ನ್ಯೂಸ್ ಕಡಬ

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba,ನೆಲ್ಯಾಡಿ ಜೂ.30: ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಬೃಹತ್ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಎರಡು ಟ್ಯಾಂಕರ್, ಮಿಕ್ಸಿಂಗ್ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಸ್ವತ್ತುಗಳನ್ನು ವಶಪಡಿಸಿಕೊಂಡು,ಪ್ರಾಥಮಿರ ಮಾಹಿತಿ ಪ್ರಕಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ […]

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba,ಕಾಪು ಜೂ.30: ಕಾರೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು, ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು Read More »

ಕರಾವಳಿ

ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.30:ಬಹುಭಾಷಾ ನಟಿ ಕವಿತಾ ಅವರ ಮಗ, ಪತಿ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.ಕೇವಲ 15 ದಿನಗಳಲ್ಲಿ ಗಂಡ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವುದು ಕವಿತಾ ಅವರಿಗೆ ದಿಗ್ಭ್ರಮೆ ಮೂಡಿಸಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟಿ ಕವಿತಾ ಅವರು ಕೈ ಹಿಡಿದ ಪತಿ ದಶರಥ ರಾಜ್ ಮತ್ತು ಹೆತ್ತ ಮಗ ಸಂಜಯ್ ರೂಪ್ ಅವರನ್ನು ಕಳೆದುಕೊಂಡ ನಟಿ ಕವಿತಾ ದುಃಖದ ಮಡುವಿನಲ್ಲಿದ್ದಾರೆ.ಮಗ ಸಂಜಯ್ ರೂಪ್ ಎರಡು ವಾರಗಳ ಹಿಂದೆ

ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಕೊರೊನಾ ಸೋಂಕಿಗೆ ಬಲಿ Read More »

ಕರ್ನಾಟಕ

ಸುಬ್ರಹ್ಮಣ್ಯ: ಪರಿಶೀಲನಾ ಸಭೆಯಲ್ಲಿಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.27:ಕೋವಿಡ್ ಸೋಂಕಿತರು ಕೇರ್ ಸೆಂಟರ್ ನಲ್ಲಿ ಇದ್ದುಕೊಂಡೆ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಸಚಿವ ಅಂಗಾರ ಹೇಳಿದ್ದಾರೆ. ಅವರು  ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಪಾಸಿಟಿವ್ ವರದಿ ಬಂದವರು ಮನೆಯಲ್ಲಿ ಇರುವುದಕ್ಕಿಂತ ಆರೈಕೆ ಕೇಂದ್ರಗಳಲ್ಲಿ ಉಳಿಯುವುದು ಸೂಕ್ತ. ಮನೆಯಲ್ಲಿದ್ದರೆ ನೆರೆಹೊರೆಯವರಿಗೆ ಸೋಂಕು ಹರಡುವ ಸಂಭವ ಹೆಚ್ಚು. ಅದಕ್ಕಾಗಿ ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಬೇಕು. ಆರೈಕೆ ಕೇಂದ್ರದಲ್ಲಿ ಆಹಾರ ಮತ್ತು ಔಷಧ ವಿತರಣೆ ವ್ಯವಸ್ಥಿತವಾಗಿ

ಸುಬ್ರಹ್ಮಣ್ಯ: ಪರಿಶೀಲನಾ ಸಭೆಯಲ್ಲಿಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ದಿನಸಿ ಕಿಟ್ ವಿತರಣೆ Read More »

ಕರಾವಳಿ

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ

(ನ್ಯೂಸ್ ಕಡಬ) newskadaba,ಕಾರ್ಕಳ ಜೂ.27: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಡೆದಿದೆ. ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿಯಾಗಿರುವ ಮಂಜುನಾಥ (34) ಎಂಬಾತ ವಿಷ ಸೇವನೆಗೈದವರು. ಇದೀಗ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ Read More »

ಕರಾವಳಿ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ➤ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.27: ಲಾಕ್ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮತ್ತೆ ಆರಂಭ ಮಾಡಿರುವ ಸೂಚನೆ ಕಂಡು ಬರುತ್ತಿದೆ. ರಾಜ್ಯದಲ್ಲಿ ಶನಿವಾರ 4,272 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ ಒಂದು ವಾರದಿಂದ ಸೋಂಕಿನ ಪ್ರಮಾಣ ಇಳಿಕೆ ಕ್ರಮಾಂಕದಲ್ಲಿದ್ದ ಕಾರಣ ಸಕ್ರಿಯ ಸೋಂಕು ಪ್ರಕರಣಗಳು ಒಂದು ಲಕ್ಷದ ಆಸುಪಾಸಿಗೆ ಕುಸಿದಿದೆ. ಈ ನಡುವೆ ಪಾಸಿಟಿವಿಟಿ ಪ್ರಮಾಣ ಶೇ.8.43 ರಿಂದ ಶೇ.8.40ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಂತ್ಯದಲ್ಲಿದ್ದು, ಮೂರು ಅಂಕಿಗೆ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ➤ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ Read More »

ಕರಾವಳಿ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ

(ನ್ಯೂಸ್ ಕಡಬ) newskadaba,ನೆಲಮಂಗಲ ಜೂ.26: ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿಯ ಜೊತೆ ವಿಕೃತಿ ಮೆರೆದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ಎಸ್.ರಂಗನಾಥ್ ಬಂಧಿತ ಆರೋಪಿ. ಈತ ಸಲಿಂಗಕಾಮಕ್ಕೆ ವಿದ್ಯಾರ್ಥಿ ಬಟ್ಟೆ ಬಿಚ್ಚಿಸುತ್ತಿದ್ದ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ವಸತಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಶಿಕ್ಷಕ ರಂಗನಾಥ್, ಒತ್ತಾಯದ ಸಲಿಂಗಕಾಮ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ Read More »

ಕರಾವಳಿ

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು!

(ನ್ಯೂಸ್ ಕಡಬ) newskadaba,ಉಡುಪಿ ಜೂ.26: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಳೆಗೆ ತೇವಗೊಂಡಿದ್ದ ಗದ್ದೆಯಲ್ಲಿ ಕೃಷಿ ಸಚಿವರ ಕಾರು ಹೂತು ಹೋದ ಘಟನೆ ನಡೆಯಿತು. ಕೆಸರಿನಿಂದ ಕಾರು ಮೇಲೆತ್ತಲು ಕೆಲ ಕಾಲ ಪರದಾಟ ಮಾಡಿದ ಪ್ರಸಂಗ ನಡೆಯಿತು. ಉಡುಪಿಯ ಕಡೆಕಾರು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಯುವಕರು ಸಚಿವರ ಕಾರನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದರು.

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು! Read More »

ಕರಾವಳಿ, ಕರ್ನಾಟಕ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.26: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿಯಲ್ಲಿ ಜನರೇ ಸುಮಾರು 1 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಲು ಸಂಕವನ್ನು ಗುರುವಾರದಿಂದ ಜನರ ಬಳಕೆಗೆ ಲಭ್ಯವಾಗಿದೆ. ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಗ್ರಾಮಸ್ಥರಿಗೆ ಸರಿಯಾದ ಸಂಪರ್ಕ ವ್ಯವಸ್ಥೆ ಇರಲಿಲ್ಲ. ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ‘ಜನರಿಂದ ಜನರಿಗಾಗಿ ಜನರೇ ಗ್ರಾಮ ಸೇತು’ ಎಂಬ ಹೆಸರಿನಲ್ಲಿ ಗ್ರಾಮಸ್ಥರೇ ಕಾಲು ಸಂಕ ನಿರ್ಮಿಸಿದ್ದಾರೆ. ತೂಗುಸೇತುವೆಗಳ ತಜ್ಞ ಸುಳ್ಯದ ಗಿರೀಶ್ ಭಾರದ್ವಾಜ್ ಅವರ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ Read More »

ಕರಾವಳಿ, ಕರ್ನಾಟಕ

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba,ಈಶ್ವರಮಂಗಲ ಜೂ.24: ಈಶ್ವರಮಂಗಲದ ನೇರೊಲ್ತಡ್ಕ ನಿವಾಸಿ ಶರತ್(20) ಎಂಬುವವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೂ 24 ರ ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ಮನೆಯಾಗಿದ್ದ ಶರತ್ ಅವರನ್ನು ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ರಬ್ಬರ್ ತೋಟವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »

ಕರಾವಳಿ
Scroll to Top