➤ಬೆಂಗಳೂರು ರಸ್ತೆ ಅಪಘಾತ ಇಬ್ಬರು ಯುವಕರು ಮೃತ್ಯು..!
(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 17. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಕಾಸ್(20) ಮತ್ತು ರವಿ(22) ಮೃತಪಟ್ಟವರು ಎಂದು ತಿಳಿದು ಬಂದಿದೆ. ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ಯುವಕರು ಬೆಂಗಳೂರಿಗೆ ಬಂದಿದ್ದರು. ಇವರು ಟ್ರೂ ವ್ಯಾಲ್ಯೂ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಕೆಲಸ ಮುಗಿಸಿ ಟೈಲರ್ ಶಾಪ್ ಗೆ ಹೋಗಿ ವಾಪಸ್ ಬರುವಾಗ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಈ […]
➤ಬೆಂಗಳೂರು ರಸ್ತೆ ಅಪಘಾತ ಇಬ್ಬರು ಯುವಕರು ಮೃತ್ಯು..! Read More »
ಕರ್ನಾಟಕ, ಕ್ರೈಮ್ ನ್ಯೂಸ್



