ನ್ಯೂಸ್ ಕಡಬ

ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 11: ಮೂಡಬಿದಿರೆಯಲ್ಲಿ ಅಕ್ರಮ ಗೋ ಕಳ್ಳರ ಮೇಲೆ ಪೊಲೀಸರು ಇಂದು ಬೆಳ್ಳಂಬೇಳಗ್ಗೆಯೇ ಶೂಟೌಟ್ ನಡೆಸಿದ್ದಾರೆ.   ಶಿರ್ತಾಡಿ ಭಾಗದಿಂದ ಅಕ್ರಮವಾಗಿ ಕಾರೊಂದರಲ್ಲಿ ಹಿಂಸಾತ್ಮಕವಾಗಿ ಆರು ದನಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ಖದೀಮರನ್ನು ಬೆನ್ನತ್ತಿ ಹೊರಟ ಮೂಡಬಿದಿರೆ ಸರ್ಕಲ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಹೌದಲ್ ಪ್ರದೇಶದಲ್ಲಿ ಕಳ್ಳರ ಮೇಲೆ ಶೂಟೌಟ್ ಮಾಡಿದ ಘಟನೆ ಇಂದು ನಡೆದಿದೆ. ಆದರೆ ಈ ವೇಳೆ ಕಳ್ಳರು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಆರು […]

ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಪಿಕಪ್

(ನ್ಯೂಸ್ ಕಡಬ) newskadaba.com ಅರಂತೋಡು, ಅ. 11: ಚಾಲಕನ ನಿಯಂತ್ರಣ ತಪ್ಪಿದ್ದ ವಾಹನವೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ. ಅರಂತೋಡು ಮರ್ಕಂಜ ರಸ್ತೆಯ ವೈ.ಎಂ.ಕೆ ಬಳಿ ಮಡಪ್ಪಾಡಿ ಗೆ ಹುಲ್ಲು ಹೇರಿಕೊಂಡು ಬರುತ್ತಿದ್ದ ವೇಳೆ ಈ ಘಟನೆ ಸಂಬವಿಸಿದೆ. ಈಗಾಗಲೇ, ಈ ಸ್ಥಳದಲ್ಲಿ ಹಲವಾರು ವಾಹನಗಳು ಪಲ್ಟಿಯಾಗಿರುವ ಘಟನೆಗಳು ನಡೆದಿದೆ. ರಸ್ತೆ ಕಿರಿದಾಗಿದ್ದು ಲೋಡ್ ತುಂಬಿದ ವಾಹನ ಚಾಲನೆ ಮಾಡುವುದೆ ಒಂದು ಸಾಹಸವೇನಿಸುತ್ತದೆ.ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  

ಅರಂತೋಡು :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಪಿಕಪ್ Read More »

ಕರಾವಳಿ, ಕರ್ನಾಟಕ

ಸ್ಥಗಿತಗೊಂಡಿದ್ದ ಮುಂಬೈ-ಮಂಗಳೂರು ಏರ್ ಇಂಡಿಯಾ ವಿಮಾನ ಕಾರ್ಯಾಚರಣೆ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10: ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಮುಂಬೈ-ಮಂಗಳೂರು ಅಂತರಾಜ್ಯ ಮತ್ತು ವಿದೇಶಿಯ ಏರ್ ಇಂಡಿಯಾ ವಿಮಾನಗಳ ಸಂಚಾರವು  ಅಕ್ಟೋಬರ್ 12 ಕ್ಕೆ ಮತ್ತೆ ಆರಂಭಗೊಳ್ಳಲಿದೆ.     ಮಂಗಳೂರಿನಿಂದ ನಿರ್ಗಮನ ವಿಮಾನ ಎಐ 680 ಮಧ್ಯಾಹ್ನ 12.40 ಕ್ಕೆ ಹೊರಟು ಮುಂಬೈಗೆ ಮಧ್ಯಾಹ್ನ 2.20 ಕ್ಕೆ ತಲುಪಲಿದೆ. ವಿಮಾನ ಎಐ 679 ಮುಂಬೈಯಿಂದ ಬೆಳಿಗ್ಗೆ 10.15 ಕ್ಕೆ ಹೊರಟು ಮಧ್ಯಾಹ್ನ 12.00 ಕ್ಕೆ ಮಂಗಳೂರಿಗೆ ತಲುಪಲಿದೆ. ಏರ್ ಇಂಡಿಯಾ ಮೂಲಗಳ ಪ್ರಕಾರ, ವಿಮಾನಯಾನವು

ಸ್ಥಗಿತಗೊಂಡಿದ್ದ ಮುಂಬೈ-ಮಂಗಳೂರು ಏರ್ ಇಂಡಿಯಾ ವಿಮಾನ ಕಾರ್ಯಾಚರಣೆ ಪುನರಾರಂಭ Read More »

ಕರಾವಳಿ, ಕರ್ನಾಟಕ

ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.     ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ. ಜೈಲಿನಲ್ಲಿ ಇದುವರೆಗೆ ಒಂದೇ ಕೊಠಡಿಯಲ್ಲಿದ್ದ ರಾಗಿಣಿ, ಸಂಜನಾ ಪರಸ್ಪರ ಕಿತ್ತಾಡಿಕೊಂಡ

ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.10: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ರಾಮಕುಂಜದ 53 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 28 ವರ್ಷದ ಮಹಿಳೆ, 48 ವರ್ಷದ ಮಹಿಳೆ, 12 ವರ್ಷದ ಬಾಲಕ, ನೂಜಿಬಾಳ್ತಿಲದ 46 ವರ್ಷದ ಮಹಿಳೆ, ಕಾಮಣದ 29 ವರ್ಷದ ಯುವತಿ, ದೋಳ್ಪಾಡಿಯ 42 ವರ್ಷದ ವ್ಯಕ್ತಿ, ಪುಣ್ಚಪ್ಪಾಡಿಯ 55 ವರ್ಷದ ವ್ಯಕ್ತಿ, ಆಲಂಕಾರಿನ 31

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

‘ವಿದ್ಯಾಗಮ ಕಾರ್ಯಕ್ರಮ’ ತಾತ್ಕಾಲಿಕವಾಗಿ ಸ್ಥಗಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಶುರುವಾದ ನಂತ್ರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗಲಲು ಕಾರಣವಾಗಿತ್ತು. ಇಂತಹ ಯೋಜನೆ ಸ್ಥಗಿತಕ್ಕೆ ಮಂಗಳವಾರದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಕೂಡ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಮಧ್ಯೆ ರಾಜ್ಯ ಸರ್ಕಾರ ಕೊರೋನಾ ಸಂಕಷ್ಟದ ನಡುವೆಯೂ ಜಾರಿಗೆ ತರಗಾಲಿದ್ದಂತ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ

‘ವಿದ್ಯಾಗಮ ಕಾರ್ಯಕ್ರಮ’ ತಾತ್ಕಾಲಿಕವಾಗಿ ಸ್ಥಗಿತ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಓಡಬಾಯಿ: ಅಂಬ್ಯುಲೆನ್ಸ್ ಮತ್ತು ಓಮ್ನಿ ಕಾರು ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಓಡಬಾಯಿ, ಅ.10: ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಮಂಗಳೂರಿನಿಂದ ಮಡಿಕೇರಿ ಕಡೆಗೆ ಕೊರೋನಾದಿಂದ ಮೃತಪಟ್ಟ ರೋಗಿಯೊಬ್ಬರನ್ನು ಸಾಗಿಸುತ್ತಿರುವ ಅಂಬ್ಯುಲೆನ್ಸ್‌ ಪರಸ್ಪರ ಢಿಕ್ಕಿ ಹೊಡೆದ ಘಟನೆ ಇಂದು ಸುಳ್ಯ ಓಡಬಾಯಿ ಬಳಿ ನಡೆದಿದೆ.     ಓಡಬಾಯಿ ಗ್ರೀನ್ ಪಾಮ್‌ ನರ್ಸರಿ ಬಳಿ ಹಾಕಿದ್ದ ಬ್ಯಾರಿಕೇಡ್‌ ತಪ್ಪಿಸುವ ಯತ್ನದಲ್ಲಿ ಅಂಬ್ಯುಲೆನ್ಸ್‌ ಎದುರಿನಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದಿದ್ದು, ಓಮ್ನಿ ಜಖಂಗೊಂಡಿದೆ. ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.  

ಓಡಬಾಯಿ: ಅಂಬ್ಯುಲೆನ್ಸ್ ಮತ್ತು ಓಮ್ನಿ ಕಾರು ಮುಖಾಮುಖಿ ಢಿಕ್ಕಿ Read More »

ಕರಾವಳಿ

ಮಂಗಳೂರು: ಇನ್ಮುಂದೆ ಅಕ್ರಮ ಗೋ ಸಾಗಾಟಕ್ಕೆ ಬ್ರೇಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಕ್ರಮ ಗೋ ಸಾಗಾಟವು ದಿನೇ ದಿನೇ ಹೆಚ್ಚುತ್ತಿರುವುದರಿಂದ ಇದೀಗ ಶಾಶ್ವತ ಬ್ರೇಕ್‌ ಹಾಕಲು ಪೊಲೀಸ್‌ ಇಲಾಖೆ ಮುಂದಾಗಿದೆ. ದ.ಕ ಜಿಲ್ಲೆಯಲ್ಲಿ ನಡೆಯಿತ್ತಿರುವ ಅಕ್ರಮ ಗೋ ಸಾಗಾಟ, ಅನೈತಿಕ ಪೊಲೀಸ್‌ಗಿರಿ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಠಾಣಾಧಿಕಾರಿಗಳು ಮುತುವರ್ಜಿ ವಹಿಸಬೇಕು.     ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ವಿಕಾಸ್‌ ಕುಮಾರ್‌ ಅವರು ಅದೇಶ ಹೊರಡಿಸಿದ್ದು, ಒಟ್ಟಿನಲ್ಲಿ ಅತೀ ಹೆಚ್ಚು ಅಕ್ರಮ

ಮಂಗಳೂರು: ಇನ್ಮುಂದೆ ಅಕ್ರಮ ಗೋ ಸಾಗಾಟಕ್ಕೆ ಬ್ರೇಕ್ Read More »

ಕರಾವಳಿ

ಮೈಸೂರು: ಸಿನಿಮಾದಲ್ಲಿ ಚಾನ್ಸ್​ ಕೊಡಿಸ್ತೀನಿ ಎಂದು ಮಹಿಳೆಯರಿಗೆ ವಂಚಿಸಿ ಪರಾರಿ

(ನ್ಯೂಸ್ ಕಡಬ) newskadaba.com ಮೈಸೂರು, ಅ.10: ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವವರು ಸಿಕ್ಕರೆ ಪೂರ್ವಾಪರ ತಿಳಿಯೋಕು ಮುನ್ನವೇ ಅವರನ್ನು ಸುಲಭವಾಗಿ ನಂಬಿಬಿಡ್ತಾರೆ. ಸಲುಗೆ ಬೆಳೆಸಿಕೊಳ್ಳವು ಜತೆಗೆ ಹಣವನ್ನೂ ಸುರಿದುಬಿಡ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕನೊಬ್ಬ ಬರೋಬ್ಬರಿ 50ಕ್ಕೂ ಹೆಚ್ಚು ಮಹಿಳೆಯರಿಗೆ ಪಂಗನಾಮ ಹಾಕಿದ್ದಾನೆ.     ಚಾಮರಾಜ ಜೋಡಿ ರಸ್ತೆಯ ಖಿಲ್ಲೆ ಮೊಹಲ್ಲಾದ ನಿವಾಸಿ ಗಿರೀಶ್​ ಎಂಬಾತ ನಗರದ ವಿವಿಧೆಡೆ ನಟನೆ ಏಜೆನ್ಸಿ ಕಚೇರಿಗಳನ್ನು ತೆರೆದು, ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅಭಿನಯದಲ್ಲಿ ಆಸಕ್ತಿ ಇರುವವರ ಮಾಹಿತಿ ಸಂಗ್ರಹಿಸುತ್ತಿದ್ದ.

ಮೈಸೂರು: ಸಿನಿಮಾದಲ್ಲಿ ಚಾನ್ಸ್​ ಕೊಡಿಸ್ತೀನಿ ಎಂದು ಮಹಿಳೆಯರಿಗೆ ವಂಚಿಸಿ ಪರಾರಿ Read More »

ಕರ್ನಾಟಕ

ಪ್ರಥಮ ಪಿಯುಸಿಯಲ್ಲಿ ಫೇಲ್‌ ಆದ​ವರಿಗೂ ‘ಪಾಸ್‌ ಭಾಗ್ಯ​’

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಕೋವಿಡ್‌ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅ.20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣವಾಗದವರಿಗೆ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಸಂಬಂಧ ಇಲಾಖೆಯ ಎಲ್ಲಾ ಉಪನಿರ್ದೇಶಕರು, ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿದೇಶಕರು, 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ

ಪ್ರಥಮ ಪಿಯುಸಿಯಲ್ಲಿ ಫೇಲ್‌ ಆದ​ವರಿಗೂ ‘ಪಾಸ್‌ ಭಾಗ್ಯ​’ Read More »

ರಾಷ್ಟ್ರೀಯ ನ್ಯೂಸ್
Scroll to Top