ಕೆದಿಲ : “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಗಾರದ ಸಮರೋಪ
(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 09: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.), ಶ್ರೀ ದೇವಿ ಭಜನಾ ಮಂಡಳಿ ಗಾಂಧಿನಗರ ಕೆದಿಲ ಮತ್ತು ಶ್ರೀ ದೇವಿ ಸ್ಪೋರ್ಟ್ಸ್ ಕ್ಲಬ್ ಗಾಂಧಿನಗರ ಕೆದಿಲ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಗಾಂಧಿನಗರ ಕೆದಿಲ ಶ್ರೀ ದೇವಿ ಸಭಾಭವನದಲ್ಲಿ ದಿನಾಂಕ 08-11-2020 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಶ್ರೀದೇವಿ ಭಜನಾ ಮಂಡಳಿಯ […]
ಕೆದಿಲ : “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಗಾರದ ಸಮರೋಪ Read More »
ಕರಾವಳಿ









