ನ್ಯೂಸ್ ಕಡಬ

ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.13: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು (ರವಿವಾರ) 62 ಮಂದಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 11,754 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ.   ಕಡಬ ತಾಲೂಕಿನ ಕುಟ್ರುಪಾಡಿ 13 ವರ್ಷದ ಬಾಲಕ, ಬಲ್ಯ 48 ವರ್ಷದ ಮಹಿಳೆ, ನೂಜಿಬಾಳ್ತಿಲ 62 ವರ್ಷದ ಮಹಿಳೆ, ಕೋಡಿಂಬಾಳದ 35 ವರ್ಷದ ಮಹಿಳೆ, 49 ವರ್ಷದ ಪುರುಷ, 16 ವರ್ಷದ ಬಾಲಕಿ, 62 ವರ್ಷದ ಮಹಿಳೆ, ಕೊಂಬಾರು 50 […]

ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ: ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ.13: ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ (ಸೋಮವಾರ) ಆರಂಭವಾಗಲಿದೆ. ‘ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ನಾಳೆಯಿಂದ ಶುರುವಾಗಲಿದೆ. ಆದರೆ ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.     ಪೂಜಾ ಸೇವೆಗಳ ನಿಯಮಗಳು ಈ ಕೆಳಗಿನಂತಿವೆ: * ಸೇವಾರ್ಥಿಗಳಿಗೆ ಮಾತ್ರ ಭೋಜನ

ಕುಕ್ಕೆ ಸುಬ್ರಹ್ಮಣ್ಯ: ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಆರಂಭ Read More »

ಕರಾವಳಿ, ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಕರಾವಳಿ, ಸೆ.13: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.     ಕರಾವಳಿ ಜಿಲ್ಲೆಗಳಲ್ಲಿ ಸೆ.17ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ

ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಲಾರಿ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ..! ➤ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.05:  ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಬೀಕರವಾದ ಅಪಘಾತದಲ್ಲಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಇಂದು (ಸೆ. 13) ನಡೆದಿದೆ.   ಅಳದಂಗಡಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ ನಡೆದಿದ್ದು, ಈ ಸಮಯ ಸ್ಕೂಟಿ ಸವಾರ ಗರ್ಡಾಡಿ ಗ್ರಾಮದ ನಿವಾಸಿ ಗಿರೀಶ್ ಮೂಲ್ಯ ರಸ್ತೆಗೆ ಎಸಯಲ್ಪಟ್ಟ ಪರಿಣಾಮ, ಅವರ ತಲೆಯ ಮೇಲೆಯೇ ಲಾರಿ ಚಲಿಸಿದೆ ಪರಿಣಾಮ ಹೆಲ್ಮೆಟ್ ಪುಡಿ ಪುಡಿಯಾಗಿ,

ಲಾರಿ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ..! ➤ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಸೆ.13: ಕೋಳಿ ಸಾಗಾಟದ ಗೂಡ್ಸ್ ಟೆಂಪೊ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯ ದಲ್ಲಿರುವ ಹಂಡೇಲು ಬಳಿ ನಡೆದಿದೆ.     ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಹಂಡೇಲು ಸುತ್ತು ಬಳಿ ರಾಷ್ಟ್ರೀಯ ಹೆದ್ದಾರಿ (169) ಯಲ್ಲಿ ಟಂಪೋ ಮತ್ತು ಬೈಕ್ ಢಿಕ್ಕಿಯಾಗಿದೆ. ಟೆಂಪೋ ಮೂಡಬಿದಿರೆಯಿಂದ ಕೋಳಿಗಳನ್ನು ತುಂಬಿಕೊಂಡು ಹೊರವಲಯಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.    

ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13: ಮಂಗಳೂರಿನ ಕೆನರಾ ಹೈ ಸ್ಕೂಲಿನ ನಿವೃತ್ತ ಶಿಕ್ಷಕರು, ಹಿರಿಯರು, ಎಸ್ ಕೆ ಜಿ ಐ ಸೊಸೈಟಿಯ ಅಧ್ಯಕ್ಷರೂ ಆದ ಬೈಕಾಡಿ ಜನಾರ್ದನ ಆಚಾರ್ ಅವರು ಅನಾರೋಗ್ಯದ ಕಾರಣದಿಂದ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.     ಕಲಾಭಿಮಾನಿ, ಸಾಹಿತ್ಯಾಭಿಮಾನಿಯಾಗಿಯೂ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಬೈಕಾಡಿ, ಕೆನರಾ ಉರ್ವ ಹಾಗೂ ಇತರ ವಿದ್ಯಾ ಸಂಸ್ಥೆಗಳಲ್ಲೂ ಮುಖ್ಯೋಪಾಧ್ಯಾಯರಾಗಿ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಜನಾರ್ದನ ಅವರ ಅಂತಿಮ ದರ್ಶನಕ್ಕಾಗಿ

ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ Read More »

ಕರಾವಳಿ, ಕರ್ನಾಟಕ

ಟೌನ್ ಜುಮಾ ಮಸೀದಿ ಅಧ್ಯಕ್ಷ ಹಾಜಿ. ಎಸ್ ಅಬ್ದುಲ್ ಖಾದರ್ ನಿಧನ ➤ ಕಡಬ ಕದಂಬ ಆಟೋ ಚಾಲಕ ಮಾಲಕರಿಂದ ಭಾವಪೂರ್ಣ ಶ್ರದ್ದಾಂಜಲಿ

(ನ್ಯೂಸ್ ಕಡಬ) newskadaba.com  ಕಡಬ, ಸೆ.13: ರಹ್ಮಾನಿಯಾ ಟೌನ್ ಜುಮಾ ಮಸೀದಿಯ ಅಧ್ಯಕ್ಷ , ಸಮಸ್ತ ಮದ್ರಸಾ ಮ್ಯಾನೇಜ್ ಮೆಂಟ್ ನ ಜಿಲ್ಲಾ ಉಪಾಧ್ಯಕ್ಷ ಜಿಲ್ಲೆಯ ಪ್ರಮುಖ ಉಮರಾ ನೇತಾರರಾಗಿದ್ದ ಹಾಜಿ. ಎಸ್ ಅಬ್ದುಲ್ ಖಾದರ್ (67) ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ದಿನ (ಸೆ.12) ರಾತ್ರಿ ನಿಧನರಾಗಿದ್ದಾರೆ. ಇದರಿಂದ ಕಡಬ ಕದಂಬ ಆಟೋ ಚಾಲಕ ಮಾಲಕರಿಂದ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಿದ್ದಾರೆ.     ಕಡಬದ ಶೇಡಿಗುಂಡಿ ಎಂಬಲ್ಲಿ ವಾಸವಿದ್ದ ಅವರು ಕಳೆದೊಂದು

ಟೌನ್ ಜುಮಾ ಮಸೀದಿ ಅಧ್ಯಕ್ಷ ಹಾಜಿ. ಎಸ್ ಅಬ್ದುಲ್ ಖಾದರ್ ನಿಧನ ➤ ಕಡಬ ಕದಂಬ ಆಟೋ ಚಾಲಕ ಮಾಲಕರಿಂದ ಭಾವಪೂರ್ಣ ಶ್ರದ್ದಾಂಜಲಿ Read More »

ಕರಾವಳಿ

ತೊಡಿಕಾನ: ಭಾರಿ ಗಾತ್ರದ ಗೋಲಿ ಮರವೊಂದು ಮನೆ ಮೇಲೆ ಬಿದ್ದು ಸಂಪೂರ್ಣ ಹಾನಿ ➤ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರು

(ನ್ಯೂಸ್ ಕಡಬ) newskadaba.com ತೊಡಿಕಾನ , ಸೆ.13: ತೊಡಿಕಾನ ಗ್ರಾಮದ ಪಂಜಿಕೋಡಿ ಎಂಬಲ್ಲಿ ಇಂದು ಮುಂಜಾನೆ ಭಾರಿ ಗಾತ್ರದ ಗೋಲಿ ಮರವೊಂದು ಬಿದ್ದು ಮನೆಯ ಮುಕ್ಕಾಲು ಭಾಗ ಕುಸಿದು ಬಿದ್ದಿದ್ದು, ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ.     ಪಂಜಿಕೋಡಿ ಚಂದ್ರಶೇಖರ ಆಚಾರ್ಯ ಎಂಬವರ ಮನೆಗೆ ಭಾರಿ ಗಾತ್ರದ ಗೋಲಿ ಮರವೊಂದು ಬೆಳಿಗ್ಗೆ 8.15 ರ ಸಮಯಕ್ಕೆ ಬುಡ ಸಮೇತ ಉರುಳಿ ಬಿದ್ದಿದೆ. ಆ ಸಮಯದಲ್ಲಿ ಮನೆ ಮಂದಿಯೆಲ್ಲ ಒಳಗಿದ್ದರು. ಮರ ಬೀಳುವ

ತೊಡಿಕಾನ: ಭಾರಿ ಗಾತ್ರದ ಗೋಲಿ ಮರವೊಂದು ಮನೆ ಮೇಲೆ ಬಿದ್ದು ಸಂಪೂರ್ಣ ಹಾನಿ ➤ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರು Read More »

ಕರಾವಳಿ, ಕರ್ನಾಟಕ

ಇನ್ನು ತಿಂಗಳಿಗೊಮ್ಮೆ ದೇಗುಲಗಳ ಹುಂಡಿ ಎಣಿಕೆ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13:  ಇನ್ಮುಂದೆ ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಅಥವಾ ಹುಂಡಿ ಭರ್ತಿಯಾದ ಕೂಡಲೇ ತೆರೆದು ಕಾಣಿಕೆ ಹಣ ಎಣಿಸುವ ಪ್ರಕ್ರಿಯೆ ನಡೆಯಲಿದೆ. ಮಂಡ್ಯ ಹೊರವಲಯದ ಅರ್ಕೆಶ್ವರಸ್ವಾಮಿ ದೇವಸ್ಥಾನದಲ್ಲಿ ನಡೆದಿದ್ದ ಮೂವರ ಬರ್ಬರ ಕೊಲೆ ಪ್ರಕರಣದಿಂದಾಗಿ ಎಚ್ಚೆತ್ತುಕೊಂಡಿರುವ ಮುಜರಾಯಿ ಇಲಾಖೆ, ಎಲ್ಲ ದೇಗುಲಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಶನಿವಾರ ಮಂಡ್ಯದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೌಖಿಕವಾಗಿ ಆದೇಶ ನೀಡಿದ್ದಾರೆ.ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ

ಇನ್ನು ತಿಂಗಳಿಗೊಮ್ಮೆ ದೇಗುಲಗಳ ಹುಂಡಿ ಎಣಿಕೆ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ Read More »

ಕರ್ನಾಟಕ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.13:  ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೆಪ್ಟೆಂಬರ್ 19 ನೇ ಶನಿವಾರ ಉಚಿತ ಕಣ್ಣಿನ ತಪಾಸಣೆ ನಡೆಯಲಿದೆ. ಸಪ್ಟೆಂಬರ್ 19 ರಂದು ಮೋದಿಯವರ ಜನ್ಮದಿನಾಚರಣೆಯ ದಿನದಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಅಗತ್ಯವಿದ್ದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಪ್ರಸಾದ್ ನೇತ್ರಾಲಯ ಇವರ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top