ನ್ಯೂಸ್ ಕಡಬ

ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 27:  2003ರಲ್ಲಿ ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಿಂದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಗಿತ್ತು. ವಿಕ್ರಂ ಹುಲಿಗೆ ಹತ್ತು ಮರಿಗಳಿದ್ದು, ಅವು ದೇಶದ ವಿವಿಧ ಮೃಗಾಲಯಗಳಲ್ಲಿವೆ. 21 ವರ್ಷದ ವಿಕ್ರಂ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹುಲಿಗೆ ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದರು. ವಿಕ್ರಮ್ ಕಳೆದ ಒಂದು ವಾರದಿಂದ ಆಹಾರ ಸೇವನೆ ನಿಲ್ಲಿಸಿತ್ತುಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆ ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿತ್ತು. ಇದರಿಂದ ಒಂದು ವಾರದಿಂದ ಆಹಾರ ಸೇವನೆಗೂ ಹಿಂದೇಟು ಹಾಕುತ್ತಿತ್ತು. […]

ಪಿಲಿಕುಳ ಜೈವಿಕ ಉದ್ಯಾನವನದ “ವಿಕ್ರಂ ಹುಲಿ” ಇನ್ನಿಲ್ಲ Read More »

ಕರಾವಳಿ

ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 27: ರಾಜ್ಯದಲ್ಲೇ ಮೈಸೂರು ಬಳಿಕ ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು. ಕೋವಿಡ್ ಗೈಡ್‍ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿತು.ಅತ್ಯಂತ ವೈಭವದಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆದಿದೆ. ಕುದ್ರೋಳಿ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ

ಮಂಗಳೂರು ದಸರಾ ಉತ್ಸವಕ್ಕೆ ತೆರೆ ➤ ಸರಳವಾಗಿ ಸಂಪ್ನನಗೊಂಡ ನವರಾತ್ರಿ Read More »

ಕರಾವಳಿ, ಕರ್ನಾಟಕ

ವೃದ್ಧೆಯ ಸರ ಎಗರಿಸಿ ಎಸ್ಕೇಪ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 27 :ನಗರದಲ್ಲಿ ಮತ್ತೆ ಮುಂದುವರಿದ ಸರಗಳ್ಳರ ಹಾವಳಿ ಆರಂಭವಾಗಿದೆ. ವೃದ್ಧೆಯೊಬ್ಬರ ಸರ ಕಳವು ಮಾಡಿ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿನಡೆದಿದೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವೃದ್ಧೆ ಸರೋಜಮ್ಮ ಪೂಜಾ ಸಾಮಗ್ರಿ ತರಲು ತೆರಳುತ್ತಿದ್ದರು. ಈ ವೇಳೆ ಹಿಂಬಂದಿಯಿಂದ ಬೈಕ್ ನಲ್ಲಿ ಬಂದ ವ್ಯಕ್ತಿ ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾನೆ. ಆರೋಪಿ ಚಿನ್ನದ ಸರ ಎಳೆದ ರಭಸಕ್ಕೆ ವೃದ್ಧೆ ಕಳೆಗೆ ಬಿದ್ದಿದ್ದಾರೆ. ಪರಿಣಾಮ ವೃದ್ದೆಯ ಮೊಣಕೈ ಹಾಗೂ

ವೃದ್ಧೆಯ ಸರ ಎಗರಿಸಿ ಎಸ್ಕೇಪ್.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ

(ನ್ಯೂಸ್ ಕಡಬ) newskadaba.com ಮೈಸೂರು  ಅ. 26: ಮೈಸೂರು: ಸಂಭ್ರಮದ ಕ್ಷಣಗಳಿಗೆ ಮೈಸೂರು ಸಾಕ್ಷಿಯಾಗಿದೆ. ಮೈಸೂರು ದಸರಾ ಜಂಬೂ ಸವಾರಿ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಸಿಎಂ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ, ಜಂಬೂ ಸವಾರಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.   ಮಧ್ಯಾಹ್ನ 2.59ರಿಂದ 3.20ರ ಶುಭ ಮಕರ ಲಗ್ನದಲ್ಲಿ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ಈ ವೇಳೆ  ಮಾತನಾಡಿದ ಅವರು, “ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ

ಮೈಸೂರು ದಸರಾ : ನಂದಿ ಧ್ವಜಕ್ಕೆ ಸಿಎಂ ಬಿಎಸ್‌ವೈ ಪೂಜೆ Read More »

ಕರ್ನಾಟಕ

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಮುಂಬೈನ ಲೋನವಾಲದಲ್ಲಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ಸ್ಥಳೀಯ ಶಿವಸೇನಾ ಘಟಕದ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಗುಂಡು ಹೊಡೆದು, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಲೋನವಾಲದ ಶಿವಸೇನೆಯ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಅಪರಿಚಿತರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಮತ್ತು ಇರಿದಿದ್ದಾರೆ. ರಾಹುಲ್

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.!

(ನ್ಯೂಸ್ ಕಡಬ) newskadaba.com ಲಕ್ನೋ  ಅ. 26: 22 ವರ್ಷದದ ಯುವಕನೊಬ್ಬ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಘಟನೆ ಉತ್ತರ ಪ್ರದೇಶದ ಬಬೇರು ಪ್ರದೇಶದಲ್ಲಿ ನಡೆದಿದೆ.   ಆತ್ಮರಾಮ್ ಇಂತಹ ಕೃತ್ಯ ಎಸಗಿದ ಯುವಕ. ದೇವರ ಮೇಲೆ ನಂಬಿಕೆ ಹೊಂದಿದ್ದ ಈತ ದೇವಸ್ಥಾನಕ್ಕೆ ತೆರಳಿ ದೇವರ ಮುಂದೆ ನಿಂತು ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದ ಕಾರಣ ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.  

ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.! Read More »

ರಾಷ್ಟ್ರೀಯ ನ್ಯೂಸ್

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 26: ಕೋವಿಡ್ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕೆಲಸ ಕಾರ್ಯಗಳು ಆರಂಭಗೊಂಡಿದೆ. ಆದರೆ ಶಾಲಾ ಕಾಲೇಜುಗಳ ಆರಂಭ ಕುರಿತು ಸಮಾಲೋಚನೆಗಳು ನಡೆಯುತ್ತಿದೆ. ಇದರ ನಡುವೆ ಮಂಗಳೂರು ವಿವಿ ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ ಮೊದಲ ವಾರದಿಂದ ಸ್ನಾತಕೋತ್ತರ ತರಗತಿ ಆರಂಭಿಸುವ ಚಿಂತನೆ ನಡೆಸಿದೆ.   ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ ಹಾಗೂ ಡಿಪ್ಲೊಮಾ ತರಗತಿಗಳು ಆರಂಭಕ್ಕೆ ರಾಜ್ಯ ಸರಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.ನವೆಂಬರ್ 15ರೊಳಗೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸ್ನಾತಕೋತ್ತರ ತರಗತಿಗಳ

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ Read More »

ಕರಾವಳಿ, ಕರ್ನಾಟಕ

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು !

(ನ್ಯೂಸ್ ಕಡಬ) newskadaba.com ಹಿರಿಯಡ್ಕ ಅ. 26: ರಸ್ತೆಯಲ್ಲಿ ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ಹಾಕಿದ್ದ ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದು ವಿಕೃತಿ ಮೆರೆದಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಸಮೀಪ ನಡೆದಿದೆ. ಸ್ಪಂದನ ಫ್ರೆಂಡ್ಸ್ ಕುಕ್ಕೆಹಳ್ಳಿ ಯವರು ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ನೀಡಿದ ಬ್ಯಾರಿಕೇಡ್ ಗಳನ್ನು ರಸ್ತೆಯ ಪಕ್ಕದ ಹಳ್ಳಕ್ಕೆಬಿಸಾಕಿ ಅದರ ಮೇಲೆ ಹಲವು ಕಲ್ಲುಗಳ ರಾಶಿ ಹಾಕಿದ್ದು ಕಂಡುಬಂದಿದೆ. ಕಿಡಿಗೇಡಿಗಳು ಭಾನುವಾರ ರಾತ್ರಿ ಈ ಕೃತ್ಯವೆಸಗಿದ್ದು ಸೋಮವಾರ

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಅ. 26: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಬಂದು ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ ಅಭಿನಂದಿಸಿದರು. ಇನ್ನು ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂಪಾಯಿ ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ
Scroll to Top