ನ್ಯೂಸ್ ಕಡಬ

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾವಳಿ . ಆ,25:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಒಟ್ಟು ಸಂಖ್ಯೆ ಸಂಖ್ಯೆ 316ಕ್ಕೆ ಹೆಚ್ಚಳವಾಗಿದೆ.   ಮೃತರಲ್ಲಿ 255 ಮಂದಿ ದಕ ಜಿಲ್ಲೆಯವರಾದರೆ, 61 ಮಂದಿ ಹೊರಜಿಲ್ಲೆಯವರು. ಸೋಮವಾರ ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಇಬ್ಬರು ಮತ್ತು ಹೊರಜಿಲ್ಲೆಯ ಒಬ್ಬರು ಸೇರಿದ್ದಾರೆ.ಪಾಸಿಟಿವ್‌ ಆದವರಲ್ಲಿ ಮಂಗಳೂರು ತಾಲೂಕಿನ 144, ಬಂಟ್ವಾಳದ 22, ಪುತ್ತೂರಿನ 5, ಸುಳ್ಯದ 5, […]

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಕೊಡಗು . ಆ,25:  ಮಗ SSLC ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. 39 ವರ್ಷದ ತಂದೆ, ಕೂಲಿ ಕಾರ್ಮಿಕ ರಘು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. SSLC  ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಸಿದ್ದಾಪುರ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ. ಆ,25:  ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ನಡೆದಿದೆ.   ಎನ್ ಡಿಆರ್ ಎಫ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು, ಈಗಾಗಲೇ ಒಟ್ಟು 24 ಮಂದಿಯನ್ನು ರಕ್ಷಿಸಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ

ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ Read More »

ರಾಷ್ಟ್ರೀಯ ನ್ಯೂಸ್

ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ. ಆ,25: ಎರಡು ಬೈಕುಗಳ ಮಧ್ಯೆ ಅಪಘಾತ ಸಂಭವಿಸಿ, ಸವಾರರಿಬ್ಬರು ಗಾಯಗೊಂಡ ಘಟನೆಯೊಂದು ಕನಕಮಜಲಿನಲ್ಲಿ ಆ.25 ರಂದು ಸಂಭವಿಸಿದೆ. ಕನಕಮಜಲಿನ ಕುತ್ತಿಮುಂಡ ಶೇಷಪ್ಪ ಗೌಡ ಎಂಬವರು ತಮ್ಮ ಬೈಕ್‌ ನಲ್ಲಿ ದೇರ್ಕಜೆ ರಸ್ತೆಯಿಂದ ಮುಖ್ಯರಸ್ತೆ ಕಡೆಗೆ ಬರುತ್ತಿದ್ದಾಗೆ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಪ್ರಸನ್ನ ಅಡ್ಕಾರು ಎಂಬವರ ಬೈಕ್‌ ಗೆ ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್‌ ನಿಂದ ರಸ್ತೆಗೆ ಎಸೆಯಲ್ಪಟ್ಟ ಶೇಷಪ್ಪ ಗೌಡರು ಕಾಲಿಗೆ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ತಡರಾತ್ರಿ ಬೆಂಕಿಗಾಹುತಿಯಾದ ಮಾರುತಿ ಇಂಡಸ್ಟ್ರೀಸ್ ➤ 1.5 ಕೋಟಿ ರೂ ಮೌಲ್ಯದ ನಷ್ಟ

(ನ್ಯೂಸ್ ಕಡಬ) newskadaba.com ಕಾರ್ಕಳ. ಆ,25: ಕಾರ್ಕಳದ ಕುಕ್ಕುಂದೂರು ಗ್ರಾಮದ ಹಾರ್ಜೆಡ್ಡು ಎಂಬಲ್ಲಿ ಮಾರುತಿ ಇಂಡಸ್ಟ್ರೀಸ್ ಗೆ ಕಳೆದ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಬೆಂಕಿ ತಗುಲಿದ್ದು ಅಪಾರ ಪ್ರಮಾಣದ ಹಾನಿಯಾಗಿ ನಷ್ಟವುಂಟಾಗಿದೆ.     ಪ್ರಕಾಶ್ ಪುತ್ರನ್ ಎಂಬುವರಿಗೆ ಸೇರಿದ ಮಾರುತಿ ಇಂಡಸ್ಟ್ರೀಸ್ ಇದು ಗೇರುಬೀಜದ ಎಣ್ಣೆ ತೆಗೆಯುವ ಕಂಪನಿಯಾಗಿದ್ದು, ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಫ್ಯಾಕ್ಟರಿ ಬೆಂಕಿಯ ಕೆನ್ನಾಲಿಗೆ ಆಹುತಿಯಾಗಿದೆ. ಇನ್ನು ಎರಡು ಲಾರಿಗಳು ಭಾಗಶ: ಭಸ್ಮವಾಗಿದೆ. ಸರಿ ಸುಮಾರು ಅಂದಾಜು

ತಡರಾತ್ರಿ ಬೆಂಕಿಗಾಹುತಿಯಾದ ಮಾರುತಿ ಇಂಡಸ್ಟ್ರೀಸ್ ➤ 1.5 ಕೋಟಿ ರೂ ಮೌಲ್ಯದ ನಷ್ಟ Read More »

ಕರಾವಳಿ, ಕರ್ನಾಟಕ

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ…

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25 : ರಾಜ್ಯಕ್ಕೆ ಆಗಮಿಸುವ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರದ್ದುಗೊಳಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಲಾಗಿದೆ.ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಪರಿಷ್ಕೃತ ಸುತ್ತೋಲೆ ಅನ್ವಯ, ಕೋವಿಡ್-19 ರೋಗ ಲಕ್ಷಣಗಳಿಲ್ಲದಿದ್ದಲ್ಲಿ 14 ದಿನಗಳ ಕ್ವಾರಂಟೈನ್ ಅಗತ್ಯವಿರುವುದಿಲ್ಲ, ಸೇವಾ ಸಿಂಧು ಆಪ್‌ನಲ್ಲಿ ರಿಜಿಸ್ಟರ್ ಅಗತ್ಯವಿಲ್ಲ. ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಆದರೆ, ಅವರು ರಾಜ್ಯಕ್ಕಾಗಮಿಸಿದ ದಿನದಿಂದ 14 ದಿನಗಳವರೆಗೆ ಕೊರೋನಾ ರೋಗದ ಲಕ್ಷಣಗಳಾದ ಜ್ವರ,

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ… Read More »

ಕರಾವಳಿ, ಕರ್ನಾಟಕ

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ

(ನ್ಯೂಸ್ ಕಡಬ) newskadaba.com ಕಡಬ. ಆ,24:  ಅವರು ಮನೆಯ ಹಿರಿಯ ಮಗಳ ಮದುವೆ ತಯಾರಿಯಲ್ಲಿದ್ದರು.  ದೇವಸ್ಥಾನಕ್ಕೆ ತೆರಳಿ ಹಿಂತಿರುತ್ತಿದ್ದವರಿಗೆ ಅಲ್ಲಿ ಆಗಿದ್ದೇ ಬೇರೆ,  ನಾಯಿಯೊಂದು ಅಡ್ಡ ಬಂದ ಪರಿಣಾಮ ಹೋಂಡಾ ಆಕ್ಟಿವಾ ಪಲ್ಟಿಯಾಗಿ ಹಿಂಬದಿ ಸವಾರ ಮೃತಪಟ್ಟ ಘಟನೆ ಇಂದು ಮಾಣಿ -ಮೈಸೂರು ಹೆದ್ದಾರಿಯ ಕೌಡಿಚ್ಚಾರು ಸಮೀಪದ ಸೇತುವೆ ಬಳಿ ಕಳೆದ ದಿನ ನಡೆದಿದೆ. ಮದುವೆ ಮನೆಯಲ್ಲಿಗೆ ಸೂತಕದ ಛಾಯೆ ಆವರಿಸಿದೆ.  ಮೃತಪಟ್ಟವರನ್ನು ಮಾಡ್ನೂರು ಗ್ರಾಮದ ಸಸ್ಪೇಟಿ ನಿವಾಸಿ 53 ವರ್ಷದ ಕೃಷ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ.

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ Read More »

ಕರ್ನಾಟಕ

ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಕೊಯಿಲ. ಆ,24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಸಬಳೂರು ಒಕ್ಕೂಟದ ಆಶ್ರಯದಲ್ಲಿ ಸರಕಾರಿ ಸೌಲಭ್ಯಗಳ ಮಾಹಿತಿ, ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವು ಶ್ರೀ ರಾಮ ಭಜನ ಮಂದಿರದ ವಠಾರದಲ್ಲಿ ಕಳೆದ ದಿನ ನಡೆಯಿತು. ಸಬಳೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ

ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,24:  ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತಲಾ 10 ಸಾವಿರದ ಗಡಿ ದಾಟಿದೆ. ದ.ಕ.ದಲ್ಲಿ ಮೊದಲ ಕರೊನಾ ಪತ್ತೆಯಾಗಿ ಐದು ತಿಂಗಳಲ್ಲಿ ಸೋಂಕಿತರ ಸಂಖ್ಯೆ ಈ ಮಟ್ಟಕ್ಕೆ ಏರಿದೆ. ಶನಿವಾರ 228 ಮತ್ತು ಭಾನುವಾರ 193 ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಪ್ರಕರಣಗಳು 10,330ಕ್ಕೆ ಏರಿಕೆಯಾಗಿವೆ.     ಎರಡು ದಿನದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 2,343 ಸಕ್ರಿಯ ಪ್ರಕರಣಗಳಿದ್ದು,

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಮಾನಸಿ ಸುಧೀರ್ ಹವಾ ➤ ಗಣೇಶನನ್ನು ಕನ್ನಡ ಸ್ವರಾಕ್ಷರಗಳಲ್ಲಿ ವರ್ಣಿಸಿದ ಕಲಾವಿದೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,24:   ಕನ್ನಡ ವರ್ಣಮಾಲೆಯನ್ನು ಸೇರಿಸಿ ಗಣೇಶನ ಕುರಿತಾಗಿ ರಚಿಸಿರುವ ಗೀತೆಗೆ ಭಾವ ತುಂಬಿರುವ ಮಾನಸಿ ಸುಧೀರ್ ಅವರ ವಿಡಿಯೋ ವೈರಲ್‌ ಆಗಿದೆ. ಇವರು ಅಪ್ರತಿಮ ಭರತನಾಟ್ಯ ಕಲಾವಿದೆಯು ಹೌದು.  ಗಣೇಶ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾದ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌, ವಾಟ್ಸ್‌ ಆಯಪ್‌ಗಳಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ನಾಟಕೀಯ ಶೈಲಿಯ ಹಾಡುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಠಿಸಿರುವ ಕಲಾವಿದೆ, ಮಾನಸಿ ಸುಧೀರ್.   ಕಥನ ಶೈಲಿಯ

ಸಾಮಾಜಿಕ ಜಾಲತಾಣದಲ್ಲಿ ಮಾನಸಿ ಸುಧೀರ್ ಹವಾ ➤ ಗಣೇಶನನ್ನು ಕನ್ನಡ ಸ್ವರಾಕ್ಷರಗಳಲ್ಲಿ ವರ್ಣಿಸಿದ ಕಲಾವಿದೆ Read More »

ಕರಾವಳಿ, ಕರ್ನಾಟಕ
Scroll to Top