ನ್ಯೂಸ್ ಕಡಬ

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ

(ನ್ಯೂಸ್ ಕಡಬ) newskadaba.com ಸಂಪ್ಯ , ಡಿ.23: ಬಲ್ನಾಡು ಗ್ರಾಮದ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ಮತ್ತು ಪರಿವಾರ ದೈವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ನ.10 ರಂದು ರಾತ್ರಿ ಬೆಳಕಿಗೆ ಬಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸಂಪ್ಯ ಠಾಣಾ ಪೊಲೀಸರು, ತನಿಖೆ ನಡೆಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಇದೀಗಾ ಕಳ್ಳತನವಾಗಿದ್ದ ದೈವದ ಆಯುಧಗಳು ಹಾಗೂ ಆಭರಣಗಳು ಪತ್ತೆಯಾಗಿದೆ.   ದೈವಸ್ಥಾನದಿಂದ ಸುಮಾರು 500 ಮೀಟರ್ ದೂರದಲ್ಲಿ ತರಗೆಲೆಗಳ ರಾಶಿಯಲ್ಲಿ ಪತ್ತೆಯಾಗಿದೆ.ಸ್ಥಳೀಯಮನೆಯವರು ತರಗೆಲೆ ರಾಶಿ ಮಾಡುವ ಸಂದರ್ಭದಲ್ಲಿ ದೈವಸ್ಥಾನದಿಂದ […]

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ Read More »

ಕರಾವಳಿ

ನೆಲ್ಯಾಡಿ :ಗ್ರಾ.ಪಂ.ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಗ್ರಾ. ಪಂ ಚುನಾವಣೆಗೆ ಸಂಬಂಧಿಸಿದಂತೆ ನೆಲ್ಯಾಡಿ ಗ್ರಾ.ಪಂ ನ ಎರಡನೇ ವಾರ್ಡ್‍ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್ (60) ರವರು ಹೃದಯಾಘಾತದಿಂದ ನಿಧನರಾದರು. ಡಿ,22ರ ಕಳೆದ ದಿನ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಬ್ದುಲ್ ಹಮೀದ್ ರವರಿಗೆ ತಡರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಬ್ದುಲ್ ಹಮೀದ್ ರವರು

ನೆಲ್ಯಾಡಿ :ಗ್ರಾ.ಪಂ.ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ Read More »

ಕರಾವಳಿ

ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸಹಿತ ಬೀಗ ಹಾಕಿಕೊಂಡು ಸಮುದ್ರದಲ್ಲಿ ಒಂದು ಕಿ.ಮೀ. ಈಜಿದ ಶಿಕ್ಷಕ ನಾಗರಾಜ್ ಖಾರ್ವಿಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಚುಗೋಡು ನಿವಾಸಿಯಾಗಿರುವ ನಾಗರಾಜ ಖಾರ್ವಿಯವರು ಬಂಟ್ವಾಳ ತಾಲೂಕಿನ ಕಲ್ಮಂಜದ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಶಿಕ್ಷಕರಾಗಿದ್ದಾರೆ.   ಈಜಿನ ಮೂಲಕ ಹಲವಾರು ಸಾಹಸವನ್ನು ಮಾಡಿರುವ ಶಿಕ್ಷಕ ನಾಗರಾಜ ಖಾರ್ವಿಯವರು ತಣ್ಣೀರು ಬಾವಿಯ ಅರಬ್ಬಿ ಸಮುದ್ರದಲ್ಲಿ ಶುಕ್ರವಾರ ಬೆಳಗ್ಗೆ

ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ Read More »

ಕರಾವಳಿ

ಸರ ಮತ್ತು ಬೈಕ್‌ ಕಳ್ಳತನ ಪ್ರಕರಣ ➤ ಮೂವರು ಆರೋಪಿಗಳು ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ನಗರದ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸರಕಳ್ಳತನ ಮತ್ತು ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಗರ ಅಪರಾಧ ಪತ್ತೆದಳ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.   ಪೆರ್ಮನ್ನೂರು ಚೆಂಬುಗುಡ್ಡೆಯ ಬಿ.ಕೆ.ಕಾಟೇಜ್‌ ನಿವಾಸಿ ಹಬೀಬ್‌ ಹಸನ್‌ ಆಲಿಯಾಸ್‌ ಅಬ್ಬಿ(39), ಬಿ.ಸಿ.ರೋಡ್‌ ಪಲ್ಲಮಜಲು ನಿವಾಸಿ ಅಬ್ದುಲ್‌ ಮನ್ನಾನ್‌ ಆಲಿಯಾಸ್‌ ಅಬ್ದುಲ್‌ ಮುನಾಫ್‌(32) ಮತ್ತು ಉಡುಪಿ ಪೆರ್ಡೂರು ಗ್ರಾಮ ಹಿರಿಯಡಕ ಅಲಂಕಾರು ಮನೆಯ ಮೊಹಮ್ಮದ್‌ ತೌಸಿಫ್‌ ಆಲಿಯಾಸ್‌ ಶೈಲು ಆಲಿಯಾಸ್‌ ಮುನ್ನ(28) ಬಂಧಿತರು.ಬಂಧಿತರಿಂದ ಒಟ್ಟು ಅಂದಾಜು

ಸರ ಮತ್ತು ಬೈಕ್‌ ಕಳ್ಳತನ ಪ್ರಕರಣ ➤ ಮೂವರು ಆರೋಪಿಗಳು ಪೊಲೀಸರ ಬಲೆಗೆ Read More »

ಕರಾವಳಿ

ಬಂಟ್ವಾಳ : ಶೇ.77.7 ಮಂದಿಯಿಂದ ಗ್ರಾ.ಪಂ ಹಕ್ಕು ಚಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಬಂಟ್ವಾಳ ತಾಲೂಕಿನ 57 ಗ್ರಾಪಂಗಳ 822 ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.77.7 ಮತದಾನವಾಗಿದೆ. ಮಂಗಳವಾರ ಸಂಜೆ ಚುನಾವಣಾ ಶಾಖೆಯ ಕಂಟ್ರೋಲ್ ರೂಮ್ ನೀಡಿದ ಮಾಹಿತಿ ಪ್ರಕಾರ, ಒಟ್ಟು 2,77,133 ಮತದಾರರ ಪೈಕಿ 2,15,535 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 1,04,156 ಪುರುಷರು, 1,11,376 ಮಹಿಳೆಯರು ಹಾಗೂ 3 ಇತರರು. ಮತದಾನ ಪೂರ್ಣಗೊಂಡ ಕೂಡಲೇ ಮತಪೆಟ್ಟಿಗೆಗಳನ್ನು ಭದ್ರಪಡಿಸಿ, ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿರುವ ಮೂರು ಸ್ಟ್ರಾಂಗ್ ರೂಮ್ ಗಳಿಗೆ ತರಲಾಯಿತು.

ಬಂಟ್ವಾಳ : ಶೇ.77.7 ಮಂದಿಯಿಂದ ಗ್ರಾ.ಪಂ ಹಕ್ಕು ಚಲಾವಣೆ Read More »

ಕರಾವಳಿ

ಕೋಡಿಂಬಾಳದ ವ್ಯಕ್ತಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ➤ ಹಣಕ್ಕೆ ಬೇಡಿಕೆಯಿಟ್ಟ ಅಪರಿಚಿತರು

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಡಿ.22: ಡೆಬಿಟ್ ಕಾರ್ಡ್ ನಂಬರ್ ನೀಡುವಂತೆ ಮತ್ತು ನೆಟ್ವರ್ಕ್ ಲಿಂಕೊಂದಕ್ಕೆ ಲಾಗ್ ಇನ್ ಆಗುವಂತೆ ಕೋಡಿಂಬಾಳದ ಯುವ ಉದ್ಯಮಿಯೊಬ್ಬರಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ಬಂದಿದೆ. ವಿವಿಧ ಮೊಬೈಲ್ ಸಂಖ್ಯೆಯಿಂದ ಕರೆಮಾಡಿ ಹ ಣಕಾಸು ಸಂಬಂಧಿಸಿದ ಮಾಹಿತಿ ಕೇಳುತ್ತಿರುವುದರಿಂದ ಗಣೇಶ್ ಕೋಡಿಂಬಾಳ ಅವರು ಜಾಗೃತಗೊಂಡು ಮಾಹಿತಿ ನೀಡಿದ್ದಾರೆ.ಕಳೆದ ಮೂರು ದಿನಗಳಿಂದ ಡೆಬಿಟ್ ಕಾರ್ಡ್ ಮಾಹಿತಿ ಕೇಳುತ್ತಿರುವುದಲ್ಲದೆ, ಧ್ವನಿಮುದ್ರಣ ಸಂದೇಶವನ್ನೂ ಕಾಲ್ ಸೆಂಟರ್ ನಿಂದ ಕಳುಹಿಸುತ್ತಿದ್ದಾರೆ.ಗಣೇಶ್ ಅವರು, ಜನರು ಹಣಕಾಸಿಗೆ ಸಂಬಂಧಿಸಿದ ಯಾವುದೇ

ಕೋಡಿಂಬಾಳದ ವ್ಯಕ್ತಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ➤ ಹಣಕ್ಕೆ ಬೇಡಿಕೆಯಿಟ್ಟ ಅಪರಿಚಿತರು Read More »

ಕರಾವಳಿ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ.22: ಕಡಬದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಮೇಸ್ಕಂ ಸಿಬ್ಬಂದಿ ಸೊಯೂಬ್ ಕೊತ್ವಾಲ್ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಸವಣೂರು ಗ್ರಾಮದ ಮಣೆಮಜಲು ನಿವಾಸಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಮೆಸ್ಕಾಂ ಉದ್ಯೋಗಿ ಸೊಯೂಬ್ ಕೊತ್ವಾಲ್ ಎಂಬಾತ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.  ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಆಕೆಯ ಬಳಿ ತನ್ನನ್ನು ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ, ಬಳಿಕ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ➤ ವಿತರಣೆ/ ನವೀಕರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ವಿತರಣೆ/ ನವೀಕರಣ ಮಾಡಲು ಫೆಬ್ರವರಿ 28 ರವರೆಗೆ ಮಾನ್ಯ ಮಾಡಲಾಗುತ್ತದೆ. ಡಿಸೆಂಬರ್ 26 ರಿಂದ ವಿಕಲಚೇತನರ ಪಾಸ್‍ಗಳ ವಿತರಣೆ/ ನವೀಕರಣವನ್ನು ಪ್ರಾರಂಭಿಸಲಾಗುವುದು. ಫಲಾನುಭವಿಗಳು ರೂ. 660 ನಗದು ರೂಪದಲ್ಲಿ ಪಾವತಿಸಿ ಪ್ರಸ್ತುತ ಸಾಲಿಗೆ ಪಾಸ್ ಪಡೆಯಬಹುದಾಗಿದೆ. ನವೀಕರಣ/ಹೊಸ ಪಾಸು ಪಡೆಯುವ ಫಲನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ..

ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ➤ ವಿತರಣೆ/ ನವೀಕರಣ Read More »

ಕರಾವಳಿ

ಕಡಬ :ಡಿ.22 ರ ಇಂದಿನ ಕೊರೋನಾ ಅಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಡಿ.22: ಕಡಬ ಮತ್ತು ಪುತ್ತೂರು ತಾಲುಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಒಟ್ಟು 23 ಮಂದಿಯಲ್ಲಿ ಕೋರೋನಾ ದೃಢಗೊಂಡಿದೆ. ಪುತ್ತೂರಿನ ಸರ್ವೆ ನಿವಾಸಿ 51 ವರ್ಷದ ಮಹಿಳೆ, ಕಡಬ ತಾಲೂಕಿನ ಕಾಯ್ಮಣ ನಿವಾಸಿ 30 ವರ್ಷದ ಮಹಿಳೆ, 35 ವರ್ಷದ ಮಹಿಳೆ, ಚಾರ್ವಕ ಎಣ್ಮೂರು ನಿವಾಸಿ 16 ವರ್ಷದ ಯುವಕ, ಬೀರೊಳಿಗೆ ನಿವಾಸಿ 45 ವರ್ಷದ ವ್ಯಕ್ತಿ, ಮುದ್ವ ನಿವಾಸಿಗಳಾದ 59 ವರ್ಷದ ಮಹಿಳೆ, 50 ವರ್ಷದ ಮಹಿಳೆ, 4 ವರ್ಷದ ಬಾಲಕ,

ಕಡಬ :ಡಿ.22 ರ ಇಂದಿನ ಕೊರೋನಾ ಅಪ್‍ಡೇಟ್ Read More »

ಕರಾವಳಿ

ಕಲಾ ಸಾಮ್ರಾಟ್ ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಡಾಕ್ಟರೇಟ್ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.22: ಕಲಾ ಸಾಮ್ರಾಟ್​, ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ.ಕನ್ನಡ ಚಿತ್ರರಂಗದಲ್ಲಿ ನಾರಾಯಣ್ ಅವರ ಸೇವೆಯನ್ನು ಗುರುತಿಸಿರುವ ಯೂನಿವರ್ಸ್‍ಲ್ ಡೆವಲಪ್‍ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟನ್ನು ನೀಡಿದೆ. ನಿರ್ದೇಶಕರಾಗಿ, ನಟರಾಗಿ, ನಿರ್ಮಾಪಕರಾಗಿ ಎಸ್. ನಾರಾಯಣ್ ಚಿತ್ರರಂಗದಲ್ಲಿ ಅಗ್ರಮಾನ್ಯ ಸೇವೆ ಸಲ್ಲಿಸಿರುವ ಕಾರಣ ಗೌರವ ಸಲ್ಲಿಸಲಾಗಿದೆ. ರಘುವೀರ್ ನಟನೆಯ ಚೈತದ ಪ್ರೇಮಾಂಜಲಿ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಎಸ್.ನಾರಾಯಣ್ ಅವರು ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 49ಕ್ಕೂ

ಕಲಾ ಸಾಮ್ರಾಟ್ ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಡಾಕ್ಟರೇಟ್ ಪ್ರದಾನ Read More »

ಕರ್ನಾಟಕ
Scroll to Top