ನ್ಯೂಸ್ ಕಡಬ

ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ಕಟ್ಟೆ ಬಳಿಯ ನಿವಾಸಿ ಡೇನಿಯಲ್ ಡಿಸೋಜ ಎಂಬವರ ಪತ್ನಿ ವಿನುತ ವೆಗಸ್ ಎಂಬವರು ತಮ್ಮ ಮನೆಯ ಎದುರುಗಡೆ ಇರುವ ಬಾವಿಗೆ ಇಳಿದ ಪ್ರಸಂಗ ನಡೆದಿದೆ.   ವಿಷಯ ತಿಳಿದ ಮಹಿಳೆಯ ಮನೆಯವರು ಪುತ್ತೂರು ಅಗ್ನಿಶಾಮಕ ದಳದವರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಮಹಿಳೆಯನ್ನು ಬಾವಿಯಿಂದ ಮೇಲೆಕ್ಕೆತ್ತಿ, ಹೆಚ್ಚಿನ ಚಿಕಿತ್ಸೆಗೆ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರು […]

ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ರೇಬಿಸ್ ವ್ಯಾಕ್ಸಿನೇಷನ್ ಶಿಬಿರದಲ್ಲೇ ಹುಚ್ಚು ನಾಯಿ ಹುಚ್ಚಾಟ!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 28. ರೇಬಿಸ್​ ಶಿಬಿರದ ವೇಳೆ ಹುಚ್ಚು ನಾಯಿಯೊಂದು ಜನರ ಮೇಲೆ ಹಾಗೂ ಇತರ ನಾಯಿಗಳ ಮೇಲೆ ದಾಳಿ ನಡೆಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿಯ ಪಿಆರ್​ಸಿ ಶಾಲಾ ಆವರಣದಲ್ಲಿ ನಡೆದಿದೆ.   ರೇಬಿಸ್ ಶಿಬಿರಕ್ಕೆ ಸಾಕಷ್ಟು ಸಾಕು ನಾಯಿಗಳನ್ನು ಕರೆತರಲಾಗಿತ್ತು. ಈ ವೇಳೆ ಲಸಿಕೆ ಹಾಕಲು ತಂದಿದ್ದ ನಾಯಿಯೊಂದು ಹುಚ್ಚೆದ್ದು ರಂಪಾಟ ಮಾಡಿ, ಸ್ಥಳದಲ್ಲಿದ್ದ ಇತರೆ ನಾಯಿಗಳಿಗೆ ಕಚ್ಚಿದೆ. ಅಲ್ಲದೇ ಹುಚ್ಚು ಹಿಡಿದಂತೆ ದಾಂಧಲೆ ನಡೆಸಿದ ನಾಯಿಯನ್ನು ಬಿಡಿಸಲು ಮುಂದಾದ ಜನರ ಮೇಲೂ

ರೇಬಿಸ್ ವ್ಯಾಕ್ಸಿನೇಷನ್ ಶಿಬಿರದಲ್ಲೇ ಹುಚ್ಚು ನಾಯಿ ಹುಚ್ಚಾಟ! Read More »

ರಾಷ್ಟ್ರೀಯ ನ್ಯೂಸ್

ಟೆಸ್ಟ್ ಕ್ರಿಕೆಟ್ ನಲ್ಲಿ ಹೆಚ್ಚಿನ ಗಮನಹರಿಸಲು ತಾತ್ಕಲಿಕ ಬ್ರೇಕ್ ➤ ವಿರಾಟ್ ಕೊಹ್ಲಿ

ನ್ಯೂಸ್ ಕಡಬ) newskadaba.com, ನವದೆಹಲಿ.  ಡಿ. 27 2023 ರ ಏಕದಿನ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ಆಕಾಂಕ್ಷೆಯನ್ನು ಹೊಂದಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಕೆಲ ಕಾಲ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಇನ್​ಸೈಡ್​ಸ್ಪೋರ್ಟ್ಸ್​ ವರದಿ ಮಾಡಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಈ ಎರಡು ಸರಣಿಗಳಲ್ಲಿ

ಟೆಸ್ಟ್ ಕ್ರಿಕೆಟ್ ನಲ್ಲಿ ಹೆಚ್ಚಿನ ಗಮನಹರಿಸಲು ತಾತ್ಕಲಿಕ ಬ್ರೇಕ್ ➤ ವಿರಾಟ್ ಕೊಹ್ಲಿ Read More »

ಕ್ರೀಡಾ ನ್ಯೂಸ್

2023ನೇ ಶೈಕ್ಷಣಿಕ ವರ್ಷದಿಂದ ➤ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳು ಕನ್ನಡ, ಇಂಗ್ಲೀಷ್ ಆಥವಾ 2 ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶ

(ನ್ಯೂಸ್ ಕಡಬ) newskadaba.com, ಬೆಂಗಳೂರು,  ಡಿ. 27. ಬೆಂಗಳೂರು: ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಪದವಿ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿಗಳು ದ್ವಿಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.   ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ  ಬರುವ ಶೈಕ್ಷಣಿಕ ವರ್ಷ 2023ದಿಂದ ಇದನ್ನು ಅಳವಡಿಸಲು ನಿರ್ಧರಿಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್ ಕಾಮ್​ ವರದಿ ಮಾಡಿದೆ.​ ಉನ್ನತ ಶಿಕ್ಷಣ ಮಂಡಳಿ ಅಡಿಯಲ್ಲಿ ಬರುವ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು

2023ನೇ ಶೈಕ್ಷಣಿಕ ವರ್ಷದಿಂದ ➤ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳು ಕನ್ನಡ, ಇಂಗ್ಲೀಷ್ ಆಥವಾ 2 ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶ Read More »

ಕರ್ನಾಟಕ

ಮನೆ ಮುಂದೆ ಕಟ್ಟಿಹಾಕಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ..!

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 27. ಸಕ್ಕರೆ ನಗರಿಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಮನೆ ಮುಂದೆ ಕಟ್ಟಿಹಾಕಿದ್ದ ನಾಯಿಯನ್ನ ಚಿರತೆ ಹೊತ್ತೊಯ್ದ ಘಟನೆ ಜಿಲ್ಲೆಯ ಕೆ.ಆರ್​.ಪೇಟೆ ತಾಲೂಕಿನ ಚಟ್ಟಂಗೆರೆಯಲ್ಲಿ ನಡೆದಿದೆ. ಗ್ರಾಮದ ಸುತ್ತಮುತ್ತ ಹಲವು ಬಾರಿ ಚಿರತೆ ಪ್ರತ್ಯಕ್ಷ ಗೊಂಡಿದ್ದು, ಇದೀಗ ನಾಯಿಯನ್ನು ಹೊತ್ತೊಯ್ದಿದೆ. ಇದು ಸಹಜವಾಗಿ ಚಟ್ಟಂಗೆರೆ ಗ್ರಾಮಸ್ಥರಲ್ಲಿದ್ದ ಆತಂಕವನ್ನು ಹೆಚ್ಚಿಸಿದೆ. ಹೊಲ ಗದ್ದೆಗಳಿಗೆ, ರಸ್ತೆಗೆ ಇಳಿಯಲು ಜನರು ಭಯಪಡುವಂತಾಗಿದೆ. ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಹಲವು ಬಾರಿ ದೂರು ನೀಡಿದರೂ ಯಾವುದೇ

ಮನೆ ಮುಂದೆ ಕಟ್ಟಿಹಾಕಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 26. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ  ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನಲೆಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು..! Read More »

ರಾಷ್ಟ್ರೀಯ ನ್ಯೂಸ್

➤ ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ!

(ನ್ಯೂಸ್ ಕಡಬ) newskadaba.com ನವದೆಹಲಿ,  ಡಿ. 23.  ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಆರು ದಿನ ಮುಂಚಿತವಾಗಿ ಮುಕ್ತಾಯಗೊಂಡಿದೆ.  ಡಿಸೆಂಬರ್ 7 ರಂದು ಆರಂಭವಾಗಿದ್ದ ಅಧಿವೇಶನ ಡಿಸೆಂಬರ್ 29ಕ್ಕೆ ಮುಗಿಯಬೇಕಿತ್ತು. ಆದರೆ, ಆರು ದಿನ ಮುಂಚಿತವಾಗಿ ಮುಕ್ತಾಯವಾಗಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಸರ್ಕಾರದ ಪ್ರತಿನಿಧಿಗಳು, ವಿವಿಧ ಪಕ್ಷಗಳ ಪ್ರತಿನಿಧಿಗಳನ್ನೊಳಗೊಂಡ ಲೋಕಸಭಾ ಕಾರ್ಯ ಕಲಾಪ ಸಮಿತಿ ಸಭೆಯಲ್ಲಿ ಅಧಿವೇಶನದ ಅವಧಿಯನ್ನು ಕಡಿತಗೊಳಿಸುವ ನಿರ್ಧಾರ ಕೈಗೊಂಡರು. ಈ ವೇಳೆ ಪ್ರಧಾನಿ

➤ ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ! Read More »

ಕರ್ನಾಟಕ

ರಾಷ್ಟ್ರೀಯ ಕುಸ್ತಿ ➤ ರಾಜ್ಯಕ್ಕೆ ಬೆಳ್ಳಿ ಗರಿ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 23.  ಕರ್ನಾಟಕ ಕುಸ್ತಿ ಅಸೋಶಿಯೇಶನ್ ಇತಿಹಾಸದಲ್ಲೆ ಮೊದಲ ಬಾರಿಗೆ ಕರ್ನಾಟಕದ ಕುಸ್ತಿಪಟುಗಳು ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತೀಯ ಕುಸ್ತಿಸಂಘದ ವತಿಯಿಂದ ವಿಶಾಖಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕುಸ್ತಿಪಟುಗಳಾದ ಸಂದೀಪ್ ಹಳಲ್ದೆಕರ್ ಬೆಳ್ಳಿ, ದರಿಯಪ್ಪ ಕಂಚಿನ ಪದಕ ಗೆದ್ದಿದ್ದಾರೆ. ಎರಡನೇ ದಿನದಂದು ನಡೆದ ಪಂದ್ಯಾವಳಿಯಲ್ಲಿ ಕರ್ನಾಟಕದ ಹಳಿಯಾಳದ ಸಂದೀಪ್ ಹಳಲ್ದೆಕರ್ ರಾಷ್ಟ್ರೀಯ ನ್ಯಾಷನಲ್ ಫೈನಲ್ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡು ಬೆಳ್ಳಿ ಪದಕ ಪಡೆದರು, ಮತ್ತೋರ್ವ

ರಾಷ್ಟ್ರೀಯ ಕುಸ್ತಿ ➤ ರಾಜ್ಯಕ್ಕೆ ಬೆಳ್ಳಿ ಗರಿ! Read More »

ಕರ್ನಾಟಕ, ಕ್ರೀಡಾ ನ್ಯೂಸ್

ಮುಂದಿನ ವರ್ಷದಿಂದ ಹೆಣ್ಣುಮಕ್ಕಳ ಅತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್ ಪ್ರಾರಂಭ ➤ ಮುಖ್ಯಮಂತ್ರಿ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 23.  ಮುಂದಿನ ಶೈಕ್ಷಣಿಕ ವರ್ಷದಿಂದ  ಯೋಗದೊಂದಿಗೆ  ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾ ಜ ಬೊಮ್ಮಾಯಿ ತಿಳಿಸಿದರು. ಅವರು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಮುಖ್ಯಮಂತ್ರಿ,  ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ.  ಮುಂದಿನ

ಮುಂದಿನ ವರ್ಷದಿಂದ ಹೆಣ್ಣುಮಕ್ಕಳ ಅತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್ ಪ್ರಾರಂಭ ➤ ಮುಖ್ಯಮಂತ್ರಿ ಬೊಮ್ಮಾಯಿ Read More »

ಕರ್ನಾಟಕ

➤ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ

ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ವಿಧಾನಪರಿಷತ್ ನೂತನ ಸಭಾಪತಿಯಾಗಿ, ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. ಆ ಮೂಲಕ, ಹೊರಟ್ಟಿ ಅವರು 3ನೇ ಬಾರಿಗೆ ಸಭಾಪತಿ ಹುದ್ದೆ ಅಲಂಕರಿಸಿದ್ದಾರೆ. ಇಂದು ಕಲಾಪ ಪ್ರಾರಂಭವಾಗುತ್ತಿದ್ದಂತೆ ಚುನಾವಣೆ ಪ್ರಕ್ರಿಯೆ ನಡೆದು ಅವರ ಅವಿರೋಧ ಆಯ್ಕೆಯನ್ನು ಹಂಗಾಮಿ ಸಭಾಪತಿ ಘೋಷಿಸಿದರು. 76 ವರ್ಷದ ಹೊರಟ್ಟಿ ಈ ಹಿಂದೆ ಜೆಡಿಎಸ್ ನಲ್ಲಿದ್ದು, ಇತ್ತೀಚೆಗೆ ಬಿಜೆಪಿ ಸೇರಿದ್ದರು. ಕಾಂಗ್ರೆಸ್‌ ಹಾಗೂ

➤ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ Read More »

ಕರ್ನಾಟಕ
Scroll to Top