ನ್ಯೂಸ್ ಕಡಬ

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸರು 30 ವರ್ಷದ ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡಿನ ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ. ಪುರಸಭಾ ಸದಸ್ಯ ಸ್ಕ್ರಾಪ್‌ ರವಿಯನ್ನು ಮಾರಕಾಸಗಳಿಂದ ಚುಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹರೀಶ್‌ ಅಲಿಯಾಸ್‌‍ ಹಂದಿ ಹರೀಶ್‌, ವಿನಯ್‌ ಅಲಿಯಾಸ್‌‍ ವಿನಿ ಎಂಬುವರು ಸ್ವಯಂ ಆಗಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಆದರೆ ಪ್ರಮುಖ ಆರೋಪಿ ಕಾರ್ತಿಕ್‌ ತಲೆ ಮರೆಸಿಕೊಂಡಿದ್ದನು ಎನ್ನಲಾಗಿದೆ.

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಎದುರಿಸಲು ಮತ್ತು ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ರಕ್ಷಿಸಲು ಜಾಗೃತಿ, ಕೌಶಲ್ಯ ನಿರ್ಮಾಣ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮತ್ತು ತಂತ್ರಜ್ಞಾನ ಏಕೀಕರಣವನ್ನು ಉತ್ತೇಜಿಸಲು ಸರ್ಕಾರವು ಸಮಗ್ರ ಸೈಬರ್ ಭದ್ರತಾ ನೀತಿ 2024 ನ್ನು ಆರಂಭಿಸಿದೆ. ಈ ನೀತಿಯು ಅರಿವು ಮತ್ತು ಶಿಕ್ಷಣ, ಕೌಶಲ್ಯ ನಿರ್ಮಾಣ, ಉದ್ಯಮ ಮತ್ತು ಸ್ಟಾರ್ಟ್‌ ಅಪ್‌ಗಳ ಉತ್ತೇಜನ, ಸಾಮರ್ಥ್ಯ ವೃದ್ಧಿಗಾಗಿ ಪಾಲುದಾರಿಕೆ ಮತ್ತು ಸಹಯೋಗದಂತಹ ಹಲವಾರು ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ

ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ರಾಜ್ಯದಲ್ಲಿ ಈ ವರ್ಷ ಜುಲೈ ಅಂತ್ಯದವರೆಗೆ 46 ಭೂಕುಸಿತಗಳು ಸಂಭವಿಸಿವೆ ಮತ್ತು ಇದಕ್ಕೆ ಸಂಬಂಧಿತ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ತಜ್ಞರು ಮತ್ತು ಭೂವಿಜ್ಞಾನಿಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(KNDMC) ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSDMA)ವು ಕರ್ನಾಟಕದಲ್ಲಿ ಭೂಕುಸಿತಕ್ಕೆ ಒಳಗಾಗುವ ತಾಲ್ಲೂಕುಗಳ ಪಟ್ಟಿ ಮಾಡಿದೆ. ಇದರಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು,

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು Read More »

ಕರ್ನಾಟಕ

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ      ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದು, ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ. ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ      ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ನಮ್ಮ ಮೆಟ್ರೋದ 3ನೇ ಹಂತಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೇಂದ್ರ ಹಣಕಾಸು ಸಚಿವಾಲಯವು ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋದ 15,611 ಕೋಟಿ ರೂ.ವೆಚ್ಚದ 3ನೇ ಹಂತದ ಯೋಜನೆಗೆ ಅನುಮತಿ ನೀಡಿದ್ದು, ಇದೀಗ ಸಂಪುಟದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಏಕಕಾಲದಲ್ಲಿ 44.65 ಕಿ.ಮೀ ಉದ್ದದ ಯೋಜನೆಗೆ ಟೆಂಡರ್ ಪ್ರಕ್ರಿಯೆಗೆ ಆರಂಭಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ಗೆ (ಬಿಎಂಆರ್‌ಸಿಎಲ್) ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಆದರೆ ಮುಂಬರುವ ಎಲ್ಲಾ ಮೆಟ್ರೋ ಯೋಜನೆಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆಗಳನ್ನು ನಿರ್ಮಿಸಲು

ನಮ್ಮ ಮೆಟ್ರೋದ 3ನೇ ಹಂತಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ Read More »

ಕರ್ನಾಟಕ

ಶಿರೂರು ಗುಡ್ಡಕುಸಿತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ NH-66 ಮತ್ತೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ)newskadaba.com ಕಾರವಾರ, ಆ.01. ಶಿರೂರು ಗುಡ್ಡ ಕುಸಿತದ ನಂತರ ಸಂಚಾರ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ-66 ಅನ್ನು ಎರಡು ವಾರಗಳ ಬಳಿಕ ಮತ್ತೆ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು, ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರಿಯ ಹೆದ್ದಾರಿ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಿರೂರು ಗುಡ್ಡಕುಸಿತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ NH-66 ಮತ್ತೆ ಸಂಚಾರಕ್ಕೆ ಮುಕ್ತ Read More »

ಕರ್ನಾಟಕ

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ-ಸಂಧಾನಕ್ಕೆಂದು ಸ್ನೇಹಿತನೊಂದಿಗೆ ಹೋಗಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ರಾಮನಗರ ಟೌನ್ ನಲ್ಲಿ ನಡೆದಿದೆ. ರಾಮನಗರದ ರೆಹಮಾನಿಯಾ ನಗರದ ನಿವಾಸಿ ಸೈಯದ್ ಅಫ್ಸಾನ್ (28) ಎಂದು ಗುರುತಿಸಲಾಗಿದೆ.    

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ    Read More »

ಕರ್ನಾಟಕ, ಕ್ರೈಮ್ ನ್ಯೂಸ್

 ವ್ಯಕ್ತಿ ನಾಪತ್ತೆ….!!        ದೂರು ದಾಖಲು                              

(ನ್ಯೂಸ್ ಕಡಬ)newskadaba.com ಉಡುಪಿ, ಆ.01. ಪೆರ್ಡೂರು ಗ್ರಾಮದ ಕಲ್ಲುಬೆಟ್ಟು ನಿವಾಸಿ ರವಿಕುಮಾರ್ (34) ಮನೆಯಿಂದ ಹೋದವರು ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಅವನು 5 ಅಡಿ 4 ಇಂಚು ಎತ್ತರ, ಎಣ್ಣೆಯುಕ್ತ ಕಂದು ಮೈಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಅವರು ಕನ್ನಡ, ತುಳು, ಹಿಂದಿ ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ ಎಂದು ವರದಿ ತಿಳಿಸಿದೆ.    

 ವ್ಯಕ್ತಿ ನಾಪತ್ತೆ….!!        ದೂರು ದಾಖಲು                               Read More »

ಕರಾವಳಿ

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌             Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.31. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲ ಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿಯ ಮೇಲೇರಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top