ನ್ಯೂಸ್ ಕಡಬ

➤ಬೆಂಗಳೂರು ರಸ್ತೆ ಅಪಘಾತ ಇಬ್ಬರು ಯುವಕರು ಮೃತ್ಯು..!

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 17. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಕಾಸ್(20) ಮತ್ತು ರವಿ(22)  ಮೃತಪಟ್ಟವರು ಎಂದು ತಿಳಿದು ಬಂದಿದೆ. ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ಯುವಕರು ಬೆಂಗಳೂರಿಗೆ ಬಂದಿದ್ದರು. ಇವರು ಟ್ರೂ ವ್ಯಾಲ್ಯೂ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಕೆಲಸ ಮುಗಿಸಿ  ಟೈಲರ್ ಶಾಪ್ ಗೆ ಹೋಗಿ ವಾಪಸ್ ಬರುವಾಗ  ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಈ […]

➤ಬೆಂಗಳೂರು ರಸ್ತೆ ಅಪಘಾತ ಇಬ್ಬರು ಯುವಕರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ನಾಯಿಗೆ ಹೆದರಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ವಿಗ್ಗಿ ಮೃತ್ಯು..!

(ನ್ಯೂಸ್ ಕಡಬ) newskadaba.com, ಹೈದರಾಬಾದ್, ಜ. 16 .​ ಫುಡ್ ಡೆಲಿವರಿಗೆ  ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ ಹೈದರಾಬಾದ್​ನ ಅಪಾರ್ಟ್​ಮೆಂಟ್​ನ 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿತ್ತು. ಇದೀಗ ಆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ವಿಗ್ಗಿ ಡೆಲಿವರಿ ಬಾಯ್ ಫುಡ್ ಆರ್ಡರ್ ಮಾಡಿದವರ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತ್ತು. ಆಗ ಹೆದರಿದ ಡೆಲಿವರಿ ಬಾಯ್ ಭಯದಿಂದ ತಪ್ಪಿಸಿಕೊಳ್ಳಲು ಹೋಗಿ ಮಹಡಿಯಿಂದ ಕೆಳಗೆ ಹಾರಿದ್ದರು.

➤ನಾಯಿಗೆ ಹೆದರಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ವಿಗ್ಗಿ ಮೃತ್ಯು..! Read More »

ಕ್ರೈಮ್ ನ್ಯೂಸ್

➤ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭ

(ನ್ಯೂಸ್ ಕಡಬ) newskadaba.com, ದೆಹಲಿ ಜ. 16.ವಿಧಾನಸಭೆ ಅಧಿವೇಶನವು ಇಂದಿನಿಂದ ಪ್ರಾರಂಭವಾಗಲಿದೆ. ಇತ್ತೀಚೆಗೆ ನಡೆದ ಮೇಯರ್ ಚುನಾವಣೆಯ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. 7ನೇ ಅಧಿವೇಶನವು ಇಂದು ಬೆಳಗ್ಗೆ 11 ರಿಂದ ಪ್ರಾರಂಭವಾಗಿ ಜನವರಿ 18ರ ವರೆಗೆ ನಡೆಯಲಿದೆ. ಅಗತ್ಯ ಬಿದ್ದರೆ ಸದನದ ಅವಧಿಯನ್ನು ವಿಸ್ತರಿಸಲಾಗುವುದು. ಡಿ 7ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿಪಕ್ಷ 107 ಸ್ಥಾನ ಗೆದ್ದಿತ್ತು. ಬಿಜೆಪಿ 104 ಸ್ಥಾನದಲ್ಲಿ ಜಯ ಗಳಿಸಿತ್ತು. ಎಎಪಿ ಗೆಲುವಿನ ಹೊರತಾಗಿಯೂ ತಮ್ಮ ಪಕ್ಷದವರೇ ಮೇಯರ್ ಆಗಲಿದ್ದಾರೆ ಎಂಬ

➤ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭ Read More »

ಕರ್ನಾಟಕ

ಮುಂಬರುವ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್ ➤ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ ,ಜ. 16. ಮಧ್ಯಮ ವರ್ಗದವರ ಒತ್ತಡಗಳು ಏನೆಂದು ನನಗೆ ಅರಿವಿದೆ ಎಂದು ರವಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.   ಮುಂಬರುವ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಆಶಾವಾದ ಮೂಡಿಸಿದೆ. ಕೇಂದ್ರ ಸರಕಾರದ ಮಹಿಳಾ ಉದ್ಯೋಗಿಗಳಿಗೆ ಶೇ. 15ರಷ್ಟು ವರ್ಕ್ ಫ್ರಂ ಹೋಂ ಭತ್ತೆ ಒದಗಿಸಲು, ವೇತನ ಪಡೆಯುವ ವರ್ಗಕ್ಕೆ ತೆರಿಗೆ ವಿನಾಯಿತಿ, ಮನೆ ಬಾಡಿಗೆ ಭತ್ತೆ ಹೆಚ್ಚಳ, ಉಳಿತಾಯ ಮತ್ತು ಹೂಡಿಕೆ ಹೆಚ್ಚಳಕ್ಕಾಗಿ ಸೆಕ್ಷನ್ 80 ಸಿ

ಮುಂಬರುವ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್ ➤ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಈಗಲೇ ಅರ್ಜಿ ಹಾಕಿ

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 14. ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-II​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.

➤ನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಈಗಲೇ ಅರ್ಜಿ ಹಾಕಿ Read More »

ಉದ್ಯೋಗ

➤ಒಡಿಶಾ ಮಹಿಳಾ ಕ್ರಿಕೆಟರ್ ಶವ ಕಾಡಿನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com, ಒಡಿಶಾ, ಜ. 14. ಒಡಿಶಾದ ಮಹಿಳಾ ಕ್ರಿಕೆಟರ್ ರಾಜಶ್ರೀ ಸ್ವೈನ್  ರವರ ಶವ ಶುಕ್ರವಾರ ಕಟಕ್ ಹೊರವಲಯದ ದಟ್ಟ ಅರಣ್ಯದಲ್ಲಿ ಪತ್ತೆಯಾಗಿದೆ. ಜನವರಿ 11 ರಿಂದ ರಾಜಶ್ರೀ ನಾಪತ್ತೆಯಾಗಿದ್ದರು. ಅಥಗಢ ಪ್ರದೇಶದ ಗುರುಡಿಜಾಟಿಯಾ ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಕಟಕ್ ಪೊಲೀಸ್ ಉಪ ಆಯುಕ್ತ ಪಿನಾಕ್ ಮಿಶ್ರಾ ತಿಳಿಸಿದ್ದಾರೆ. ರಾಜಶ್ರೀ ಸಾವಿನ ಬಗ್ಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಆದರೆ ಆಕೆಯ ದೇಹದ ಮೇಲಿನ ಗಾಯದ

➤ಒಡಿಶಾ ಮಹಿಳಾ ಕ್ರಿಕೆಟರ್ ಶವ ಕಾಡಿನಲ್ಲಿ ಪತ್ತೆ..! Read More »

ಕ್ರೈಮ್ ನ್ಯೂಸ್

➤ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಕುಸಿತ

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 14 ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಸಂಕ್ರಾಂತಿ ಹಬ್ಬದ ದಿನವಾದ ಶನಿವಾರ ಅಡಿಕೆ ಧಾರಣೆ  ಭಾರಿ ಕುಸಿತ ಕಂಡಿದೆ. ಕಳೆದ ಕೆಲವು ದಿನಗಳಿಂದ ಕುಸಿತವಾಗಿದ್ದ, ಅಡಿಕೆ ಧಾರಣೆ ಚೇತರಿಕೆ ಕಂಡಿತ್ತು, ಆದರೆ ಮತ್ತೆ ಇಂದು ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು

➤ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಕುಸಿತ Read More »

ಕರ್ನಾಟಕ

➤ ಭಾರತ್ ಜೋಡೋ ಯಾತ್ರೆ ➤ ಕಾಂಗ್ರೆಸ್ ಹಿರಿಯ ನಾಯಕ ಸಂತೋಖ್ ಸಿಂಗ್ ಚೌಧರಿ ಹೃದಯಾಘಾತದಿಂದ ನಿಧನ..!

(ನ್ಯೂಸ್ ಕಡಬ) newskadaba.com, ಚಂಡೀಗಢ ,ಜ. 14.  ಪಂಜಾಬ್ ಹಿರಿಯ ಕಾಂಗ್ರೆಸ್ ನಾಯಕ ಸಂತೋಖ್ ಸಿಂಗ್ ಚೌಧರಿ ನಿಧನರಾಗಿದ್ದಾರೆ. ಚೌಧರಿ ಶನಿವಾರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಉಳಿಸಲಾಗಲಿಲ್ಲ. ಚೌಧರಿ ಸಾವಿನ ನಂತರ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ದೊಡ್ಡ ನಾಯಕರು ವಿರ್ಕ್ ಆಸ್ಪತ್ರೆಗೆ ತಲುಪಿದ್ದಾರೆ. ಪ್ರಯಾಣದ ವೇಳೆ ಚೌಧರಿ ಇದ್ದಕ್ಕಿದ್ದಂತೆ ಗಾಬರಿಯಿಂದ

➤ ಭಾರತ್ ಜೋಡೋ ಯಾತ್ರೆ ➤ ಕಾಂಗ್ರೆಸ್ ಹಿರಿಯ ನಾಯಕ ಸಂತೋಖ್ ಸಿಂಗ್ ಚೌಧರಿ ಹೃದಯಾಘಾತದಿಂದ ನಿಧನ..! Read More »

ರಾಷ್ಟ್ರೀಯ ನ್ಯೂಸ್

➤ 10th ಪಾಸಾದವರಿಗೆ CISFನಲ್ಲಿ ಉದ್ಯೋಗ ಅರ್ಜಿ ಸಲ್ಲಿಸಲು ಫೆ.22 ಕೊನೆ ದಿನ

(ನ್ಯೂಸ್ ಕಡಬ) newskadaba.com, ಬೆಂಗಳೂರು ,ಜ. 14.  CISF Recruitment 2023 ಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 451 ಕಾನ್ಸ್​ಟೇಬಲ್, ಡ್ರೈವರ್ & ಪಂಪ್​ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು. ಜನವರಿ 23ರಿಂದ

➤ 10th ಪಾಸಾದವರಿಗೆ CISFನಲ್ಲಿ ಉದ್ಯೋಗ ಅರ್ಜಿ ಸಲ್ಲಿಸಲು ಫೆ.22 ಕೊನೆ ದಿನ Read More »

ಕರ್ನಾಟಕ

➤ಶಿವಮೊಗ್ಗ ಚಿನ್ನಾಭರಣ ರಿಪೇರಿ ಮಾಡಿಸಲು ಬಂದ ವ್ಯಕ್ತಿಯ ಬ್ಯಾಗ್ ಕಳ್ಳತನ..!

(ನ್ಯೂಸ್ ಕಡಬ) newskadaba.com, ಶಿವಮೊಗ್ಗ, ಜ. 14.  ಚಿನ್ನಾಭರಣದ ಪಾಲಿಶ್ ಮತ್ತು ರಿಪೇರಿ ಮಾಡಿಸಲು ಬಂದಿದ್ದ ವ್ಯಕ್ಯಿಯ ಬ್ಯಾಗ್ ​ನ್ನು ಎಗರಿಸಿ ಒಟ್ಟು 2 ಲಕ್ಷ 80 ಸಾವಿರ ರೂ. ಹಣ ಮತ್ತು ಬಂಗಾರದ ಆಭರಣವನ್ನ ಕದ್ದುಕೊಂಡು‌ ಹೋಗಿರುವ ಘಟನೆ ಶಿವಮೊಗ್ಗದಲ್ಲಿ  ನಡೆದಿದೆ. ಈ ಕುರಿತು  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಳ್ಳರಿಗಾಗಿ ಹುಡುಕಾಟ ಶುರುವಾಗಿದೆ. ಭದ್ರಾವತಿಯ ಆನ್ವೇರಿಯಿಂದ ಶಿವಮೊಗ್ಗಕ್ಕೆ ಹೊರಟಿದ್ದ ನಾಗರಾಜ್ ರಾಯ್ಕರ್ ಚಿನ್ನಾಭರಣಗಳು ಮತ್ತು ಇನ್ನೊಂದು ಪರ್ಸ್ ನಲ್ಲಿ 2. 80 ಲಕ್ಷ

➤ಶಿವಮೊಗ್ಗ ಚಿನ್ನಾಭರಣ ರಿಪೇರಿ ಮಾಡಿಸಲು ಬಂದ ವ್ಯಕ್ತಿಯ ಬ್ಯಾಗ್ ಕಳ್ಳತನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top