ನ್ಯೂಸ್ ಕಡಬ

ಮಂಗಳೂರು: ವಾಹನಗಳಲ್ಲಿ ಪ್ರಖರ ಎಲ್ಐಡಿ ಲೈಟ್ ಬಳಕೆ 1170 ಪ್ರಕರಣ ದಾಖಲು, 5.86 ಲಕ್ಷ ರೂ. ದಂಡ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಹೆಚ್ಚು ಪ್ರಖರ ಬೆಳಕು ಹೊರಸೂಸುವ ಹಾಗೂ ಕಣ್ಣು ಕುಕ್ಕುವಂತಹ ದೀಪಗಳನ್ನು ಅಳವಡಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಲಾಯಿಸಿರುವ ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು ಒಟ್ಟು 1,170 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 5,86,500 ಲಕ್ಷ ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದೆ. ಪಡಿಸಿದ ಹೆಡ್‌ಲೈಟ್‌ ಗಳನ್ನು ಮಾತ್ರ ಅಳವಡಿಸಬೇಕು, ಹೆಚ್ಚುವರಿಯಾಗಿ ಆಲಂಕಾರಿಕ ದೀಪ ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್‌.ಇ.ಡಿ. ಬಲ್ಬ್ ಗಳನ್ನು ಅಳವಡಿಸುವಂತಿಲ್ಲ. ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ […]

ಮಂಗಳೂರು: ವಾಹನಗಳಲ್ಲಿ ಪ್ರಖರ ಎಲ್ಐಡಿ ಲೈಟ್ ಬಳಕೆ 1170 ಪ್ರಕರಣ ದಾಖಲು, 5.86 ಲಕ್ಷ ರೂ. ದಂಡ.! Read More »

ಕರಾವಳಿ

ಪರಶುರಾಮ ಥೀಂ ಪಾರ್ಕ್ ಹಗರಣ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್

(ನ್ಯೂಸ್ ಕಡಬ)newskadaba.com ಉಡುಪಿ, ಜು.25. ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿನ ಅವ್ಯವಹಾರದಲ್ಲಿ ಕಾಮಗಾರಿಯನ್ನು ನಿರ್ವಹಿಸಿದ ನಿರ್ಮಿತ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ದೇವರ ಕಂಚಿನ ಪ್ರತಿಮೆಯ ಸ್ಥಾಪನೆ ಮತ್ತು ಥೀಂ ಪಾರ್ಕ್ ನ ನಿರ್ಮಾಣದ ಕಾಮಗಾರಿ ಯನ್ನು ಉಡುಪಿಯ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105.00 ಲಕ್ಷಕ್ಕೆ, ಆಡಳಿತ್ಮಾತಕ

ಪರಶುರಾಮ ಥೀಂ ಪಾರ್ಕ್ ಹಗರಣ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್ Read More »

ಕರ್ನಾಟಕ
crime, arrest, suspected

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 25. ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಪಿಲಿಕುಳದಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕರಾದ ಯುಜಿನ್ ವಿಲ್ಫ್ರೆಡ್ ಪಿಂಟೋ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. 2020 ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು GM ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು ಎನ್ನಲಾಗಿದೆ. ಮಂಗಳೂರಿನ

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ Read More »

ಕರಾವಳಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ      

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ ಎನ್ನಲಾಗಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಪ್ರಜ್ವಲ್​ ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದ್ರೆ,

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ       Read More »

ಕರ್ನಾಟಕ

ಕೆಆರ್‌ಎಸ್ ಜಲಾಶಯ ಭರ್ತಿ ಜನರಲ್ಲಿ ಪ್ರವಾಹದ ಆತಂಕ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.25. 2 ದಿನಗಳ ಬಳಿಕ ವರುಣದೇವ ಮತ್ತೆ ಅಬ್ಬರಿಸಲು ಶುರು ಮಾಡಿದ್ದು, ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದೆ. 124.80 ಗರಿಷ್ಠ ಸಾಮರ್ಥ್ಯದ ಕೆಆರ್‌ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಸಂಪೂರ್ಣವಾಗಿ ಭರ್ತಿಯಾಗಿದೆ. ಹೀಗಾಗಿ ಕಾವೇರಿ ಕೊಳ್ಳದ ಜನರಿಗೆ ಸಂತೋಷದ ಜೊತೆಗೆ ಪ್ರವಾಹದ ಭೀತಿ ಎದುರಾಗಿದೆ ಎನ್ನಲಾಗಿದೆ. ಕೆಆರ್‌ಎಸ್ ಡ್ಯಾಂಗೆ 41,099 ಕ್ಯುಸೆಟ್ ಒಳ ಹರಿವು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇನ್ನೂ

ಕೆಆರ್‌ಎಸ್ ಜಲಾಶಯ ಭರ್ತಿ ಜನರಲ್ಲಿ ಪ್ರವಾಹದ ಆತಂಕ Read More »

ಕರ್ನಾಟಕ

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು !

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.25. ಭಾರೀ ಮಳೆಯಿಂದಾಗಿ ಮತ್ತೊಂದು ಅವಘಡ ಸಂಭವಿಸಿದ್ದು, ಗಾಳಿ-ಮಳೆಗೆ ಮಂಗಳೂರು ಹೊರವಲಯದ ಸುರತ್ಕಲ್‌ ಸಮೀಪವಿರುವ ಜೋಕಟ್ಟೆಯಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಶೈಲೇಶ್ (17) ಎಂದು ಗುರುತಿಸಲಾಗಿದೆ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆ ಮೇಲೆ ಗ್ಯಾಂಗ್ ರೇಪ್ ! ದೂರು ದಾಖಲು

(ನ್ಯೂಸ್ ಕಡಬ)newskadaba.com. ಪ್ಯಾರಿಸ್, ಜು.24. ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ ಈ ದುರ್ಘಟನೆ ನಡೆದಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಫ್ರೆಂಚ್ ಪೊಲೀಸರು ತಿಳಿಸಿದ್ದಾರೆ. 25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಈ ಅವಘಡ ಸಂಭವಿಸಿದ್ದು, ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕೆಬಾಬ್ ಶಾಪ್‌ ಗೆ ಬಂದು ರಕ್ಷಣೆ ಪಡೆದಿದ್ದಾರೆ. ಆಗ ಆಕೆಯ ಉಡುಪು ಹರಿದು ಹೋಗಿರುವುದು ಸಿಸಿಟಿವಿಯಲ್ಲಿ

ಮಹಿಳೆ ಮೇಲೆ ಗ್ಯಾಂಗ್ ರೇಪ್ ! ದೂರು ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ)newskadaba.com. ಬೆಂಗಳೂರು, ಜು.24. ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ ಮಾಡಿದ್ದೇನೆ. ದೇಶದ ಹಲವು ರಾಜ್ಯಗಳಲ್ಲಿ ಅಧಿಕೃತವಾಗಿ ಎರಡನೇ ಭಾಷೆಯನ್ನಾಗಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ, ಕರ್ನಾಟಕ

 ಬಿಟ್ ಕಾಯಿನ್ ಕಳವು ಆರೋಪ ಪ್ರಕರಣ  ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com. ತುಮಕೂರು, ಜು.24. ಬಿಟ್ ಕಾಯಿನ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಸೇರಿದಂತೆ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶ್ರೀಕಿಯೊಂದಿಗೆ ರಮೇಶ್, ರಬೀನ್ ಖಂಡೇಲ್ ವಾಲಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎನ್ನಲಾಗಿದೆ. ಪ್ರಕರಣದ ಈ ಮೂವರು ಆರೋಪಿಗಳು ಜಾಮೀನು ಕೋರಿ ನಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಉದ್ಯಮಿಯೊಬ್ಬರಿಗೆ ಆನ್‌ಲೈನ್ ವಂಚಿಸಿದ

 ಬಿಟ್ ಕಾಯಿನ್ ಕಳವು ಆರೋಪ ಪ್ರಕರಣ  ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರ್ನಾಟಕ
Scroll to Top