ನ್ಯೂಸ್ ಕಡಬ

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ.

(ನ್ಯೂಸ್ ಕಡಬ) newskadaba.com ಸುಳ್ಯ. ಆ,23: ಡಿಸ್ಟಿಂಕ್ಷನ್ ಮಾರ್ಕ್‍ನೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ಅಜ್ಜಾವರ ಪ್ರೌಢ ಶಾಲಾ ವಿದ್ಯಾರ್ಥಿ,ಅಜ್ಜಾವರ ಬಯಂಬು ಕಾಲನಿಯ ರಮೇಶ್- ಜಾನಕಿ ದಂಪತಿಗಳ ಪುತ್ರ ರಕ್ಷಿತ್ ಬಿ.ಆರ್. ರವರ ಮುಂದಿನ ವಿದ್ಯಾಭ್ಯಾಸಕ್ಕೆ ತನಗೆ ಬಂದ್ದಿದ್ದ ಸ್ಕಾಲರ್ ಶಿಪ್ ಹಣ ನೀಡಿ ವಿದ್ಯಾರ್ಥಿಯೊಬ್ಬಳು ಮಾದರಿ ಎನಿಸಿಕೊಂಡಿದ್ದಾಳೆ. ರಕ್ಷಿತ್ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 563 ಅಂಕ ಪಡೆದು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗಿದ್ದಾರೆ. ಬಡ ಕುಟುಂಬದ ಹುಡುಗನಾದ ರಕ್ಷಿತ್‍ನ ಸಾಧನೆಯನ್ನು ನೋಡಿದ ನೇಲ್ಯಡ್ಕದ ಅಬ್ದುಲ್ ಕುಂಇಯವರ ಪುತ್ರಿ ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ […]

ಒಬ್ಬ ವಿದ್ಯಾರ್ಥಿಗೆ ಮುಂದಿನ ವಿದ್ಯಾಭ್ಯಾಸಕ್ಕೆಂದು ಸ್ಕಾಲರ್ ಶಿಪ್ ಹಣ ನೀಡಿ ➤ ಮಾದರಿ ಎನಿಸಿಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿ. Read More »

ಕರಾವಳಿ, ಕರ್ನಾಟಕ

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

(ನ್ಯೂಸ್ ಕಡಬ) newskadaba ಕಾಣಿಯೂರು.com . ಆ,23: ಕಾಣಿಯೂರು ಶ್ರೀ ಲಕ್ಷ್ಮಿನರಸಿಂಹ ಭಜನಾ ಮಂದಿರದ ವತಿಯಿಂದ 33 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಶನಿವಾರದಂದು ನಡೆಯಿತು.

ಕಾಣಿಯೂರು: 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,22:  ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ.       ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ

(ನ್ಯೂಸ್ ಕಡಬ) newskadaba.com ಪಾಲೆಪ್ಪಾಡಿ. ಆ,22:  ಇಂದು ಎಲ್ಲೆಡೆ ಸರಳವಾಗಿ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪಾಲೆಪ್ಪಾಡಿಯ ಮಂಜು ಶ್ರೀ ಗೆಳೆಯರ ಬಳಗದಿಂದ , ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿಯಲ್ಲಿ 28 ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಬೆಳಿಗ್ಗೆ ಗಣೇಶನ ಪ್ರತಿಷ್ಟಾಪನೆಯ ಮೂಲಕ ಆರಂಭಿಸಲಾಗಿದೆ.     ಬಳಿಕ ಗಣಹೋಮ ನಡೆಸಲಾಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದ ಬಳಿಕ ವಿಸರ್ಜನೆ ನಡೆಯಲಿದೆ. ಭಕ್ತದಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಶ್ರೀ ದೇವರ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ Read More »

ಕರಾವಳಿ

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ

(ನ್ಯೂಸ್ ಕಡಬ) newskadaba.com ಉಜಿರೆ. ಆ,22:  ರಾಜ್ಯದ ಇಬ್ಬರು ಶಿಕ್ಷಕರು ಸೇರಿ ದೇಶದ 47 ಶಿಕ್ಷಕರನ್ನು ‘ರಾಷ್ಟ್ರೀಯ ಶಿಕ್ಷಕ’ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಸಚಿವಾಲಯದ ವೆಬ್ ಸೈಟ್ ನಲ್ಲಿ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಬೆಳ್ತಂಗಡಿ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್. ಮತ್ತು ಕಲಬುರ್ಗಿಯ ಅಫ್ಝಲ್ ಪುರದ ಬಂದರ್ ವಾಡ್ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್, ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್ ಷಣ್ಮುಗಂ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ Read More »

ಕರಾವಳಿ

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ

(ನ್ಯೂಸ್‌ಕಡಬ)newskadaba.com ಬೆಂಗಳೂರು. ಆ,22 : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ಮುನ್ಸೂಚನೆ ನೀಡಿದೆ. ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ತಿಳಿಸಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,21:  ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೊದಲಿನಂತೆ ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಗಷ್ಟ್ 10ರಂದು ದೆಹಲಿಯ ಆರ್ಮಿ ರಿಸರ್ಚ್‌ ಆಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ. ಮತ್ತೇ, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ Read More »

ರಾಷ್ಟ್ರೀಯ ನ್ಯೂಸ್

ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಚೆನ್ನೈ. ಆ,21:  ಕೊರೊನಾ ಸೋಂಕಿನಿಂದ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಇದೀಗ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.   ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಂತರಾಷ್ಟ್ರೀಯ ವೈದ್ಯರ ತಂಡವನ್ನು ಕರೆಸಲಾಗಿದ್ದು, ಇಂದಿನಿಂದ ಈ ವೈದ್ಯರ ತಂಡ ಎಸ್.ಪಿ.ಬಿ.ಗೆ ಚಿಕಿತ್ಸೆ ನೀಡಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಆ.5

ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಮತ್ತೆ ಸೆಂಟ್ರಲ್ ಮಾರ್ಕೆಟ್ ಬಂದ್

(ನ್ಯೂಸ್ ಕಡಬ) newskadaba.com.ಮಂಗಳೂರು, ಆ.21: ಕೋವಿಡ್-19 ಹೆಚ್ಚಾಗುತ್ತಿರುವುದರಿಂದ ವಿಪತ್ತು ನಿರ್ವಹಣೆ ದೃಷ್ಟಿಯಿಂದ ನಗರದ ಸೆಂಟ್ರಲ್ ಮಾರುಕಟ್ಟೆಯನ್ನು ಮತ್ತೆ ಮಂಗಳೂರು ಮಹಾನಗರ ಪಾಲಿಕೆ ಬಂದ್ ಮಾಡಿದೆ. ಗುರುವಾರ ಸಂಜೆ ವೇಳೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ಬಂದು, ಶುಕ್ರವಾರದಿಂದ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸುವಂತೆ ಸೂಚಿಸಿ ವ್ಯಾಪಾರಿಗಳನ್ನು ಕಳುಹಿಸಿದರು. ಸೆಂಟ್ರಲ್ ಮಾರುಕಟ್ಟೆಗೆ ಬಂದ್ ಮಾಡಿರುವ ಆದೇಶವನ್ನು ಪಾಲಿಕೆಯು ಹಿಂಪಡೆದಿದ್ದರಿಂದ ಕಳೆದ ಗುರುವಾರದಿಂದ ವರ್ತಕರು ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯವಹಾರವನ್ನು ಆರಂಭಿಸಿದ್ದರು, ಆದರೆ ಮಂಗಳವಾರ ಜಿಲ್ಲಾಧಿಕಾರಿ ಹೊಸ ಆದೇಶ ಹೊರಡಿಸಿ ಸಾರ್ವಜನಿಕ ಹಿತದೃಷ್ಟಿಯಿಂದ

ಮಂಗಳೂರು ಮತ್ತೆ ಸೆಂಟ್ರಲ್ ಮಾರ್ಕೆಟ್ ಬಂದ್ Read More »

ಕರಾವಳಿ

ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21 : ಮೈಸೂರಿನ ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್. ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ೫೦ ಲಕ್ಷ ರೂಪಾಯಿ ಪರಿಹಾರವನ್ನೂ ಕೂಡ ಘೋಷಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ವೈದ್ಯಾಧಿಕಾರಿಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು  ನಡೆಸಲು ಸಿಎಂ ಆದೇಶ ಮಾಡಿದ್ದಾರೆ. ಪ್ರಕರಣದ  ತನಿಖೆ ನಡೆಸಿ ೭ ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ

ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top