ನ್ಯೂಸ್ ಕಡಬ

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ , ಅ. 28. ಅಖಿಲ ಭಾರತಿ ವಿದ್ಯಾರ್ಥಿ ಪರಿಷತ್‌ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಗರ ಅಭ್ಯಾಸ ವರ್ಗ ನಡೆಯಿತು. ಕಾರ್ಯಕ್ರಮವನ್ನು ಸ್ಮಿತಾ ಹೆಗ್ಡೆ ಜನರಲ್‌ ಮ್ಯಾನಜರ್‌ ಆರ್.ಎನ್.ಎಸ್‌ ಓನ್‌ ಸುಬ್ರಹ್ಮಣ್ಯ ಇವರು ಉದ್ಘಾಟಿಸಿದರು.     ವಿದ್ಯಾರ್ಥಿ ಪರಿಷತ್‌ ನ ಸಂಘಟನಾತ್ಮಕ ಕಾರ್ಯಗಳಲ್ಲಿ ಅಭ್ಯಾಸ ವರ್ಗ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್‌ ನಿರ್ಮಾಣ ಎಂಬ ಉದಾತ್ತವಾದ ಚಿಂತನೆಯಲ್ಲಿ ಮುನ್ನಡೆಯುತ್ತಿದೆ. ವಿದ್ಯಾರ್ಥಿ […]

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ನಗರ ಅಭ್ಯಾಸ ವರ್ಗ ಕಾರ್ಯಕ್ರಮ Read More »

ಕರಾವಳಿ

ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 28. ಬಾಳುಗೋಡು ಗ್ರಾಮದ ಮುಚ್ಚಾರ ಸುಂದರ ಗೌಡ, ಧರ್ಮಪಾಲ ಮುಚ್ಚಾರ ಹಾಗೂ ಆನಂದ ಎಂಬವರ ಕೃಷಿ ತೋಟಕ್ಕೆ ಇಂದು ಕಾಡಾನೆ ದಾಳಿ ಮಾಡಿದ್ದು, ಕೃಷಿ ನಾಶಗೊಳಿಸಿದ ಘಟನೆ ಇಂದು ನಡೆದಿದೆ.     ಕಾಡಾನೆ ದಾಳಿಯಿಂದಾಗಿ ಅಡಿಕೆ , ಬಾಳೆ, ಕೃಷಿ ನಾಶಗೊಂಡಿದೆ.  

ಸುಬ್ರಹ್ಮಣ್ಯ: ಕಾಡಾನೆ ದಾಳಿ ➤ ಅಡಿಕೆ , ಬಾಳೆ, ಕೃಷಿ ನಾಶ Read More »

ಕರಾವಳಿ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 28:  ತಾಲೂಕಿನ ಶಿರಾಲಿ ಗ್ರಾ.ಪಂ ವ್ಯಾಪ್ತಿಯ ವೆಂಕಟಾಪುರ ನದಿಯಲ್ಲಿ ಬುಧವಾರ ಮೃತದೇಹವೊಂದು ಪತ್ತೆಯಾಗಿದೆ. ವ್ಯಕ್ತಿಯು ಧರಿಸಿದ್ದ ಅಂಗಿ ಕಾಲರ್ ಪಟ್ಟಿಯಲ್ಲಿದ್ದ ಟೈಲರ್ ಮೊಬೈಲ್ ನಂಬರಿನ ಆಧಾರದಲ್ಲಿ ವ್ಯಕ್ತಿಯ ಪರಿಚಯವನ್ನು ಪತ್ತೆ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪಿ.ಎಸ್.ಐ ಬೆಂಗಳೂರಿನ ಪಾದಾರಾಯಪುರದ ನಿವಾಸಿ ಕೆ.ಎಸ್.ಆರ್.ಟಿ.ಸಿ ನಿವೃತ್ತ ಉದ್ಯೋಗಿ ಎಂದು ಗುರುತಿಸಲಾಗಿದೆ.   ಮೃತದೇಹವನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು ಬೆಂಗಳೂರಿನಲ್ಲಿರುವ ಕುಟುಂಬದವರಿಗೆ ಮಾಹಿತಿಯನ್ನು ನೀಡಲಾಗಿದೆ. ಭಟ್ಕಳದ ಸೂಸಿಶಿಯಲ್ ಡೆಮೊಕ್ರಟಿಕ್ ಪಾರ್ಟಿಯ ಕಾರ್ಯಕರ್ತರ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು..?! ➤ ಇಲ್ಲಿದೆ ಅಚ್ಚರಿಯ ಉತ್ತರ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ಅ. 28: ಸರಕಾರ ಮೇಲಿಂದ ಮೇಲೆ ಆರೋಗ್ಯ ಸೇತು ಆ್ಯಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಸೂಚಿಸಿದ್ದರಿಂದ ಕೋಟ್ಯಂತರ ಜನರು ಆರೋಗ್ಯ ಸೇತು ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಂಡಿದ್ದಾರೆ. ಆದರೆ ಇದನ್ನು ಸೃಷ್ಟಿಸಿದ್ದು ಯಾರು ಎಂಬುದು ಸರಕಾರಕ್ಕೇ ಗೊತ್ತಿಲ್ಲ. ಅಚ್ಚರಿಯಾದರೂ ಇದು ಸತ್ಯ.   ಆರೋಗ್ಯ ಸೇತು ಆ್ಯಪ್‌ನ ವೆಬ್‌ಸೈಟ್‌ನಲ್ಲಿ ಇದನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಐಟಿ ಇಲಾಖೆ ಸೃಷ್ಟಿಸಿದೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಈ ಎರಡೂ ಇಲಾಖೆಗಳು ಆ್ಯಪ್‌ ಸೃಷ್ಟಿಸಿದ್ದು ಯಾರು ಎಂಬ

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು..?! ➤ ಇಲ್ಲಿದೆ ಅಚ್ಚರಿಯ ಉತ್ತರ Read More »

ಕರಾವಳಿ

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ನವೆಂಬರ್ 30 ರವರೆಗೆ ಕಡ್ಡಾಯವಾಗಿ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ನವೆಂಬರ್ ಅಂತ್ಯದವರೆಗೆ ಅನ್ ಲಾಕ್ 5.0 ವಿಸ್ತರಣೆ ಮಾಡಿದ್ದು, ಆದೇಶ ಹೊರಡಿಸಿದೆ.   ಗೃಹ ಸಚಿವಾಲಯಈ ಹಿಂದೆ ಸೆ. 30ರಂದು ಹೊರಡಿಸಲಾದ ಮಾರ್ಗಸೂಚಿ ಅ. 31ರವರೆಗೆ ಜಾರಿಯಲ್ಲಿತ್ತು. ಈ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸುವಂತೆ ಗೃಹ ಸಚಿವಾಲಯ ಇಂದು ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ ದೇಶದಲ್ಲಿ ನವೆಂಬರ್ 30 ರವರೆಗೆ ಶಾಲೆಗಳನ್ನು ತೆರಯುವಂತಿಲ್ಲ

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ Read More »

ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಉಡುಪಿ ಅ. 28: ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ಬುಧವಾರ ಉಡುಪಿ ಜಿಲ್ಲೆಯ ಚಂದು ಮೈದಾನದಲ್ಲಿ ನಡೆಸಲಾಯಿತು.   ಪರೇಡ್ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18 ಜನ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4 ಜನ, ಕೋಟಾ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12 ಜನ, ಮಲ್ಪೆ ಠಾಣಾ ವ್ಯಾಪ್ತಿಯಿಂದ 5 ಜನ, ಮಣಿಪಾಲ ಠಾಣಾ ವ್ಯಾಪ್ತಿಯಿಂದ

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂತರ್ಜಾತೀಯ ಮದುವೆಯಾದರೆ ಸಿಗುತ್ತೆ 2.5 ಲಕ್ಷ ರೂಪಾಯಿ…!

(ನ್ಯೂಸ್ ಕಡಬ) newskadaba.com ಒಡಿಶಾ, ಅ. 28. ಒಡಿಶಾ ಸರ್ಕಾರ ಅಂತರ್ಜಾತೀಯ ಮದುವೆಯಾದವರಿಗೆ ಸಿಹಿಸುದ್ದಿ ನೀಡಿದ್ದು, ಪ್ರೋತ್ಸಾಹಧನವನ್ನ ಒಂದು ಲಕ್ಷ ರೂಪಾಯಿಯಿಂದ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ.   ಈ ಕುರಿತು ರಾಜ್ಯ ಎಸ್​ಟಿ, ಎಸ್​ಸಿ ಡೆವಲಪ್​ಮೆಂಟ್​, ಮೈನಾರಿಟೀಸ್ ಆಯಂಡ್ ಬ್ಯಾಕ್​ವರ್ಡ್ ಕ್ಲಾಸಸ್ ವೆಲ್​​ಫೇರ್ ಡಿಪಾರ್ಟ್​ಮೆಂಟ್ ಸುಮಂಗಲ ಎಂಬ ಹೆಸರಿನ ಈ ಪೋರ್ಟಲ್ ಒಂದನ್ನ ಅಭಿವೃದ್ಧಿಪಡಿಸಿದೆ. ದಂಪತಿ ಅರ್ಜಿ ಸಲ್ಲಿಸಿದ 60 ದಿನದೊಳಗೆ ಅವರ ಖಾತೆಗೆ ಹಣ ಜಮೆ ಮಾಡುವುದಾಗಿ ಹೇಳಿದೆ. ಈ ಯೋಜನೆಯ ಲಾಭ

ಅಂತರ್ಜಾತೀಯ ಮದುವೆಯಾದರೆ ಸಿಗುತ್ತೆ 2.5 ಲಕ್ಷ ರೂಪಾಯಿ…! Read More »

ರಾಷ್ಟ್ರೀಯ ನ್ಯೂಸ್

ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ. 28. ದಸರಾ ಹಬ್ಬದ ಆಚರಣೆ ಹಾಗೂ ನವರಾತ್ರಿಯ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿದ ಬಳಿಕ ರಿಲ್ಯಾಕ್ಸ್ ಮೂಡ್ ‍ನಲ್ಲಿರುವ ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗ ಆದ್ಯವೀರ್ ಜೊತೆಗೆ ಕಾರಿನಲ್ಲಿ ಅರಮನೆ ಸುತ್ತಾಡಿದ ಯದುವೀರ್, ದಸರಾ ಗಜಪಡೆಯ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಗಮಿಸಿ ಮಗನೊಂದಿಗೆ ಸಂಭ್ರಮದಿಂದ ಕಾಲ ಕಳೆದರು.     ಈ ವೇಳೆ ಗಜಪಡೆ ಸಾರಥಿ ಅಭಿಮನ್ಯು ಮುಂದೆ ಫೋಟೋಗೆ ಪೋಸ್ ಕೊಟ್ಟು ಅಭಿಮನ್ಯು ಆನೆಯನ್ನು ಮುಟ್ಟಿದ ಯದುವೀರ್ ಪುತ್ರ ಆದ್ಯವೀರ್ ಸಂತಸ

ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ Read More »

ಕರ್ನಾಟಕ

ಮತ್ತೆ 16 ರಫೇಲ್ ಫೈಟರ್ ಜೆಟ್ ಗಳು ಭಾರತಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ವಿಶ್ವದ ಅತ್ಯಂತ ಬಲಿಷ್ಠ ರಫೇಲ್ ಪೈಟರ್ ಜೆಟ್‍ಗಳನ್ನು ಹೊಂದಿರುವ ಭಾರತೀಯ ವಾಯು ಪಡೆಗೆ (ಐಎಎಫ್) ಮುಂದಿನ ವರ್ಷ ಏಪ್ರಿಲ್ ಅಂತ್ಯದೊಳಗೆ ಇನ್ನೂ 16 ಯುದ್ಧ ವಿಮಾನಗಳು ಸೇರ್ಪಡೆಯಾಗಲಿವೆ. ಈಗಾಗಲೇ 5 ರಫೇಲ್ ಫೈಟರ್ ಜೆಟ್‍ಗಳು ಅಂಬಾಲಾ ವಾಯು ನೆಲೆಯ ಗೋಲ್ಡನ್ ಆಯರೋ ಸ್ಕ್ವಾರ್ಟನ್‍ ನಲ್ಲಿ ಸೇವೆಗೆ ನಿಯೋಜಿತವಾಗಿದೆ.     ಇದಲ್ಲದೆ ಫ್ರಾನ್ಸ್ ನ ಇನ್ನು 16 ಯುದ್ಧ ವಿಮಾನಗಳು ಏಪ್ರಿಲ್ ಅಂತ್ಯದೊಳಗೆ ನಾಲ್ಕು ಹಂತಗಳಲ್ಲಿ ಭಾರತಕ್ಕೆ ಆಗಮಿಸಲಿದ್ದು,

ಮತ್ತೆ 16 ರಫೇಲ್ ಫೈಟರ್ ಜೆಟ್ ಗಳು ಭಾರತಕ್ಕೆ Read More »

ರಾಷ್ಟ್ರೀಯ ನ್ಯೂಸ್

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಸವಣೂರು, ಅ. 28. ಚಾಲಕನ ನಿಯಂತ್ರಣ ತಪ್ಪಿ ಪಿಕಾಪ್‌ ಜೀಪೊಂದು ಕಾಣಿಯೂರು ಪುತ್ತೂರು ರಸ್ತೆಯ ಸವಣೂರು ಚಾಪಳ್ಳದಲ್ಲಿ ರಸ್ತೆ ಧರೆಯಿಂದ ಕೆಳಗೆ ಪಲ್ಟಿಯಾಗಿದೆ.     ಪಿಕಾಪ್‌ ಜೀಪಿನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್‌ ನಿಂದ ಪಾರಾಗಿದ್ದಾರೆ.    

ಸವಣೂರು: ಚಾಲಕನ ನಿಯಂತ್ರಣ ತಪ್ಪಿ ಪಿಕ್-ಅಪ್ ವಾಹನ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top