ನ್ಯೂಸ್ ಕಡಬ

crime, arrest, suspected

ಉಡುಪಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸರಕಾರಿ ನೌಕರನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.   ಲೋಕಾಯುಕ್ತ ಬಲೆಗೆ ಬಿದ್ದ ಸರಕಾರಿ ನೌಕರನನ್ನು ಪೆರ್ಣಂಕಿಲ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಎಂದು ಗುರುತಿಸಲಾಗಿದೆ. ಇವರು ವ್ಯಕ್ತಿಯೊಬ್ಬರಿಗೆ ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ 10 ಸಾವಿರ ರೂ. ಲಂಚ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರುದಾರ 10 ಸಾವಿರ ರೂ. ನೀಡುತ್ತಿದ್ದ ವೇಳೆ ಕಾರ್ಯಾಚರಣೆ […]

ಉಡುಪಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಲಂಡನ್ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳ ನಿಗೂಢ ಸಾವು!

(ನ್ಯೂಸ್ ಕಡಬ) newskadaba.com, ಲಂಡನ್ ಡಿ. 17  ಉದ್ಯೋಗ ನಿಮಿತ್ತ ಲಂಡನ್ ಗೆ ತೆರಳಿದ್ದ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಪೂರ್ವ ಇಂಗ್ಲೆಂಡ್ ನ ನಾರ್ಥಾಂಪ್ಪನ್ ಪ್ರದೇಶದಲ್ಲಿ ನಡೆದಿದೆ. ಭಾರತೀಯ ಮೂಲದ ಮಹಿಳೆ ಮತ್ತು ಅವರ ಇಬ್ಬರು ಮಕ್ಕಳು ಮನೆಯಲ್ಲಿ ಗಂಭೀರವಾದ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಕೊಟ್ಟಾಯಂನ 40 ವರ್ಷದ  ನರ್ಸ್,  ಆರು ವರ್ಷದ ಮಗ, ಹಾಗೂ ನಾಲ್ಕು ವರ್ಷದ ಮಗಳು ಕೊಲೆಗಿಡಾದವರು ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು

➤ ಲಂಡನ್ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳ ನಿಗೂಢ ಸಾವು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

➤ ಸುಳ್ಯ ಜುವೆಲರ್ಸ್ ಮಾಲಕನ ಅಪಹರಣ ಯತ್ನ!

 (ನ್ಯೂಸ್ ಕಡಬ) newskadaba.com ಸುಳ್ಯ , ಡಿ. 20 ಸುಳ್ಯ ಕಾಮಧೇನ್ ಜುವೆಲರ್ಸ್ ಮಾಲಕ ನವೀನ್ ಎಂಬವರನ್ನು ಅಪರಿಚಿತ ತಂಡವೊಂದು ಅಪಹರಿಸಿರುವ ಘಟನೆ ಸೋಮವಾರ ಮಧ್ಯಾಹ್ನ ಬೆಳ್ಳಾರೆಯಲ್ಲಿ ನಡೆದಿದೆ. ಈ ಘಟನೆ ಸಂಧರ್ಭ ಉದ್ಯಮಿಯ ತಾಯಿ ಗಾಯಗೊಂಡಿದ್ದಾರೆ. ತಕ್ಷಣದಲ್ಲಿ ಪೊಲೀಸರಿಗೆ ಮಾಹಿತಿಸಿಕ್ಕ ಹಿನ್ನೆಲೆಯಲ್ಲಿ ಬೆಳ್ಳಾರೆಯಿಂದ ಹೋದ ಅಪರಿಚಿತ ತಂಡವನ್ನು ತಡೆದು ನವೀನ್ ರವರನ್ನುರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.    

➤ ಸುಳ್ಯ ಜುವೆಲರ್ಸ್ ಮಾಲಕನ ಅಪಹರಣ ಯತ್ನ! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಮೈಸೂರು: ಹೆಚ್ಚುತ್ತಿರುವ ರಾಸುಗಳ ಚರ್ಮಗಂಟು ರೋಗ ➤ ಜಾನುವಾರು ಸಂತೆಗೆ ತಾತ್ಕಲಿಕ ತಡೆ

ಮೈಸೂರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ರಾಸುಗಳ ಚರ್ಮಗಂಟು ರೋಗ  ಇನ್ನೂಕೂಡ ನಿಯಂತ್ರಣಕ್ಕೆ ಬರುತ್ತಿಲ್ಲ. ಚರ್ಮಗಂಟು ರೋಗಕ್ಕೆ ರೈತರು ಕಂಗಾಲಾಗಿದ್ದಾರೆ. ರೋಗ ನಿಯಂತ್ರಣಕ್ಕೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇನ್ನಿಲ್ಲದ ಪ್ರಯತ್ನ ಪಟ್ಟರು ಜಾನುವಾರುಗಳ ಸಾವು ಮುಂದುವರೆದಿದೆ. ಅಗತ್ಯ ಮುನ್ನೆಚ್ಚರಿಕೆ  ಹಾಗೂ ಲಸಿಕೆ ನೀಡುವ ಕಾರ್ಯ ನಡೆದರು ಜಿಲ್ಲೆಯಲ್ಲಿ ಚರ್ಮಗಂಟು ರೋಗ ಹೆಚ್ಚುತ್ತಲೆ ಇದ್ದು, ಈವರೆಗೆ 158 ರಾಸುಗಳು ಮೃತಪಟ್ಟಿದೆ. ಜಾನುವಾರು ಸಂತೆಗೆ ತಡೆ:  ಚರ್ಮಗಂಟು ರೋಗ ಹೆಚ್ಚಾಗಿ ಹರಡುತ್ತಿರುವುದರಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿದ್ದ

➤ ಮೈಸೂರು: ಹೆಚ್ಚುತ್ತಿರುವ ರಾಸುಗಳ ಚರ್ಮಗಂಟು ರೋಗ ➤ ಜಾನುವಾರು ಸಂತೆಗೆ ತಾತ್ಕಲಿಕ ತಡೆ Read More »

ಕರ್ನಾಟಕ

➤ ನವಜಾತ ಅಂಗವೈಕಲ್ಯ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು

(ನ್ಯೂಸ್ ಕಡಬ) newskadaba.com ಕಾರವಾರ , ಡಿ. 20  ನವಜಾತ ಅಂಗವಿಕಲ ಶಿಶುವೊಂದನ್ನು ಬಾಕ್ಸ್ ನಲ್ಲಿ ಹಾಕಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಗುಡ್ಡೆಕೊಪ್ಪಕ್ಕೆ ತೆರಳುವ ತ್ಯಾರ್ಸಿ-ತಡಕೇರಿ ತಿರುವಿನಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನವಜಾತ ಮಗು ಸಿಕ್ಕಿರುವ ಜಾಗಕ್ಕೆ ಪೊಲೀಸರು ಬಂದು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರಿಗೆ ಮಾಹಿತಿ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಸಿಕ್ಕಿರುವ ಮಗು ಅಂಗವೈಕಲ್ಯ

➤ ನವಜಾತ ಅಂಗವೈಕಲ್ಯ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು Read More »

ಕ್ರೈಮ್ ನ್ಯೂಸ್

➤ಮಂಗಳೂರು : ತೋಟದ ಕೆಲಸಗಾರನ ಭೀಕರ ಹತ್ಯೆ!

(ನ್ಯೂಸ್ ಕಡಬ) newskadaba.com ಮಂಗಳೂರು , ಡಿ. 20 ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಎ.ಸಿ.ಕುರಿಯನ್ ಮಾಲಿಕತ್ವದ ಸಾರ ಫಾರ್ಮ್ ತೋಟದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ (30) ಕೊಲೆಯಾದ ದಲಿತ. ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆಕೆ ಆನಂದ ಪೂಜಾರಿ, ಮಹೇಶ್ ಪೂಜಾರಿ ಕೊಲೆ ಮಾಡಿರುವ ಆರೋಪಿಗಳು. ಶ್ರೀಧರ ಮೇಲೆ ಕೆಲ ದಿನಗಳ ಹಿಂದೆ  ನಾಲ್ವರು ಮಾರಣಾಂತಿಕ

➤ಮಂಗಳೂರು : ತೋಟದ ಕೆಲಸಗಾರನ ಭೀಕರ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ

(ನ್ಯೂಸ್ ಕಡಬ) newskadaba.com  ಬೆಳಗಾವಿ  ಡಿ. 20: ಬಿಜೆಪಿ ಎಂಎಲ್​ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು. ಡಿ.21ಕ್ಕೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಚುನಾವಣೆ ಹಿನ್ನೆಲೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಆಗಮಿಸಿದ ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ Read More »

ಕರ್ನಾಟಕ

➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 20ಬಿಜೆಪಿ ಎಂಎಲ್​ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು. ಡಿ.21ಕ್ಕೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಚುನಾವಣೆ ಹಿನ್ನೆಲೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಆಗಮಿಸಿದ ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ Read More »

ಕರ್ನಾಟಕ

➤ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಘಟಿಕೋತ್ಸವ ➤ ಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್

ವಿಜಯಪುರ:  ಡಿ.19 ರಂದು ನಡೆದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 13 ಮತ್ತು 14ನೇ ಘಟಿಕೋತ್ಸವದಲ್ಲಿ ಮೂವರು ಮಹಿಳಾ ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಡಿ.19 ರಂದು ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಸಮಾಜ ಸೇವಕಿ ಡಾ.ಎಸ್.ಜಿ. ಸುಶೀಲಮ್ಮ, ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯ ಪ್ರಚಾರದಲ್ಲಿ ತೊಡಗಿರುವ ಗುಜರಾತ್ ನ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಾಟದಾರೆ ಮತ್ತು ಬೀದರ್ ನ ಗುರುನಾನಕ್ ಸಮೂಹ ಶಿಕ್ಷಣ ವ್ಯವಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ ಈ ಮೂವರಿಗೆ ರಾಜ್ಯಪಾಲ

➤ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಘಟಿಕೋತ್ಸವ ➤ ಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

➤ ವರ್ತುರು ಕೆರೆಗೆ ಸೇರುತ್ತಿದೆ ವಿಷಕಾರಿ ದ್ರವ ➤ ಗ್ರಾಮಸ್ಥರ ಆತಂಕ !

ನ್ಯೂಸ್ ಕಡಬ) newskadaba.com, ಬೆಂಗಳೂರು ಡಿ. 19  ವರ್ತೂರು ಕೆರೆ ಸೇತುವೆ ಮೇಲೆ ನಿಲ್ಲುತ್ತಿರುವ ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ  ಸೇರುತ್ತಿರುವುದು ಕಂಡು ಬಂದಿದೆ. ವಿಷಕಾರಿ ದ್ರವ ಕೆರೆ ನೀರಿಗೆ ಸೇರುತ್ತಿರುವ ಸಂಬಂಧ ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ವಾರ್ಡ್ ಸಮಿತಿ ಸಭೆಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಇಲ್ಲಿನ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ವರ್ತೂರಿನ ನಿವಾಸಿ, ವರ್ತೂರು ರೈಸಿಂಗ್‌ ಸದಸ್ಯ ಜಗದೀಶ್‌ ರೆಡ್ಡಿ ಮಾತನಾಡಿ, ಈ

➤ ವರ್ತುರು ಕೆರೆಗೆ ಸೇರುತ್ತಿದೆ ವಿಷಕಾರಿ ದ್ರವ ➤ ಗ್ರಾಮಸ್ಥರ ಆತಂಕ ! Read More »

ಕರ್ನಾಟಕ
Scroll to Top