ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಸಿಆರ್ಝಡ್ ಪ್ರದೇಶದಲ್ಲಿ ಮರಳು ತೆರವು ಹಾಗೂ ಲೋಡಿಂಗ್ ಕಾರ್ಯಗಳನ್ನು ಯಂತ್ರಗಳ ಮೂಲಕ ನಡೆಸಿದರೆ ಅಂತಹವರ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ ನೀಡಿದ್ದಾರೆ. ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅನಧಿಕೃತ ಉಪ ಖನಿಜ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರಳು ತೆಗೆಯಲು ಯಾವುದೇ […]
ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ Read More »
ಕರಾವಳಿ









