ನ್ಯೂಸ್ ಕಡಬ

ಲೋಕಸಭಾ ಚುನಾವಣೆಗೆ ಅಪಕೀರ್ತಿ ತರಲು ಸುಳ್ಳು ಪ್ರಚಾರ                     ಚುನಾವಣಾ ಆಯೋಗ                      

(ನ್ಯೂಸ್ ಕಡಬ) newskadaba.com ನವದೆಹಲಿ, ಆ.05. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭಾ ಚುನಾವಣೆಗೆ ಅಪಕೀರ್ತಿ ಮೂಡಿಸುವುದಕ್ಕೆ ಸುಳ್ಳು ಪ್ರಚಾರ ನಡೆದಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಸಿಟಿಜನ್ಸ್ ಪ್ಲಾಟ್ ಫಾರ್ಮ್ ವಿಶ್ಲೇಷಣೆಯನ್ನು ತಿರಸ್ಕರಿಸಿರುವ ಚುನಾವಣಾ ಆಯೋಗ ಇದು ಸುಳ್ಳು ಪ್ರಚಾರ ಎಂದು ಹೇಳಿದೆ. ಲೋಕಸಭಾ ಚುನಾವಣೆಯ ವೇಳೆಯಲ್ಲಿ ಆರಂಭದಲ್ಲಿ ಘೋಷಿಸಿದ್ದ ಮತದಾನದ ಪ್ರಮಾಣಕ್ಕೂ ಅಂತಿಮವಾಗಿ ಘೋಷಣೆ ಮಾಡಿದ್ದ ಮತದಾನದ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂದು ಸಿಟಿಜನ್ಸ್ ಪ್ಲಾಟ್ ಫಾರ್ಮ್ ವಿಶ್ಲೇಷಿಸಿತ್ತು.    

ಲೋಕಸಭಾ ಚುನಾವಣೆಗೆ ಅಪಕೀರ್ತಿ ತರಲು ಸುಳ್ಳು ಪ್ರಚಾರ                     ಚುನಾವಣಾ ಆಯೋಗ                       Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ

ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                     Read More »

ಕರ್ನಾಟಕ

3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ. ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ

3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT Read More »

ಕರ್ನಾಟಕ

ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com. ಕಡಬ, ಆ. 05. ಪಕ್ಷಕ್ಕೆ ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್, ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೆ ಸದಸ್ಯತ್ವ ನೋಂದಾವಣಿ ಹಾಗೂ ಪಕ್ಷದ ಆಂತರಿಕ ಚುನಾವಣೆಯನ್ನು ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. ಅದರಂತೆ ಈ ಬಾರೀ ಸುಳ್ಯ ಕ್ಷೇತ್ರದಿಂದ ಪ್ರಬಲ ಪೈಪೋಟಿಯಾಗಿ ಶಿಹಾಬುದ್ದೀನ್ ರವರು ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆ. 03ರಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಸಿಯಾಬುದ್ದೀನ್ ಅವರು ಪಕ್ಷದ ನಾಯಕರೊಂದಿಗೆ ಒಳ್ಳೆಯ ಸಂಬಂಧ

ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ Read More »

ಕರಾವಳಿ

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ               

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ವಚನ ದರ್ಶನ ಪುಸ್ತಕ ಲೋಕಾರ್ಪಣೆ ಸಮಾರಂಭಕ್ಕೂ ಮುನ್ನ ಹಾಗೂ ಬಿಡುಗಡೆ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಎದುರಾಯಿತು. ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಸಂಜೆ 6 ಕ್ಕೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಾದ ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ,

‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.05. ದೇವಸ್ಥಾನದ ಅರ್ಚಕರೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ವ್ಯಕ್ತಿಯನ್ನು ಚೆನ್ನೈತ್ತೋಡಿ ಗ್ರಾಮದ ದೊಡ್ಡದಳಿಕೆ ನಿವಾಸಿ ಹರೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಕೇಶವ ಪೂಜಾರಿ ಅವರು ಹರೀಶ್ ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಹರೀಶ್ ಮೇ 30 ರಂದು ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ವಾಪಸ್ ಬಂದಿಲ್ಲ ಎಂದು ತಿಳಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ          

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಆರೋಪಿಗೆ ಒಟ್ಟು 37 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಆರೋಪಿಯನ್ನು, ಕೋಟ ನಿವಾಸಿ ಸಚಿನ್ ಪೂಜಾರಿ (26)ಎಂದು ಗುರುತಿಸಲಾಗಿದೆ. 42 ಸಾಕ್ಷಿಗಳ ಪೈಕಿ 24 ಮಂದಿಯನ್ನು ವಿಚಾರಣೆಗೊಳಪಡಿಸಿ, 50 ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ವಶಪಡಿಸಿಕೊಂಡ ಆಭರಣ ಸೇರಿದಂತೆ ಸಂತ್ರಸ್ತೆಯ ಸಾಕ್ಷ್ಯ ಮತ್ತು ಇತರ

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ           Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತಿಮ ಹಂತ ತಲುಪಿದ ಮಂಗಳೂರು- ಬೆಂಗಳೂರು ರೈಲು ಮಾರ್ಗದ ದುರಸ್ತಿ ಕಾರ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.05. ಬೆಂಗಳೂರು – ಮಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಹಗಲ್‌ ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯವು ಅಂತಿಮ ಹಂತ ತಲುಪಿದೆ. ಘಟನಾ ಸ್ಥಳದಲ್ಲಿ ರೈಲು ಇಂಜಿನ್ ನ ಪ್ರಾಯೋಗಿಕ ಸಂಚಾರ ಯಶಸ್ವಿ ಕಂಡಿದೆ. ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದಾಗಿನಿಂದ ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದೆ. ಜುಲೈ 3ರಂದು ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಗೋಡೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಆದಷ್ಟು ಬೇಗನೆ ರೈಲು

ಅಂತಿಮ ಹಂತ ತಲುಪಿದ ಮಂಗಳೂರು- ಬೆಂಗಳೂರು ರೈಲು ಮಾರ್ಗದ ದುರಸ್ತಿ ಕಾರ್ಯ Read More »

ಕರಾವಳಿ

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ            

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.05. ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು ಎನ್ನಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ             Read More »

ರಾಷ್ಟ್ರೀಯ ನ್ಯೂಸ್

ಮಾನವೀಯತೆ ಮೆರೆದ ಕರಾವಳಿ ಚಾಲಕ ಮತ್ತು ನಿರ್ವಾಹಕ…!                 ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ                         

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಅಸ್ವಸ್ಥಗೊಂಡ ಯುವತಿಗಾಗಿ ಚಾಲಕ ಹಾಗೂ ನಿರ್ವಾಹಕ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ ನಲ್ಲಿ ಈ ಘಟನೆ ನಡೆದಿದ್ದು, ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣವೇ ಬಸ್ ಅನ್ನು ಹತ್ತಿರದ ಖಾಸಗಿ ಆಸ್ಪತ್ರೆಯ

ಮಾನವೀಯತೆ ಮೆರೆದ ಕರಾವಳಿ ಚಾಲಕ ಮತ್ತು ನಿರ್ವಾಹಕ…!                 ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ                          Read More »

ಕರಾವಳಿ
Scroll to Top