5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ
(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಫೇಸ್ ಬುಕ್, ಯೂಟ್ಯೂಬ್ ಮೂಲಕ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಲಾಕ್ ಡೌನ್ ಬುಧವಾರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ. […]
5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ Read More »
ಕರಾವಳಿ, ಕರ್ನಾಟಕ









