ನ್ಯೂಸ್ ಕಡಬ

ಚೆಕ್ ಬೌನ್ಸ್ ಪ್ರಕರಣ ➤ ‘ಮಠ’ ಖ್ಯಾತಿಯ ಗುರುಪ್ರಸಾದ್ ಅಂದರ್!

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 13.  ನಿರ್ದೇಶಕ ಗುರುಪ್ರಸಾದ್​ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ. ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅವರಿಗೆ ಗುರುಪ್ರಸಾದ್ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದೆ. ವಂಚನೆ ಹಾಗು ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರುಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿದೆ.

ಚೆಕ್ ಬೌನ್ಸ್ ಪ್ರಕರಣ ➤ ‘ಮಠ’ ಖ್ಯಾತಿಯ ಗುರುಪ್ರಸಾದ್ ಅಂದರ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಖ್ಯಾತ ಬರಹಗಾರ್ತಿ ಸಾರಾ ಅವರನ್ನು ಅವಗಣಿಸಿದ ಸರಕಾರ ➤ ಜಿಲ್ಲಾಡಳಿತ ಖಂಡನೆ!

(ನ್ಯೂಸ್ ಕಡಬ) newskadaba.com, ಮಂಗಳೂರು, ಜ. 13.  ಖ್ಯಾತ ಬರಹಗಾರ್ತಿ ಸಾರಾ ಅಬೂಬಕ್ಕರ್ ಅವರು ನಿಧನ ಹೊಂದಿದ ಸಂದರ್ಭದಲ್ಲಿ ಸರಿಯಾದ ಗೌರವ ಸಲ್ಲಿಸದೆ ರಾಜ್ಯ ಸರಕಾರ ಹಾಗೂ ದ.ಕ ಜಿಲ್ಲಾಡಳಿತ ಅವಗಣಿಸಿರುವುದು ಖೇದಕರ ಹಾಗೂ ಖಂಡನೀಯ ಎಂದು ಹಲವು ಮುಖಂಡರು ತಿಳಿಸಿದ್ದಾರೆ. ಕರ್ನಾಟಕದ ಮುಸ್ಲಿಂ ಸಮುದಾಯ ಕನ್ನಡದಲ್ಲಿ ಸಾಹಿತ್ಯಕೃಷಿ ನಡೆಸುವುದೇ ಅಪರೂಪವಾಗಿದ್ದ ಈ ಕಾಲಘಟ್ಟದಲ್ಲಿ ಆ ಸಮುದಾಯದ ಹೆಣ್ಣು ಮಗಳು ಕನ್ನಡ ಸಾಹಿತ್ಯ ಲೋಕಕ್ಕೆ ಪ್ರವೇಶ ಪಡೆದದ್ದು, ದೊಡ್ಡ ಸಾಧನೆಯಾಗಿದೆ. ಮಹಿಳಾಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡ ಹೆಗ್ಗಳಿಕೆ ಸಾರಾ

➤ ಖ್ಯಾತ ಬರಹಗಾರ್ತಿ ಸಾರಾ ಅವರನ್ನು ಅವಗಣಿಸಿದ ಸರಕಾರ ➤ ಜಿಲ್ಲಾಡಳಿತ ಖಂಡನೆ! Read More »

ಕರಾವಳಿ

ಶಿವಮೊಗ್ಗ ಅಕ್ರಮ ಕಸಾಯಿಖಾನೆ ➤7 ಹಸುಗಳ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com, ಶಿವಮೊಗ್ಗ, ಜ. 13.ಅಕ್ರಮ ಕಸಾಯಿಖಾನೆಯಲ್ಲಿ ಏಳು ಹಸುಗಳ ಕತ್ತುಕೊಯ್ದು ಹತ್ಯೆ ನಡೆಸಿದ ಘಟನೆ ಶಿವಮೊಗ್ಗ ಹೊರವಲಯದ ಸೂಳೇಬೈಲಿನಲ್ಲಿ ನಡೆದಿದೆ. ಸೂಳೆಬೈಲಿನ ಅಜೀಜ್ ಎಂಬುವರ ಮನೆಯಲ್ಲಿ ಮಾಂಸಕ್ಕಾಗಿ ಗೋವುಗಳ ಹತ್ಯೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದಾರೆ. ಈ ವೇಳೆ ಏಳು ಹಸುಗಳನ್ನು ಪಾಪಿಗಳು ಕೊಂದಿದ್ದಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಜೀಜ್, ಬಾಬು, ಅಬ್ದುಲ್ ಸತ್ತರ್

ಶಿವಮೊಗ್ಗ ಅಕ್ರಮ ಕಸಾಯಿಖಾನೆ ➤7 ಹಸುಗಳ ಬರ್ಬರ ಹತ್ಯೆ! Read More »

ಕ್ರೈಮ್ ನ್ಯೂಸ್

ಹುಬ್ಬಳ್ಳಿ ಮೋದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ➤ ಆಸ್ಪತ್ರೆಗೆ ದಾಖಲು

ನ್ಯೂಸ್ ಕಡಬ) newskadaba.com, ಹುಬ್ಬಳ್ಳಿ, ಜ. 13.  ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನಾ ಸಮಾರಂಭದ ವೇಳೆ ನಾಡಗೀತೆ ಹೇಳುತ್ತಿದ್ದ ಯುವತಿಯೊಬ್ಬಳು ಕುಸಿದುಬಿದ್ದ ಘಟನೆ ನಡೆದಿದೆ. ವೇದಿಕೆಯ ಪಕ್ಕದಲ್ಲಿ ನಾಡಗೀತೆ, ಮಲ್ಲಕಂಬ ಹಾಗೂ ಯೋಗಾಸನ ಪ್ರದರ್ಶನಕ್ಕೆ ಪ್ರತ್ಯೇಕ ವೇದಿಕೆ ಹಾಕಲಾಗಿತ್ತು. ನಾಡಗೀತೆಯನ್ನು ಇಲ್ಲಿನ ಮೂರು ಸಾವಿರ ಮಠ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಹಾಡುತ್ತಿದ್ದರು. ಅದಕ್ಕಿಂತ ಮುನ್ನ ಸುಗಮ ಸಂಗೀತ, ಭಾವಗೀತೆ, ಜಾನಪದ ಹೀಗೆ ಸಾಲುಸಾಲು ಐದು ಹಾಡುಗಳನ್ನು ಹಾಡಿದ್ದ ವಿದ್ಯಾರ್ಥಿನಿಯರು ನಾಡಗೀತೆ ಹಾಡುತ್ತಿದ್ದ

ಹುಬ್ಬಳ್ಳಿ ಮೋದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ದಾವುದ್ ಇಬ್ರಾಹಿಂ ಗೆ ಗುಟ್ಕಾ ಉತ್ಪಾದಕ ಘಟಕ ಸ್ಥಾಪಿಸಲು ನೆರವು ➤ ಮೂವರು ಉದ್ಯಮಿಗಳಿಗೆ 10 ವರ್ಷ ಜೈಲು!

ನ್ಯೂಸ್ ಕಡಬ) newskadaba.com, ಮುಂಬೈ ಜ. 9.  ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹಚರರಿಗೆ ಪಾಕಿಸ್ತಾನದ ಕರಾಚಿಯಲ್ಲಿ ಗುಟ್ಕಾ ಉತ್ಪಾದಕ ಘಟಕ ಸ್ಥಾಪಿಸಲು ನೆರವು ನೀಡಿದ ಪ್ರಕರಣದಲ್ಲಿ ಉದ್ಯಮಿ ಜೆ.ಎಂ. ಜೋಶಿ ಮತ್ತು ಇಬ್ಬರಿಗೆ ಇಲ್ಲಿನ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜೋಶಿ,ಅನ್ಸಾರಿ, ಜಮೀರುದ್ದೀನ್ ಮತ್ತು ಫಾರುಖ್ ಮನ್ಸೂರಿ ಅವರನ್ನು ಅರೋಪಿಗಳು ಎಂದು ಪರಿಗಣಿಸಿದೆ. ಅರೋಪಿಗಳಿಗೆ ಹಣಕಾಸು ವಿಚಾರದಲ್ಲಿ ಈ

➤ ದಾವುದ್ ಇಬ್ರಾಹಿಂ ಗೆ ಗುಟ್ಕಾ ಉತ್ಪಾದಕ ಘಟಕ ಸ್ಥಾಪಿಸಲು ನೆರವು ➤ ಮೂವರು ಉದ್ಯಮಿಗಳಿಗೆ 10 ವರ್ಷ ಜೈಲು! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೋಕಾಯುಕ್ತ ಸಂಸ್ಥೆಗೆ ದಕ್ಷ ಅಧಿಕಾರಿ ನೇಮಕಕ್ಕೆ ಚೆಕ್ ಲಿಸ್ಟ್ ➤ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್

(ನ್ಯೂಸ್ ಕಡಬ) newskadaba.com, ಬೆಂಗಳೂರು ಜ. 07 ಲೋಕಾಯುಕ್ತ ಸಂಸ್ಥೆಗೆ ದಕ್ಷ, ಕಳಂಕರಹಿತ ಪೊಲೀಸ್ ಅಧಿಕಾರಿಗಳ ನೇಮಕ ಮಾಡಿಕೊಳ್ಳಲು ಮೊದಲ ಬಾರಿಗೆ ರಾಜ್ಯದಲ್ಲಿ ಚೆಕ್ ಲಿಸ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತದಲ್ಲಿ ಕೆಲಸ ಮಾಡಲು ಅರ್ಜಿ ಸಲ್ಲಿಸುವ ಪೊಲೀಸ್ ಅಧಿಕಾರಿಗಳಿಗೆ ಚೆಕ್ ಲಿಸ್ಟ್ ಕೊಟ್ಟು ಅದರಲ್ಲಿ ಪರಿಶೀಲನೆ ನಡೆಸಿ  ನೇಮಕ ಮಾಡಿಕೊಳ್ಳಲಿದ್ದೇವೆ ಎಂದರು. ಈ ಚೆಕ್ ಲಿಸ್ಟ್ ನಲ್ಲಿ ಅಧಿಕಾರಿಯ ಎಲ್ಲಾ ವಿವರಗಳು ದೊರೆಯಲಿದೆ.

ಲೋಕಾಯುಕ್ತ ಸಂಸ್ಥೆಗೆ ದಕ್ಷ ಅಧಿಕಾರಿ ನೇಮಕಕ್ಕೆ ಚೆಕ್ ಲಿಸ್ಟ್ ➤ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ Read More »

ಕರ್ನಾಟಕ

ಫೆಬ್ರವರಿಯಲ್ಲಿ ಟೆನ್ನಿಸ್ ಗೆ ವಿದಾಯ ಘೋಷಿಸಲಿರುವ ಮೂಗುತಿ ಸುಂದರಿ

(ನ್ಯೂಸ್ ಕಡಬ) newskadaba.com, ಬೆಂಗಳೂರು ಜ. 07. ಬೆಂಗಳೂರು ಭಾರತದ ಹಿರಿಯ ಟೆನ್ನಿಸ್ ಆಟಗಾರ್ತಿ ಸಾನಿಯ ಮಿರ್ಜಾ ತಮ್ಮವೃತ್ತಿ ಟೆನ್ನಿಸ್ ಗೆ ವಿದಾಯ ಘೋಷಿಸಿದ್ದಾರೆ. [contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form] ಸಾನಿಯಾ ಮಿರ್ಜಾ ಫೆಬ್ರವರಿಯಲ್ಲಿ ನಡೆಯುವ WTA 1000 ಇವೆಂಟ್ ನಲ್ಲಿ ತಾವು ನಿವೃತ್ತಿ ಹೊಂದುವುದಾಗಿ ಘೋಷಣೆ ಮಾಡಲಿದ್ದಾರೆ.

ಫೆಬ್ರವರಿಯಲ್ಲಿ ಟೆನ್ನಿಸ್ ಗೆ ವಿದಾಯ ಘೋಷಿಸಲಿರುವ ಮೂಗುತಿ ಸುಂದರಿ Read More »

ಕ್ರೀಡಾ ನ್ಯೂಸ್

ಎಲ್ ಐಸಿ ನ್ಯೂ ಜೀವನ್ ಶಾಂತಿ ಯೋಜನೆ ➤ ವಾರ್ಷಿಕ ಪಾವತಿ ಮೊತ್ತ ಹೆಚ್ಚಳ

ನ್ಯೂಸ್ ಕಡಬ) newskadaba.com. ಬೆಂಗಳೂರು, ಜ.7 ಭಾರತೀಯ ಜೀವ ವಿಮಾ ನಿಗಮವು (ಎಲ್ ಐಸಿ) ತನ್ನ ‘ನ್ಯೂ ಜೀವನ ಶಾಂತಿ’ ಯೋಜನೆಯನ್ನು ಪರಿಷ್ಕರಿಸಿದ್ದು, ಯೋಜನೆಯ ವಾರ್ಷಿಕ ಪಾವತಿ ಮೊತ್ತದ ದರವನ್ನು ಹೆಚ್ಚಿಸಲಾಗಿದೆ. ಖರೀದಿ ದರ ರೂ.1000ಕ್ಕೆ ರೂ.3 ರಿಂದ ರೂ.9.75ರವರೆಗೆ ಉತ್ತೇಜಕ ಮೊತ್ತ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಏಕಕಂತಿನ ವಿಮೆ ಯೋಜನೆ ಇದ್ದಾಗಿದ್ದು, ತಕ್ಷಣದಿಂದ ಪಿಂಚಣಿ ಪಡೆಯಬಹುದು. ವೈಯಕ್ತಿಕ,ಜಂಟಿಯಾಗಿ ಈ ಯೋಜನೆ ಮಾಡಿಸಬಹುದು ಎಂದು ಹೇಳಿದೆ. ‍

ಎಲ್ ಐಸಿ ನ್ಯೂ ಜೀವನ್ ಶಾಂತಿ ಯೋಜನೆ ➤ ವಾರ್ಷಿಕ ಪಾವತಿ ಮೊತ್ತ ಹೆಚ್ಚಳ Read More »

ಕರ್ನಾಟಕ

ಹಾನಗಲ್ ಶತಮಾನ ಪುರುಷ ಗೋಷ್ಠಿ ➤ನಟಿ ಸುಧಾ ನರಸಿಂಹರಾಜು ಅವರಿಗೆ ದಿಗ್ಬಂಧನ!

ನ್ಯೂಸ್ ಕಡಬ) newskadaba.com., ಹಾವೇರಿ, ಜ.7. ಹಾನಗಲ್ ಕುಮಾರ್ ಶಿವಯೋಗಿಗಳ ವೇದಿಕೆಯಲ್ಲಿ ಶತಮಾನ ಪುರುಷ ಗೋಷ್ಠಿಗೆ ತಮ್ಮ ತಂದೆ ಖ್ಯಾತ ನಟ ನರಸಿಂಹರಾಜು ಕುರಿತು ಮಾತನಾಡಲು ಬಂದಿದ್ದ ಅವರ ಪುತ್ರಿ ನಟಿ ಸುಧಾ ನರಸಿಂಹರಾಜು ಅವರಿಗೆ, ಪೊಲೀಸರು ಪ್ರಧಾನ ವೇದಿಕೆ ಬಳಿ ಒಂದು ತಾಸು ದಿಗ್ಬಂಧನ ಹಾಕಿರುವ ಘಟನೆ ವರದಿಯಾಗಿದೆ. ಮಧ್ಯಾಹ್ನ 2ಕ್ಕೆ ನಿಗದಿಯಾಗಿದ್ದ ಗೋಷ್ಠಿಗೆ ಬಂದಿದ್ದ ನನ್ನನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ನರಸಿಂಹರಾಜು ಅವರ ಕುರಿತು ಮಾತನಾಡಲು ಬಂದಿರುವೆ ದಯವಿಟ್ಟು ಬಿಡಿ ಎಂದರೂ ಕೇಳಲಿಲ್ಲ.

ಹಾನಗಲ್ ಶತಮಾನ ಪುರುಷ ಗೋಷ್ಠಿ ➤ನಟಿ ಸುಧಾ ನರಸಿಂಹರಾಜು ಅವರಿಗೆ ದಿಗ್ಬಂಧನ! Read More »

ಕರ್ನಾಟಕ

ಒಂಟಿ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಮನೆಯಲ್ಲಿದ್ದ ಒಂಟಿ ಮಹಿಳೆಯ ಕೈ ಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ನಗರದ ಕೆಎಸ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಲಕ್ಷ್ಮೀ ಎಂಬವರ ಮಗಳು ಡಾ.ವೈಷ್ಣವಿ ಸುರೇಶ್ ಅವರ ಕ್ಲಿನಿಕ್‌ ಗೆ ತೆರಳಿದ್ದ ವೇಳೆ ಬಂದ ನಾಲ್ವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಲಕ್ಷ್ಮೀ ಅವರನ್ನು ಕಟ್ಟಿಹಾಕಿ 3.5 ಲಕ್ಷ ನಗದು, ಮೊಬೈಲ್ ಸೇರಿದಂತೆ 7.5 ಲಕ್ಷ ಮೌಲ್ಯದ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ. ವೈದ್ಯೆ ವೈಷ್ಣವಿ ಕಳೆದ ಒಂದು ತಿಂಗಳಿನಿಂದ

ಒಂಟಿ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top