ನ್ಯೂಸ್ ಕಡಬ

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 09. ತನ್ನ ಹೆಂಡತಿಗೆ ಬೈದನೆಂದು ವ್ಯಕ್ತಿಯೋರ್ವ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ಬಳಿ ನಡೆದಿದೆ. ಕೊಲೆಯಾದವರನ್ನು ಬಸವರಾಜು ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿದ್ದ ಈತ ಸ್ನೇಹಿತ ಅಭಿಷೇಕ್ ಹಾಗೂ ಅತನ ಪತ್ನಿಯನ್ನುಅವಾಚ್ಯವಾಗಿ ಬೈಯುತ್ತಿದ್ದ, ಎಂಬ ಕಾರಣಕ್ಕೆ ಅಭಿಷೇಕ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿ ಅಭಿಷೇಕ್ ಹಾಗೂ ಬಸವರಾಜ್ ಎರಡು ವರ್ಷಗಳಿಂದ ಒಟ್ಟಿಗೆ ಕೆಲಸಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಡಿ. 09. ಮನೆಯಲ್ಲಿ ಆಟವಾಡುತ್ತಿದ್ದ 8 ತಿಂಗಳ ಮಗುವೊಂದು ಅಕಸ್ಮಿಕವಾಗಿ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ಮಗು ಆಟವಾಡುತ್ತಿದ್ದ ವೇಳೆ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ್ದು, ಈ ವಿಷಯ ಪೋಷಕರಿಗೂ ತಿಳಿದಿರಲಿಲ್ಲ. ಆದರೆ, ಒಂದು ವಾರದ ಬಳಿಕ ಮಗುವಿನ ಗಂಟಲಿನಲ್ಲಿ ಶಿಳ್ಳೆಯ ರೀತಿಯಲ್ಲಿ ಸೌಂಡ್ ಕೇಳಿ ಬಂದಿದ್ದರಿಂದ ಗಾಬರಿಗೊಂಡ ಪೋಷಕರು ಹತ್ತಿರದ ಅಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮಗುವಿನ ಗಂಟಲಿನಲ್ಲಿ 2 ಸೆಂ.ಮೀ

2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಳಕೆದಾರರಿಗೆ ಹೊಸ ಫ್ಯೂಚರ್ ಪರಿಚಯಿಸಿದ ವಾಟ್ಸ್ಅಪ್ ➤ ಅದೇನೆಂದು ತಿಳಿಯಬೇಕಾ..?

(ನ್ಯೂಸ್ ಕಡಬ) newskadaba.com ನವದೆಹಲಿ, ನ.25. ವಾಟ್ಸ್ಅಪ್ ಬಳಕೆದಾರರಿಗೆ ಮೆಟಾ ಕಂಪೆನಿಯು ಹೊಸ ಫ್ಯೂಚರನ್ನು  ಪರಿಚಯಿಸುತ್ತಿದ್ದು ಇನ್ನು ಮುಂದೆ ವಾಟ್ಸ್ಅಪ್ ಸ್ಟೇಟಸ್ ಗಳಲ್ಲಿ ವಾಯಸ್ ನೋಟ್ ಅನ್ನು ಕಳುಹಿಸಲು  ಅವಕಾಶ  ಕಲ್ಪಿಸಲಾಗುತಿದೆ. ಇದುವರೆಗೆ ಕೇವಲ ಪೋಟೊ ಹಾಗೂ ವಿಡಿಯೋ ಅಪ್ಲೋಡ್ ಮಾಡಲು ಅವಕಾಶ  ಇದ್ದು, ಇನ್ನು ಮುಂದೆ ಸ್ಟೇಟಸ್ ಗಳಲ್ಲಿ 30 ಸೆಕೆಂಡ್ಗಳ  ಆಡಿಯೋ ಸಂದೇಶ ಕಳುಹಿಸಬಹುದಾಗಿದೆ. ಈ  ಪ್ಯೂಚರ್ ಐಪೋನ್ ಬಳಕೆದಾರರಿಗೆ ಸಿಗಲಿದ್ದು, ಆ ಬಳಿಕ ಆಂಡ್ರಾಯ್ಡ್ ಬಳಕೆದಾರರಿಗೆ ದೊರೆಯಲಿದೆ.

ಬಳಕೆದಾರರಿಗೆ ಹೊಸ ಫ್ಯೂಚರ್ ಪರಿಚಯಿಸಿದ ವಾಟ್ಸ್ಅಪ್ ➤ ಅದೇನೆಂದು ತಿಳಿಯಬೇಕಾ..? Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಮದುವೆ ಕಾರ್ಯಕ್ರಮಗಳು ಅರ್ಧಕ್ಕೆ ನಿಲ್ಲುವುದಕ್ಕೆ ಕಾರಣ ಏನು ಎಂಬುದು ತಿಳಿದಿದೆಯೇ ನಿಮಗೆ ?

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮಕ್ಕಳನ್ನು ಹೆತ್ತು, ಹೊತ್ತು ಅವರನ್ನು ವಿದ್ಯಾವಂತರನ್ನಾಗಿ ಮಾಡಿ ಅವರು ಮದುವೆ ವಯಸ್ಸಿಗೆ ಬಂದಾಗ ಎಂತಾ ಬಾಳಸಂಗಾತಿ ಇರಬೇಕು ಎಂದು ಇಷ್ಟಪಟ್ಟು ಆಯ್ಕೆ ಮಾಡಲಾಗುತ್ತದೆ. ಬಹಳ ಸಂಭ್ರಮ-ಸಡಗರದಿಂದ, ವಿಜೃಂಭಣೆಯಿಂದ ಮದುವೆಯನ್ನು

ಮದುವೆ ಕಾರ್ಯಕ್ರಮಗಳು ಅರ್ಧಕ್ಕೆ ನಿಲ್ಲುವುದಕ್ಕೆ ಕಾರಣ ಏನು ಎಂಬುದು ತಿಳಿದಿದೆಯೇ ನಿಮಗೆ ? Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಭವಿಷ್ಯ, ಸಿನಿಮಾ

ಶ್ರೀ ಆಂಜನೇಯ ಸ್ವಾಮಿ ಗೆ ಇಷ್ಟವಾದ ಈ 4 ವಸ್ತುಗಳನ್ನು ಅರ್ಪಿಸಿ ನಿಮ್ಮ ಜೀವನದ ಕಷ್ಟಗಳನ್ನು ಪರಿಹರಿಸಿಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಲ ಬಾಧೆಯಿಂದ ಸಂಪೂರ್ಣವಾಗಿ ಮುಕ್ತಿಯನ್ನು ಪಡೆಯಬೇಕಾದರೆ ಆಂಜನೇಯ ಸ್ವಾಮಿಯನ್ನು ನೆನೆದು ಈ ಒಂದು ವಿಧಾನವನ್ನು ಮಾಡಿಕೊಳ್ಳಬೇಕು ಇದರಿಂದ ಎಲ್ಲಾ ಕಷ್ಟಗಳು ಪರಿಹಾರವಾಗುತ್ತವೆ. ನಮಸ್ಕಾರ ಸ್ನೇಹಿತರೆ ಮನುಷ್ಯ ಎಂದ ಮೇಲೆ

ಶ್ರೀ ಆಂಜನೇಯ ಸ್ವಾಮಿ ಗೆ ಇಷ್ಟವಾದ ಈ 4 ವಸ್ತುಗಳನ್ನು ಅರ್ಪಿಸಿ ನಿಮ್ಮ ಜೀವನದ ಕಷ್ಟಗಳನ್ನು ಪರಿಹರಿಸಿಕೊಳ್ಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್

ಒಂದೇ ರಾಶಿಯವರು ಮದುವೆಯಾದರೆ ವೈವಾಹಿಕ ಜೀವನ ಯಾವ ರೀತಿ ಇರುತ್ತದೆ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಕನ್ಯಾ ರಾಶಿ, ಕನ್ಯಾ ರಾಶಿಯವರು ಕನ್ಯಾ ರಾಶಿಯವರನ್ನು ಮದುವೆಯಾದರೆ ಇವರಿಬ್ಬರೂ ನಿಜವಾಗಿಯೂ ಮೇಡ್‌ ಫಾರ್‌ ಈಚ್‌ ಅದರ್ ಎಂಬಂತೆ ಇರುತ್ತಾರೆ, ಮತ್ತು ಈ ಇಬ್ಬರು ಪರಸ್ಪರರ ಬಗ್ಗೆ ಹೆಚ್ಚಿನ ಭರವಸೆಯನ್ನು

ಒಂದೇ ರಾಶಿಯವರು ಮದುವೆಯಾದರೆ ವೈವಾಹಿಕ ಜೀವನ ಯಾವ ರೀತಿ ಇರುತ್ತದೆ Read More »

ಕರ್ನಾಟಕ, ಭವಿಷ್ಯ

ಮಂಗಳೂರು ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶದಲ್ಲಿ ಎಂಟ್ರಿಕೊಟ್ಟ ವ್ಯಕ್ತಿ ಅರೆಸ್ಟ್.!

(ನ್ಯೂಸ್ ಕಡಬ) newskadaba,ಮಂಗಳೂರು ಜು.06: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶ ಮಾಡಿರುವ ಆರೋಪದ ಮೇಲೆ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಸಿಐಎಸ್ಎಫ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಸ್ಥಳೀಯ ಖಾಸಗಿ ಕಾಮಗಾರಿ ನಡೆಯುತ್ತಿದ್ದಲ್ಲಿ ಸ್ಥಳದಲ್ಲಿ ಅಪರಿಚಿತನೋರ್ವನು ಅನುಮಾನಾಸ್ಪದವಾಗಿ ತಿರುಗುತ್ತಿದ್ದ. ಈ ಸಂದರ್ಭ ಆತನನ್ನು ವಿಚಾರಿಸಿದಾಗ ತನ್ನ ಹೆಸರು ರಾಕೇಶ್ ಪಶ್ಚಿಮ ಬಂಗಾಳ ರಾಜ್ಯದ ಮುರ್ಸಿದಾಬಾದ್ ನವನು ಎಂದು

ಮಂಗಳೂರು ವಿಮಾನ ನಿಲ್ದಾಣದ ನಿಷೇಧಿತ ಪ್ರದೇಶದಲ್ಲಿ ಎಂಟ್ರಿಕೊಟ್ಟ ವ್ಯಕ್ತಿ ಅರೆಸ್ಟ್.! Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ಬೀದಿನಾಯಿಯೊಂದನ್ನು ಅಮಾನವೀಯವಾಗಿ ಗುಂಡು ಹೊಡೆದು ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ನಾಯಿಯನ್ನು ಬೈಕ್ ಗೆ ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಎರಡು ಪ್ರಕರಣಗಳು ಮಂಗಳೂರಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು. ಅದರ ಬೆನ್ನಲ್ಲೇ ನಡೆದ ಈ ಕೃತ್ಯದಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ. ಮಂಗಳೂರು ನಗರದ ಶಿವಭಾಗ್‍ನ‌ ಬಳಿಯಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುಂಡು ಹೊಡೆಸಿಕೊಂಡು ಬೀದಿ ನಾಯಿಯೊಂದನ್ನು ಸತ್ತು ಬಿದ್ದಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿರುವ ಅನಿಮಲ್

ಮಂಗಳೂರಿನಲ್ಲಿ ಒಂದು ವೈಶಾಚಿಕ ಕೃತ್ಯ ➤ ಗುಂಡು ಹೊಡೆದು ಬೀದಿನಾಯಿ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಲಿ ಇರುವ ಬೆಡ್‌ಗಳ ಭರ್ತಿಗಾಗಿ ನಕಲಿ ರೋಗಿಗಳನ್ನು ಕರೆತರುವ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಇನ್ನೂ ಈ ಘಟನೆ ಮೂಡಬಿದ್ರೆ ತಾಲೂಕಿನ ಕುರ್ನಾಡು ಗ್ರಾಮದಲ್ಲಿ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 85 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಪೊಲೀಸರ ತನಿಖೆ

ಮಂಗಳೂರು: ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ➤ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟ ಬಯಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ

(ನ್ಯೂಸ್ ಕಡಬ) newskadaba,ಕೊಡಗು ಜೂ.30: ಜುಲೈ 5 ರವರೆಗೆ ಲಾಕ್ ಡೌನ್ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಅವಕಾಶ ಇಲ್ಲ. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು, ಉಪವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ತಿಳಿಸಿದ್ದಾರೆ. ಲಾಕ್ ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಬಂದಿದೆ. ಜಿಲ್ಲೆಯಲ್ಲಿ ಜುಲೈ 5 ರವರೆಗೆ ಲಾಕ್‌ಡೌನ್ ಇರುತ್ತದೆ. ಅಲ್ಲಿಯವರೆಗೆ ಕೊಡಗಿನಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬುಧವಾರ ಕೂಡ ಪ್ರವಾಸಿಗರಿಗೆ ಅವಕಾಶ ನೀಡಿದ ಮಡಿಕೇರಿಯ ಹೋಂಸ್ಟೇ ವಿರುದ್ದ ಕ್ರಮ

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ Read More »

ಕರ್ನಾಟಕ
Scroll to Top