ನ್ಯೂಸ್ ಕಡಬ

➤ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ

(ನ್ಯೂಸ್ ಕಡಬ) newskadaba.com. ಚೆನ್ನೈ,  ಫೆ.7 ಮದ್ರಾಸ್ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮದ್ರಾಸ್ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ ರಾಜಾ ಅವರಿಂದ ಬೆಳಗ್ಗೆ 10:30ಕ್ಕೆ ವಿಕ್ಟೋರಿಯಾ ಗೌರಿ ಸೇರಿದಂತೆ ಐದು ಮಂದಿಗೆ ಪ್ರಮಾಣ ವಚನ ಬೋಧಿಸಲಾಗಿತ್ತು ಎಂದು ನ್ಯಾಯಾಲಯದ ಸುತ್ತೋಲೆ ಹೊರಡಿಸಿದೆ. ಇದೇ ವೇಳೆ, ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಅದರ ವಿಚಾರಣೆ ಈಗ ನಡೆಯುತ್ತಿದೆ. […]

➤ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ Read More »

ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ಬಸ್ ನ ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಯಂಬತ್ತೂರು, ಫೆ. 07. ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಚಕ್ರದಡಿ ಸಿಲುಕಿ 22 ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಕೇರಳದ ಮರೈಯೂರ್‌ನ ಮದನ್‌ಲಾಲ್ ಎಂದು ಗುರುತಿಸಲಾಗಿದೆ. ಈತ ಕೊಯಂಬತ್ತೂರಿನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಗೆ ಹತ್ತಿದ್ದು, ಈ ವೇಳೆ ಬಸ್ ತಿರುವು ತೆಗೆದುಕೊಳ್ಳುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮದನಲಾಲ್ ಕೆಳಗೆ ಬಿದ್ದು, ಆಗ ಬಸ್​ನ ಹಿಂಬದಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಚಲಿಸುತ್ತಿದ್ದ ಬಸ್ ನ ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ನಗರದ ನಾಯಂಡಳ್ಳಿ ಜಂಕ್ಷನ್ ಗೆ ನಟ ಪುನಿತ್ ರಾಜ್ ಕುಮಾರ್ ಹೆಸರು ನಾಮಕರಣ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.6. ನಗರದ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಸುಮಾರು 12 ಕಿಲೋ ಮೀಟರ್ ರಸ್ತೆಗೆ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ‌ ಹರೀಶ್ ಅವರೊಂದಿಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪುನೀತ್ ರಾಜ್ ಕುಮಾರ್ ಅವರು ನಮ್ಮ ಮಧ್ಯೆ

➤ನಗರದ ನಾಯಂಡಳ್ಳಿ ಜಂಕ್ಷನ್ ಗೆ ನಟ ಪುನಿತ್ ರಾಜ್ ಕುಮಾರ್ ಹೆಸರು ನಾಮಕರಣ Read More »

ಕರ್ನಾಟಕ

➤ಸೌದಿ ಅರೇಬಿಯಾ ಕಾರಿಗೆ ಅಡ್ಡ ಬಂದ ಒಂಟೆ ➤ ಮಂಗಳೂರು ಮೂಲದ ಮೂವರು ಮೃತ್ಯು!

(ನ್ಯೂಸ್ ಕಡಬ) newskadaba.com. ಮಂಗಳೂರು, ಫೆ.4.  ಸೌದಿ ಅರೇಬಿಯಾದ ಅಲ್-ಹಸಾ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಹಠಾತ್ತನೆ ಒಂಟೆಯೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಹಳೆಯಂಗಡಿ ಬಳಿಯ ಕದಿಕೆ ನಿವಾಸಿ 23 ವರ್ಷದ ರಿಜ್ವಾನ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್, ಸುರತ್ಕಲ್ ಕೃಷ್ಣಾಪುರದ ಶಿಹಾಬ್ ಹಾಗೂ ಬಾಂಗ್ಲಾದೇಶದ ನಾಸೀರ್ ಎಂದು ಗುರುತಿಸಲಾಗಿದೆ.

➤ಸೌದಿ ಅರೇಬಿಯಾ ಕಾರಿಗೆ ಅಡ್ಡ ಬಂದ ಒಂಟೆ ➤ ಮಂಗಳೂರು ಮೂಲದ ಮೂವರು ಮೃತ್ಯು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.4. ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ  ಸಿಆರ್ ಪಿಎಫ್ ಎಎಸ್ ಐ ಒಬ್ಬರು  ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತರನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಾಜಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಗುಪ್ತಚರ ಬ್ಯೂರೋ ನಿರ್ದೇಶಕರ ನಿವಾಸದಲ್ಲಿ ಗಾರ್ಡ್ ಆಗಿ ಅವರನ್ನು ನಿಯೋಜಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

➤ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಪುತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.4. ದತ್ತು ಪುತ್ರನೊಬ್ಬ ತನ್ನ ತಾಯಿಯನ್ನು ಸುಟ್ಟುಹಾಕಿದ್ದು, ತನ್ನ ತಂದೆಗೂ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಉತ್ತಮ್ ಕುಮಾರ್ ಎಂದು ಗುರುತಿಸಲಾಗಿದೆ. ಮಂಜುನಾಥ್ ಮತ್ತು ಆತನ ಪತ್ನಿಯು ತಮಗೆ ಮಕ್ಕಳಿಲ್ಲದ ಕಾರಣ ಆರೋಪಿಯನ್ನು ದತ್ತು ಪಡೆದಿದ್ದರು ಎಂದು ತಿಳಿದು ಬಂದಿದೆ. ಆದರೆ, ಉತ್ತಮ್ ಕುಮಾರ್ ಪೋಷಕರಿಗೆ ಅಗೌರವ ತೋರಿ ಅವರ ಮೇಲೆ ದ್ವೇಷ ಬೆಳೆಸಿಕೊಂಡಿದ್ದನು. 2018ರಲ್ಲಿ ತನ್ನ ದತ್ತು ಪಡೆದ ತಾಯಿಯನ್ನು ಸುಟ್ಟು ಹಾಕಿದ್ದ

➤ತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಪುತ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಹುಬ್ಬಳ್ಳಿ ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ ಅಂದರ್!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಫೆ.3. ನಗರದಲ್ಲಿಇಂದು  17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆರೋಪಿ ಹನುಮಂತ ಉಪ್ಪಾರ ಮೂರು ಮಕ್ಕಳ ತಂದೆಯಾಗಿದ್ದು, ಹಣದ ಆಮಿಷವೊಡ್ಡಿ ಬಾಲಕಿಯನ್ನು ಮದುವೆಯಾಗಿದ್ದಾನೆ ಎನ್ನಲಾಗಿದೆ. ಬೆಳಗಾವಿಯ ರಾಮದುರ್ಗ ತಾಲೂಕಿನ ಇಡಕಲ್ ಪಾದೆಪ್ಪ ದೇವಸ್ಥಾನದಲ್ಲಿ ವಿವಾಹ ನೆರವೇರಿದೆ. ಈ ಸಂಬಂಧ ಮಕ್ಕಳ ಕಲ್ಯಾಣ ಅಧಿಕಾರಿಯೊಬ್ಬರು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಉಪ್ಪಾರ ಅವರ ಮೊದಲ

➤ಹುಬ್ಬಳ್ಳಿ ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ ಅಂದರ್! Read More »

ಕ್ರೈಮ್ ನ್ಯೂಸ್

➤ ಬೆಂಗಳೂರು ಟ್ರಾಫಿಕ್ ಜಾಮ್ ಗೆ ಮಗು ಬಲಿ

(ನ್ಯೂಸ್ ಕಡಬ) newskadaba.com, ಬೆಂಗಳೂರು. ಫೆ.3. ಬೆಂಗಳೂರು ಸಿಲಿಕಾನ್ ಸಿಟಿಯ ಬಹುದೊಡ್ಡ ಸಮಸ್ಯೆಯಾಗಿರುವ ಟ್ರಾಫೀಕ್ ನಿಂದಾಗಿ 1ವರ್ಷದ ಮಗುವೊಂದು ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ಟ್ರಾಫಿಕ್ ಜಾಮ್ ನಿಂದಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಒಂದು ವರ್ಷದ ಮಗು ದುರಂತ ಸಾವಿಗೀಡಾಗಿದೆ. ಮಗುವನ್ನು ತುರ್ತು ಚಿಕಿತ್ಸೆಗೆಂದು ಹಾಸನದಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆತರಲಾಗುತ್ತಿತ್ತು. ಹಾಸನದಿಂದ ಕೇವಲ ಒಂದು ಗಂಟೆಯಲ್ಲೇ ಜೀರೋ ಟ್ರಾಫಿಕ್ ನಲ್ಲಿ ಮಗು ನೆಲಮಂಗಲ ತಲುಪಿತ್ತು. ಆದರೆ ನೆಲಮಂಗಲದಿಂದ ಗೊರಗುಂಟೆಪಾಳ್ಯ ರಸ್ತೆಯಲ್ಲಿ ಆಂಬ್ಯುಲೆನ್ಸ್

➤ ಬೆಂಗಳೂರು ಟ್ರಾಫಿಕ್ ಜಾಮ್ ಗೆ ಮಗು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಫೆ.25ರ ವರೆಗೆ ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡ್ ರದ್ಧತಿ ಅಭಿಯಾನ

(ನ್ಯೂಸ್ ಕಡಬ) newskadaba.com,ಮಂಗಳೂರು. ಫೆ.2. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸದೇ ಇರುವ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಲು ಫೆ. 25ರ ವರೆಗೆ ಬೋಗಸ್ ಕಾರ್ಡ್ ರದ್ಧತಿ ಅಭಿಯಾನವನ್ನು ಕೈಗೊಳ್ಳಲಾಗಿದೆ. ಅಭಿಯಾನದಲ್ಲಿ ಗುರುತಿನ ಚೀಟಿ ಪಡೆದಿರುವ ಅನರ್ಹ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಿ,ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ಕ್ರಮವಹಿಸಲಾಗಿದೆ.

➤ಫೆ.25ರ ವರೆಗೆ ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡ್ ರದ್ಧತಿ ಅಭಿಯಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ನ್ಯೂಸ್ ಕಡಬ) newskadaba.com,ಬೆಂಗಳೂರು. ಫೆ.1. ನಾಗವಾರದ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರಿಸ್  ಎಲ್, ವ್ಯವಸ್ಥಾಪಕ ನಿರ್ದೇಶಕ ಬಿಬಿಎಂಪಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

➤ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top