ನ್ಯೂಸ್ ಕಡಬ

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba,ಸುಳ್ಯ ಜೂ.17:ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ.   ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ ಜಯರಾಮ ನೇಣಿಗೆ ಶರಣಾದವರು. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ Read More »

ಕರಾವಳಿ

ರಾಜ್ಯದಲ್ಲಿ ಇಂದು 5,986 ಕೊರೊನಾ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17:ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇಂದು 5,983 ಜನಕ್ಕೆ ಸೋಂಕು ತಗುಲಿದ್ದು, 138 ಸೋಂಕಿರನ್ನು ಮಾಹಾಮಾರಿ ಬಲಿ ಪಡೆದುಕೊಂಡಿದೆ. ಇಂದು 10,685 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,46,726 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 33,434 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಮತ್ತಷ್ಟು ಇಳಿಕೆಯಾಗಿದ್ದು, ಇಂದು ಶೇ.3.77ರಷ್ಟಿದೆ. ಕೋವೀಡ್-19 ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.2.30ರಷ್ಟಿದೆ. ಬೆಂಗಳೂರಿನಲ್ಲಿಂದು 1,209 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ

ರಾಜ್ಯದಲ್ಲಿ ಇಂದು 5,986 ಕೊರೊನಾ ಪ್ರಕರಣ ದಾಖಲು Read More »

ಕರ್ನಾಟಕ

ಜುಲೈ.31ಕ್ಕೆ CBSE 12ನೇ ತರಗತಿ ಫಲಿತಾಂಶ!

(ನ್ಯೂಸ್ ಕಡಬ) newskadaba,ನವದೆಹಲಿ  ಜೂ.17: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಕುರಿತಂತೆ ಕೇಂದ್ರ ಸರ್ಕಾರವು, ಸುಪ್ರೀಂ ಕೋರ್ಟ್ ಗೆ ಜುಲೈ 31ರಂದು 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸುವುದಾಗಿ ಮಾಹಿತಿಯನ್ನು ತಿಳಿಸಿದೆ.   ಈ ಕುರಿತಂತೆ ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್‌ಇಗೆ 10, 11 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಮೌಲ್ಯಮಾಪನ ಮಾನದಂಡವನ್ನು ಸುಪ್ರೀಂ ಕೋರ್ಟ್ ಮುಂದೆ ತಿಳಿಸಿದ್ದಾರೆ.ಸಿಬಿಎಸ್‌ಇ ಮತ್ತು ಸಿಐಎಸ್ಸಿಇಎಸ್ಸಿ ಮುಂದೆ ಗ್ರೇಡ್ ಗಳು /

ಜುಲೈ.31ಕ್ಕೆ CBSE 12ನೇ ತರಗತಿ ಫಲಿತಾಂಶ! Read More »

ಕರಾವಳಿ

ಕಿನ್ನಿಗೋಳಿ: ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ಸಿನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba,ಕಿನ್ನಿಗೋಳಿ ಜೂ.16: ಮುಲ್ಕಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಸಮಿತಿ ವತಿಯಿಂದ ಕಿನ್ನಿಗೋಳಿ ಪಂಚಾಯತ್ ಎದುರು ಪೆಟ್ರೋಲ್ ಪಂಪ್ ಬಳಿ ಕೇಂದ್ರ ಸರಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಮಾತನಾಡಿ ಕೊರೋನಾ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ.ನಾವು ಸಂಕಷ್ಟಕ್ಕೀಡಾದವರಿಗೆ ನ್ಯಾಯ ದೊರಕಿಸಿಕೊಡಲು ಪ್ರತಿಭಟನೆ ನಡೆಸುತ್ತಿದ್ದೇವೆ ವಿನಃ ಅಂಧ ಭಕ್ತರಿಗೆ ಅಲ್ಲಎಂದ್ದರು.

ಕಿನ್ನಿಗೋಳಿ: ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ಸಿನಿಂದ ಪ್ರತಿಭಟನೆ Read More »

ಕರ್ನಾಟಕ

ಪರೀಕ್ಷೆ ಇಲ್ಲದೇ ಪಾಸ್ ➤ ಕುಂಬಳಕಾಯಿ ಹೊಡೆದು ಪಿಯು ವಿದ್ಯಾರ್ಥಿಗಳ ಸಂಭ್ರಮ

(ನ್ಯೂಸ್ ಕಡಬ) newskadaba,ತುಮಕೂರು ಜೂ.16: ಕೊರೊನಾ ವೈರಸ್ ಅಬ್ಬರದ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷೆ ಬರೆಯದೇ ಪಾಸ್ ಆಗಿದ್ದಕ್ಕೆ ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿಗಳು ಕುಂಬಳಕಾಯಿ ಹೊಡೆದು ಸಂಭ್ರಮಿಸಿದ್ದಾರೆ.ತಿಪಟೂರು ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಗೇಟ್ ಮುಂದೆ ಕುಂಬಳಕಾಯಿ ಹೊಡೆದು, ಪಟಾಕಿ ಸಿಡಿಸಿ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿದ್ದಾರೆ.   ಸಂಭ್ರಮಾಚರಣೆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರಿಗೆ ವಿದ್ಯಾರ್ಥಿಗಳು ಜೈಕಾರ ಹಾಕಿದ್ದು, ವೀಡಿಯೋ ಚಿತ್ರೀಕರಿಸಿ ಅದನ್ನ ರಿಮೇಕ್ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿರುವ

ಪರೀಕ್ಷೆ ಇಲ್ಲದೇ ಪಾಸ್ ➤ ಕುಂಬಳಕಾಯಿ ಹೊಡೆದು ಪಿಯು ವಿದ್ಯಾರ್ಥಿಗಳ ಸಂಭ್ರಮ Read More »

ಕರ್ನಾಟಕ

ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸ್ಯಾಂಡಲ್‍ವುಡ್ ನಟಿ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಅವರಿಗೆ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (ಎನ್‍ವೈಐಎಫ್‍ಎಫ್)ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.ಪಿಂಕಿ ಎಲ್ಲಿ? ಚಿತ್ರದಲ್ಲಿನ ನಟನೆಗಾಗಿ ಅಕ್ಷತಾ ಈ ಪ್ರಶಸ್ತಿ ಪಡೆದಿದ್ದಾರೆ.     ಇದೇ ಸಿನಿಮಾಕ್ಕೆ ಚಿತ್ರಕತೆ ಬರೆದ ಕನ್ನಡದ ಚಿತ್ರ ನಿರ್ದೇಶಕ ಪೃಥ್ವಿ ಕೋಣನೂರ್ ಅವರಿಗೆ ಅತ್ಯುತ್ತಮ ಚಿತ್ರಕತೆ ಪ್ರಶಸ್ತಿ ಲಭಿಸಿದೆ. ಜೂನ್ 4ರಿಂದ 13ರವರೆಗೆ ವರ್ಚುವಲ್ ಮಾಧ್ಯಮದಲ್ಲಿ 2021ನೇ ಸಾಲಿನ ಎನ್‍ವೈಐಎಫ್‍ಎಫ್ ನಡೆಯಿತು. ಪ್ರಶಸ್ತಿ ವಿಜೇತರಿಗೆ

ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ Read More »

ಸಿನಿಮಾ

ಇಬ್ಬರು ಯುವಕರಿಗೆ “ಸಂಚಾರಿ ವಿಜಯ್” ಕಣ್ಣು ಜೋಡಣೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸಂಚಾರಿ ವಿಜಯ್ ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ. ಅವರ ಸಾಮಾಜಿಕ ಕಾರ್ಯ, ನಟನೆ, ಒಳ್ಳೆಯ ಗುಣ ಇರುವಂತಹ ನಟನನ್ನ ಕಳೆದುಕೊಂಡು ಕನ್ನಡಿಗರು ಕಣ್ಣೀರು ಹಾಕುತ್ತಾ ಇದ್ದಾರೆ. ಆದರೆ ಈಗ ಅವರ ನಿಧನದ ನಂತರ ಮಾಡಿರುವ ಮಹಾತ್ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಅವರ ಅಂಗಾಂಗ ದಾನದ ನಿರ್ಧಾರಕ್ಕೆ ವೈದ್ಯರು ಅವರ ಪೋಷಕರಿಗೆ ಧನ್ಯವಾದ ತಿಳಿಸುತ್ತಾ ಇದ್ದಾರೆ. ಸಂಚಾರಿ ವಿಜಯ್ ಅವರ ಕಣ್ಣುಗಳನ್ನ ಮಿಂಟೋ ಆಸ್ಪತ್ರೆಯಲ್ಲಿ ಇಬ್ಬರು ಯುವಕರಿಗೆ

ಇಬ್ಬರು ಯುವಕರಿಗೆ “ಸಂಚಾರಿ ವಿಜಯ್” ಕಣ್ಣು ಜೋಡಣೆ Read More »

ಕರಾವಳಿ

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ನಟ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಕೊಲೆಗೆ ಸ್ಕೆಚ್ ಹಾಕಿದ್ದ ಪ್ರಕರಣ ಸಂಬಂಧ ಮತ್ತೊಬ್ಬ ಕಿಂಗ್ ಪಿನ್ ರಾಜೇಶ್ ಅಲಿಯಾಸ್ ಕರಿಯನನ್ನ ಬೆಂಗಳೂರಿನ ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.   ಮೂರು ತಿಂಗಳ ಹಿಂದೆ ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ನಡೆದಿತ್ತು. ಕೊನೆ ಕ್ಷಣದಲ್ಲಿ ಎಚ್ಚೆತ್ತ ಪೊಲೀಸರು, ಆ ಕೊಲೆಗೆ ರೆಡಿಯಾಗಿದ್ದ ಆರೋಪಿಗಳನ್ನು ಮಾರಕಾಸ್ತ್ರಗಳ ಸಮೇತ ಬಂಧಿಸಿದ್ದರು. ಈ ವೇಳೆ ಹಲವರು ಎಸ್ಕೇಪ್ ಕೂಡ ಆಗಿದ್ರು. ಅವರಲ್ಲಿ ಪ್ರಮುಖ

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.15:ಭಾರತದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ಮತ್ತಷ್ಟು ಕಡಿಮೆಯಾಗಿದೆ. ಮಂಗಳವಾರ 60,471 ಜನರಲ್ಲಿ ಸೋಂಕು ಕಂಡು ಬಂದಿದ್ದು, ಇದು 75 ದಿನಗಳಲ್ಲೇ ಕನಿಷ್ಟವಾಗಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2,726 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,95,70,881ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,77,031ಕ್ಕೆ ಏರಿಕೆಯಾಗಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ Read More »

ಕರಾವಳಿ

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು

(ನ್ಯೂಸ್ ಕಡಬ) newskadaba, ತಮಿಳುನಾಡು ಜೂ.15: ತಮಿಳುನಾಡಿನಲ್ಲಿ ಕೊರೋನಾ ಕೇಸುಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 21ರವರೆಗೆ ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಆದರೆ, ಇನ್ನು ಒಂದು ವಾರಗಳ ಕಾಲ ಲಾಕ್​ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನೂ ಮಾಡಲಾಗಿದೆ. ಅದರಂತೆ, ತಿಂಗಳುಗಳ ಬಳಿಕ ತಮಿಳುನಾಡಿನಲ್ಲಿ ಬಾರ್, ಮದ್ಯದಂಗಡಿಗಳನ್ನು ಓಪನ್ ಮಾಡಲು ಅನುಮತಿ ನೀಡಲಾಗಿದೆ. ಇದರಿಂದ ಮದ್ಯಪ್ರಿಯರು ಬಹಳ ಖುಷಿಯಾಗಿದ್ದು, ಮಧುರೈನ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆಲ್ಕೋಹಾಲ್ ಬಾಟಲಿಗೆ ಆರತಿ ಬೆಳಗಿ, ತನ್ನ ಸಂತೋಷವನ್ನು ಹಂಚಿಕೊಂಡ ವಿಡಿಯೋ ವೈರಲ್ ಆಗಿದೆ.     ಮಧುರೈನ ರಸ್ತೆಬದಿಯ

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು Read More »

ರಾಷ್ಟ್ರೀಯ ನ್ಯೂಸ್
Scroll to Top