ನ್ಯೂಸ್ ಕಡಬ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,12:  ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬುಧವಾರ ರಾತ್ರಿ ರಾಜೀವ್ ತ್ಯಾಗಿ (53) ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಎಐಸಿಸಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಕ್ಷ ಒಬ್ಬ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸಹ […]

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ಹಿರಿಯ ದೈವಾರಾಧಕ ಸುಧೀರ್ಘ ಕಾಲ ದೈವಾರಾಧನೆಯ ಕ್ಷೇತ್ರದಲ್ಲಿ ಗಡಿಕಾರರಾಗಿ ಸೇವೆ ಸಲ್ಲಿಸಿದ, ಪಂಜ ಕೊಯ್ಕುಡೆ ಶ್ರೀ ಹರಿಪಾದೆ ಜಾರಂದಾಯ ದೈವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಪಂಜ ನಲ್ಯ ಗುತ್ತಿನಾರ್ ಕುಡುಂಬೂರು ಭೋಜ ಶೆಟ್ಟಿ (86) ರವರು ಇಂದು ಬೆಳಿಗ್ಗೆ ಕುಡುಂಬೂರಿನ ಸ್ವಗ್ರಹದಲ್ಲಿ ನಿಧನರಾದರು.   ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿ ಇದ್ದ ಇವರು ಕೊಡುಗೆಯಲ್ಲಿ ದಾನಿಯಾಗಿದ್ದರು. ಮಂಗಳೂರಿನ ಬೈಕಂಪಾಡಿ ಕುಡುಂಬೂರು ಕೈಗಾರಿಕ ವಲಯ ಸ್ಥಾಪನೆಯಾಗಿದ್ದಾಗ ಸುಮಾರು 100 ಕ್ಕೂ ಹೆಚ್ಚು ಮೂಲ

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ) newskadaba.com.ಮಂಗಳೂರ,ಆ.13: ಕೊರೊನಾ ರೋಗಕ್ಕೆ ದೇಶದೆಲ್ಲೆಡೆ ಔಷಧಿ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದರೆ. ಇತ್ತ ಈಗಾಗಲೇ ಕೊರೊನಾ ರೋಗಕ್ಕೆ ಮದ್ದಾಗಿರುವ ಪ್ಲಾಸ್ಮಾ ಚಿಕಿತ್ಸೆಯು ಮುಂದುವರಿಯುತ್ತಿದೆ. ಕೋವಿಡ್-19 ರೋಗಿಗಳಿಗೆ ಕರೊನಾದಿಂದ ಗುಣಹೊಂದಿದವರ ಪ್ಲಾಸ್ಮಾ ನೀಡಿ ರೋಗ ಗುಣಪಡಿಸುವ ‘ಪ್ಲಾಸ್ಮಾ ಚಿಕಿತ್ಸೆ’ಇದೀಗ ಮಂಗಳೂರಿನಲ್ಲಿಯೂ ಆರಂಭವಾಗಿದೆ. ನಗರದಲ್ಲಿರುವ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ 4 ಮಂದಿಗೆ ಈ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಮಾ ಸಂಗ್ರಹ ಕೇಂದ್ರ ಇಲ್ಲದಿರುವುದರಿಂದ ಬೆಂಗಳೂರಿನ ಎಚ್‌ಸಿಜಿ ಪ್ಲಾಸ್ಮಾ ಬ್ಯಾಂಕ್‌ನಿಂದ ಪ್ಲಾಸ್ಮಾ ತಂದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲದಿನಗಳ ಹಿಂದೆ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ Read More »

ಕರಾವಳಿ

ಪಟ್ಟೆ: ಸೀರೆ ಹೊಳೆಯ ಸೇತುವೆ ಬಿರುಕು➤ ವಾಹನ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com.ಬಡಗನ್ನೂರು,ಆ.13: ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಪಟ್ಟೆಯಿಂದ ಗೆಜ್ಜೆಗಿರಿ ಮೂಲಕ ಈಶ್ವರಮಂಗಲಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ. ರಸ್ತೆಯ ಪಟ್ಟೆ ಎಂಬಲ್ಲಿ ಸೀರೆ ಹೊಳೆಗೆ ನಿರ್ಮಿಸಿದ ಸೇತುವೆಯ ಒಂದು ಬದಿ ಬಿರುಕು ಬಿಟ್ಟು ಕುಸಿತದ ಭೀತಿಯಲ್ಲಿದೆ. ಗೆಜ್ಜೆಗಿರಿ ಶ್ರೀಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭ ಪಟ್ಟೆಯಿಂದ ಗೆಜ್ಜೆಗಿರಿ ತನಕ ರಸ್ತೆ ವಿಸ್ತರಣೆ ಮತ್ತು ಕಾಂಕ್ರೀಟ್‌ ಕಾಮಗಾರಿ ಮಾಡಲಾಗಿತ್ತು. ಪಟ್ಟೆಯಲ್ಲಿ ಸೀರೆ ಹೊಳೆಯ ಸೇತುವೆಯ ಒಂದು ಬದಿಗೆ ಕಾಂಪೌಂಡ್‌ ಹಾಗೂ ಇನ್ನೊಂದು ಬದಿಗೆ ತಡೆಗೋಡೆ ನಿರ್ಮಿಸಲಾಗಿತ್ತು.ಆದರೆ ಇದೀಗ ತಡೆಗೋಡೆ ಕುಸಿತದ

ಪಟ್ಟೆ: ಸೀರೆ ಹೊಳೆಯ ಸೇತುವೆ ಬಿರುಕು➤ ವಾಹನ ಸಂಚಾರ ಬಂದ್ Read More »

ಕರಾವಳಿ

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,12: ಚಾಲೆಂಜಿಂಗ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಪಂಚ ಪ್ರಾಣ. ಆಗಾಗ ತಮ್ಮ ಫಾರ್ಮ್ ಹೌಸ್ ನಲ್ಲಿ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಇಂದು ವಿಶ್ವ ಆನೆ ದಿನ ಇರುವ ಕಾರಣ ದರ್ಶನ್ ಆನೆಯೊಂದಿಗಿನ ತಮ್ಮ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.   ಇಂದು ಆಗಸ್ಟ್ 12 ವಿಶ್ವ ಆನೆ ದಿನ. ಈ ಸಂದರ್ಭದಲ್ಲಿ ಆನೆಗಳು ಎದುರಿಸುತ್ತಿರುವ ಹಲವಾರು ಬೆದರಿಕೆಗಳಿಂದ ಅವುಗಳನ್ನು ಸಂರಕ್ಷಿಸಲು ಮತ್ತು ರಕ್ಷಿಸಲು ಸಹಾಯ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್ Read More »

ಕರಾವಳಿ, ಕರ್ನಾಟಕ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಪುಲ್ವಾಮಾ, ಆ,12: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಮ್ರಾಜಿಪೋರಾದ ಸೇಬಿನ ತೋಟದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ಎನ್​​ಕೌಂಟರ್​ ನಡೆದಿದೆ.   ಈ ಘಟನೆಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಯೋಧನಿಗೆ ಶ್ರೀನಗರದ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು, ಎನ್​ಕೌಂಟರ್ ವೇಳೆ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಮ್ರಾಜಿಪೋರಾ ಪ್ರದೇಶವನ್ನು ಸುತ್ತುವರಿಯಲಾಗಿದೆ.ಪುಲ್ವಾಮಾದ ತೋಕರ್​ಪೋರಾ ಪ್ರದೇಶದಲ್ಲೂ ಸಹ ಶೋಧ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಕಡಬ : ಆ.12 ರ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಆ,12:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.೧೨ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 22 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಕಾಣಿಯೂರು ನಿವಾಸಿ 38 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, ಶಿರಾಡಿ ನಿವಾಸಿ 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 55 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.       ಚಿಕ್ಕಮುಡ್ನೂರು ಗ್ರಾಮದ ಒಂದೇ ಮನೆಯ 2 ವರ್ಷದ ಬಾಲಕಿ, 6 ವರ್ಷದ ಬಾಲಕ, 38ವರ್ಷದ ವ್ಯಕ್ತಿ,

ಕಡಬ : ಆ.12 ರ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು

(ನ್ಯೂಸ್ ಕಡಬ) newskadaba.com ಕಡಬ: ಆ.12,.ಕೊರೊನಾ ಪರಿಣಾಮ ಶಾಲೆಗಳನ್ನು ತೆರೆಯಲು ಅಸಾಧ್ಯವಾದ ಈ ಸಂದರ್ಭದಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ ಹೇಳಿ ಕೊಡುತ್ತಿದ್ದಾರೆ. ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಯ ಮಕ್ಕಳನ್ನು ಒಟ್ಟು ಸೇರಿಸಿ, ಊರಿನ ದೇವಸ್ಥಾನ, ಚರ್ಚ್, ಮಸೀದಿ, ಮಂದಿರ, ಯುವಕ ಮಂಡಲಗಳ ಕಟ್ಟಡಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕಲಿಸಲಾಗುತ್ತಿದೆ. ಇದಕ್ಕೆ ಮಕ್ಕಳು, ಪೋಷಕರು ಸಹಕಾರ ನೀಡುತ್ತಿದ್ದು, ಉತ್ತಮ ರೀತಿಯಲ್ಲಿ ಕಲಿಕೆ ಸಾಗುತ್ತಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು Read More »

ಕರಾವಳಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ,12:  ಇಲ್ಲಿನ ಸೇನಾ ಆರ್ ಆಯಂಡ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ದೇಹಸ್ಥಿತಿ ಮತ್ತಷ್ಟು ವಿಷಮಿಸಿದ್ದು, ಅವರು ವೆಂಟಿಲೇಟರ್ ಬೆಂಬಲ ವ್ಯವಸ್ಥೆಯಲ್ಲೇ ಇದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಸೋಮವಾರ ಗಂಭೀರ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ತಪಾಸಣೆ ನಡೆಸಿದಾಗ ಮೆದುಳಿನಲ್ಲಿ ದೊಡ್ಡ ಪ್ರಮಾಣದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಕಂಡುಬಂದಿದ್ದು, ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆ ಹೇಳಿದೆ.   ಅವರಿಗೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರ.!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com.ಮಂಜೇಶ್ವರ,ಆ.12: ಗಾಂಜಾ ಸೇವಿಸಿ ಕಾರು ಚಲಾಯಿಸಿದ ಪರಿಣಾಮ ಸ್ಕೂಟರ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ಉಪ್ಪಳ ಬಳಿಯ ಬೇಕೂರಿನಲ್ಲಿ ನಡೆದಿದೆ.‌ ಮೃತಪಟ್ಟವರನ್ನು ಬೇಕೂರು ಬೊಳ್ಳಾರಿನ ಕೆ.ರಾಮ ಭಟ್ (62) ಎಂದು ಗುರುತಿಸಲಾಗಿದೆ. ರಾಮ ಭಟ್ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟರ್‌ ಮಾರುದ್ದ ಹೋಗಿ ಬಿದ್ದಿದೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಬಂದ ಸ್ಥಳೀಯರ ಪ್ರಕಾರ

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು Read More »

ಕರ್ನಾಟಕ
Scroll to Top