ನ್ಯೂಸ್ ಕಡಬ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,21:  ಕಳೆದ ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ವಸಂತ ಕೃಷ್ಣ ಶೇರಿಗಾರ್ (33) ಎಂಬಾತನನ್ನು ಬಂಧಿಸಲಾಗಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಆತ ಈ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ […]

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆತ್ತೋಡಿಯಲ್ಲಿ ಆಯುಷ್ಮಾನ್ ಹೆಲ್ತ್‍ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com.ಕಡಬ, ಆ.21: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಗ್ರಾಮಸ್ಥರಿಗೆಲ್ಲರಿಗೂ ಆಯುಷ್ಮಾನ್ ಹೆಲ್ತ್‍ಕಾರ್ಡ್ ಒದಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಐತ್ತೂರು ಇದರ ವತಿಯಿಂದ ಆ20ರಂದು ಬೆತ್ತೋಡಿ ಸಿ.ಆರ್.ಸಿ ಕಾಲೋನಿ ಬಳಿ ಆಯುಷ್ಮಾನ್ ಹೆಲ್ತ್‍ಕಾರ್ಡ್ ಅಭಿಯಾನ ನಡೆಯಿತು. ಗ್ರಾಮ ಪಂಚಾಯತ್ ಐತ್ತೂರು ಮತ್ತು ಡಿಜಿಟಲ್ ಸೇವಾ ಸಿಂಧು ಕಡಬ ಇದರ ಸಂಯುಕ್ತ ಆಶ್ರಯದಲ್ಲಿ  ನಡೆದ ಅಭಿಯಾನವನ್ನು  ತಮ್ಮಯ್ಯ ಗೌಡ ಸುಳ್ಯ ಉದ್ಘಾಟಿಸಿದರು. ಬೆಳಗ್ಗೆಯಿಂದ ಸಂಜೆಯ ವರೆಗೆ ಮಾಸ್ಕ್ ಮತ್ತು ಸಮಾಜಿಕ ಅಂತರ ಕಾಯ್ದುಕೊಂಡು 270 ಮಂದಿ

ಬೆತ್ತೋಡಿಯಲ್ಲಿ ಆಯುಷ್ಮಾನ್ ಹೆಲ್ತ್‍ಕಾರ್ಡ್ ಅಭಿಯಾನ Read More »

ಕರಾವಳಿ

ಪರಸ್ಪರ ಮುಖಾಮುಖಿಯಾಗಿ ಡಿಕ್ಕಿಯಾದ ಬೈಕ್ – ಸ್ಕೂಟಿ ➤ ಪ್ರಾಣಾಪಾಯದಿಂದ ಪಾರಾದ ಸವಾರರು

(ನ್ಯೂಸ್ ಕಡಬ) newskadaba.com ಸುಳ್ಯ. ಆ,21:  ಅರಂತೋಡು ಪೇಟೆ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಸವಾರರಿಗೆ ಗಾಯವಾದ ಘಟನೆ ಕಳೆದ ದಿನ ನಡೆದಿದೆ.     ಅಡ್ಯಡ್ಕ ಕಾಳಿಮುತ್ತು ಹಾಗೂ ಜಾನ್ಸನ್ ಮೇಸ್ತ್ರಿಯವರ ಬೈಕ್ ಪರಸ್ಪರ ಡಿಕ್ಕಿ ಹೊಡೆದು, ಕಾಳಿಮುತ್ತು ಹಾಗೂ ಬೈಕ್ ನ ಹಿಂಬದಿ ಸವಾರ ಮೋನಪ್ಪ ಎಂಬುವರಿಗೆ ಗಾಯವಾಗಿದೆ. ಸುಳ್ಯದಿಂದ ಕಲ್ಲುಗುಂಡಿಗೆ ಜಾನ್ಸನ್ ತೆರಳುತ್ತಿದ್ದಾಗ ಕಾಳಿಮುತ್ತು ಎಂಬುವರು ಅಡ್ಯಡ್ಕ ಕಡೆಗೆ ಹೋಗುತ್ತಿದ್ದರು.  ಈ ಸಂದರ್ಭದಲ್ಲಿ ಘಟನೆ ನಡೆದಿದೆ.  

ಪರಸ್ಪರ ಮುಖಾಮುಖಿಯಾಗಿ ಡಿಕ್ಕಿಯಾದ ಬೈಕ್ – ಸ್ಕೂಟಿ ➤ ಪ್ರಾಣಾಪಾಯದಿಂದ ಪಾರಾದ ಸವಾರರು Read More »

ಕರಾವಳಿ, ಕರ್ನಾಟಕ

ಪಡುಬಿದ್ರಿ ಕಡೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ➤ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com.ಪಡುಬಿದ್ರಿ, ಆ.21:  ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿ ಅಲ್ಲಿನ ಪರಿಸರದಲ್ಲಿ ಓಡಾಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಸಾಂತೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ಚಿರತೆಯು ಸಾಂತೂರಿನ ರವಿ ಶೆಟ್ಟಿಯವರ ಮನೆಯ ಸುತ್ತಮುತ್ತ ಚಿರತೆಯು ಓಡಾಟ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿತ್ತು. ಈ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಇಲ್ಲಿ ಬೋನು ಇಟ್ಟಿದ್ದರು. ಗುರುವಾರ ತಡರಾತ್ರಿ ಹೆಣ್ಣು ಚಿರತೆಯು ಬೋನಿಗೆ ಬಿದ್ದಿದ್ದು ಇಂದು

ಪಡುಬಿದ್ರಿ ಕಡೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ➤ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು Read More »

ಕರ್ನಾಟಕ

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್

(ನ್ಯೂಸ್ ಕಡಬ) newskadaba.com ಸುಳ್ಯ. ಆ,21 : ಸುಳ್ಯದ ಶಿವಕೃಪ ಕಲಾ ಮಂದಿರದಲ್ಲಿ ನೇರವಾಗಿ ಫ್ಯಾಕ್ಟರಿಯಿಂದಲೇ ಮಾರಾಟವಾಗುವ ಬ್ರಾಂಡೆಡ್‌ ರೆಡಿಮೆಡ್‌ ಬಟ್ಟೆಗಳು ಮಾರಾಟಕ್ಕಿವೆ. ಕಿಡ್ಸ್‌ ಜೀನ್ಸ್‌ ಶರ್ಟ್‌, ಕಿಡ್ಸ್‌ ಪ್ಯಾಂಟ್‌,ಮಕ್ಕಳ ಟೀಶರ್ಟ್‌, ಜಗ್ಗಿನ್ಸ್‌, ಲೆಗ್ಗಿನ್ಸ್‌, ಟಾಮ್‌ ನೈಟ್‌ ಪ್ಯಾಂಟ್‌, ಲೇಡಿಸ್‌ ಡಿಸೈನರ್‌,ಕುರ್ತೀಸ್‌ ಮೊದಲಾದ ಬಟ್ಟೆಗಳು ಡಿಸ್ಕೌಂಟ್ ನಲ್ಲಿ ಲಭ್ಯವಿದೆ ಎಂದು ಅಂಗಡಿಯ ಮಾಲಕರು ತಿಳಿಸಿದ್ದಾರೆ.        

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್ Read More »

ಕರಾವಳಿ, ಕರ್ನಾಟಕ

ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್

(ನ್ಯೂಸ್ ಕಡಬ) newskadaba.com.ಕುಂದಾಪುರ, ಆ.21:ಜಪ್ತಿ ಗ್ರಾಮದ ಇಂಬಾಳಿಯ ಕೃಷ್ಣಯ್ಯ ಶೆಟ್ಟಿ ಎಂಬುವವರಿಗೆ ಸೇರಿದ ಶೆಡ್ಡಿನಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ 2 ಯುವಕರನ್ನು ಮತ್ತು ಅವರ ಬಳಿ ಇದ್ದ ಗಾಂಜಾವನ್ನು ಕಳೆದ ದಿನ ಕುಂದಾಪುರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಂಡ್ಲೂರು ಜೆಎಂ ರಸ್ತೆಯ ಕರಾಣಿ ನಿವಾಸಿ ಮಹಮ್ಮದ್ ನದೀಮ್ (25) ಹಾಗೂ ಕಂಡ್ಲೂರು ಜೆಎಂ ರಸ್ತೆಯ ಕಾವ್ರಾಡಿ ನಿವಾಸಿ ಬೆಟ್ಟಿ ಮಹಮ್ಮದ್ ಅಫ್ಜಲ್ (28) ಎಂದು ತಿಳಿದು ಬಂದಿದೆ. ಆಗಸ್ಟ್ 20ರಂದು ಕುಂದಾಪುರ ಗ್ರಾಮಾಂತರ ಪೊಲೀಸ್

ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್ Read More »

ಕರ್ನಾಟಕ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು

(ನ್ಯೂಸ್ ಕಡಬ) newskadaba.com ಕಡಬ. ಆ,21:  2019-20 ಸಾಲಿನ ಎಸ್.ಎಸ್.ಎಲ್ .ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತ ಕೊಳಪಟ್ಟ , ಬಿಳಿನೆಲೆ ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಗುರುವಾರದಂದು  ಶ್ರೀ ಮಠದಲ್ಲಿ ಸನ್ಮಾನಿಸಿದರು. ಊರ್ವಿ ಜಿ. ರವರು 625ಕ್ಕೆ 618 ಅಂಕ ಗಳಿಸಿ ಶ್ರೀ ಗೋಪಾಲ ಕೃಷ್ಣ ಪ್ರೌಢ ಶಾಲೆಗೆ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಧನ್ಯ ಎನ್. ಎಚ್ ರವರು 625ಕ್ಕೆ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು Read More »

ಕರಾವಳಿ, ಕರ್ನಾಟಕ

ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 20: ಹಿಂದುಳಿದ ವರ್ಗಗಳ ನೇತಾರ ಹಾಗೂ ದಕ್ಷ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 105 ನೇ ಜನ್ಮ ದಿನಾಚರಣೆಯನ್ನು ತಾಲೂಕು ಕಛೇರಿ ಸುಳ್ಯದಲ್ಲಿ ಇಂದು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ ಇದರ ವಿಸ್ತರಣಾಧಿಕಾರಿಗಳಾದ ವಿಜಯ್‌ ಎಂ.ಪಿ. ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ Read More »

ಕರಾವಳಿ, ಕರ್ನಾಟಕ

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,20:  2016ರಲ್ಲಿ ಆರಂಭವಾದ ಮೊದಲ ಸ್ವಚ್ಛತಾ ಸಮೀಕ್ಷೆಯಲ್ಲಿ ಇಡೀ‌ ದೇಶದಲ್ಲೇ ಸ್ವಚ್ಚತಾ ನಗರ ಎಂಬ ಪ್ರಶಸ್ತಿಗೆ ಭಾಜನವಾಗಿದ್ದ ರಾಜ್ಯದ ಸಾಂಸ್ಕೃತಿಕ ನಗರ ಮತ್ತು ಮೂರನೇ ಅತಿದೊಡ್ಡ ನಗರ ಮೈಸೂರಿಗೆ ಈ ಬಾರಿ ‘ಸ್ವಚ್ಛ ನಗರ’ ಎಂಬ ಹಿರಿಮೆ ಕೈತಪ್ಪಿದೆ.   ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 2020ನೇ ಸಾಲಿನ ಸ್ವಚ್ಛತಾ ಸಮೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು ಮಧ್ಯಪ್ರದೇಶದ ಇಂದೋರ್ ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ ಮೊದಲ‌ ಸ್ಥಾನ ಗಳಿಸಿದೆ. ಗುಜರಾತಿನ ಸೂರತ್

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ Read More »

ರಾಷ್ಟ್ರೀಯ ನ್ಯೂಸ್

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ನಗರದ ಕಂಕನಾಡಿ ಹಾಲಿವುಡ್ ಬಾರ್&ರೆಸ್ಟೋರೆಂಟ್ ನ ಶೆಡ್ಡಿನ ಬಳಿ ಆಗಸ್ಟ್ 18 ರಂದು 53 ವರ್ಷ ಪ್ರಾಯದ ಮಹೇಶ್ ಎಂಬವರ ಮೃತ ಶರೀರ ಪತ್ತೆಯಾಗಿದೆ. ರೆಸ್ಟೋರೆಂಟ್‍ನ ಶೆಡ್ಡಿನ ಪಕ್ಕಾಸಿಗೆ ಹಳೆಯ ಇಲೆಕ್ಟ್ರಿಕಲ್ ವಯರನ್ನು ಕಟ್ಟಿ ವಯರ್‍ನ ಇನ್ನೊಂದು ತುದಿಯನ್ನು ಕುತ್ತಿಗೆಗೆ ಉರುಳಾಗಿ ಉಪಯೋಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಹದ ಭಾರದಿಂದ ವಯರ್ ತುಂಡಾಗಿ ಕೆಳಕ್ಕೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಗಂಡಸಿನ ಚಹರೆ ಇಂತಿವೆ: ಹೆಸರು: ಮಹೇಶ, ತಂದೆ: ಹನುಮಂತ,

ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top