ನ್ಯೂಸ್ ಕಡಬ

ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 20. ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು, ಬ್ರಿಟನ್‌ ನ ಪ್ರತಿಷ್ಠಿತ ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರದಿಂದ ಹಿಡಿದು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಕುರಿತು ಇಮ್ರಾನ್ ಅವರ ಮೇಲೆ ಆರೋಪವಿದೆ. ಆದರೆ, ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ತನ್ನನ್ನು ಅಧಿಕಾರದಿಂದ ದೂರವಿಡಲು ಈ ರೀತಿಯ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ  

ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್ Read More »

ರಾಷ್ಟ್ರೀಯ ನ್ಯೂಸ್

ಕ್ರಿಕೇಟಿಗ ಯುವರಾಜ್ ಸಿಂಗ್ ಅವರ ಬಯೋಪಿಕ್ ಘೋಷಣೆ

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 20. ಬಾಲಿವುಡ್‌ನಲ್ಲಿ ಬಯೋಪಿಕ್‌ಗಳನ್ನು ಹೆಚ್ಚಾಗಿ ಮೂಡಿಬರುತ್ತಿವೆ. ರಾಜಕಾರಣಿ, ಕ್ರೀಡಾಪಟುಗಳು, ನಟ-ನಟಿಯರು, ರೌಡಿಗಳು, ಮಾಫಿಯಾ ದೊರೆಗಳು ಹೀಗೆ ಹಲವರ ಬಯೋಪಿಕ್‌ಗಳು ಮೂಡಿಬಂದಿದೆ. ಇದೀಗ ಕ್ರಿಕೇಟಿಗ ಯುವರಾಜ್ ಸಿಂಗ್ ಅವರ ಜೀವನದ ಬಗ್ಗೆ ಬಯೋಪಿಕ್ ಮೂಡಿಬರಲಿದೆ. ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ಮೊಹಮ್ಮದ್ ಅಜರುದ್ದೀನ್ ಅವರ ಜೀವನದ ಬಗ್ಗೆ ಬಯೋಪಿಕ್ ಮೂಡಿಬಂದಿದ್ದು, ಹಿಟ್ ಕೂಡ ಆಗಿವೆ. ಆದರೆ ಯುವರಾಜ್ ಸಿಂಗ್ ಅವರ ಬಗ್ಗೆ ಸಿನಿಮಾ ಆಗಬೇಕೆಂಬ ಬೇಡಿಕೆ ಇದ್ದೇ ಇತ್ತು. ಇದೀಗ

ಕ್ರಿಕೇಟಿಗ ಯುವರಾಜ್ ಸಿಂಗ್ ಅವರ ಬಯೋಪಿಕ್ ಘೋಷಣೆ Read More »

ಕ್ರೀಡಾ ನ್ಯೂಸ್

ಕೋಲ್ಕತ್ತಾ ವೈದ್ಯೆಯ ಕೇಸ್     ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪೊಲೀಸರನ್ನು ತರಾಟೆ ತೆಗೆದುಕೊಂಡ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 20. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪಶ್ಚಿಮ ಬಂಗಾಳ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ಚಂದ್ರಚೂಡ್, ನ್ಯಾ.ಪರ್ದಿವಾಲಾ, ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾ. ಜೆ.ಬಿ ಪರ್ದಿವಾಲಾ ಅವರು ಎಫ್‍ಐಆರ್ ದಾಖಲಿಸಿದವರು ಯಾರು? ಮತ್ತು ಯಾವ ಸಮಯ ಎಂದು ಪ್ರಶ್ನಿಸಿದರು. ಇದಕ್ಕೆ ವಕೀಲರು ವೈದ್ಯೆಯ ತಂದೆ ದೂರು

ಕೋಲ್ಕತ್ತಾ ವೈದ್ಯೆಯ ಕೇಸ್     ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪೊಲೀಸರನ್ನು ತರಾಟೆ ತೆಗೆದುಕೊಂಡ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ದೇವರಾಜ್ ಅರಸ್ 109ನೇ ಜನ್ಮದಿನ ಆಚರಣೆ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 20. ದೇವರಾಜ್ ಅರಸ್ 109 ನೇ ಜನ್ಮದಿನಾಚರಣೆಯನ್ನು ಬಂಟ್ವಾಳ ತಾಲೂಕು ಪಂಚಾಯತ್, ಬಂಟ್ವಾಳ ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಂಟ್ವಾಳ ಇವರ ಆಶ್ರಯದಲ್ಲಿ ಇಂದು ಬಿ.ಸಿ.ರೋಡಿನ ತಾ.ಪಂ. ಎಸ್ ಜೆ ಎಸ್ ಆರ್ ವೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರು, ವಿದ್ಯಾರ್ಥಿಗಳು ದೇವರಾಜು ಅರಸು ಅವರ ದೂರದೃಷ್ಟಿಯ ಚಿಂತನೆಗಳ ಬಗ್ಗೆ ಅಧ್ಯಯನ ನಡೆಸಿ, ಅದನ್ನು ತಮ್ಮ

ಬಂಟ್ವಾಳ: ದೇವರಾಜ್ ಅರಸ್ 109ನೇ ಜನ್ಮದಿನ ಆಚರಣೆ Read More »

ಕರಾವಳಿ

ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ       ವಿದ್ಯಾರ್ಥಿನಿ ಅರೆಸ್ಟ್                

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 20.  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿರುವ ಆರೋಪ ವಿದ್ಯಾರ್ಥಿನಿಯ ಮೇಲಿದೆ.    

ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ       ವಿದ್ಯಾರ್ಥಿನಿ ಅರೆಸ್ಟ್                 Read More »

ರಾಷ್ಟ್ರೀಯ ನ್ಯೂಸ್

ಮರಿಯೊಂದಿಗೆ ಚಿರತೆ ಪ್ರತ್ಯಕ್ಷ      ಗ್ರಾಮಸ್ಥರಿಗೆ ಆತಂಕ              

(ನ್ಯೂಸ್ ಕಡಬ) newskadaba.c0m ವಿಜಯಪುರ, ಆ. 20.  ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ ಬಳಿ ನಿನ್ನೆ ರಾತ್ರಿ ಚಿರತೆ ಹಾಗೂ ಮರಿಗಳು ಕಾಣಿಸಿಕೊಂಡಿವೆ. ತಮ್ಮ ಜಮೀನಿನ ಬಳಿ ಕಾಡು ಪ್ರಾಣಿಗಳನ್ನು ಗಮನಿಸಿದ ಸ್ಥಳೀಯ ರೈತ ಸುರೇಶ ಕುಬಕಡ್ಡಿ ಅವರು ಈ ದೃಶ್ಯಗಳನ್ನು ಮೊದಲು ವರದಿ ಮಾಡಿದ್ದಾರೆ. ಮಹಾದೇವ ಕೋಲ್ಕಾರ್ ಎಂಬುವವರ ಜಮೀನಿನ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ತಾಯಿ ಚಿರತೆ ಮತ್ತು ಅದರ ಮರಿಗಳ ಚಲನವಲನ ಜಮೀನಿನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ

ಮರಿಯೊಂದಿಗೆ ಚಿರತೆ ಪ್ರತ್ಯಕ್ಷ      ಗ್ರಾಮಸ್ಥರಿಗೆ ಆತಂಕ               Read More »

ಕರ್ನಾಟಕ

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ರಾಜ್ಯದಲ್ಲಿ 2000 ಶಾಲೆಗಳನ್ನು ಸಿಎಸ್‌‍ಆರ್‌ ನಿಧಿಯಡಿ ಅಭಿವೃದ್ದಿಪಡಿಸಲು ಗುರುತಿಸಲಾಗಿದ್ದು, ಉದ್ಯಮಿಗಳು ಇವುಗಳಲ್ಲಿ ಯಾವುದೇ ಶಾಲೆಗಳಲ್ಲಿ ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಸಮಾವೇಶ -2024ರಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನತೆ ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಊರು ತೊರೆದು ಬೆಂಗಳೂರಿಗೆ ವಲಸೆ ಬರುವುದನ್ನು ತಡೆಯಲು

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಆದೇಶ Read More »

ಕರ್ನಾಟಕ

ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣ ಕಳ್ಳತನ      ಸಮೀಪದ ಶಾಲೆಯಲ್ಲಿ ಪತ್ತೆ..!                           

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 20.  ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣವನ್ನು ಕದ್ದ ಕಳ್ಳ, ಅದನ್ನು ಸಮೀಪದ ಶಾಲೆಯೊಂದರಲ್ಲಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ. ದೇಗುಲದಲ್ಲಿ ಸತ್ಯನಾರಾಯಣ ಪೂಜೆ ನಡೆದಿದ್ದು, ಹಣ ಪತ್ತೆಯಾದ ಪವಾಡ ಎಂದು ಸ್ಥಳೀಯರು ತಿಳಿಸಿದ್ದಾರೆ. ದೇವಸ್ಥಾನದ ಅರ್ಚಕರ ಕಚೇರಿಯಿಂದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಜೊತೆಗೆ ಪಕ್ಕದ ಮೂರು ಮನೆಗಳಲ್ಲಿ ಅಲ್ಪಸ್ವಲ್ಪ ಹಣವನ್ನೂ ಕದ್ದಿದ್ದಾನೆ ಎನ್ನಲಾಗಿದೆ.  

ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣ ಕಳ್ಳತನ      ಸಮೀಪದ ಶಾಲೆಯಲ್ಲಿ ಪತ್ತೆ..!                            Read More »

ಕರಾವಳಿ

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 20.  ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೋಕಲದ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಎಂದು ಗುರುತಿಸಲಾಗಿದೆ. ಮುಂಜಾನೆ 5 ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು  ಎನ್ನಲಾಗಿದೆ.  

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಿ ಪದಕ ಗೆದ್ದ ನೀರಜ್ ​ಗೆ 4 ಕೋಟಿ ರೂ.- ಕಂಚಿನ ಪದಕ ಗೆದ್ದ ಮನು ಭಾಕರ್ ​ಗೆ 5 ಕೋಟಿ ರೂ. ಬಹುಮಾನ      

(ನ್ಯೂಸ್ ಕಡಬ) newskadaba.c0m ಹರಿಯಾಣ, ಆ. 20.  ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ. ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ನೀಡಲಾಗಿದೆ. ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ

ಬೆಳ್ಳಿ ಪದಕ ಗೆದ್ದ ನೀರಜ್ ​ಗೆ 4 ಕೋಟಿ ರೂ.- ಕಂಚಿನ ಪದಕ ಗೆದ್ದ ಮನು ಭಾಕರ್ ​ಗೆ 5 ಕೋಟಿ ರೂ. ಬಹುಮಾನ       Read More »

ಕ್ರೀಡಾ ನ್ಯೂಸ್
Scroll to Top