ನ್ಯೂಸ್ ಕಡಬ

ವಿಧಾನಸಭಾ ಚುನಾವಣೆ ➤ ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06  ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಿದ್ದು, 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರು ಇರುವುದು ಪಟ್ಟಿಯಿಂದ ತಿಳಿದುಬಂದಿದೆ. ಇನ್ನುಳಿದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪದ ಕುರಿತು ವಿಚಾರಣೆ ನಡೆಯುತ್ತಿರುವ ಕಾರಣ ಜನವರಿ 15 ರಂದು ಪಟ್ಟಿಯ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ. ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ […]

ವಿಧಾನಸಭಾ ಚುನಾವಣೆ ➤ ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ..! Read More »

ಕರ್ನಾಟಕ

ಭಾರತ-ಲಂಕಾ ನಡುವಿನ 2 ನೇ ಟಿ20 ಪಂದ್ಯ ➤ 16 ರನ್ ಗಳ ಜಯ ಗಳಿಸಿದ ಲಂಕಾ

(ನ್ಯೂಸ್ ಕಡಬ) newskadaba.com, ಪುಣೆ, ಜ. 06.  ಭಾರತ- ಲಂಕಾ ನಡುವಿನ 2 ನೇ ಟಿ20 ಪಂದ್ಯದಲ್ಲಿ ಲಂಕಾ ಭಾರತದ ವಿರುದ್ಧ 16 ರನ್ ಗಳ ಜಯ ದಾಖಲಿಸಿದೆ. ಲಂಕಾ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತಕ್ಕೆ 207 ರನ್ ಗಳ ಬೃಹತ್ ಗುರಿ ನೀಡಿತ್ತು.   9 ನೇ ಓವರ್‌ ವೇಳೆಗೆ 57 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡ ಭಾರತಕ್ಕೆ ಗೆಲುವಿನ ಆಸೆ ಮರೀಚಿಕೆಯಾಗಿತ್ತು. ಆದರೆ ಅಕ್ಷರ್‌ ಪಟೇಲ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ

ಭಾರತ-ಲಂಕಾ ನಡುವಿನ 2 ನೇ ಟಿ20 ಪಂದ್ಯ ➤ 16 ರನ್ ಗಳ ಜಯ ಗಳಿಸಿದ ಲಂಕಾ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಹಾವೇರಿ, ಜ. 06. ಇಂದಿನಿಂದ ಹಾವೇರಿಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಆರಾಧನೆ ಕನ್ನಡ ಅಕ್ಷರ ಜಾತ್ರೆ ಆರಂಭವಾಗಿದ್ದು, ಇನ್ನು 3 ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದರ ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು.   ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಜನವರಿ 6-8 ವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡಿಗರನ್ನು ಒಂದುಗೂಡಿಸುವ, ಸಾಹಿತ್ಯ ಕ್ಷೇತ್ರಕ್ಕೆ ಶಕ್ತಿ

ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರ್ನಾಟಕ

ಪ್ರವಾಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com, ಮೈಸೂರು ಜ. 06. ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದ ಪ್ರವಾಸಿ ಬಸ್‌ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.   ಗುಜರಾತ್ ನಿಂದ ಐವತ್ತು ಮಂದಿಯನ್ನು ಹೊತ್ತುಕೊಂಡು ಬಂದಿದ್ದ ಬಸ್ ಚಾಮುಂಡಿ ಬೆಟ್ಟಕ್ಕೆಸಾಗುತ್ತಿದ್ದ ವೇಳೆ ಬಸ್‌ನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ ಚಾಲಕ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ, ಕೂಡಲೇ ಬೆಂಕಿಯ ಸಂಪರ್ಕದ ವೈರ್ ಗಳನ್ನು ಕತ್ತರಿಸಿದ್ದಾರೆ. ಇದೀಗ ಚಾಲಕನ ಸಮಯಪ್ರಜ್ಞೆಯಿಂದಾಗಿ 50

ಪ್ರವಾಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ➤ ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 06. ಕಾರು ಹಾಗೂ ಟ್ರಕ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರರು ಟ್ರಕ್ ಗೆ ಸಿಲುಕಿ ಹಲವು ಕಿ.ಮೀ ದೂರದ ವರೆಗೆ ಎಳೆದೊಯ್ಯಲ್ಪಟ್ಟು ಮೃತಪಟ್ಟ ಘಟನೆ ಕೊಲ್ಕತ್ತಾದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅನಂತ ದಾಸ್ ಎಂದು ಗುರುತಿಸಲಾಗಿದೆ ಈತ ಮನೆಗೆ ತೆರಳುತ್ತಿದ್ದ ವೇಳೆ ಡಂಪರ್ ಟ್ರಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಟ್ರಕ್ ನ ಬದಿಗೆ ಸಿಲುಕಿಕೊಂಡು ವ್ಯಕ್ತಿಯ ಮೃತದೇಹ 1.5 ಕಿ.ಮೀ ವರೆಗೆ ಎಳೆದೊಯ್ಯಲ್ಪಟ್ಟಿದೆ.

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಮನೆ ಸೆಕ್ಯುರಿಟಿಯಿಂದಲೇ ಕಳ್ಳತನ ➤ ನೇಪಾಳಕ್ಕೆ ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.5  ರಾಜಧಾನಿ ಬೆಂಗಳೂರಿನಲ್ಲಿ ನೇಪಾಳಿ ಮೂಲದವರೇ ಸೆಕ್ಯುರಿಟಿ ಸಿಬ್ಬಂದಿಯಾಗಿರುತ್ತಾರೆ.  ಇದೀಗ ಇಂತಹುವುದೇ ಒಂದು ಘಟನೆ ಬೆಳಕಿಗೆ ಬಂದಿದೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಲ್ಡನ್ ಬೆಲ್ ಅಪಾರ್ಟ್​​ಮೆಂಟ್​​ನಲ್ಲಿ ಕಳ್ಳತನ ನಡೆದಿದೆ. ಕಳೆದ 9 ವರ್ಷಗಳಿಂದ ಗೋಲ್ಡನ್ ಬೆಲ್ ಅಪಾರ್ಟ್​​ಮೆಂಟ್​​ನಲ್ಲಿ ನೇಪಾಳ ಮೂಲದ ಶಿವರಾಜ್ ಮತ್ತು ಜಯಂತಿ ದಂಪತಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡಿಕೊಂಡಿದ್ದರು. ಅಪಾರ್ಟ್​​ಮೆಂಟ್​​ನಲ್ಲಿಯ ನಿವಾಸಿಗಳ ಮಾಹಿತಿ ದಂಪತಿಗೆ ಗೊತ್ತಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ದಂಪತಿ ಫ್ಲ್ಯಾಟ್​​ಗೆ ನುಗ್ಗಿ ಕಳ್ಳತನಗೈದು ಪರಾರಿಯಾಗಿದ್ದಾರೆ.

➤ ಮನೆ ಸೆಕ್ಯುರಿಟಿಯಿಂದಲೇ ಕಳ್ಳತನ ➤ ನೇಪಾಳಕ್ಕೆ ಪರಾರಿ Read More »

ಕ್ರೈಮ್ ನ್ಯೂಸ್

ಮೆಗಾಸ್ಟಾರ್ ಚಿರಂಜೀವಿ ಪುತ್ರಿಗೆ ಮೂರನೇ ಮದುವೆ..!? ➤ ಸುಳಿವು ಕೊಟ್ಟ ಇನ್ ಸ್ಟಾ

(ನ್ಯೂಸ್ ಕಡಬ) newskadaba.com ನವದೆಹಲಿ,  ಜ.4.  ತೆಲುಗು ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ 3ನೇ ಮದುವೆ ಆಗಲಿದ್ದಾರೆ ಎನ್ನುವ ಮಾತುಗಳು ಟಾಲಿವುಡ್ ನಲ್ಲಿ ಕೇಳಿಬರುತ್ತಿದೆ.  ಚಿರಂಜೀವಿ ಪುತ್ರಿ ಶ್ರೀಜಾ, 2007 ರಲ್ಲಿ ಸಿರೀಶ್ ಭಾರಧ್ವಾಜ್ ಎಂಬವರನ್ನು ಪ್ರೀತಿಸಿ ವಿಮಾಹವಾಗಿದ್ದರು. ಈ ದಂಪತಿಗೆ ನಿವ್ರತಿ ಎನ್ನುವ ಮಗಳಿದ್ದಳು. ಕೆಲ ಕಾರಣಗಳಿಂದ 2011 ರಲ್ಲಿ ಜೋಡಿ ದೂರವಾಗಿದ್ದರು. 2016 ರಲ್ಲಿ ಉದ್ಯಮಿ ಕಲ್ಯಾಣ್ ದೇವ್ ರನ್ನು ಮದುವೆಯಾಗಿದ್ದರು ಇವರಿಗೆ ನವಿಷ್ಕಾ ಎನ್ನುವ ಮಗಳಿದ್ದಾರೆ. ಸರಿಯಾಗಿಯೇ ಇದ್ದ ಶ್ರೀಜಾ ಮತ್ತು ಕಲ್ಯಾಣ್

ಮೆಗಾಸ್ಟಾರ್ ಚಿರಂಜೀವಿ ಪುತ್ರಿಗೆ ಮೂರನೇ ಮದುವೆ..!? ➤ ಸುಳಿವು ಕೊಟ್ಟ ಇನ್ ಸ್ಟಾ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರು ಸ್ವ ಉದ್ಯೋಗ ಮಾಡಲು ಸ್ವಸಹಾಯ ಸಂಘಕ್ಕೆ ಅಧಿಕ ಸಾಲ ➤ ಎಂ.ಎನ್. ರಾಜೇಂದ್ರ ಕುಮಾರ್

ನ್ಯೂಸ್ ಕಡಬ) newskadaba.com, ಸಿದ್ದಾಪುರ, ಡಿ. 23.  ಮಹಿಳೆಯರು ಸ್ವಾವಲಂಬಿಗಳಾಗಿ ಪುರುಷರ ಹಿಡಿತದಿಂದ ಹೊರಬಂದು  ಸ್ವ ಉದ್ಯೋಗ ಮಾಡಲು, ಸ್ವತಂತ್ರ ಬದುಕು ಕಟ್ಟಿ ಕೊಳ್ಳಲು ಸ್ವ ಸಹಾಯ ಸಂಘಗಳಿಗೆ ಅಧಿಕ ಸಾಲವನ್ನು ನೀಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  ಸಿದ್ದಾಪುರ ಶಾಖೆಯ ನೂತನ ಕಟ್ಟಡ  ಉತ್ಕೃಷ್ಠದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ

ಮಹಿಳೆಯರು ಸ್ವ ಉದ್ಯೋಗ ಮಾಡಲು ಸ್ವಸಹಾಯ ಸಂಘಕ್ಕೆ ಅಧಿಕ ಸಾಲ ➤ ಎಂ.ಎನ್. ರಾಜೇಂದ್ರ ಕುಮಾರ್ Read More »

ಕರ್ನಾಟಕ

ಬೈಕಿಗೆ ಬಸ್ಸು ಢಿಕ್ಕಿ ➤ವಿದ್ಯಾರ್ಥಿ ಸಾವು..!

(ನ್ಯೂಸ್ ಕಡಬ) newskadaba.com. ಕಟೀಲು,  ಜ. 03: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಕಲ್ಲಂಜೆ ಶಾಲಾ ಸಮೀಪದ ನಿವಾಸಿ ಚರಣ್ (14) ಮೃತ ಬಾಲಕ. ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನವನ್ನು ಚರಣ್ ನಿಲ್ಲಿಸಿ ಲಿಫ್ಟ್ ಕೇಳಿದ್ದಾನೆ. ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಕಿನ್ನಿಗೋಳಿಯಿಂದ ಕಟೀಲು ಕಡೆಗೆ

ಬೈಕಿಗೆ ಬಸ್ಸು ಢಿಕ್ಕಿ ➤ವಿದ್ಯಾರ್ಥಿ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಗುಂಡಿಗೆ ಬಿದ್ದು ಆಟೋ ಪಲ್ಟಿ➤ ಸವಾರ ಬಚಾವ್

(ನ್ಯೂಸ್ ಕಡಬ) newskadaba.com, ಬೆಂಗಳೂರು.  ಜ. 03.  ನಗರದಲ್ಲಿನ ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಅನೇಕರು ತಮ್ಮ ಪ್ರಾಣವನ್ನು ಕಳೆದು ಕೊಂಡಿದ್ದಾರೆ. ಅಪಾರ ಜೀವ ಹಾನಿಯಾಗುತ್ತಿದ್ದರು  ಬಿಬಿಎಂಪಿ ಮಾತ್ರ ಸಂಪೂರ್ಣವಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಡುವಲ್ಲಿ ವಿಫಲಗೊಂಡಿದೆ. ರಸ್ತೆ ಮಧ್ಯೆ ಇದ್ದ ಗುಂಡಿಗೆ ಬಿದ್ದ ಆಟೋವೊಂದು ಪಲ್ಟಿ ಘಟನೆ ನಗರದ ಬನ್ನೇರುಘಟ್ಟ ಹಾಗೂ ಅಂಜನಪುರ ರಸ್ತೆಯಲ್ಲಿ ನಡೆದಿದೆ. ಜನವರಿ 2ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಂಜನಪುರದ‌ 80 ಫೀಟ್ ರಸ್ತೆಯಲ್ಲಿ

ರಸ್ತೆ ಗುಂಡಿಗೆ ಬಿದ್ದು ಆಟೋ ಪಲ್ಟಿ➤ ಸವಾರ ಬಚಾವ್ Read More »

ಕರಾವಳಿ
Scroll to Top