ನ್ಯೂಸ್ ಕಡಬ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ.  ಮೃತ ಯುವತಿಯನ್ನು ನಯನಾ (17) ಎಂದು ಗುರುತಿಸಲಾಗಿದೆ. ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.  

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ 

(ನ್ಯೂಸ್ ಕಡಬ)newskadaba.com ಉಡುಪಿ, ಜು.24. 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು ಎನ್ನಲಾಗಿದೆ. ಮೃತರನ್ನು ವೃದ್ಧ ನಾಗಪ್ಪ ನಾಡಾರ್(85) ಎಂದು ಗುರುತಿಸಲಾಗಿದೆ. ಸಂಬಂಧಿಕರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಿದರೂ ಸಂಬಂಧಿಕರು ಪತ್ತೆ ಆಗಲಿಲ್ಲ. ಶವ ಸಂಸ್ಕಾರದಲ್ಲಿ ಆಶ್ರಮದ ಮುಖ್ಯಸ್ಥರಾದ ಶ್ರೀಮತಿ ತನುಲ ಹಾಗೂ ಆಶ್ರಮ ವಾಸಿಗಳು ಸಹಕರಿಸಿದರು. ಅಂಬಲಪಾಡಿ ಕೃಷ್ಣ ರವರು ಜೆ

ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ  Read More »

ಕರಾವಳಿ

ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿದ್ದು, ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.  ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ

ಕೇರಳದಲ್ಲಿ ನಿಫಾ ಕೇಸ್ ಪತ್ತೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ Read More »

ಕರಾವಳಿ

ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.24. ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬವೊಂದು ಉರುಳಿಬಿದ್ದ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಏಕಾಏಕಿ ವಿದ್ಯುತ್ ಕಂಬ ಉರುಳಿಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗಿದ್ದು, ಈಗಾಗಲೇ ಬಿ.ಸಿ.ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಸುತ್ತಲೂ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂದರ್ಭ ಸವಾರರಿಗೆ ಚಾಲಕರಿಗೆ ಗೊಂದಲಗಳು ಉಂಟಾಗುತ್ತಿತ್ತು. ಇನ್ನು ಈ ಘಟನೆಯಿಂದಾಗಿ ವಾಹನ

ಗಾಳಿ ಮಳೆಗೆ ಏಕಾಏಕಿ ಉರುಳಿಬಿದ್ದ ವಿದ್ಯುತ್ ಕಂಬ ಕೆಲಕಾಲ ವಾಹನ ಸಂಚಾರ ಸ್ಥಗಿತ Read More »

ಕರಾವಳಿ

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾದ ಹಣವನ್ನು (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡಿಸಿ ವಿಧಾನ ಪರಿಷತ್‌ನಲ್ಲಿ ಬಿಜೆಪಿ–ಜೆಡಿಎಸ್‌ ಸದಸ್ಯರು ಸಭಾತ್ಯಾಗ ಮಾಡಿದರು ಎನ್ನಲಾಗಿದೆ. ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರು ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ-ಟಿಎಸ್‌ಪಿ ಹಣ ಬಳಕೆ ಮಾಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಸಿ.ಟಿ. ರವಿ, ಕೇಶವ ಪ್ರಸಾದ್, ಸುನೀಲ್‌ ವಲ್ಯಾ‍ಪುರೆ, ಡಾ.ಧನಂಜಯ ಸರ್ಜಿ ಕೂಡ ಧ್ವನಿಗೂಡಿಸಿದರು. ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ Read More »

ಕರ್ನಾಟಕ

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳ ವಲಯ ಗುರುತಿಸುವುದು ಹಾಗೂ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಲು ಬಿಬಿಎಂಪಿ ಮುಂದಾಗಿದೆ. ಶೀಘ್ರದಲ್ಲಿಯೇ ಬೀದಿ ಬದಿ ವ್ಯಾಪಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಕೂಡಲೆ ಅಗತ್ಯ ಸಿಬ್ಬಂದಿ ನಿಯೋಜಿಸಿ ನಿಗದಿತ ಸಮಯದಲ್ಲಿ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ Read More »

ಕರ್ನಾಟಕ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ  ಪೋಕ್ಸೊ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ರಾಮನಗರ, ಜು.23. 4 ವರ್ಷದ ಹೆಣ್ಣು ಮಗುವನ್ನು ಸಂಬಂಧಿಯೇ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ರಾತ್ರಿ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್‌ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸಂತ್ರಸ್ತ ಮಗುವಿನ ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ  ಪೋಕ್ಸೊ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಬಾತ್‌ರೂಮ್‌ ಗೆ ಹೋಗಿದ್ದಾಗ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಶೋಭಾ ಮತ್ತು 16 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದ ಬಾಲಕ ಮೊದಲು ವಿಷಕಾರಿ ಅನಿಲವನ್ನು ಸೇವಿಸಿ ಕುಸಿದು ಬಿದ್ದಿದ್ದಾನೆ. ಎಷ್ಟೋ ಹೊತ್ತಾದರೂ ಹೊರಗೆ ಬಾರದೇ ಇದ್ದುದರಿಂದ ತಾಯಿ ನೋಡಲು ಹೋಗಿದ್ದಾರೆ. ನಂತರ ಆಕೆಯೂ ವಿಷಕಾರಿ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗಾಳಿಯಾಡಲು ಸ್ಥಳಾವಕಾಶವಿಲ್ಲದ ಕಾರಣ

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗಿದೆ. ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳುವುದು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಎಂದು ಹೇಳಿದರು. 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ನೀಡಲು

2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ Read More »

ರಾಷ್ಟ್ರೀಯ ನ್ಯೂಸ್

1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಒಂದು ಕೋಟಿ ಮನೆಗಳಿಗೆ 300 ಯೂನಿಟ್‌ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೆಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ ಎನ್ನಲಾಗಿದೆ. ಉಚಿತ ಸೌರ ವಿದ್ಯುತ್ ಯೋಜನೆಯ ಕುರಿತು ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಸೋಲಾರ್ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್

1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top