ನ್ಯೂಸ್ ಕಡಬ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಹಾಸನ, ಅ.24: ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್​ ಡೀಸೆಲ್ ಮಣ್ಣುಪಾಲಾಗಿರುವ ಘಟನೆ ನಡೆದಿದೆ.     ಚಾಲಕನ ನಿಯಂತ್ರಣ ತಪ್ಪಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್​ ಟ್ಯಾಂಕರ್ ಹದಗೆಟ್ಟ ರಸ್ತೆಯಲ್ಲಿ ಮಗುಚಿ ಬಿದ್ದಿದೆ ಇನ್ನು ಅವಘಡದಿಂದ ಲಾರಿ ಟ್ಯಾಂಕರ್​ನ ಕ್ಯಾಪ್ ಓಪನ್ ಆಗಿ ಡೀಸೆಲ್ ರಸ್ತೆಗೆ ಸುರಿದಿದೆ. ಹಾಗಾಗಿ, ವಾಹನದತ್ತ ಜನರು ಹತ್ತಿರ ಹೋಗದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದಾರೆ. […]

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿಯೇ ಇದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ.     ಇತ್ತ, ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ ಸಂಭವಿಸಿದೆ. ಭಾರಿ ಮಳೆಯಿಂದ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾಗಶಃ ಕುಸಿದಿದ್ದು, ಜೊತೆಗೆ ದೇಗುಲದ ಒಳ ಆವರಣ

ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ Read More »

ಕರಾವಳಿ

ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನದ ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಬಂಧಿತ ಆರೋಪಿಯನ್ನು ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 27ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದು, ಈ

ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆನ್‍ಲೈನ್ ತರಗತಿ ವೇಳೆ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ➤ ತಾಯಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ ಅ. 24: ಆನ್‍ಲೈನ್ ತರಗತಿ ವೇಳೆ ಸರಿಯಾಗಿ ಗಮನ ಹರಿಸಿಲ್ಲ, ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂದು ಕೋಪಗೊಂಡ ತಾಯಿ ತನ್ನ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪೆನ್ಸಿಲ್‍ನಿಂದ ತನ್ನ 12 ವರ್ಷದ ಮಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸ್ಯಾಂಟಾಕ್ರಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನ್‍ಲೈನ್ ತರಗತಿ ವೇಳೆ ಗಮನಹರಿಸಿಲ್ಲ ಹಾಗೂ ಶಿಕ್ಷಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂಬ ಉದ್ದೇಶದಿಂದ ತಾಯಿ ಮಗಳ

ಆನ್‍ಲೈನ್ ತರಗತಿ ವೇಳೆ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ➤ ತಾಯಿಯ ವಿರುದ್ಧ ಪ್ರಕರಣ ದಾಖಲು Read More »

ರಾಷ್ಟ್ರೀಯ ನ್ಯೂಸ್

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 24: ಭಟ್ಕಳದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಯಲ್ಲಾಪುರ ಇಡಗುಂದಿಯ ಸತೀಶ ರಾಮಚಂದ್ರ ಭಟ್ಟ ಎಂದು ತಿಳಿದು ಬಂದಿದೆ.   ಇನ್ನು ಈತ ದೇವಸ್ಥಾನದ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವುದಾಗಿ ದೂರುದಾಖಲಾಗಿತ್ತು. ಈ ಹಿನ್ನಲೆಯಲ್ಲಿ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.23: ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅ. 31 ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.     ಸೋಂಕು ನಿಯಂತ್ರಣದ ದೃಷ್ಟಿಯಿಂದ ಅ. 3 ರಿಂದ ಸೆಕ್ಷನ್‌ 144 ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇಧಾಜ್ಞೆ ತರಲಾಯಿತ್ತು. ಮಂಜೇಶ್ವರ, ಬದಿಯಡ್ಕ, ಕುಂಬಳೆ, ವಿದ್ಯಾನಗರ ಕಾಸರಗೋಡು, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ,

ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ Read More »

ಕರ್ನಾಟಕ

ಕಡಬ: ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬ್ಲಾಕ್ ಕಾಂಗ್ರೇಸ್‌‌ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.23: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಇತ್ತೀಚೆಗೆ ನಡೆದ ದಲಿತ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ ಅ.23 ರಂದು ಕಾಂಗ್ರೇಸ್‌ ಸಮಿತಿ ಹಾಗೂ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಕಡಬ ತಾಲೂಕು ಕಛೇರಿಯೆದುರು ಪ್ರತಿಭಟನೆ ನಡೆಯಿತು.     ಕಡಬ ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ಗಣೇಶ್‌ ಕೈಕುರೆಯವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿದರು. ಕಡಬ ಜಿಲ್ಲಾ ಪಂಚಾಯತ್‌

ಕಡಬ: ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬ್ಲಾಕ್ ಕಾಂಗ್ರೇಸ್‌‌ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ನಟ ಧನ್ವೀರ್

(ನ್ಯೂಸ್ ಕಡಬ) newskadaba.com ಮೈಸೂರು ಅ. 23: ಯುವನಟ ಧನ್ವೀರ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಂಡೀಪುರದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧವೇರಿದ್ದರೂ ಕೂಡ ಈ ನಿಯಮವನ್ನು ಉಲ್ಲಂಘಿಸಿ ಕಳೆದ ರಾತ್ರಿ ಧನ್ವೀರ್ ಸಫಾರಿ ಮಾಡಿರುವುದರಿಂದ ಅವರ ಮೇಲೆ ಸಾರ್ವಜನಿಕರ ಕೆಂಡಮಂಡಲವಾಗಿದ್ದಾರೆ.ಸರ್ಕಾರ ಮಾಡುವ ನಿಯಮಗಳು ಕೇವಲ ಜನಸಾಮಾನ್ಯರಿಗೆ ಮಾತ್ರ ಅನ್ವಯವಾಗುತ್ತವೆಯೇ ಸೆಲಬ್ರೆಟಿಗಳಿಗೆ ಈ ನಿಯಮಗಳು ಅನ್ವಯವಾಗುವುದಿಲ್ಲವೇ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ನಟ ಧನ್ವೀರ್ ರಾತ್ರಿ ಬಂಡೀಪುರದ ಅಭಯರಾಣ್ಯದಲ್ಲಿ ಸಫಾರಿ ನಡೆಸಿದ ನಂತರ ತಮ್ಮ ಸಾಮಾಜಿಕ ಜಾಲಗಳಲ್ಲಿ ತಾನು ನೋಡಿದ ಹುಲಿ ಹಾಗೂ

ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ನಟ ಧನ್ವೀರ್ Read More »

ಕರ್ನಾಟಕ

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 23: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಬಿಎಂಟಿಸಿಯ ಕೇಂದ್ರ ಕಚೇರಿ ಆವರಣದಲ್ಲಿ ಈ ಬಸ್‍ಗೆ ಚಾಲನೆ ನೀಡಿದ ನಂತರ ವಿಧಾನಸೌಧದವರೆಗೂ ಅದೇ ಬಸ್‍ನಲ್ಲಿ ಪ್ರಯಾಣಿಸಿದರು. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಎಲೆಕ್ಟ್ರಿಕ್ ಬಸ್‍ನ್ನು ವೀಕ್ಷಣೆ ಮಾಡಿ ನಂತರ ಉಪಮುಖ್ಯಮಂತ್ರಿಯವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ಬಿಎಂಟಿಸಿಗೆ 300

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ. 23: ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ. ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್‌, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್‌

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top