ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ
(ನ್ಯೂಸ್ ಕಡಬ) newskadaba.com ಬಂಟ್ವಾಳ , ನ.14: ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಗ್ರಾ. ಪಂ. ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪರ್ವತಮುಖಿ ಫ್ರೆಂಡ್ಸ್ ಆಶ್ರಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ ಕಳೆದ ದಿನ ನಡೆಯಿತು. ದೇವಸ್ಥಾನದಿಂದ ಜಾಗೃತಿ ಜಾಥಾವು ಆರಂಭಗೊಂಡ ಬಳಿಕ ಕೊರೋನಾ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕರಿಗೆ ಮತ್ತು ಆಗಮಿಸಿದ ಎಲ್ಲಾ ಭಕ್ತರಿಗೆ ಭಿತ್ತಿ ಪತ್ರ ನೀಡಲಾಯಿತು. ಕೊರೋನಾ ಜಾಗೃತಿ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ Read More »
ಕರಾವಳಿ









