ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ➤ ಭಕ್ತರಿಂದ ಉರುಳುಸೇವೆ ಪ್ರಾರಂಭ
(ನ್ಯೂಸ್ ಕಡಬ) newskadaba.com ಶ್ರೀ ಸುಬ್ರಹ್ಮಣ್ಯ, ಡಿ.17: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಠ ಸೇವೆಯಲ್ಲೊಂದಾದ ಬೀದಿ ಉರುಳು ಸೇವೆಯು ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಭಕ್ತರು ಆರಂಭಿಸಿದರು. ಮಂಗಳವಾರ ಮುಂಜಾನೆ ಮತ್ತು ಸಂಜೆ ಕೆಲವು ಭಕ್ತರು ಸೇವೆ ನೆರವೇರಿಸಿದರು. ಜಾತ್ರೋತ್ಸವದ ಪ್ರಧಾನ ದಿನವಾದ ಚೌತಿ, ಪಂಚಮಿಯಂದು ಅಧಿಕ ಸಂಖ್ಯೆಯಲ್ಲಿ ಭಕ್ತರು ಈ ಸೇವೆ ನೆರವೇರಿಸುತ್ತಾರೆ. ಕುಮಾರಧಾರ ನದಿಯಲ್ಲಿ ಸ್ನಾನ ಮಾಡಿ ಅಲ್ಲಿಂದ ರಾಜರಸ್ತೆ, ರಥಬೀದಿಯಲ್ಲಿ ಉರುಳಿಕೊಂಡು ದೇವಳಕ್ಕೆ ಬಂದು ದೇವಸ್ಥಾನದಲ್ಲಿ ಪ್ರದಕ್ಷಿಣೆ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ➤ ಭಕ್ತರಿಂದ ಉರುಳುಸೇವೆ ಪ್ರಾರಂಭ Read More »
ಕರಾವಳಿ









