ನ್ಯೂಸ್ ಕಡಬ

2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಣೆ ➤ ಕೇಂದ್ರ ಚಿಂತನೆ!

(ನ್ಯೂಸ್ ಕಡಬ) newskadaba.com ನವದೆಹಲಿ, ಜ.2 ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಗಳ ಸಂಖ್ಯೆಯನ್ನು 2024ರ ಮಾರ್ಚ್ ಒಳಗಾಗಿ 10,000ಕ್ಕೆ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಗುಣಮಟ್ಟದ ಔಷಧ ಕೈಗೆಟಕುವ ದರದಲ್ಲಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ಕಳೆದ 8 ವರ್ಷಗಳಲ್ಲಿ 18,000 ಕೋಟಿ ರೂ. ಉಳಿತಾಯವಾಗಿದೆ. ದೇಶದಾದ್ಯಂತ 743 ಜಿಲ್ಲೆಗಳಲ್ಲಿ 9,000 ಜನೌಷಧ ಕೇಂದ್ರಗಳನ್ನು ತೆರೆಯುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ […]

2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಣೆ ➤ ಕೇಂದ್ರ ಚಿಂತನೆ! Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ನೀವು ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ…. ಹಾಗಾದರೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್​ನಲ್ಲಿ ಉದ್ಯೋಗಾವಕಾಶವಿದ್ದು, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಉಪ ಕೇಂದ್ರ ಗುಪ್ತಚರ ಅಧಿಕಾರಿ ಮತ್ತು ಇತರೆ ಹುದ್ದೆಗಳ (UPSC ನೇಮಕಾತಿ 2023) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ Read More »

ಉದ್ಯೋಗ

ನೋಟು ಅಮಾನ್ಯೀಕರಣ ➤ ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು!

(ನ್ಯೂಸ್ ಕಡಬ) newskadaba.com ನವದೆಹಲಿ,  ಜ. 01  ಕೇಂದ್ರ ಸರ್ಕಾರವು 2016ರಲ್ಲಿ 500 ರೂ. ಮತ್ತು 1000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿತ್ತು. ಮೂಲಗಳ ಪ್ರಕಾರ, ನೋಟು ರದ್ದತಿ ತೀರ್ಪು ಎರಡು ಪ್ರತ್ಯೇಕ ಅಭಿಪ್ರಾಯಗಳನ್ನು ಹೊಂದುವ ಸಾಧ್ಯತೆಯಿದೆ. ನವದೆಹಲಿ: 1,000 ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ 2016ರ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಸುಪ್ರೀಂ ಕೋರ್ಟ್​ನ ಐವರು

ನೋಟು ಅಮಾನ್ಯೀಕರಣ ➤ ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ. 03ಕ್ಕೆ ಕೆಪಿಟಿಸಿಎಲ್ ಪರೀಕ್ಷೆಗಳ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.   ಕೆಪಿಟಿಸಿಎಲ್ ನಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್​ ಕುಮಾರ್ ಕಳೆದ ವಾರ ಬೆಳಗಾವಿಯ

ಜ. 03ಕ್ಕೆ ಕೆಪಿಟಿಸಿಎಲ್ ಪರೀಕ್ಷೆಗಳ ಫಲಿತಾಂಶ ಪ್ರಕಟ Read More »

ಕರ್ನಾಟಕ

ವಿದ್ಯುತ್ ಸ್ಪರ್ಶಿಸಿ ನೆನಪಿನ ಶಕ್ತಿ ಕಳೆದುಕೊಂಡ ಬಾಲಕ

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 31. 10 ವರ್ಷದ ಬಾಲಕನಿಗೆ ವಿದ್ಯುತ್ ತಗುಲಿ, ನೆನಪಿನ ಶಕ್ತಿಯನ್ನು ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ ನಡೆದಿದೆ.   ಗಾಯಗೊಂಡ ಬಾಲಕನನ್ನು ವೀರೇಶ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮಹದೇವಪ್ಪ ಎಂದು ಗುರುತಿಸಲಾಗಿದೆ. ಬಾಲಕ ಆಟವಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿತ್ತು. ಬಾಲಕ ವಿದ್ಯುತ್ ಆಘಾತದ ನಂತರ ಜ್ಞಾಪಕ ಶಕ್ತಿಯನ್ನು ಕಳೆದುಕೊಂಡಿದ್ದಲ್ಲದೇ, ಕೈಗೆ ಗಂಭೀರವಾದ ಸುಟ್ಟ ಗಾಯಗಳಾಗಿವೆ. ಆಟದ ಮೈದಾನದಲ್ಲಿ ವಿದ್ಯುತ್ ತಂತಿಗಳು ಹರಡಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ಲಕ್ಷ್ಯ

ವಿದ್ಯುತ್ ಸ್ಪರ್ಶಿಸಿ ನೆನಪಿನ ಶಕ್ತಿ ಕಳೆದುಕೊಂಡ ಬಾಲಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ವರ್ಷಾಚರಣೆ ➤ 30 ಫ್ಲೈ ಓವರ್ ಬಂದ್, ಲಕ್ಷಕ್ಕೂ ಅಧಿಕ ಸಿಸಿಟಿವಿಗಳ ಅಳವಡಿಕೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಹೊಸವರ್ಷದ ಸಂಭ್ರಮಕ್ಕೆ ಕೌಂಟ್‌ ಡೌನ್‌ ಶುರುವಾಗಿದ್ದು, 2023ನ್ನು ಬರ ಮಾಡಿಕೊಳ್ಳಲು ಇಡೀ ನಗರವೇ ಸಜ್ಜಾಗಿದೆ. ಡಿ. 31ರ ಸಂಜೆಯಾಗುತ್ತಿದ್ದಂತೆಯೇ ಇಡೀ ಸಿಲಿಕಾನ್‌ ಸಿಟಿ ಜಗಮಗಿಸಲಿದ್ದು, ಹೀಗಾಗಿ ಪೊಲೀಸರು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೂ ನಗರದ 30 ಫ್ಲೈ ಓವರ್ ಮೇಲೆ ದ್ವಿಚಕ್ರ ಸೇರಿ ಎಲ್ಲ​ ವಾಹನ ಸಂಚಾರ ನಿಷೇಧಿಸಲಾಗಿದೆ.   ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರು ಮಹಾನಗರ ಸಿದ್ಧವಾಗುತ್ತಿದ್ದು ಬೆಂಗಳೂರು

ಹೊಸ ವರ್ಷಾಚರಣೆ ➤ 30 ಫ್ಲೈ ಓವರ್ ಬಂದ್, ಲಕ್ಷಕ್ಕೂ ಅಧಿಕ ಸಿಸಿಟಿವಿಗಳ ಅಳವಡಿಕೆ! Read More »

ಕರ್ನಾಟಕ

ನರ್ಸ್ ನಿರ್ಲಕ್ಷ ➤4 ತಿಂಗಳ ಮಗು ಮೃತ್ಯು..!

ನ್ಯೂಸ್ ಕಡಬ) newskadaba.com.ಚಿಕ್ಕಮಂಗಳೂರು,  ಡಿ. 23.  ಚಿಕ್ಕಮಂಗಳೂರು ನರ್ಸ್ ಒಬ್ಬರ ನಿರ್ಲಕ್ಷ್ಯದಿಂದ 4 ತಿಂಗಳ ಮಗು ಮೃತಪಟ್ಟಿರುವ ಘಟನೆ ಚಿಕ್ಕಮಂಗಳೂರು ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಹಾಸನದ ಬೇಲೂರು ಸಮೀಪದ ಸೂರಾಪುರ ಗ್ರಾಮದ ಗೋಪಾಲ್ ಹಾಗೂ ಮೀನಾಕ್ಷಿ ದಂಪತಿಯ 4 ತಿಂಗಳ ಮಗು ಮಲ್ಲೇಗೌಡ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದೆ.  ವೈದ್ಯರು ಮತ್ತು ನರ್ಸ್  ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರ್ಸ್ ನಿರ್ಲಕ್ಷ ➤4 ತಿಂಗಳ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆರ್. ದಿಲೀಪ್ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಅನಾರೋಗ್ಯದಿಂದ ಬಳಲುತ್ತಿದ್ದ ಐಪಿಎಸ್​ ಅಧಿಕಾರಿ ಆರ್.ದಿಲೀಪ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಪಿ ಆಗಿದ್ದ ದಿಲೀಪ್ ರವರು, ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿ ಇವರ ಯಕೃತ್ತು ಕಸಿ  ಮಾಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ದಿಲೀಪ್ ಅವರು ಮತ್ತೆ ಕರ್ತವ್ಯಕ್ಕೆ ಮರಳಿದ್ದರು. ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿಇ ಪದವೀಧರರಾಗಿದ್ದ ಇವರು 2005ರಲ್ಲಿ ಪೊಲೀಸ್

ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆರ್. ದಿಲೀಪ್ ಇನ್ನಿಲ್ಲ..! Read More »

ಕರ್ನಾಟಕ

ಅಂಬಾನಿ ಮಗನನ್ನು ವರಿಸಲಿರುವ ರಾಧಿಕಾ ಮರ್ಚೆಂಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30.  ರಿಲಾಯನ್ಸ್‌ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್‌ ಅಂಬಾನಿ ಹಾಗೂ ನೀತಾ ಅಂಬಾನಿಯ ಸೊಸೆಯಾಗಲಿರುವ ರಾಧಿಕಾ ಮರ್ಚೆಂಟ್‌ ಇತ್ತೀಚಿಗೆ ಭಾರೀ ಸುದ್ದಿಯಲ್ಲಿದ್ದಾರೆ. ಅಂಬಾನಿ ಮನೆತನದ ಸೊಸೆಯಾಗಲಿದ್ದಾರೆ ಎಂಬ ಕಾರಣಕ್ಕಾಗಿಯೇ ರಾಧಿಕಾ ಮರ್ಚೆಂಟ್‌ ಹೆಚ್ಚು ಮನೆಮಾತಾಗಿದ್ದಾರೆ. ಸಾಮಾಜಿಕ ಜಾಲತಾಣಗಳಿಂದ ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ಸಂಬಂಧದ ವದಂತಿಗಳು ಮೊದಲು ಹುಟ್ಟಿಕೊಂಡಿದ್ದು, ಅವರ ಒಂದೆರಡು ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಸದ್ಯದಲ್ಲೇ ರಾಧಿಕಾ ಮರ್ಚೆಂಟ್ ಅಂಬಾನಿ ಮನೆತನದ ಸೊಸೆಯಾಗಲಿದ್ದಾರೆ ಎಂದು

ಅಂಬಾನಿ ಮಗನನ್ನು ವರಿಸಲಿರುವ ರಾಧಿಕಾ ಮರ್ಚೆಂಟ್ Read More »

ರಾಷ್ಟ್ರೀಯ ನ್ಯೂಸ್

ಪೆರ್ನೆ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com. ಪುತ್ತೂರು,  ಡಿ. 28  ಉಪ್ಪಿನಂಗಡಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.28 ರಂದು ನಡೆದಿದೆ. ಬಿ.ಸಿ. ರೋಡ್ ನಿಂದ ಹಾಸನ ಕಡೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆರ್ನೆ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top