ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ ➤ 6 ಮಂದಿಯ ಮಧ್ಯಂತರ ಜಾಮೀನು ಅರ್ಜಿ ವಜಾ
(ನ್ಯೂಸ್ ಕಡಬ) newskadaba.com ಕರ್ಮಾಯಿ, ಅ.04: 102 ನೆಕ್ಕಿಲಾಡಿ ಗ್ರಾಮದ ಕರ್ಮಾಯಿ ಎಂಬಲ್ಲಿ ಕಾಡಿಗೆ ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಸಕಲೇಶಪುರ ಭಾಗಕ್ಕೆ ಮಾರಾಟ ಮಾಡಲು ಪಿಕಪ್ ನಲ್ಲಿ ಸಾಗಿಸುತ್ತಿದ್ದ ವೇಳೆ ಸ್ಥಳೀಯರು ತಡೆ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದು, ಬಳಿಕ ಕಡಬ ಠಾಣೆಯಲ್ಲಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಾನುವಾರುಗಳನ್ನುಅಹಿಂಸಾತ್ಮಕವಾಗಿ ಸಾಗಾಟ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯ ವಿರುದ್ಧ FIR ದಾಖಲಾಗಿದ್ದು ನ್ಯಾಯಧೀಶರು ಎಲ್ಲರ ಜಾಮೀನನ್ನು ಕಳೆದ ದಿನ ವಜಾ ಗೊಳಿಸಿದ್ದಾರೆ. […]
ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ ➤ 6 ಮಂದಿಯ ಮಧ್ಯಂತರ ಜಾಮೀನು ಅರ್ಜಿ ವಜಾ Read More »
ಕರಾವಳಿ









