ನ್ಯೂಸ್ ಕಡಬ

‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಕಾಂಗ್ರೆಸ್ಸಿನವರು ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದಾರೆ, ಅವರನ್ನು ನಿಂದಿಸಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋ಼ಷಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪ್ರಾಸಿಕ್ಯೂಷನ್ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಹಕ್ಕಿದೆ, ಮಾಡಲಿ; ಆದರೆ, ಒಬ್ಬ ಹಿಂದುಳಿದ, ದಲಿತ ವರ್ಗದ ರಾಜ್ಯಪಾಲರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.  

‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ      Read More »

ಕರ್ನಾಟಕ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕಾಪು, ಆ. 20.  ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. 2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.   ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ನೀಡಿರುವ ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.    

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ   

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಆದ್ಯತೆ ನೀಡಿ ಮುಖ್ಯಮಂತ್ರಿಗಳು ಕ್ಲೀನ್‌ಚಿಟ್ ನೀಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಿಡಿ ಕಾರಿದ್ದಾರೆ. ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕುರಿತು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವನ್ ಡಿಸೋಜಾ ಹೇಳಿಕೆಗಳು ಅಸಂವಿಧಾನಿಕವಾಗಿದ್ದು, ಪೊಲೀಸರು ಸ್ವಯಂಪ್ರೇರಿತ

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ    Read More »

ಕರಾವಳಿ

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ಸುಮಾರು 5.970 ಕಿ.ಲೋ. ಗಾಂಜಾ ಸಹಿತ ಓರ್ವನನ್ನು ರೈಲ್ವೆ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ (27) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್ ನಲ್ಲಿ ಸಂಶಯಾಸ್ಪದಾಗಿ ನಿಂತುಕೊಂಡಿದ್ದ. ಈ ಸಂದರ್ಭ ಈತನನ್ನು ಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ವರದಿ ತಿಳಿದುಬಂದಿದೆ.

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                            Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 20.  ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್‌ 21 ರಿಂದ 23ರವರೆಗೆ ಪೋಲೆಂಡ್‌ ಮತ್ತು ಉಕ್ರೇನ್‌ ದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ತನ್ಮಯ ಲಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಗಸ್ಟ್‌ 21 ಮತ್ತು 22 ರಂದು ಪ್ರಧಾನಿ ನರೇಂದ್ರ ಮೋದಿ, ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಲಿದ್ದಾರೆ. 45 ವರ್ಷಗಳವರೆಗೆ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳಿದ್ದು, ಈ ಭೇಟಿ ಐತಿಹಾಸಿಕವಾಗಿದೆ

ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 20.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿರುವ ಮಣ್ಣು ತೆರವು ಕಾರ್ಯ ಸಂಪೂರ್ಣಗೊಂಡಿದ್ದು, ರೈಲು ಸಂಚಾರ ಮತ್ತೆ ಆರಂಭಗೊಂಡಿದೆ. ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.    

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ Read More »

ಕರಾವಳಿ

ವರ ನಾಪತ್ತೆ..!    ಮದುವೆ ರದ್ದು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 20.  ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು

ವರ ನಾಪತ್ತೆ..!    ಮದುವೆ ರದ್ದು..!       Read More »

ಕರಾವಳಿ

UPSC ಪಾಸ್ ಮಾಡಿ IAS ಅಧಿಕಾರಿಯಾದ ದಿವ್ಯಾಂಶು ನಿಗಮ್

(ನ್ಯೂಸ್ ಕಡಬ) newskadaba.c0m ಉತ್ತರಪ್ರದೇಶ, ಆ. 20.  ಇಂಜಿನಿಯರ್ ಓದಿರುವ ಐಎಎಸ್ ದಿವ್ಯಾಂಶು ನಿಗಮ್ ಅವರು ತಂದೆಯ ಕನಸಿನಂತೆ ಐಎಎಸ್ ಅಧಿಕಾರಿಯಾಗಿದ್ದಾರೆ. ದಿವ್ಯಾಂಶು ನಿಗಮ್ ಉತ್ತರ ಪ್ರದೇಶದ ರಾಜಧಾನಿ ಲಕ್ನೋ ನಿವಾಸಿ. ಅವರ ತಂದೆ ಎಸ್ ಕೆ ನಿಗಮ್ ಯುಪಿ ಕೇಡರ್ ನ ಐಎಫ್ಎಸ್ ಅಧಿಕಾರಿಯಾಗಿದ್ದರು. ದಿವ್ಯಾಂಶು ಸಹರಾನ್ ಪುರದ ಸೇಂಟ್ ನಲ್ಲಿ 10 ನೇ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಮೇರಿಸ್ ಸ್ಕೂಲ್ ಮತ್ತು ಕಾನ್ಪುರದ ಕಲ್ಯಾಣಪುರದಲ್ಲಿರುವ DPS ನಿಂದ 12ನೇ ತರಗತಿ ಪೂರೈಸಿದ್ದಾರೆ. ಐಐಟಿ ಜೆಇಇ

UPSC ಪಾಸ್ ಮಾಡಿ IAS ಅಧಿಕಾರಿಯಾದ ದಿವ್ಯಾಂಶು ನಿಗಮ್ Read More »

ಕರ್ನಾಟಕ
Scroll to Top