ನ್ಯೂಸ್ ಕಡಬ

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

((ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 05. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಜು. 05. ಯುವತಿಯೋರ್ವರು ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಮರಕ್ಕೆ ಸಿಲುಕಿ ರಾತ್ರಿಯಿಡಿ ಒದ್ದಾಡಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ.   ಆತ್ಮಹತ್ಯೆಗೆ ಯತ್ನಿಸಿದ ಯವತಿಯನ್ನು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ಎಂದು ಗುರುತಿಸಲಾಗಿದ್ದು, ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು ಎನ್ನಲಾಗಿದೆ.     ವಿಚಾರ ತಿಳಿದು ಸ್ಥಳಕ್ಕೆ ಬಂದ

ಯುವತಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತೀಯ ಅಥ್ಲೆಟಿಕ್ಸ್‌ ನಲ್ಲಿ ಹೊಸ ಅಧ್ಯಾಯ ಅಂತರಾಷ್ಟ್ರೀಯ ಜಾವೆಲಿನ್ ಕೂಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 05. ರಾಜ್ಯ ರಾಜಧಾನಿ ಕ್ರೀಡಾಭಿಮಾನಿಗಳಿಗೆ ವಿಶ್ವದ ಶ್ರೇಷ್ಠ ಜಾವೆಲಿನ್ ಥ್ರೋ ಪಟುಗಳನ್ನು ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಸ್ಪರ್ಧಿಸುವುದನ್ನು ನೇರವಾಗಿ ನೋಡುವ ಅವಕಾಶ ಸಿಗಲಿದೆ ಎಂದು ವರದಿ ತಿಳಿಸಿದೆ. 2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು,ನೀರಜ್ ಸೇರಿ ಭಾರತದ ಐವರು ಹಾಗೂ ಏಳು

ಭಾರತೀಯ ಅಥ್ಲೆಟಿಕ್ಸ್‌ ನಲ್ಲಿ ಹೊಸ ಅಧ್ಯಾಯ ಅಂತರಾಷ್ಟ್ರೀಯ ಜಾವೆಲಿನ್ ಕೂಟ..! Read More »

ಕರ್ನಾಟಕ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) – ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಆಯೋಜನೆ

(ನ್ಯೂಸ್ ಕಡಬ) newskadaba.com ಡಿ. 10. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಟ್ಯೂಷನ್ ಕ್ಲಾಸ್ ನ್ನು ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದು, ಶಾಲಾ ಮಕ್ಕಳಿಂದ ಉದ್ಘಾಟನೆ ಮಾಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಪು ವಲಯದ ಮೇಲ್ವಿಚಾರಕರಾದ ಜಗದೀಶ್ ಸರ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಯೋಜನೆಯಿಂದ ನಡೆಸಲ್ಪಡುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಶಿಕ್ಷಕರಾದ ಪೂರ್ಣಿಮಾರವರು ಶಿಕ್ಷಣದ ಕುರಿತು ಖಾವಂದರಿಗೆ ಇರುವ ಚಿಂತನೆಗಳ ಬಗ್ಗೆ ಖುಷಿಪಟ್ಟರು. ಯೋಜನೆಯಿಂದ ಶಾಲೆಗಳಿಗೆ ದೊರೆಯುವ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) – ವಿಟ್ಲ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಆಯೋಜನೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಡಿ. 10. ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಸಾಕ್ಷರತಾ ಸಂಘದ ಮೂಲಕ ನಿಗದಿಪಡಿಸಿದ ಕಡಬ ತಾಲೂಕು ಮಟ್ಟದ ಸ್ಪರ್ಧೆಗಳು ರಾಮಕುಂಜದ ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಡಬದ ಸೈಂಟ್ ಜೋಕಿಮ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಎರಡು ಪ್ರಥಮ ಹಾಗೂ ಎರಡು ದ್ವಿತೀಯ ಸ್ಥಾನಗಳನ್ನು ಗಳಿಸಿದರು. ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಆಯಿಷತ್ ಅಫ್ರಾ ಪ್ರಥಮ ಸ್ಥಾನ ಹಾಗೂ

ಕಡಬ: ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ನ. 15. ಈಗಾಗಲೇ ರಾಜ್ಯದಲ್ಲಿ ‘ವಕ್ಫ್’ ವಿವಾದದಿಂದ ವಿಪಕ್ಷಗಳು ಹಾಗೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆಯೇ ಮುಸ್ಲಿಮರ ಖಬರಸ್ಥಾನಗಳಿಗೆ ಸರ್ಕಾರಿ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮತ್ತೊಂದು ವಿವಾದವನ್ನು ರಾಜ್ಯ ಸರ್ಕಾರ ಮೈ ಮೇಲೆ ಎಳೆದುಕೊಂಡಿಂತಾಗಿದೆ. ರಾಜ್ಯ ಸರಕಾರ ಖಬರಸ್ಥಾನಗಳಿಗೆ ಸರ್ಕಾರಿ ಕಂದಾಯ ಭೂಮಿ ನೀಡಲು ಮುಂದಾಗಿದೆ. ರಾಜ್ಯ ಸರ್ಕಾರದ ಈ ಆದೇಶ ಇದೀಗ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಸುಮಾರು 328 ಖಬರಸ್ಥಾನಗಳಿಗೆ ಸರಕಾರಿ ಭೂಮಿಯನ್ನು ನೀಡಲು ಮುಂದಾಗಿರುವ

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..! Read More »

ಕರ್ನಾಟಕ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ

(ನ್ಯೂಸ್ ಕಡಬ) newskadaba.com ನ. 14. ಬಿಗ್ ಬಾಸ್ ಕನ್ನಡ ಸೀಸನ್ 8’ರ ವಿನ್ನರ್ ಮಂಜು ಪಾವಗಡ ಅವರು ನಂದಿನಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಮದುವೆಯ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಮಂಜು ಮತ್ತು ನಂದಿನಿಯವರ ಮದುವೆ ಸಮಾರಂಭವು ಪಾವಗಡದಲ್ಲಿ ನಡೆದಿದೆ. ಮದುವೆ ಕ್ಷಣದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿ ತಮ್ಮ ಹೊಸ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ Read More »

ಕರ್ನಾಟಕ

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳು ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಬಾಂಬ್ ಸ್ಪೋಟಿಸಿ ಹುಚ್ಚಾಟ ಮೆರೆದಿರುವ ಘಟನೆ ಹಾಸನ ಹೊರವಲಯದ ಬೊಮ್ಮನಹಳ್ಳಿ ಎಂಬಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಹಾಗೂ ಕಮೆಂಟ್ಸ್ ಗೋಸ್ಕರ ಹುಚ್ಚಾಟಕ್ಕೆ ಇಳಿದಿರುವ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಪೋಟಿಸಿ ಪುಂಡಾ ಮೆರೆದಿದ್ದು, ಸದ್ಯ ವಿಡಿಯೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎನ್ನಲಾಗಿದೆ.

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 14. ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನ.15(ಶುಕ್ರವಾರ) ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಾಧಿತ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಿಲಿದ್ದಾರೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಈ ಕುರಿತು ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಧಿತ ಗ್ರಾಮಗಳ ವ್ಯಾಪ್ತಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ Read More »

ಕರಾವಳಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com ನ. 14. ಪುತ್ತೂರು ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ. ಅದರ ಪ್ರಕಾರ, ದೇವರ ದರ್ಶನಕ್ಕೆ ಬರುವಾಗ ಸ್ವಚ್ಛ, ಶುಭ್ರ ಮತ್ತು ಸಭ್ಯ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಪುರುಷರು ಪ್ಯಾಂಟ್- ಅಂಗಿ ಅಥವಾ ಲುಂಗಿ – ಅಂಗಿ, ಮಹಿಳೆಯರು ಸೀರೆ ಅಥವಾ ಚೂಡಿದಾರ್ ಧರಿಸಿ ದೇವರ ದರ್ಶನ ಪಡೆಯುವಂತೆ ತಿಳಿಸಲಾಗಿದೆ. ದೇವಸ್ಥಾನಕ್ಕೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ Read More »

ಕರಾವಳಿ
Scroll to Top