ನ್ಯೂಸ್ ಕಡಬ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್  

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.30. ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ. ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ […]

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್   Read More »

ಕರಾವಳಿ

ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ    

(ನ್ಯೂಸ್ ಕಡಬ)newskadaba.com  ನವದೆಹಲಿ, ಜು.30. ಇಂದು ಮುಂಜಾನೆ ಜಾರ್ಖಂಡ್‌ ನ ಚಕ್ರಧರಪುರ ಜಿಲ್ಲೆಯ ರಾಜ್‌ಖರ್ಸಾವನ್ ಮತ್ತು ಬಡಬಾಂಬೋ ನಡುವೆ 12810 ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌ ನ 18 ಬೋಗಿಗಳು ಹಳಿತಪ್ಪಿ ಇಬ್ಬರು ಮೃತಪಟ್ಟು 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಆಗ್ನೇಯ ರೈಲ್ವೆಯ (SER) ಚಕ್ರಧರಪುರ ವಿಭಾಗದ ಅಡಿಯಲ್ಲಿ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಬಳಿ ಇಂದು ನಸುಕಿನ ಜಾವ 3.45ಕ್ಕೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಎಂದ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕನ ವಿರುದ್ಧ PIL ದಾಖಲು

(ನ್ಯೂಸ್ ಕಡಬ)newskadaba.com ಹಾಸನ, ಜು.30. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು.

ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಎಂದ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕನ ವಿರುದ್ಧ PIL ದಾಖಲು Read More »

ಕರ್ನಾಟಕ

ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ    ಹಲವಾರು ಮಂದಿ ಸಿಲುಕಿರುವ ಶಂಕೆ ರಕ್ಷಣಾ ಕಾರ್ಯ ಮುಂದುವರಿಕೆ    

(ನ್ಯೂಸ್ ಕಡಬ)newskadaba.com  ಕೇರಳ, ಜು.30. ಉತ್ತರ ಕನ್ನಡ ಶಿರೂರು ಬಳಿ ಭೂಕುಸಿತದ ಕಹಿ ಘಟನೆ ಮಾಸುವ ಮುನ್ನವೇ ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ. ನೂರಾರು ಮಂದಿ ಮಣ್ಣಿನೊಳಗೆ ಸಿಲುಕಿ ಹಾಕಿಕೊಂಡಿರುವ ಶಂಕೆಯಿದ್ದು ಹದಿನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ನಸುಕಿನ ಜಾವ ದುರ್ಘಟನೆ ಸಂಭವಿಸಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಭೂಕುಸಿತವಾದ ಪ್ರದೇಶಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ ಗೆ

ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ    ಹಲವಾರು ಮಂದಿ ಸಿಲುಕಿರುವ ಶಂಕೆ ರಕ್ಷಣಾ ಕಾರ್ಯ ಮುಂದುವರಿಕೆ     Read More »

ಕರಾವಳಿ
Death, deadbody, Waterfall

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಜು.30. ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪುಯಲ್ಲಿ ವರದಿಯಾಗಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ. ರಾಜು ಮದ್ಯಪಾನ ಮಾಡಿ ಹೆಂಡತಿಗೆ ಕಿರುಕುಳ ನೀಡುತ್ತಿದ್ದು, ಇದೇ ಚಿಂತೆಯಲ್ಲಿ ಮನನೊಂದ ಕಮಾಲಾಕ್ಷಿ ಮಧ್ಯಾಹ್ನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ದೂರಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆಕೆ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ 

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.29. ಕಡಲ್ಕೊರೆತ ಪರಿಣಾಮ ಬೀಚ್ ರಸ್ತೆ ಕುಸಿಯುವ ಭೀತಿ ಉಂಟಾಗಿದ್ದು, ಸ್ಥಳೀಯರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತ ಉಂಟಾಗುತ್ತಿರುವ ನಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಬಳಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್‌ಗೆ ತೆರಳುವ ಸಂಪರ್ಕ ರಸ್ತೆಯ ಅಡಿಭಾಗಕ್ಕೆ ಅಲೆಗಳು ಅಪ್ಪಳಿಸುತ್ತಿವೆ. ಹೀಗಾಗಿ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ರಸ್ತೆ ಕುಸಿಯುವ ಸಾಧ್ಯತೆ ಇರುವ ಹಿನ್ನೆಲೆ ಬೀಚ್‌ಗೆ ತೆರಳುವ ರಸ್ತೆಯನ್ನು ಬ್ಯಾರಿಕೇಡ್ ಇಟ್ಟು ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ. ಜುಲೈ 31ವರೆಗೆ ಬ್ಲೂಫ್ಲ್ಯಾಗ್

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ  Read More »

ಕರಾವಳಿ

ಬಜೆಟ್‌ ನಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಕೇಂದ್ರ ಬಜೆಟ್‌ನಲ್ಲಿ ಅತಿ ಹೆಚ್ಚು ಅನ್ಯಾಯವಾಗಿದ್ದರೆ ಅದು ಕರ್ನಾಟಕ ರಾಜ್ಯಕ್ಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕೆಆರ್ಎಸ್ಗೆ ಬಾಗಿನ ಅರ್ಪಿಸಲು ಬಂದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾಮಾನ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಬಜೆಟ್‌ ನಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.   ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವಾಹನ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಮೃತರನ್ನ ಪ್ರಶಾಂತ್‌ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯಾಗಿರುವ ಪ್ರಶಾಂತ್‌, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಮೆಜೆಸ್ಟಿಕ್‌ನಿಂದ ಕೆ.ಆರ್‌ ಸರ್ಕಲ್‌ ಮಾರ್ಗವಾಗಿ ಬೈಕ್‌ ನಲ್ಲಿ ಬರುತ್ತಿದ್ದರು. ಇದೇ ವೇಳೆ ಸಿಐಡಿ ಸಿಗ್ನಲ್‌ ಮಾರ್ಗದಿಂದ ಕೆ.ಆರ್‌ ವೃತ್ತದ ಮಾರ್ಗವಾಗಿ

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ದೆಹಲಿಯ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರ ಬಂದ್ ಆಗುತ್ತಿವೆ. ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ರದ್ದಾಗಿದೆ. ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿದೆ. ಹಳಿ ದುರಸ್ತಿಪಡಿಸುವ ಕಾರ್ಯ ಮುಂದುವರಿದಿದ್ದು, ಇದರಿಂದ ಕೆಲ ರೈಲುಗಳ ಸಂಚಾರ ಜುಲೈ ೨೯ರವರೆಗೆ ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲು ಹಳಿಯ ಕೆಳಭಾಗದಲ್ಲಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ      Read More »

ಕರಾವಳಿ
Scroll to Top