ನ್ಯೂಸ್ ಕಡಬ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 13. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ‘ಸಿ’ ವೃಂದದ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 14 ಕ್ಲರ್ಕದ-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ ಹುದ್ದೆ: ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಸಂಖ್ಯೆ: 14 ವೇತನ: 34100-800, 35700-900, 39300-1000, 43300-1125, 47800-1250, 52800-1375, 58300-1500, 64300-1650 67600 ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಅಥವಾ ತತ್ಸಮಾನ, ಕರ್ನಾಟಕ ಪ್ರೌಢ […]

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ Read More »

ಉದ್ಯೋಗ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!

(ನ್ಯೂಸ್ ಕಡಬ) newskadaba.com ಕಡಬ, ನ. 13. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ದ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..!

(ನ್ಯೂಸ್ ಕಡಬ) newskadaba.com ನ. 13. ಬರೋಬ್ಬರಿ 18 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆ ಮಾಲೀಕನಿಂದ ಹತ್ಯೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ.   ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ.‌ ಹಂಝ ಎಂಬವರ ಮನೆಯಲ್ಲಿ ಹದಿನೆಂಟು ವರ್ಷಗಳ ಹಿಂದೆ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ 13ನೇ ವಯಸ್ಸಿನ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ

ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್..!

(ನ್ಯೂಸ್ ಕಡಬ) newskadaba.com ನ. 13. ಸಂವಿಧಾನದ 300 ಎ ವಿಧಿಯು ಕಾನೂನಿನ ಅಧಿಕಾರದಿಂದ ಹೊರತುಪಡಿಸಿ ಯಾವುದೇ ವ್ಯಕ್ತಿಯು ತನ್ನ ಆಸ್ತಿಯಿಂದ ವಂಚಿತನಾಗಬಾರದು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್​,​ ದೇಶದಲ್ಲಿ ಬುಲ್ಡೋಜರ್​ ಕಾರ್ಯಾಚರಣೆಗೆ ತಡೆ ನೀಡಿ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕಾರ್ಯಾಂಗ, ಏಕಪಕ್ಷೀಯ ನಿರ್ಧಾರವು ತಪ್ಪು ಎಂದಿರುವ ಸರ್ವೋಚ್ಛ ನ್ಯಾಯಾಲಯವು, ಆರೋಪಿಗಳ ಮನೆಗಳನ್ನು ನೆಲಸಮ ಮಾಡುವಂತಿಲ್ಲ ಎಂದಿದೆ. ಬುಲ್ಡೋಜರ್ ಕ್ರಮ ಅಧಿಕಾರದ ಹಂಚಿಕೆಗೆ ವಿರುದ್ಧವಾಗಿದೆ. ದೇಶದ ಕಾನೂನನ್ನು ಗೌರವಿಸಬೇಕು ಎಂದಿರುವ ಸುಪ್ರೀಂ ಕೋರ್ಟ್​​​​ ನ ದ್ವಿಸದಸ್ಯ

ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಅಂತರ ಕಾಯ್ದಿರಿಸಿ- EMI ಬಾಕಿ ಇದೆ”- ಕಾರಿನ ಹಿಂಬದಿ ಬರಹ ವೈರಲ್

(ನ್ಯೂಸ್ ಕಡಬ) newskadaba.com ನ. 07. ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ “ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ” ಎಂದು ಬರೆದಿರುವ ಸಾಲುಗಳು ಸದ್ಯ @HasnaMatBhai ಎಂಬ ಟ್ವಿಟರ್ ಖಾತೆಯಲ್ಲಿ ವೈರಲ್ ಆಗಿದೆ. ವೀಡಿಯೋ ನೋಡಿರುವ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿವಿಧ ವಾಹನಗಳ ಹಿಂಬದಿಯಲ್ಲಿ ಬರೆದಿರುವ ಸಾಲುಗಳು ಸಾಕಷ್ಟು ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಸಾಲು ನೆಟ್ಟಿಗರ ಗಮನ ಸೆಳೆದಿದೆ. ‘ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ’ ಎಂದು ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ

“ಅಂತರ ಕಾಯ್ದಿರಿಸಿ- EMI ಬಾಕಿ ಇದೆ”- ಕಾರಿನ ಹಿಂಬದಿ ಬರಹ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 1,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಸಂಸ್ಥೆ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಪರೀಕ್ಷೆ ಐಡಿಬಿಐ ಎಕ್ಸಿಕ್ಯೂಟಿವ್ 2024 ಪೋಸ್ಟ್ ಎಕ್ಸಿಕ್ಯೂಟಿವ್- ಸೇಲ್ಸ್ & ಆಪರೇಷನ್ಸ್ ಹುದ್ದೆ: 1000 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16 ನವೆಂಬರ್ 2024 ವಿದ್ಯಾರ್ಹತೆ:

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಪರಿಹಾರ ಯೋಜನೆ ವಿಫಲ – ಜೆಟ್ ಏರ್ವೇಸ್ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ನ. 07. ಕಳೆದ ಐದು ವರ್ಷಗಳ ಅವಧಿಯಲ್ಲಿ ಜೆಟ್ ಏರ್‌ವೇಸ್ ನ ಪರಿಹಾರ ಯೋಜನೆಯನ್ನು ಕಾರ್ಯಗತಗೊಳಿಸಲು ವಿಫಲವಾದ ಹಿನ್ನೆಲೆ ಜೆಟ್ ಏರ್ ವೇಸ್ ನ್ನು ಮಿಚ್ಚಲು ಸುಪ್ರೀಂ ಕೋರ್ಟ್ ಗುರುವಾರದಂದು ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ತನ್ನ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡಿತ್ತು. ಪರಿಹಾರ ಯೋಜನೆಗೆ ಅನುಗಿಣವಾಗಿ ಸಂಪೂರ್ಣ ಪಾವತಿ ಮಾಡದೇ ಜೆಟ್ ಏರ್ ವೇಸ್ ನ ಮಾಲೀಕತ್ವವನ್ನು ಯಶಸ್ವಿ ಪರಿಹಾರ ಅರ್ಜಿದಾರರಿಗೆ ವರ್ಗಾಯಿಸಲು ಅನುಮತಿ ನೀಡಿದ ಎನ್ಸಿಎಲ್‌ಎಟಿ

ಪರಿಹಾರ ಯೋಜನೆ ವಿಫಲ – ಜೆಟ್ ಏರ್ವೇಸ್ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..!

(ನ್ಯೂಸ್ ಕಡಬ) newskadaba.com ನ. 07. ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ ಬಂದಿರುವ ಬೆನ್ನಲ್ಲೇ ಇದೀಗ ಮತ್ತೊಂದು ಬಾಲಿವುಡ್ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈನ ಬಾಂದ್ರಾ ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ ಗಡದ ರಾಯ್ ಪುರದ ಫೈಜಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಬೆದರಿಕೆ ಬಂದಿರುವುದಾಗಿ ತಿಳಿದುಬಂದಿದೆ. ಈ ಕುರಿತು ಶಾರುಖ್ ಖಾನ್ ತಂಡವು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಡೆದುಕೊಂಡು ಹೋಗುತ್ತಿದ್ದ ಯೂಟ್ಯೂಬ್ ವ್ಲಾಗರ್’ಗೆ ಲೈಂಗಿಕ‌ ಕಿರುಕುಳ..!

(ನ್ಯೂಸ್ ಕಡಬ) newskadaba.com ನ. 07. ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಉತ್ತರ ಭಾರತ ಮೂಲದ ವ್ಲಾಗರ್ ಗೆ ಸೈಕಲ್‌ ಸವಾರನೊಬ್ಬ ಅಸಭ್ಯ ವರ್ತನೆ ತೋರಿದ ಘಟನೆ ರಾಜಧಾನಿಯ ಬಿಟಿಎಂ ಲೇಔಟ್‌ ನಲ್ಲಿ ನಡೆದಿದೆ. ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೇಹಾ ಬಿಸ್ವಾಲ್‌ ಎಂಬಾಕೆ ಬಿಟಿಎಂ ಲೇಔಟ್‌ನಲ್ಲಿ ವಾಸವಾಗಿದ್ದರು. ಮಂಗಳವಾರದಂದು ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಹಿಂತಿರುಗುವ ವೇಳೆ ಸೆಲ್ಫಿ ವಿಡಿಯೋ ಮಾಡಿಕೊಂಡು ಹೋಗುತ್ತಿದ್ದರು. ಅದೇ ವೇಳೆ ಸೈಕಲ್‌ ನಲ್ಲಿ ಬಂದ ಯುವಕನೊಬ್ಬ ಆಕೆಯ

ನಡೆದುಕೊಂಡು ಹೋಗುತ್ತಿದ್ದ ಯೂಟ್ಯೂಬ್ ವ್ಲಾಗರ್’ಗೆ ಲೈಂಗಿಕ‌ ಕಿರುಕುಳ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನ. 07. ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಒಂದರ ಮೇಲೊಂದರಂತೆ ಜೀವ ಬೆದರಿಕೆಗಳು ಬರುತ್ತಿದ್ದು, ಈಗ ಕರ್ನಾಟಕದಿಂದಲೂ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಹಾವೇರಿಯಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಬಿಕಾರಾಮ್‌ ಎಂದು ಗುರುತಿಸಲಾಗಿದೆ. ಮೂಲತಃ ರಾಜಸ್ಥಾನದ ಮೂಲದವನಾಗಿರುವ ಬಿಕಾರಾಂ, ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹಾವೇರಿಗೆ ಬಂದಿದ್ದು, ಇಲ್ಲಿನ ಗೌಡರ ಓಣಿಯಲ್ಲಿನ ರೂಮ್ ನಲ್ಲಿ ಕೂಲಿಕಾರರೊಂದಿಗೆ ವಾಸವಾಗಿ ಗ್ರಿಲ್ ಕೆಲಸ ಮಾಡಿಕೊಂಡಿದ್ದ

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top