ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು
(ನ್ಯೂಸ್ ಕಡಬ) newskadaba.com ಚಾರ್ಮಾಡಿ ಘಾಟ್, ಆ,12: ಚಿಕ್ಕಮಗಳೂರು -ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಸದ್ಯಕ್ಕೆ ಮುಕ್ತಿಗೊಂಡಿದೆ. ಬಾರಿ ಗಾಳಿ ಮಳೆಯಿಂದ ಗುಡ್ಡ ಮಣ್ಣು ಕುಸಿದು ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚರಿಸಲು ನಿರ್ಬಂಧ ಹೇರಳಾಗಿತ್ತು. ಆರು ದಿನಗಳ ಈ ಸಂಚಾರ ನಿರ್ಬಂಧಕ್ಕೆ ನಾಳೆಯಿಂದ ತೆರವು ಮಾಡುವುಂತೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ನೀಡಿದ್ದಾರೆ.ಬೆಳ್ಳಗೆ 7 ರಿಂದ ಸಂಜೆ 7ರ ತನಕ ಮಾತ್ರ ಸಮಚಾರಕ್ಕೆ ಅನುಮತಿ ನೀಡಲಾಗಿದೆ.
ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು Read More »
ಕರಾವಳಿ, ಕರ್ನಾಟಕ









