಟು ದುಬಾರಿಯಾಗಲಿದೆ. ಠೇವಣಿ ಇರಿಸುವವರಿಗೆ ರೆಪೋ ದರ ಏರಿಕೆಯಿಂದ ಪ್ರಯೋಜನವಾಗಲಿದೆ. ಆರ್ ಬಿಐನ ಹಣಕಾಸು ನೀತಿ ಸಮಿತಿ ಮೂರು ದಿನಗಳ ಸಭೆಯ ಬಳಿಕ ರೆಪೋ ದರ

➤ ರೆಪೋ ದರ ಏರಿಸಿದ ಆರ್.ಬಿ.ಐ ಬ್ಯಾಕ್ ಸಾಲಗಾರರಿಗೆ ಇಎಂಐ ಮತ್ತಷ್ಟು ದುಬಾರಿ Read More »

ಕರ್ನಾಟಕ

ಫೆ. 15ರಿಂದ ಸಿಬಿಎಸ್ಇ ಪರೀಕ್ಷೆಗಳು ➤ ಅಡ್ಮಿಶನ್ ಕಾರ್ಡ್ ಬಿಡುಗಡೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.8.   ಪ್ರಸಕ್ತ ವರ್ಷದ ಸಿಬಿಎಸ್​ಇ 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಹಾಲ್ ಟಿಕೆಟ್, ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. ಸಿಬಿಎಸ್​ಇಯ ಅಧಿಕೃತ ವೆಬ್​ಸೈಟ್​ಗಳಾದ ಮತ್ತು cbse.gov.in ನಿಂದ ಹಾಲ್ ಟಿಕೆಟ್​ಗಳನ್ನು ಡೌನ್​ಲೋಡ್  ಮಾಡಬಹುದಾಗಿದೆ. ಸಿಬಿಎಸ್​ಇಗೆ ಜೋಡಿತವಾಗಿರುವ ಶಾಲೆಗಳಿಗೆ ಮಾತ್ರ ಡೌನ್​ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್​ಗಳನ್ನು ಶಾಲೆಗಳಿಗೆ ಹೋಗಿಯೇ ಪಡೆದುಕೊಳ್ಳಬೇಕಾಗುತ್ತದೆ.

ಫೆ. 15ರಿಂದ ಸಿಬಿಎಸ್ಇ ಪರೀಕ್ಷೆಗಳು ➤ ಅಡ್ಮಿಶನ್ ಕಾರ್ಡ್ ಬಿಡುಗಡೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ಗಗನಕ್ಕೇರಿದ ವೀಳ್ಯದೆಲೆ ಬೆಲೆ

(ನ್ಯೂಸ್ ಕಡಬ) newskadaba.com. ಹಾವೇರಿ,  ಫೆ.7. ಧಾರ್ಮಿಕ ಕಾರ್ಯಕ್ರಮಗಳು, ಪೂಜೆ, ಮದುವೆ, ಮತ್ತಿತರ ಶುಭ ಸಮಾರಂಭಗಳಲ್ಲಿ ಅಗ್ರಸ್ಥಾನ ಪಡೆದಿರುವ ವೀಳ್ಯದೆಲೆ, ಎಲೆ ಬೆಲೆಯಲ್ಲಿ ಹೆಚ್ಚಳವಾಗಿದೆ. ಹೌದು, ಕಳೆದ 15 ದಿನದಿಂದ ಜಿಲ್ಲೆಯ ಮಾರುಕಟ್ಟೆಯಲ್ಲಿ ವೀಳ್ಯದೆಲೆಯ ಬೆಲೆ ಬರೋಬ್ಬರಿ ಮೂರು ಪಟ್ಟು ಹೆಚ್ಚಳ ಕಂಡಿದ್ದು, ಬಲೆ ಏರಿಕೆಯ ತಾಪ ಇದೀಗ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಒಂದು ಕಟ್ಟಿನ ವೀಳ್ಯದೆಲೆ ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ 40-50 ರೂ.ಗೆ ಮಾರಾಟವಾಗುತ್ತದೆ. ಬೇಸಿಗೆ ಬಂದರೆ ಅಬ್ಟಾಬ್ಟಾ ಅಂದರೂ 60-80ರೂ. ಒಳಗೆ ಮಾರಾಟ ಆಗಿರುವುದನ್ನು

➤ಗಗನಕ್ಕೇರಿದ ವೀಳ್ಯದೆಲೆ ಬೆಲೆ Read More »

ಕರ್ನಾಟಕ
Scroll to Top