ನ್ಯೂಸ್ ಕಡಬ

ನಡುಗಲ್ಲಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಭವನದ ಕಾಮಗಾರಿ ವೀಕ್ಷಿಸಿದ ಶಾಸಕರು

(ನ್ಯೂಸ್ ಕಡಬ) newskadaba.com ನಡುಗಲ್ಲು ನ. 15: ತಲೆ ಎತ್ತಲಿರುವ ಸಭಾಭವನದ ಕಾಮಗಾರಿಯನ್ನು ಸುಳ್ಯ ಶಾಸಕ ಎಸ್ ಅಂಗಾರರವರು ಇಂದು ವೀಕ್ಷಣೆ ಮಾಡಿದ್ದಾರೆ. ನಾಲ್ಕೂರು ಗ್ರಾಮದ ನಡುಗಲ್ಲಿನಲ್ಲಿ ಯುವಕ ಮಂಡಲ ನಡುಗಲ್ಲು ಮತ್ತು ದುರ್ಗಾಪರಮೇಶ್ವರಿ ವನಿತಾ ಸಮಾಜ ನಡುಗಲ್ಲು ಇವುಗಳ ಜಂಟಿ ಆಶ್ರಯದಲ್ಲಿ ಸಭಾಭವನ ರೂಪುಗೊಳ್ಳಲಿದ್ದು ಕೆಲಸ ಭರದಿಂದ ಸಾಗುತ್ತಿದ್ದೆ. ಸುಮಾರು 50 ಲಕ್ಷ ವೆಚ್ಚದ ಸಭಾಭವನ ನಿರ್ಮಾಣವಾಗಲಿದ್ದು, ಇದರಲ್ಲಿ ಎರಡೂ ಸಂಸ್ಥೆಗಳಿಗೆ ಪ್ರಥಮ ಮಹಡಿಯಲ್ಲಿ ಕಚೇರಿ ತಳ ಮಡಿಯಲ್ಲಿ ವೇದಿಕೆ, ವೇದಿಕೆಯ ಎರಡು ಬದಿ ಗ್ರೀನ್ ರೂ […]

ನಡುಗಲ್ಲಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಭವನದ ಕಾಮಗಾರಿ ವೀಕ್ಷಿಸಿದ ಶಾಸಕರು Read More »

ಕರಾವಳಿ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 15: ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ.   ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂಟೋ ಕಣ್ಣಾಸ್ಪತ್ರೆಗೆ ದಾಖಲಾಗಿದ್ದು, ಈತನ ಎರಡೂ ಕಣ್ಣುಗಳಿಗೂ ತೀವ್ರ ಹಾನಿಯಾಗಿದೆ. ಸುವೇಲ್ ನಿನ್ನೆ ರಾತ್ರಿ ಪಟಾಕಿ ಹೂವಿನ ಕುಂಡ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.! Read More »

ಕರಾವಳಿ

ಏಳನೇ ಬಾರಿಗೆ ಮತ್ತೆ ಬಿಹಾರ ಸಿಎಂ ಪಟ್ಟ ಅಲಂಕರಿಸಿದ ನಿತೀಶ್​ ಕುಮಾರ್​

(ನ್ಯೂಸ್ ಕಡಬ) newskadaba.com ಬಿಹಾರ ನ. 15: ಬಿಹಾರ ಮುಖ್ಯಮಂತ್ರಿ ಪಟ್ಟಕ್ಕೆ ನಿತೀಶ್​ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಬಹಳ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಎನ್​ಡಿಎ ಸರ್ಕಾರಕ್ಕೆ ಅಧಿಕಾರ ಸಿಕ್ಕಿದ್ದು, ನಿತೀಶ್​ ಕುಮಾರ್​ಗೆ ಮತ್ತೆ ಸಿಎಂ ಪಟ್ಟ ಕಟ್ಟಲು ಎನ್​ಡಿಎ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಇಂದು ನಡೆದ ಎನ್​ಡಿಎ ಸಭೆಯಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್​ ಕುಮಾರ್​ ಅವರನ್ನು ಆಯ್ಕೆ ಮಾಡಲಾಗಿದೆ.   ಜೆಡಿಯು ಕಡಿಮೆ ಸ್ಥಾನ ಗೆದ್ದರೂ ನಿತೀಶ್​ಗೆ ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗುವ

ಏಳನೇ ಬಾರಿಗೆ ಮತ್ತೆ ಬಿಹಾರ ಸಿಎಂ ಪಟ್ಟ ಅಲಂಕರಿಸಿದ ನಿತೀಶ್​ ಕುಮಾರ್​ Read More »

ರಾಷ್ಟ್ರೀಯ ನ್ಯೂಸ್

ನ. 18 ರಂದು ಕೆ.ಎಂ.ಎಫ್. ವತಿಯಿಂದ ಕೌಶಲ್ಯಾಭಿವೃದ್ಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 15: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಮತ್ತು ದ.ಕ ಜಿಲ್ಲಾಸಹಕಾರಿ ಯೂನಿಯನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ‘ಕೊರೋನಾ ಸೋಂಕು-ಆತ್ಮನಿರ್ಭರ ಭಾರತ -ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯಯೊಂದಿಗೆ ‘ವ್ಯವಹಾರ ಉದ್ಯೋಗ ಕಳೆದುಕೊಂಡವರು, ಭಾಧಿತರು ಪುನರುದ್ಯೋಗಸ್ಥರಾಗಲು ಕೌಶಲ್ಯಾಭಿವೃದ್ಧಿ’ ದಿನಾಚರಣೆ ನವೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಮಂಗಳೂರು ಕುಲಶೇಖರ ಡೇರಿ ಆವರಣದಲ್ಲಿ ನಡೆಯಲಿದೆ.     ಮಂಗಳೂರು

ನ. 18 ರಂದು ಕೆ.ಎಂ.ಎಫ್. ವತಿಯಿಂದ ಕೌಶಲ್ಯಾಭಿವೃದ್ಧಿ ದಿನಾಚರಣೆ Read More »

ಕರಾವಳಿ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ

(ನ್ಯೂಸ್ ಕಡಬ) newskadaba.com ಕೋಲ್ಕತಾ ನ. 15: ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ. 85 ವರ್ಷದ ಸೌಮಿತ್ರ ಚಟರ್ಜಿಯವರು ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸೌಮಿತ್ರ ಚಟರ್ಜಿಯವರು ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ, ‌ ಅವರ ಆರೋಗ್ಯದಲ್ಲಿ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಕಂಬಳ ಆಯೋಜನೆಗೆ ಕೇಂದ್ರದ ಮುಂದಿನ ಗೈಡ್ ಲೈನ್ಸ್ ಬಳಿಕ ನಿರ್ಧಾರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 15: ತುಳುನಾಡಿನ ಜಾನಪದ ಕ್ರೀಡೆ ಕಂಬಳ ಆಯೋಜನೆಗೆ ಕೇಂದ್ರ ಸರಕಾರದ ಮುಂದಿನ ಗೈಡ್‌ಲೈನ್ಸ್‌ ಬಳಿಕ ನಿರ್ಧರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದಾರೆ. ಧಾರ್ಮಿಕ ನಂಬಿಕೆ ಮತ್ತು ಕೃಷಿ ಸಂಸ್ಕೃತಿಯನ್ನೊಳಗೊಂಡ ತುಳುನಾಡಿನ ಜಾನಪದ ಕ್ರೀಡೆ ಕಂಬಳ ನಡೆಸಲು ಜಿಲ್ಲಾಡಳಿತ ಉತ್ಸುಕವಾಗಿದೆ ಮತ್ತು ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೋಟ ತಿಳಿಸಿದರು.ಜಾನಪದ ಕ್ರೀಡೆ ಕಂಬಳದ ಹಿಂದೆ

ಕಂಬಳ ಆಯೋಜನೆಗೆ ಕೇಂದ್ರದ ಮುಂದಿನ ಗೈಡ್ ಲೈನ್ಸ್ ಬಳಿಕ ನಿರ್ಧಾರ Read More »

ಕರಾವಳಿ

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಾಣಿಬೆಟ್ಟು ನ. 15: ಮಾಣಿಬೆಟ್ಟುವಿನ ಸಂತೋಷ್ ಎಂಬುವರು ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ಪರಮೇಶ್ವರ ಗೌಡರ ಪುತ್ರ ಸಂತೋಷ್ ಎಂಬುವರು ನ.14 ರ ಶನಿವಾರ ರಾತ್ರಿ ತಿಮೆಟ್ ಕುಡಿದಿದ್ದಾರೆ. ಇದನ್ನ ಅರಿತ ಮನೆಯವರು ತಕ್ಷಣವೇ ಸಂತೋಷ್ ರವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ನಿಧನರಾಗಿದ್ದಾರೆ. ಇನ್ನು, ಇವರು ಯಾವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ ಸಹೋದರ,

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪೆರುವಾಜೆ ನ. 15: ಪೆರುವಾಜೆಯ ನೀರ್ಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತ ಪಟ್ಟಿದ್ದಾರೆ. ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ನೀರ್ಕಜೆ ಎಲ್ಯಣ್ಯ ಗೌಡರವರು ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.     ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಎಲ್ಯಣ್ಯ ಗೌಡರವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.      

ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 15: ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರವು ಶನಿವಾರ ರಾತ್ರಿ ಸಮಾಪನಗೊಂಡಿದೆ. ಗ್ರಾಮ ವಿಕಾಸ ಸಮಿತಿ, ಮಂಗಳೂರು ವಿಭಾಗ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಪುತ್ತೂರು ಸಹಕಾರ ಭಾರತಿ ದ.ಕ ಜಿಲ್ಲೆ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ, ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೇಷಿ ಪತ್ತಿನ ಸರಕಾರಿ ಸಂಘ ನಿಯಮಿತ ಸುಬ್ರಹ್ಮಣ್ಯ ಇವುಗಳ ಸಹಯೋಗದೊಂದಿಗೆ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ Read More »

ಕರಾವಳಿ

ಪುತ್ತೂರು: ಬೆಂಕಿ ಅವಘಡ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ.14: ಇಂದು ಮುಂಜಾನೆ ಮಾಣಿ ಮೈಸೂರು ರಸ್ತೆಯ ಬೈಪಾಸ್ ಶ್ರೀ ಮಂಗಳ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಕಂಪನಿಯ ವಸ್ತುಗಳ  ಪವನ್ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.   ಸಂಸ್ಥೆಯ ಮಾಲಕ ಮಂಜುನಾಥ್ ಅವರು ಮುಂಜಾನೆ ಸಂಸ್ಥೆಯನ್ನು ತೆರೆಯುವ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.  

ಪುತ್ತೂರು: ಬೆಂಕಿ ಅವಘಡ..! Read More »

ಕರಾವಳಿ
Scroll to Top