ನ್ಯೂಸ್ ಕಡಬ

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ

(ನ್ಯೂಸ್ ಕಡಬ) newskadaba.com ಬಂಟ್ವಾಳ , ನ.14: ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಗ್ರಾ. ಪಂ. ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪರ್ವತಮುಖಿ ಫ್ರೆಂಡ್ಸ್ ಆಶ್ರಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ ಕಳೆದ ದಿನ ನಡೆಯಿತು.   ದೇವಸ್ಥಾನದಿಂದ ಜಾಗೃತಿ ಜಾಥಾವು ಆರಂಭಗೊಂಡ ಬಳಿಕ ಕೊರೋನಾ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕರಿಗೆ ಮತ್ತು ಆಗಮಿಸಿದ ಎಲ್ಲಾ ಭಕ್ತರಿಗೆ ಭಿತ್ತಿ ಪತ್ರ ನೀಡಲಾಯಿತು. ಕೊರೋನಾ ಜಾಗೃತಿ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ Read More »

ಕರಾವಳಿ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ನ.14: ಕರೋಪಾಡಿ ಗ್ರಾಮದ ಕುರೋಮೂಲೆ ಎಂಬಲ್ಲಿ ವ್ಯಕ್ತಿಯೊಬ್ಬ ಮಾನಸಿಕವಾಗಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರೋಪಾಡಿ ಗ್ರಾಮದ ಕುರೋಮೂಲೆ ನಿವಾಸಿ ಸತೀಶ್(39) ಎಂದು ಗುರುತಿಸಲಾಗಿದೆ.     ಸತೀಶ್ ಅವರು ವಿಪರೀತ ಕುಡಿತ ಚಟವನ್ನು ಹೊಂದಿದ್ದು, ಕುಡಿತದ ಚಟ ಹೆಚ್ಚಾಗಿ ಮಾನಸಿಕವಾಗಿ ನೊಂದುಕೊಂಡಿದ್ದರು. ಇದೇ ಕಾರಣದಿಂದಾಗಿ ಈ ಹಿಂದೆ ಮೂರು ಬಾರಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸತೀಶ್ ಅವರ ಪತ್ನಿ ಕೂಲಿ ಕೆಲಸಕ್ಕೆ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧ ➤ ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ. 14: ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ವಾರಕ್ಕೊಂದು ಪ್ರತಿಭಟನೆ ಆಯೋಜಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ .ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಹಸ್ತಾಂತರಿಸಿದ ಹಲವು ದಿನಗಳ ಬಳಿಕ, ಕಾಂಗ್ರೆಸ್ ಮುಖಂಡರು ಎಚ್ಚೆತ್ತುಕೊಂಡಿದ್ದಾರೆ. ಇದೀಗ ಮಾಜಿ ಶಾಸಕ ಅಭಯಚಂದ್ರ ಜೈನ್ ವಿಮಾನ ನಿಲ್ದಾಣ ನಿರ್ವಹಣೆ ಖಾಸಗೀಕರಣಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.   “ಪ್ರಧಾನಿ  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ

ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧ ➤ ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ Read More »

ಕರಾವಳಿ

ಕಡಬ ತಾಲೂಕು ಕ್ರೀಡಾಧಿಕಾರಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ನ.13: ಕಡಬ ತಾಲೂಕು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ತಾಲೂಕು ಕ್ರೀಡಾಧಿಕಾರಿಯಾಗಿ ಎಣ್ಮೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್.ರವರು ನ.7 ರಂದು ಅಧಿಕಾರ ಸ್ವೀಕರಿಸಿದ್ದಾರೆ.     ಪ್ರಸ್ತುತ ಎಣ್ಮೂರು ಪ್ರೌಢಶಾಲೆಯಲ್ಲಿ ಸತತ 12 ವರ್ಷಗಳಿಂದ ಕೆಲಸ ನಿರ್ವಹಿಸುತಿದ್ದು, ಹಿಂದೆ ಪುತ್ತೂರಿನ ಕೊಂಬಾರು, ರಾಮಕುಂಜ, ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರು ಕಬ್ಬಡ್ಡಿ ರಾಷ್ಟ್ರೀಯ ತೀರ್ಪುಗಾರರಾಗಿದ್ದು, ಖೋ ಖೋ ಆಟದ ರಾಜ್ಯ ಮಟ್ಟದ ತೀರ್ಪುಗಾರರು. ಸುಳ್ಯ ತಾಲೂಕು ದೈಹಿಕ

ಕಡಬ ತಾಲೂಕು ಕ್ರೀಡಾಧಿಕಾರಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್ ನೇಮಕ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಕಡಬ, ನ.13: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ 6 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಡಬ ತಾಲೂಕಿನ ಶಿರಾಡಿ ಕೊಣಾಜೆಯ 75 ವರ್ಷದ ಮಹಿಳೆಯಲ್ಲಿ ಹಾಗೂ ಪುತ್ತೂರು ತಾಲೂಕಿನ 61 ವರ್ಷದ ವ್ಯಕ್ತಿ, ಕೆಮ್ಮಿಂಜೆಯ 79 ವರ್ಷದ ವ್ಯಕ್ತಿ, ಸರ್ವೆಯ 39 ವರ್ಷದ ಮಹಿಳೆ, ಪಡುವನ್ನೂರಿನ 28 ವರ್ಷದ ವ್ಯಕ್ತಿ, ಕರ್ನೂರಿನ 32 ವರ್ಷದ ವ್ಯಕ್ತಿ ಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ Read More »

ಕರಾವಳಿ

ಹರಿಹರ: ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಹರಿಹರ, ನ.13: ಕಳೆದ ದಿನ ಹರಿಹರ ದೇವಸ್ಥಾನದಲ್ಲಿ ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ ಕಾರ್ಯಕ್ರಮವನ್ನು ಹರಿಹರಪಲ್ಲತ್ತಡ್ಕ ಕೇಶವ ಮೂರ್ತಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.     ಕಾರ್ಯಕ್ರಮದಲ್ಲಿ ಮೈಸೂರಿನ ಡಾ. ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿದ್ದು, ವಿವಿಧ ಗಿಡಮೂಲಿಕೆಗಳ, ಸಂಬಾರು ವಸ್ತುಗಳ ಪರಿಚಯದ, ಉಪಯೋಗಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಹಾಗೂ ಆರೋಗ್ಯ ಕಾಪಾಡುವ ಬಗ್ಗೆ ಮಾಗಿತಿ ನೀಡಿದರು. ಕೇಂದ್ರ ಕ್ಷೇತ್ರ ಸಂಯೋಜಕರಾದ ಸದಾಶಿವ ಬೆಂಗಳೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.    

ಹರಿಹರ: ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ Read More »

ಕರಾವಳಿ

ಶೀಘ್ರದಲ್ಲೇ ಭಾರತಕ್ಕೆ ಹೊಸ ಅವತಾರದಲ್ಲಿ ಪಬ್‍ಜಿ ಎಂಟ್ರಿ

(ನ್ಯೂಸ್ ಕಡಬ) newskadaba.com ನವದೆಹಲಿ ನ. 13: ಶೀಘ್ರದಲ್ಲಿಯೇ ಪಬ್‍ಜಿ ಮೊಬೈಲ್ ಗೇಮ್ ಭಾರತಕ್ಕೆ ಹೊಸ ಅವತಾರದಲ್ಲಿ ಎಂಟ್ರಿ ನೀಡಲಿದೆ ಎಂದು ಸೌಥ್ ಕೊರಿಯನ್ ಪಬ್‍ಜಿ ಕಾರ್ಪೋರೇಷನ್ ಇಂದು ಘೋಷಣೆ ಮಾಡಿದೆ.ಕೇವಲ ಭಾರತದ ಮಾರುಕಟ್ಟೆಗಾಗಿ ಪಬ್‍ಜಿ ಗೇಮ್ ಹೊಸ ಸ್ವರೂಪದಲ್ಲಿ ಬರಲಿದೆ ಎಂದು ಕಂಪನಿ ತನ್ನ ಘೋಷಣೆಯಲ್ಲಿ ಹೇಳಿದೆ. ಜೊತೆಗೆ ಇದರಲ್ಲಿ ಚೀನಾದ ಪಾಲುದಾರಿಕೆ ಇರಲ್ಲ ಎಂದು ಸ್ಪಷ್ಟನೆ ನೀಡಿದೆ.ಪಬ್‍ಜಿ ಕಾರ್ಪೋರೇಷನ್ ನ ಪೇರೆಂಟ್ ಕಂಪನಿ ಕ್ರ್ಯಾಫ್ಟನ್ ಇಂಕ್ ಭಾರತದಲ್ಲಿ 100 ಮಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡುವುದಾಗಿ

ಶೀಘ್ರದಲ್ಲೇ ಭಾರತಕ್ಕೆ ಹೊಸ ಅವತಾರದಲ್ಲಿ ಪಬ್‍ಜಿ ಎಂಟ್ರಿ Read More »

ರಾಷ್ಟ್ರೀಯ ನ್ಯೂಸ್

ಕಡಬ : ಯುವತಿಯ ನಂಬಿಸಲು ಹಿಂದು ಧರ್ಮೀಯನೆಂದು ನಾಟಕವಾಡಿದ.!

(ನ್ಯೂಸ್ ಕಡಬ) newskadaba.com ಕಡಬ ನ. 13: ಫೇಸ್ಬುಕ್ನಲ್ಲಿ ಯುವತಿಯ ಸ್ನೇಹ ಗಳಿಸಿ ಆಕೆಯೊಂದಿಗೆ ತೀರ್ಥಯಾತ್ರೆ ನಡೆಸಿ ಅಲ್ಲಿ ಭಾವಚಿತ್ರ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕು ಬಂಟ್ರ ಗ್ರಾಮದ ಮರ್ಧಾಳ ಪಾಲೆತ್ತಡ್ಕ ನಿವಾಸಿ ಅಬ್ದುಲ್ ರಜಾಕ್ ಎಂಬಾತ ತನ್ನ ಹೆಸರನ್ನು ಖುಷಿಕ್ ಯಾನೆ ಸಂಜು ಎಂದು ಪರಿಚಯಿಸಿಕೊಂಡಿದ್ದ. ನನಗೆ ಹೆತ್ತವರಿಲ್ಲ, ಉತ್ತಮ ಸ್ನೇಹಿತರನ್ನು ಬಯಸುತ್ತಿದ್ದೇನೆ ಎಂದು ಫೇಸ್ಬುಕ್ನಲ್ಲಿ ಕೌಕ್ರಾಡಿ ಗ್ರಾಮದ 24ರ ಹರೆಯದ

ಕಡಬ : ಯುವತಿಯ ನಂಬಿಸಲು ಹಿಂದು ಧರ್ಮೀಯನೆಂದು ನಾಟಕವಾಡಿದ.! Read More »

ಕರಾವಳಿ

ಉಳ್ಳಾಲ: ಕಳವುಗೈದ ಪಿಕಪ್ ವಾಹನ ಮತ್ತು ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ನ.13: ತೊಕ್ಕೊಟ್ಟುವಿನ ಕಲ್ಲಾಪುವಿನಿಂದ  ಪಿಕಪ್ ವಾಹನವನ್ನು ಕಳ್ಳನೋರ್ವ ಕದ್ದೊಯ್ದಿದ್ದಾನೆ. ಕಳವು ಮಾಡಿದ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯ ಚೇಳ್ಯಾರು ಬಳಿ ಮನೆಯ ಕಂಪೌಂಡಿಗೆ ಢಿಕ್ಕಿ ಹೊಡೆದಿದ್ದು, ಸುರತ್ಕಲ್ ಪೊಲೀಸರು ಕಳೆದ ದಿನ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು  ತಮಿಳುನಾಡು ಮೂಲದ ದಕ್ಷಿಣಮೂರ್ತಿ ಎಂದು ಗುರುತಿಸಲಾಗಿದೆ.  ತೊಕ್ಕೊಟ್ಟು ಕಲ್ಲಾಪು ಬಳಿಯಿರುವ ಸೂಪರ್ ಬಜಾರ್ ಎದುರು ನಿಲ್ಲಿಸಿದ್ದ ಪಿಕಪ್ ವಾಹನವನ್ನು ದಕ್ಷಿಣಮೂರ್ತಿಯವರು ಮಧ್ಯರಾತ್ರಿ ವೇಳೆ ಕಳವು ಮಾಡಿದ್ದಾರೆ. ಕಳವು ನಡೆಸಿದ ವಾಹನವನ್ನು ಕೊಂಡೊಯ್ಯುವ

ಉಳ್ಳಾಲ: ಕಳವುಗೈದ ಪಿಕಪ್ ವಾಹನ ಮತ್ತು ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿಯಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ➤ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ -DC ಜಿ.ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ ನ. 13: ಸರಕಾರದ ಆದೇಶದಂತೆ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಚ್ಚಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.   ಸಂಬಂಧಪಟ್ಟ ಇಲಾಖೆ ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆಯನ್ನು ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದು. ಸುಡುಮದ್ದು ಮಾರಾಟ ಮಾಡುವ ಮಳಿಗೆಯ ಸುತ್ತಮುತ್ತ ಪ್ರತಿನಿತ್ಯ ಸ್ಯಾನಿಟೈಸೇಷನ್‌ ಮಾಡಬೇಕು ಹಾಗೂ ಪಟಾಕಿ

ಉಡುಪಿಯಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ➤ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ -DC ಜಿ.ಜಗದೀಶ್ Read More »

ಕರಾವಳಿ
Scroll to Top