ನ್ಯೂಸ್ ಕಡಬ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03: ಕರ್ನಾಟಕ ರಾಜ್ಯದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಮೂರು ಜನರನ್ನು ಸಹ ಸದಸ್ಯರನ್ನಾಗಿ ನೇಮಕ ಮಾಡಲಾಯಿತು. ಡಾ.ಪುರುಷೋತ್ತಮ ಕೆ.ವಿ ಕರಂಗಲ್ಲು, ಕಿರಣ್‌ ಕುಂಬಲಚೇರಿ ಹಾಗೂ ಪೆರ್ಲಂಪಾಡಿಯ ಭರತೇಶ್‌ ಅಲಸಂಡೆಮಜಲು ರವರನ್ನು ಸಹ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಸದಸ್ಯರ ನೇಮಕ Read More »

ಕರಾವಳಿ, ಕರ್ನಾಟಕ

ರಾಜ್ಯಮಟ್ಟದ ವಿಜ್ಞಾನ ವಿಷಯಾಧಾರಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಮ್ಯಕ್ತ್.ಹೆಚ್.ಜೈನ್

(ನ್ಯೂಸ್ ಕಡಬ) newskadaba.com ಕಡಬ, ಸೆ. 03: ಕರ್ನಾಟಕ ರಾಜ್ಯ ಸಾಹಿತ್ಯ ಪರಿಷತ್ತು (ರಿ) ಜಿಲ್ಲಾ ಘಟಕ ರಾಯಚೂರು,ಅಂತರ್ಜಾಲದ ಅಂಗಳದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ವಿಷಯದ ಕಾವ್ಯ ರಚನಾ ಸ್ಪರ್ಧೆಯು ಇತ್ತೀಚೆಗೆ ನಡೆಯಿತು.   ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸಮ್ಯಕ್ತ್.ಹೆಚ್.ಜೈನ್.‌ ರವರು ತೃತೀಯ ಸ್ಥಾನ ಪಡೆದಿರುವುದರ ಮೂಲಕ ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿರುತ್ತಾರೆ. ಕವಿ, ಲೇಖಕ, ವಿಮರ್ಶೆಗಾರ, ನಾಟಕ ರಚನೆಗಾರರಾಗಿ ಗುರುತಿಸಿಕೊಂಡಿರುವ ಇವರು ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ

ರಾಜ್ಯಮಟ್ಟದ ವಿಜ್ಞಾನ ವಿಷಯಾಧಾರಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಮ್ಯಕ್ತ್.ಹೆಚ್.ಜೈನ್ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಮಠಾಧೀಶ ಶ್ರೀಗಳಿಂದ 24 ನೇ ಚಾತುರ್ಮಾಸ್ಯ ಸಮಾಪನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 03: ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ಅವರ 24 ನೇ ಚಾತುರ್ಮಾಸ್ಯ ಕಳೆದ ದಿನ ಸಮಾಪನ ಗೊಂಡಿತು.     ಈ ಹಿನ್ನಲೆಯಲ್ಲಿ ಕಳೆದ ದಿನ ದರ್ಪಣ ತೀರ್ಥ ನದಿಯಲ್ಲಿ ಮೃತ್ತಿಕಾ ವಿಸರ್ಜನೆ ನಡೆಯಿತು. ಬಳಿಕ ಶ್ರೀಗಳು ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳುವ ಮೂಲಕ ಸೀಮೋಲ್ಲಂಘನೆ ಮಾಡಿದರು. ಈ ಸಂದರ್ಭದಲ್ಲಿ ಭಕ್ತರು ಕುಣಿತ ಭಜನೆ ಮೂಲಕ ಮೆರವಣಿಗೆಯೊಂದಿಗೆ

ಸುಬ್ರಹ್ಮಣ್ಯ: ಮಠಾಧೀಶ ಶ್ರೀಗಳಿಂದ 24 ನೇ ಚಾತುರ್ಮಾಸ್ಯ ಸಮಾಪನ Read More »

ಕರಾವಳಿ, ಕರ್ನಾಟಕ

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.03:  ಬೆಂಗಳೂರಿನ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸುಮಾರು 8 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಮುಂಬೈಯಲ್ಲಿ ಎನ್ ಸಿ ಬಿ ಯಿಂದ ಅರೆಸ್ಟ್ ಆಗಿರುವ ಗಾಂಜಾ ಪೆಡ್ಲರ್ ಎಫ್.ಅಹಮ್ಮದ್ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ಕೋಟ್ಯಾಂತರ ಮೌಲ್ಯದ ಗಾಂಜಾ ಪತ್ತೆ ಯಾಗಿದೆ. ಕೊರಿಯರ್ ಮೂಲಕ ವಿದೇಶದಿಂದ ಬೆಂಗಳೂರಿಗೆ ಗಾಂಜಾ ರವಾನೆಯಾಗಿದೆ ಎಂದು ಮಾಹಿತಿ ಲಭಿಸಿದೆ. ಕೊರಿಯರ್ ವಿಭಾಗದಲ್ಲಿ ಪರಿಶೀಲನೆ ನಡೆಸಿದಾಗ 4

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ ಇಂದು ನಡೆಯಲಿದೆ.  ಬೆಂಗಳೂರಿನಲ್ಲಿ ಆದಿತ್ಯ ರಾವ್ ಮಂಪರು ಪರೀಕ್ಷೆ ನಡೆಯಲಿರುವುದರಿಂದ ಬುಧವಾರ ಆತನನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಾಗಿದೆ. ಬೆಂಗಳೂರಿನ ಮಡಿವಾಳದ ಫೋರೆನ್ಸಿಕ್​​ ಸೈನ್ಸ್ ಪ್ರಯೋಗಾಲಯದಲ್ಲಿ ಆತನ ಮಂಪರು ಪರೀಕ್ಷೆ ನಡೆಯಲಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ. ಬಳಿಕ ಪತ್ತೆಯಾದ ಬಾಂಬ್​​ಅನ್ನು ಬಾಂಬ್ ನಿಷ್ಕ್ರಿಯ ದಳ ಖಾಲಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಪುತ್ತೂರು. ಸೆ.03:   ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಜಾಗರಣಾ ವೇದಿಕೆ ಪುತ್ತೂರು ತಾಲೂಕು ಕಾರ್ಯದರ್ಶಿಯಾಗಿದ್ದ ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಂಪ್ಯದಲ್ಲಿ ಸಾರ್ವಜನಿಕ ಬಸ್ ತಂಗುದಾಣ ನಿರ್ಮಾಣವಾಗಿದ್ದು ಇಂದು ( ಸೆ.03) ಕಾರ್ತಿಕ್ ರವರ ತಂದೆ ರಮೇಶ್ ಸುವರ್ಣ ಹಾಗೂ ತಾಯಿ ಹೇಮಾವತಿ ಯವರು ಲೋಕಾರ್ಪಣೆ ಮಾಡಿದರು.   ಈ ಸಂದರ್ಭದಲ್ಲಿ ಹಿಂ.ಜಾ.ವೇ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ , ತಾ. ಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾ ಕೃಷ್ಣ

ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಬೆಂಗಳೂರು: ಅಕ್ರಮ ವಜ್ರ ಸಾಗಾಟ ➤ಕಡಬದ ವ್ಯಕ್ತಿಯ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03: ವಜ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಕಡಬ ತಾಲೂಕಿನ ವ್ಯಕ್ತಿಯ ಸಹಿತ ಮೂವರನ್ನು ಬೆಂಗಳೂರು ಸಿಟಿ ಬಳಿ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.   ಆರೋಪಿಗಳನ್ನು ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ರವಿ ಕುಮಾರ್(54ವ), ಕಡಬ ತಾಲೂಕಿನ ಬೆಳಂದೂರು ಗ್ರಾಮದ ಸುಧೀರ್(28ವ) ಹಾಗೂ ಬೆಳ್ತಂಗಡಿ ತಾಲೂಕಿನ ಅರಂಬೋಡಿ ಗ್ರಾಮದ ಪ್ರವೀಣ್‌ ಕುಮಾರ್ (51ವ.) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 9 ವಜ್ರದ ಹರಳುಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ

ಬೆಂಗಳೂರು: ಅಕ್ರಮ ವಜ್ರ ಸಾಗಾಟ ➤ಕಡಬದ ವ್ಯಕ್ತಿಯ ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ರಕ್ಷಣೆ ಕೊಡಬೇಕಾದ ಪೊಲೀಸಪ್ಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ  ಪೊಲೀಸ್ ಹುದ್ದೆಗೆ ಕಳಂಕ ತಂದಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ.

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋವಿಡ್ ಸೋಂಕಿಗೆ ಮಾಜಿ ಶಾಸಕ ಬಲಿ

(ನ್ಯೂಸ್ ಕಡಬ) newskadaba.com ಶಿವಮೊಗ್ಗ. ಸೆ.03:  ಕೋವಿಡ್ ಸೋಂಕಿಗೆ ಭದ್ರಾವತಿ ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಮೂರುದಿನಗಳ ಹಿಂದಷ್ಟೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದ ಅಪ್ಪಾಜಿ ಗೌಡರಿಗೆ ಇಂದು ಉಸಿರಾಟದ ತೊಂದರೆ ಅತಿಹೆಚ್ಚು ಕಾಣಿಸಿಕೊಂಡಿದೆ.     ಕೋವಿಡ್-19 ನಿಂದಾಗಿ ಉಸಿರಾಟ ತೊಂದರೆ ಹೆಚ್ಚಾದ ಪರಿಣಾಮ ಅಪ್ಪಾಜಿಯವರನ್ನ ಇಂದು ಸಂಜೆ 7 ಕ್ಕೆ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೆಟ್ರೋದಲ್ಲಿಯೂ ಸಹ ಚಿಕಿತ್ಸೆಗೆ ಸ್ಪಂಧಿಸದ ಅಪ್ಪಾಜಿಯವರನ್ನ ಮೆಗ್ಗಾನ್ ಗೆ ದಾಖಲಿಸಲಾಗಿತ್ತು. ಸುಮಾರು 10-30

ಕೋವಿಡ್ ಸೋಂಕಿಗೆ ಮಾಜಿ ಶಾಸಕ ಬಲಿ Read More »

ಕರ್ನಾಟಕ

ನರೇಂದ್ರ ಮೋದಿ ವೈಯಕ್ತಿಕ ಟ್ಟಿಟ್ಟರ್ ಖಾತೆ ಹ್ಯಾಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 03 : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವೆಬ್‌ಸೈಟ್‌ಗೆ ಲಿಂಕ್‌ ಆಗಿರುವ ಟ್ವಿಟರ್ ಖಾತೆ ಹ್ಯಾಕ್‌ ಆಗಿರುವುದನ್ನು ಇಂದು (ಗುರುವಾರ) ಟ್ವಿಟರ್‌ ಖಚಿತ ಪಡಿಸಿದೆ. ಪರಿಹಾರ ನಿಧಿಗೆ ಕ್ರಿಪ್ಟೊಕರೆನ್ಸಿಗಳ ಮೂಲಕ ಸಹಾಯ ಮಾಡುವಂತೆ ಸರಣಿ ಟ್ವೀಟ್‌ಗಳ ಮೂಲಕ ಪ್ರಧಾನಿ ಮೋದಿ ವೆಬ್‌ಸೈಟ್‌ ಖಾತೆಯಿಂದ ಮನವಿ ಪ್ರಕಟಗೊಂಡಿದೆ.   ಮೋದಿ ಅವರ ವೆಬ್‌ಸೈಟ್‌ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು

ನರೇಂದ್ರ ಮೋದಿ ವೈಯಕ್ತಿಕ ಟ್ಟಿಟ್ಟರ್ ಖಾತೆ ಹ್ಯಾಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top