ನ್ಯೂಸ್ ಕಡಬ

➤2023 ಬಜೆಟ್ ಗೂ ಮುನ್ನವೇ ಕಾರುಗಳ ಬೆಲೆ ಹೆಚ್ಚಳ

(ನ್ಯೂಸ್ ಕಡಬ) newskadaba.com, ನವದೆಹಲಿ. ಫೆ.1   2023ರ ಜಜೆಟ್ ಮಂಡನೆಗೆ ಮುಂಚೆಯೇ ಅನೇಕ ಕಾರುಗಳ ಬೆಲೆ ಹೆಚ್ಚಾಗಿದ್ದು ಕಳೆದ ಜನವರಿ ತಿಂಗಳಿನಲ್ಲಿ ಹಲವು ಕಾರು ತಯಾರಕರು ತಮ್ಮ ಕಾರುಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದ್ದರು. 2023ರಕೇಂದ್ರ ಬಜೆಟ್  ಮಂಡನೆ ಇಂದು ನಡೆಯುತ್ತಿದ್ದು, ಬಜೆಟ್ ಮಂಡನೆ ನಂತರ ಅನೇಕ ವಸ್ತುಗಳ  ಬೆಲೆ ಕಡಿಮೆಯಾಗಬಹುದು ಅಥವಾ ದುಬಾರಿಯಾಗ ಬಹುದು. ಆದರೆ ಬಜೆಟ್ ಮಂಡನೆಗೆ ಮುಂಚೆಯೇ ಅನೇಕ ಕಾರುಗಳ ಬೆಲೆ ಹೆಚ್ಚಾಗಿದೆ.

➤2023 ಬಜೆಟ್ ಗೂ ಮುನ್ನವೇ ಕಾರುಗಳ ಬೆಲೆ ಹೆಚ್ಚಳ Read More »

ಕರ್ನಾಟಕ

ಕುಡಿತದ ಮತ್ತು ➤ವಿಮಾನದೊಳಗೆ ವಿದೇಶಿ ಮಹಿಳೆಯ ರಂಪಾಟ

(ನ್ಯೂಸ್ ಕಡಬ) newskadaba.com, ಮುಂಬೈ.ಜ.31. ವಿಮಾನದಲ್ಲಿ ಎಕನಾಮಿ ಕ್ಲಾಸ್ ಟಿಕೆಟ್ ತೆಗೆದುಕೊಂಡು ಬ್ಯುಸಿನೆಸ್ ಕ್ಲಾಸ್ ಸೀಟು ಬೇಕೆಂದು ಪಟ್ಟುಹಿಡಿದು ವಿದೇಶೀ ಮಹಿಳೆಯೊಬ್ಬಳು ಅರೆನಗ್ನಳಾಗಿ  ಅಶ್ಲೀಲ ವರ್ತನೆ ತೋರಿದ ಘಟನೆ ಏರ್ ವಿಸ್ತಾರ ವಿಮಾನವೊಂದರಲ್ಲಿ ನಿನ್ನೆ ಸೋಮವಾರ ನಡೆದಿದೆ. ಏರ್ ವಿಸ್ತಾರದ ಯುಕೆ 256 ವಿಮಾನ ಅಬುಧಾಬಿಯಿಂದ ಮುಂಬೈಗೆ ಬರುತ್ತಿದ್ದಾಗ ಈ ಘಟನೆ ವರದಿಯಾಗಿದೆ. ವಿಮಾನದಲ್ಲಿ ಪಾವೊಲಾ ಅವರು ಎಕನಾಮಿ ಕ್ಲಾಸ್ ಟಿಕೆಟ್ (ಸಾಮಾನ್ಯ ದರ್ಜೆ) ಪಡೆದಿದ್ದರು. ತನಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಆಗಿ ಪರಿವರ್ತಿಸಿಕೊಡಬೇಕೆಂದು ಆಕೆ ವಿಮಾನದೊಳಗೆ ಪಟ್ಟು

ಕುಡಿತದ ಮತ್ತು ➤ವಿಮಾನದೊಳಗೆ ವಿದೇಶಿ ಮಹಿಳೆಯ ರಂಪಾಟ Read More »

ಕ್ರೈಮ್ ನ್ಯೂಸ್

➤ ಊಟ ಮಾಡುತ್ತಿದ್ದ ವೇಳೆ ಬಂದೆರಗಿದ ಜವರಾಯ, ಕುಳಿತಲ್ಲೇ ಕೊನೆಯುಸಿರೆಳೆದ ವ್ಯಕ್ತಿ!

(ನ್ಯೂಸ್ ಕಡಬ) newskadaba.com,ಕಲಬುರಗಿ. ಜ.30. ಊಟ ಮಾಡುತ್ತಿರುವಾಗಲೇ ವ್ಯಕ್ತಿಯೋರ್ವ  ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಲಕ್ಷ್ಮಣ‌ ಚಿಂಚನಸೂರ್ ಎಂದು ಗುರುತಿಸಲಾಗಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್  ಮೃತ ಲಕ್ಷ್ಮಣ ​ಕುಳಿತು ಊಟ ಮಾಡುತ್ತಿದ್ದ ಶೆಡ್​​ ಮೇಲೆ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ನಿನ್ನೆ ರಾತ್ರಿ ಮನೆ ಶೆಡ್​​ನಲ್ಲಿ ಗಂಡ ಹೆಂಡತಿ ಕುಳಿತು ಊಟ ಮಾಡುತ್ತಿದ್ದರು. ಈ ವೇಳೆ ಪತಿಗೆ ಕುಡಿಯಲು ನೀರು

➤ ಊಟ ಮಾಡುತ್ತಿದ್ದ ವೇಳೆ ಬಂದೆರಗಿದ ಜವರಾಯ, ಕುಳಿತಲ್ಲೇ ಕೊನೆಯುಸಿರೆಳೆದ ವ್ಯಕ್ತಿ! Read More »

ಕ್ರೈಮ್ ನ್ಯೂಸ್

➤ಗುಜರಾತ್ ನ ಕಚ್ ನಲ್ಲಿ ಭೂಕಂಪನ

(ನ್ಯೂಸ್ ಕಡಬ) newskadaba.com, ಗುಜರಾತ್, ಜ.30. ಗುಜರಾತ್​ನ ಕಚ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನ ಸಂಶೋಧನಾ ಸಂಸ್ಥೆ ಈ  ಬಗ್ಗೆ ಮಾಹಿತಿಯನ್ನು ನೀಡಿದೆ.   ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾಗಿಲ್ಲ.  ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇಂದು ಬೆಳಿಗ್ಗೆ 6.38 ಕ್ಕೆ 4.2 ತೀವ್ರತೆಯ ಭೂಕಂಪ ಸಂಭವಿಸಿತು. ಮತ್ತು ಅದರ ಕೇಂದ್ರಬಿಂದು ಕಚ್‌ನ ದುಧೈ ಗ್ರಾಮದ ಉತ್ತರ-ಈಶಾನ್ಯಕ್ಕೆ 11 ಕಿ.ಮೀ ಇತ್ತು ಎಂದು ಹೇಳಲಾಗಿದೆ.

➤ಗುಜರಾತ್ ನ ಕಚ್ ನಲ್ಲಿ ಭೂಕಂಪನ Read More »

ರಾಷ್ಟ್ರೀಯ ನ್ಯೂಸ್

ವಿಧವೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕ ➤ಮನನೊಂದ ಯುವತಿ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com, ಶಿವಮೊಗ್ಗ, ಜ.27. ನಗರದ ಅನಿತಾ ಎಂಬಾಕೆ ಕೆಲ ವರ್ಷಗಳ ಹಿಂದೆ ರಾಮಮೂರ್ತಿಯನ್ನ ಮದುವೆಯಾಗಿದ್ದರು.  ಇವರಿಗೆ 13 ವರ್ಷದ ಹೆಣ್ಣು ಮಗಳಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದೆ ಪತಿ ರಾಮಮೂರ್ತಿ ನಿಧನ ಹೊಂದಿದ್ದು,  ಮಗಳನ್ನು ಸಾಕಲು ಅನಿತಾ ಶಿವಮೊಗ್ಗದ ಗಾರ್ಡ್​ನ್ ಏರಿಯಾದ  ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದಳು. ಈ ನಡುವೆ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾಗೇಂದ್ರ ಎನ್ನುವ ಚಾಲಕನ ಜೊತೆ ಪರಿಚಯವಾಗಿ ಇದು ಪ್ರೇಮಕ್ಕೆ ತಿರುಗಿತ್ತು.

ವಿಧವೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕ ➤ಮನನೊಂದ ಯುವತಿ ಆತ್ಮಹತ್ಯೆಗೆ ಶರಣು! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಕಾರು- ಲಾರಿ ಮುಖಾಮುಖಿ ಢಿಕ್ಕಿ ಮಹಿಳೆ ಮೃತ್ಯು..

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಗುಂಡ್ಲುಪೇಟೆ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರ ವಲಯದ ಸೆಲ್ ಪೆಟ್ರೋಲ್ ಬಂಕ್ ಬಳಿ ಜ.27 ರಂದು  ನಡೆದಿದೆ. ನಂಜನಗೂಡು ತಾಲೂಕಿನ ಸಿದ್ದನಯ್ಯನಹುಂಡಿ  ಗ್ರಾಮದ ಸಂಮೃದ್ಧಿ(22) ಮೃತ ಪಟ್ಟ ಮಹಿಳೆ ಈಕೆಯ ಪತಿ ನಾಗೇಂದ್ರ(30) ಸ್ಥಿತಿ ಚಿಂತಾಜನಕವಾಗಿದೆ. ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ಕಾರು- ಲಾರಿ ಮುಖಾಮುಖಿ ಢಿಕ್ಕಿ ಮಹಿಳೆ ಮೃತ್ಯು.. Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಇಬ್ಬರು ಮಕ್ಕಳಿಗೆ ವಾಸಿಯಾಗದ ಖಾಯಿಲೆ ➤ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಮಧ್ಯಪ್ರದೇಶದ ವಿದಿಶಾದಲ್ಲಿ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬಿಜೆಪಿ ಮುಖಂಡರೊಬ್ಬರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿದಿಶಾದ ಈ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ತನ್ನ ಇಬ್ಬರು ಪುತ್ರರ ವಾಸಿಯಾಗದ ಕಾಯಿಲೆಯಿಂದ ಅವರು ಕಂಗಾಲಾಗಿದ್ದರು. ಈ ಕಾರಣಕ್ಕಾಗಿಯೇ ಗುರುವಾರ ಸಂಜೆ ಪತ್ನಿ ಹಾಗೂ ಇಬ್ಬರು ಪುತ್ರರಿಗೆ ವಿಷವುಣಿಸಿ, ತಾನೂ ಕೂಡ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಂಜೀವ್ ಮಿಶ್ರಾ ಅವರು

➤ಇಬ್ಬರು ಮಕ್ಕಳಿಗೆ ವಾಸಿಯಾಗದ ಖಾಯಿಲೆ ➤ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. ಬಹಳಷ್ಟು ಸಲ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ ಪ್ರಕರಣಗಳು  ನಡೆಯುತ್ತಲೇ ಇರುತ್ತವೆ. ದೊಡ್ಡ ರಾಜಕಾರಣಿಗಳ, ನಟರ ಹೆಸರನ್ನು ಬಳಸಿಕೊಂಡು ಮುಗ್ಧ ಜನರನ್ನು ಯಾಮಾರಿಸಿ ದೊಡ್ಡ ಹೊಡಿಯುವ ಜನ ಆಗಾಗ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳುವುದು ಸಹಜ. ಇದೀಗ ಇದೇ ರೀತಿ ವಂಚನೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಿರ್ಮಾಪಕನನ್ನು ಅರೆಸ್ಟ್ ಮಾಡಲಾಗಿದೆ. ಕೆಎಮ್​ಎಫ್ ನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚನೆ ಮಾಡಿದ ಸ್ಯಾಂಡಲ್​​ವುಡ್ ನಿರ್ಮಾಪಕನ ಬಂಧ‌ನವಾಗಿದೆ.

ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

74ನೇ ಗಣರಾಜ್ಯೋತ್ಸವ ➤ ರಾಜ್ಯದ 20 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪ್ರಶಸ್ತಿ

(ನ್ಯೂಸ್ ಕಡಬ) newskadaba.com, ನವದೆಹಲಿ, ಜ. 20. ದೇಶದ 74 ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ. ಈ, ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ.  ಅದರಲ್ಲಿ 19

74ನೇ ಗಣರಾಜ್ಯೋತ್ಸವ ➤ ರಾಜ್ಯದ 20 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪ್ರಶಸ್ತಿ Read More »

ಕರ್ನಾಟಕ

➤ ಫೆಬ್ರವರಿಯಲ್ಲಿ ಸ್ಯಾಮ್ ಸಂಗ್ ಎಸ್ 23 ಸೀರಿಸ್ ನ 5ಜಿ ಸ್ಮಾರ್ಟ್ ಪೋನ್ ಗಳು ಲಾಂಚ್

ನ್ಯೂಸ್ ಕಡಬ) newskadaba.com, ಬೆಂಗಳೂರು. ಜ. 24. ಸ್ಯಾಮ್​ಸಂಗ್ ಗ್ಯಾಲಕ್ಸಿ ಎಸ್​23 5ಜಿ ಸ್ಮಾರ್ಟ್​​ಫೋನ್​ ಈ ಬಾರಿಯ ಬಹು ನಿರೀಕ್ಷಿತ ಸ್ಮಾರ್ಟ್​​ಫೋನ್​ಗಳಲ್ಲಿ ಸ್ಯಾಮ್​ಸಂಗ್​ ಗ್ಯಾಲಕ್ಸಿ ಎಸ್​​23 ಸೀರಿಸ್​ನ ಸ್ಮಾರ್ಟ್​​ಫೋನ್​ಗಳು ಸಹ ಒಂದಾಗಿದೆ. ಇನ್ನು ಸ್ಯಾಮ್​ಸಂಗ್  ಗ್ಯಾಲಕ್ಸಿ ಎಸ್​23 ಸೀರಿಸ್​ನ ಸ್ಮಾರ್ಟ್​​ಫೋನ್​ಗಳು ಭಾರತದಲ್ಲಿ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಫೆಬ್ರವರಿ 1, 2023 ರಂದು ಲಾಂಚ್​ ಆಗುವ ನಿರೀಕ್ಷೆಯಿದೆ. ಇನ್ನು ಈ ಸೀರಿಸ್​​ನ ಅಡಿಯಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಸ್​​23, ಗ್ಯಾಲಕ್ಸಿ ಎಸ್​ 23 ಪ್ಲಸ್​ ಮತ್ತು ಗ್ಯಾಲಕ್ಸಿ ಎಸ್​​23 ಅಲ್ಟ್ರಾ

➤ ಫೆಬ್ರವರಿಯಲ್ಲಿ ಸ್ಯಾಮ್ ಸಂಗ್ ಎಸ್ 23 ಸೀರಿಸ್ ನ 5ಜಿ ಸ್ಮಾರ್ಟ್ ಪೋನ್ ಗಳು ಲಾಂಚ್ Read More »

ತಂತ್ರಜ್ಞಾನ
Scroll to Top