ನ್ಯೂಸ್ ಕಡಬ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 19.  ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ […]

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್ ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಚೆನ್ನೈ, ಆ. 19.  ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರಾಕೇಶ್‌ ಪಾಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಚೆನ್ನೈಗೆ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್

ಮಾಜಿ ಮುಖ್ಯಮಂತ್ರಿ ‘ಆನೆಗುಡ್ಡೆ ಶ್ರೀ ವಿನಾಯಕ ದೇವಾಸ್ಥಾನ’ಕ್ಕೆ ಆಗಮನ

(ನ್ಯೂಸ್ ಕಡಬ) newskadaba.c0m ಕೋಟ, ಆ. 19.  ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಕುಟುಂಬ ಸಮೇತ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ದೇವರ ಪ್ರಸಾದ ನೀಡಿ ಅವರನ್ನು ಗೌರವಿಸಿ ಸನ್ಮಾನಿಸಿದರು. ವಿಶ್ರಾಂತ ಆಡಳಿತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿಗಳಾದ ಕೆ. ನಿರಂಜನ ಉಪಾಧ್ಯಾಯ, ಕೆ.ಪದ್ಮನಾಭ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ಅರ್ಚಕ

ಮಾಜಿ ಮುಖ್ಯಮಂತ್ರಿ ‘ಆನೆಗುಡ್ಡೆ ಶ್ರೀ ವಿನಾಯಕ ದೇವಾಸ್ಥಾನ’ಕ್ಕೆ ಆಗಮನ Read More »

ಕರಾವಳಿ

ಕಾನೂನು ಬದಲಾವಣೆಗೆ ಆಗ್ರಹ..!        ನಟ ಶೈನ್ ಶೆಟ್ಟಿ ಆಕ್ರೋಶ..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಕೊಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ನಡೆದಂತಹ ವೈದ್ಯೆಯ ಅತ್ಯಾಚಾರ ಕೊಲೆ ವಿಚಾರಕ್ಕೆ ದೇಶವೇ ಆಕ್ರೋಶಗೊಂಡಿದೆ. ಇದೀಗ ಇದೇ ವಿಚಾರವಾಗಿ ನಟ, ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ನಟ ಕಾನೂನು ಬದಲಾವಣೆಗೆ ಆಗ್ರಹಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡದೊಂದು ನೋಟ್ ಬರೆದು ಶೈನ್ ಶೆಟ್ಟಿ ಬದಲಾಗಲೇಬೇಕು ಕಾನೂನು ಎಂದು ಕೇಳಿಕೊಂಡಿದ್ದಾರೆ. ಶಾಸನಾತ್ಮಕ ತಿದ್ದುಪಡಿಯ ಮೂಲಕ ಮತ್ತು ಸಾಂವಿಧಾನಿಕ ಸವಾಲಿನ ಮೂಲಕ ಎರಡು ರೀತಿಯಲ್ಲಿ ಭಾರತದಲ್ಲಿನ ಕಾನೂನುಗಳನ್ನು ಬದಲಾಯಿಸಬಹುದು

ಕಾನೂನು ಬದಲಾವಣೆಗೆ ಆಗ್ರಹ..!        ನಟ ಶೈನ್ ಶೆಟ್ಟಿ ಆಕ್ರೋಶ..!        Read More »

ಕರ್ನಾಟಕ

ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 17.  ಇತ್ತೀಚೆಗಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದ, ಕುಂದಾಪುರ ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ ದೇವಸ್ಥಾನದ ಜೀರ್ಣೋದ್ಧಾರ ಮಾಡಲಾಗಿತ್ತು. ಅಂದಾಜು 40 ಸಾವಿರಕ್ಕೂ ಅಧಿಕ ನಗದನ್ನು ಕಳ್ಳ ಕಳವು ಮಾಡಿದ್ದು, ಈ ಹಣವನ್ನು ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳ ಪರಾರಿಯಾಗಿದ್ದು, ಈತನ ಕಳ್ಳತನದ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಕುಂದಾಪುರ: ದೇವಾಸ್ಥಾನದಲ್ಲಿ ಕಳ್ಳತನ ಕೃತ್ಯ..! Read More »

ಕರಾವಳಿ

ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ            

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಗಸ್ಟ್ 20ರಿಂದ 2025 ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಾರಂಭಿಸುತ್ತದೆ. ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಿಂದ ಮೃತರ ಹೆಸರುಗಳನ್ನು ತೆಗೆದುಹಾಕುವುದು, ತಿದ್ದುಪಡಿ, ಸೇರ್ಪಡೆಯನ್ನು ಮಾಡಲಿದ್ದು, ಕಂದಾಯ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ (DEO) ಮತ್ತು ಪಾಲಿಕೆ ಮುಖ್ಯಸ್ಥ ತುಷಾರ ಗಿರಿನಾಥ್ ಮನವಿ ಮಾಡಿದರು

ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ             Read More »

ಕರ್ನಾಟಕ

ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                    

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ದೇಹದ ತೂಕ ಹೆಚ್ಚಳದಿಂದ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ವಿನೇಶ್ ಫೋಗಟ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಜಯ ಘೋಷಣೆ ಕೂಗಿ ಅಭಿನಂದನೆ ಸಲ್ಲಿಸಿದರು.ಈ ವೇಳೆ ಭಾವುಕರಾದ ವಿನೇಶ್, ದೇಶದ ಜನರಿಂದ ಇಷ್ಟೊಂದು ಪ್ರೀತಿ ಮತ್ತು

ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                     Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ, ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್‌ 4 ರಂದು ನಡೆಯಲಿದೆ ಎಂದರು.              

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ Read More »

ರಾಷ್ಟ್ರೀಯ ನ್ಯೂಸ್

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಶಿವರುದ್ರಯ್ಯ (49) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                              Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top