ಕೇರಳ: ಪರಿಶಿಷ್ಟ ಪಂಗಡ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್
(ನ್ಯೂಸ್ ಕಡಬ) newskadaba.com ಕೇರಳ ನ. 07: ಮೊದಲನೆ ಬಾರಿಗೆ ಕೇರಳದ ತಿರುವಾಂಕೂರು ದೇವಸ್ವಂ ಬೋರ್ಡ್(TDB)ನ ಅಡಿಯಲ್ಲಿ ನಿರ್ವಹಣೆಯಾಗುತ್ತಿರುವ ದೇವಾಲಯವೊಂದಕ್ಕೆ ಪರಿಶಿಷ್ಟ ಪಂಗಡದ ವ್ಯಕ್ತಿ ಅರ್ಚಕರಾಗಿ ನೇಮಕವಾಗಲಿದ್ದಾರೆ. TDB ಯೂ ಸ್ವಾಯತ್ತ ಸಂಸ್ಥೆಯಾಗಿದ್ದು, ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇರಿದಂತೆ ಕೇರಳದ ದಕ್ಷಿಣದಲ್ಲಿ 1,200 ದೇವಾಲಯಗಳನ್ನು ನಿರ್ವಹಿಸುತ್ತಿದೆ. ಈ ದೇವಾಲಯಗಳಲ್ಲಿ 18 ಪರಿಶಿಷ್ಟ ಜಾತಿ ಹಾಗೂ 1 ಪರಿಶಿಷ್ಟ ಪಂಗಡದ ಅರ್ಚಕರು ಸೇರಿ ಒಟ್ಟು 19 ಜನರನ್ನು ನೇಮಿಸಲು ತಿರುವಾಂಕೂರು ದೇವಸ್ವಂ ಬೋರ್ಡ್ ನಿರ್ಧರಿಸಿದೆ.”TDB ಅಡಿಯಲ್ಲಿ ಬರುವ […]
ಕೇರಳ: ಪರಿಶಿಷ್ಟ ಪಂಗಡ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್ Read More »
ರಾಷ್ಟ್ರೀಯ ನ್ಯೂಸ್









