ನ್ಯೂಸ್ ಕಡಬ

➤ಕೇರಳದ ಇಬ್ಬರು ಮಕ್ಕಳಲ್ಲಿ ‘ನೊರೋವೈರಸ್’ ಸೋಂಕು ಪತ್ತೆ!

(ನ್ಯೂಸ್ ಕಡಬ) newskadaba.com, ಕೇರಳ, ಜ. 24. ಕೇರಳದ ಇಬ್ಬರು ಮಕ್ಕಳಲ್ಲಿ ನೊರೋವೈರಸ್ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇರಳ ಸರ್ಕಾರವು ಮಾಹಿತಿ ನೀಡಿದೆ. ಕಾಕ್ಕನಾಡ ಶಾಲೆಯ ಒಂದು ಹಾಗೂ ಎರಡನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಲ್ಲಿ ನೊರೋವೈರಸ್ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನೊರೋವೈರಸ್‌ ಸೋಂಕು ಗ್ಯಾಸ್ಟ್ರೋಎಂಟರೈಟಿಸ್ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಇದು ಅತಿಸಾರ, ಹೊಟ್ಟೆ ಸೆಳೆತ, ವಾಕರಿಕೆ ಅಥವಾ ವಾಂತಿ ಮತ್ತು ಕೆಲವೊಮ್ಮೆ ಜ್ವರ ಲಕ್ಷಣಗಳನ್ನು ಹೊಂದಿರುತ್ತದೆ. ಶಾಲೆಯ ಒಟ್ಟು 62 ಮಕ್ಕಳು ಮತ್ತು […]

➤ಕೇರಳದ ಇಬ್ಬರು ಮಕ್ಕಳಲ್ಲಿ ‘ನೊರೋವೈರಸ್’ ಸೋಂಕು ಪತ್ತೆ! Read More »

ರಾಷ್ಟ್ರೀಯ ನ್ಯೂಸ್

➤ಮಹಿಳಾ ಐಪಿಎಲ್ ಖರೀದಿಸಲು ಮುಂದೆ ಬಂದ 30 ಕಂಪನಿಗಳು

ನ್ಯೂಸ್ ಕಡಬ) newskadaba.com. ಮುಂಬೈ, ಜ. 21. ಇದೇ ಮೊದಲ ಬಾರಿಗೆ ಮಹಿಳಾ ಐಪಿಎಲ್ ನಡೆಸಲು ಬಿಸಿಸಿಐ ಮುಂದೆ ಬಂದಿದೆ. ಇದಕ್ಕಾಗಿ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಇದೀಗ ಮಹಿಳಾ ಐಪಿಎಲ್ ತಂಡಗಳನ್ನು ಖರೀದಿ ಮಾಡಲು ಟೆಂಡರ್ ಆಹ್ವಾನ ಮಾಡಿದ್ದು, ಸುಮಾರು 30 ಕಂಪನಿಗಳು ಆಸಕ್ತಿ ತೋರಿಸಿದೆ ಎಂದು ತಿಳಿದು ಬಂದಿದೆ. ಇದುವರೆಗೆ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳದ ತಂಡಗಳೂ ಮಹಿಳಾ ಐಪಿಎಲ್ ತಂಡ ಹೊಂದಲು ಮುಂದೆ ಬಂದಿವೆ. ಚೆನ್ನೈ ಮೂಲದ ಶ್ರೀರಾಮ್ ಗ್ರೂಪ್, ನೀಲಗಿರಿ ಗ್ರೂಪ್, ಎಡಬ್ಲ್ಯೂ ಗ್ರೂಪ್,

➤ಮಹಿಳಾ ಐಪಿಎಲ್ ಖರೀದಿಸಲು ಮುಂದೆ ಬಂದ 30 ಕಂಪನಿಗಳು Read More »

ಕ್ರೀಡಾ ನ್ಯೂಸ್

➤ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ!

ನ್ಯೂಸ್ ಕಡಬ) newskadaba.com.ತುಮಕೂರು,  ಜ. 21. ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗಿದ್ದು, ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ

➤ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ! Read More »

ಕರ್ನಾಟಕ

ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಸಿಎಂ ಬೊಮ್ಮಾಯಿ ಚಾಲನೆ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 20. ಗಣರಾಜ್ಯೋತ್ಸವದ ಸಲುವಾಗಿ ಪ್ರತಿ ವರ್ಷ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲಾಗುತ್ತದೆ. ಅದರಂತೆ ನಗರದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ 11 ದಿನಗಳ ಕಾಲ ವಿಶೇಷ ಫಲಪುಷ್ಪ ಪ್ರದರ್ಶನ ನಡೆಯಲಿದೆ. 213ನೇ ವಿಶೇಷ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಲಿದ್ದಾರೆ. ಈ ಮೂಲಕ ಸಸ್ಯಕಾಶಿ ಲಾಲ್ ಬಾಗ್ ನಲ್ಲಿನ ಫಲಪುಷ್ಪ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿದೆ. ಈ ಬಾರಿಯ ಲಾಲ್ ಬಾಗ್ ಫಲಪುಷ್ಪ

ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಸಿಎಂ ಬೊಮ್ಮಾಯಿ ಚಾಲನೆ! Read More »

ಕರ್ನಾಟಕ

ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ ಸತ್ಯಾಗ್ರಹ ➤ ಪುತ್ತೂರು, ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳು ಬಂದ್!

ನ್ಯೂಸ್ ಕಡಬ) newskadaba.com. ಪುತ್ತೂರು, ಜ. 19.  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಜ.18 ರಿಂದ ಬೆಂಗಳೂರಿನಲ್ಲಿ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ಪ್ರಾರಂಭಗೊಂಡಿದ್ದು, ಪುತ್ತೂರು, ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳನ್ನು ಜ. 19ರ ವರೆಗೆ ಬಂದ್ ಮಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಸಿಟಿ ರೈಲ್ವೇ ನಿಲ್ಧಾಣದಿಂದ ಫ್ರೀಡಂ ಪಾರ್ಕ್ ವರೆಗೆ

ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ ಸತ್ಯಾಗ್ರಹ ➤ ಪುತ್ತೂರು, ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳು ಬಂದ್! Read More »

ಕರ್ನಾಟಕ

ಆರು ವರ್ಷದ ಪ್ರೀತಿಗೆ ಬ್ರೇಕ್ ➤ಪ್ರಿಯತಮ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com. ಉಲ್ಲಾಳ, ಜ. 19. ಆರು ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಲ್ಲಾಳ ಉಪನಗರದಲ್ಲಿ ನಡೆದಿದೆ. ರೋಹಿತ್ 25 ಮೃತ ಯುವಕನಾಗಿದ್ದಾನೆ. ಈತ ಕೊರಿಯರ್ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ  ಆರು ವರ್ಷಗಳಿಂದ  ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಕೊನೆ ಬಾರಿ ಭೇಟಿಯಾದಾಗ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಇನ್ನು ಪ್ರೀತಿ ಬೇಡ ನಾವು ಬ್ರೇಕಪ್ ಮಾಡಿಕೊಳ್ಳುವ ಎಂದು ಗಲಾಟೆ ಮಾಡಿಕೊಂಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು

ಆರು ವರ್ಷದ ಪ್ರೀತಿಗೆ ಬ್ರೇಕ್ ➤ಪ್ರಿಯತಮ ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್

ಬಂಟ್ವಾಳದಲ್ಲೊಂದು ವಾರಸುದಾರರಿಲ್ಲದ ಅನುಮಾನಸ್ಪದ ಕಾರು ಪತ್ತೆ ➤ಸ್ಯಾಂಟ್ರೋ ರವಿ ಕಾರು ಶಂಕೆ!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.19. ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದ್ದು, ಊಹಾಪೋಹಗಳು ಕೇಳಿ ಬಂದಿದೆ. ಬಿಸಿರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ಧಿಯಾಗಿದ್ದ ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ

ಬಂಟ್ವಾಳದಲ್ಲೊಂದು ವಾರಸುದಾರರಿಲ್ಲದ ಅನುಮಾನಸ್ಪದ ಕಾರು ಪತ್ತೆ ➤ಸ್ಯಾಂಟ್ರೋ ರವಿ ಕಾರು ಶಂಕೆ! Read More »

ಕರಾವಳಿ

15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು! ➤ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.19. ಮಾಲಿನ್ಯವನ್ನು ನಿಯಂತ್ರಿಸಲು ಮತ್ತು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು, ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯ ಅಧಿಸೂಚನೆಯನ್ನು ಹೊರಡಿಸಿತು. ಅದರ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ 15ವರ್ಷಗಳ ನಂತರ ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಎಲ್ಲಾ ಹಳೆಯ ವಾಹನಗಳನ್ನು ನೋಂದಾಯಿತ ಸ್ಕ್ರ್ಯಾಪ್ ಕೇಂದ್ರದಲ್ಲಿ ವಿಲೇವಾರಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವಾಹನಗಳು, ರಾಜ್ಯ ಸರ್ಕಾರದ ವಾಹನಗಳು,

15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು! ➤ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೀನಾದಲ್ಲಿ ಕೋವಿಡ್ ಸ್ಫೋಟ ➤ನಿತ್ಯ 36000 ಜನರ ಬಲಿ..!

(ನ್ಯೂಸ್ ಕಡಬ) newskadaba.com. ಚೀನಾ,ಜ.19. ಚೀನಾ ದೇಶದಲ್ಲಿ ನಿತ್ಯ ಕೋವಿಡ್‌ಗೆ 36,000 ಜನರು ಮೃತಪಡುತ್ತಾರೆ ಎನ್ನಲಾಗಿದೆ. ಚೀನಾದಲ್ಲಿ ಕೋವಿಡ್‌ ಸೋಂಕು  ಹರಡುತ್ತಿರುವುದು ಭಾರಿ ಆತಂಕ ಉಂಟುಮಾಡಿದೆ. ಚೀನಾದಲ್ಲಿ ಒಂದು ತಿಂಗಳು ಕಾಲ ನಡೆಯುವ ಹೊಸ ವರ್ಷಾಚರಣೆ ಜನವರಿ 21ರಿಂದ ಆರಂಭವಾಗಲಿದ್ದು, ದೇಶದಲ್ಲಿ ಮತ್ತೆ ಕೋವಿಡ್‌ ಸೋಂಕು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ. ನಿತ್ಯ ಗರಿಷ್ಠ 36,000 ಜನರು ಸಾಯಬಹುದು ಎಂದು ಅಧ್ಯಯನ ವರದಿಯೊಂದು ಎಚ್ಚರಿಕೆ ನೀಡಿದೆ. ಕೋವಿಡ್‌ ವಿಷಯದಲ್ಲಿ ಕಳೆದ 3 ವರ್ಷಗಳಿಂದ ಕಟ್ಟುನಿಟ್ಟಾಗಿ ಜಾರಿ ಮಾಡಿದ್ದ ನೀತಿಯನ್ನು

ಚೀನಾದಲ್ಲಿ ಕೋವಿಡ್ ಸ್ಫೋಟ ➤ನಿತ್ಯ 36000 ಜನರ ಬಲಿ..! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕುಣಿಗಲ್ ಪೊಲೀಸರ ಜತೆ ಅನುಚಿತ ವರ್ತನೆ ➤ಇಬ್ಬರು ಆರೋಪಿಗಳ ಬಂಧನ!

ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 18 ಕುಣಿಗಲ್ ರಾತ್ರಿ ಗಸ್ತಿನಲ್ಲಿದ್ದ ಇಬ್ಬರು ಪೊಲೀಸರ ಜತೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿರುವ ಘಟನೆ ಕುಣಿಗಲ್ ನಲ್ಲಿ ನಡೆದಿದೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಕಂದಾಯ ಇಲಾಖೆ ಸಿಬ್ಬಂದಿ ವೆಂಕಟೇಶ್ ಮತ್ತು ರಾಮಚಂದ್ರ ಪೊಲೀಸರ ಮೇಲೆ ಹಲ್ಲೆ ನಡೆಸಿದ ಬಂಧಿತ ಆರೋಪಿಗಳು. ರಾತ್ರಿ ವೇಳೆ ಕಾನ್ ಸ್ಟೆಬಲ್ ಗಳಾದ ಮಿಥುನ್ ಮತ್ತು ಸುಮನ್ ಹೌಸಿಂಗ ಬೋರ್ಡ್ ಕಾಲೋನಿಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಆರೋಪಿಗಳು ಅವರೊಟ್ಟಿಗೆ ಜಗಳ ಮಾಡಿ ಹಲ್ಲೆ ನಡೆಸಿದ್ದಾರೆ.

ಕುಣಿಗಲ್ ಪೊಲೀಸರ ಜತೆ ಅನುಚಿತ ವರ್ತನೆ ➤ಇಬ್ಬರು ಆರೋಪಿಗಳ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top