ನ್ಯೂಸ್ ಕಡಬ

ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.27:ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ಮೂರು ವರ್ಷಗಳ ಬಳಿಕ ಮಾತೃಪೂರ್ಣ ಯೋಜನೆಯಲ್ಲಿ ಸಫಲತೆಯನ್ನು ಕಾಣುತ್ತಿದೆ. ಇದರೊಂದಿಗೆ ಸರಕಾರದ ಉದ್ದೇಶ ಯಶಸ್ವಿಯತ್ತ ಸಾಗುತ್ತಿದೆ. ಈ ಯೋಜನೆಯಡಿ ಬಿಸಿಯೂಟದ ಬದಲು ಸಾಮಗ್ರಿಗಳ ಕಿಟ್ ವಿತರಣೆ ಮಾಡುತ್ತಿರುವುದರಿಂದ ಕೋವಿಡ್-19ನ ನಡುವೆಯು ಅರ್ಹರಿಗೆ ಪೌಷ್ಟಿಕ ಆಹಾರ ಸರಿಯಾಗಿ ತಲುಪುತ್ತಿರುವುದು ಈ ಯಶಸ್ಸಿಗೆ ಕಾರಣ. ಸರಕಾರ ಮಾತೃಪೂರ್ಣದಡಿ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ತಯಾರಿಸಿ ನೀಡುವುದನ್ನು ಸ್ಥಗಿತಗೊಳಿಸಿದೆ.ಇದರ ಬದಲಾಗಿ ಕಿಟ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ.ಎಪ್ರಿಲ್, ಮೇ ತಿಂಗಳಿನಲ್ಲಿ […]

ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ Read More »

ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.27:  ಕುಕ್ಕೆ ಸುಬ್ರಹ್ಮಣ್ಯದಲ್ಲಿ 29 ರ ಸೋಮವಾರ ದಂದು ಪೂರ್ವಾಹ್ನ 11 ಗಂಟೆಗೆ  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿಯ ಕಾಮಗಾರಿ    ಶ್ರೀ ದೇವಳದ ನೂತನ ಗೋಶಾಲೆ, ಆದಿ ಸುಬ್ರಹ್ಮಣ್ಯ ಬಳಿ ಇರುವ ನೂತನ ವಸತಿಗೃಹ , ಆದಿ ಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪ ಬಳಿಯ ಶೌಚಾಲಯ ಕಟ್ಟಡವನ್ನು ಶ್ರೀ ಯಸ್ ಅಂಗಾರ. ಮಾನ್ಯ ಶಾಸಕರು. ಸುಳ್ಯ ವಿಧಾನಸಭಾ ಕ್ಷೇತ್ರ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.27: ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಶುಕ್ರವಾರ ದಂದು ಬೆಳಕಿಗೆ ಬಂದಿದೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಶುಂಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com.ಸುಳ್ಯ,ಜೂ.27:ಪ್ರಾಕೃತಿ ವಿಕೋಪಕ್ಕೆ ಸಿಲುಕಿ ತನ್ನ ಮನೆವರು ಮತ್ತು ಮನೆಯನ್ನೇ ಕಳೆದುಕೊಂಡು ತೀವ್ರ ನೊಂದ ಜೀವಕ್ಕೆ ಕೊನೆಗೂ ಪ್ರಾಕೃತಿಕವಿಕೋಪದಡಿ ನಿರ್ಮಿಸಿದ ಮನೆ ದೊರೆತಿದೆ. ಎರಡು ವರ್ಷಗಳ ಹಿಂದೆ ಜೋಡುಪಾಲದಲ್ಲಿ ಸಂಭವಿಸಿದ ಭೀಕರ ಜಲ ಸ್ಪೋಟ ಸಂಭವಿಸಿದ ವೇಳೆ ಮೋಹಿತ್ ಎಂಬ ಯುವಕನ ತಂದೆ ಬಸಪ್ಪ, ತಾಯಿ ಗೌರಮ್ಮ .ಸಹೋದರಿ ಮೋನಿಶಾ ಮತ್ತು ಸಂಬಂಧಿ ಮದೆ ಗ್ರಾಮದ ಬೆಟ್ಟತ್ತೂರು ನಿವಾಸಿ ಮಂಜುಳಾ ಮೃತಪಟ್ಟಿದ್ದರು.ಬೆಟ್ಟದಿಂದ ಬಂದ ಪ್ರವಾಹ ಶೀಟು ಹಾಕಿದ ಮನೆ ಸಹಿತ ಮನೆ ಮಂದಿಯನ್ನು ಕೊಚ್ಚಿಕೊಂಡು ಹೋಗಿತ್ತು.

ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ Read More »

ಕರ್ನಾಟಕ

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯಲ್ಲಿ ಮಗ್ನರಾಗಿದ್ದಾರೆ. ಆದ್ರೇ ಕೆಲವೆಡೆ ಪರೀಕ್ಷಾ ಕೆಂದ್ರಗಳನ್ನ ತಲುಪುವುದೆ ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಕೊರೊನಾ ಕಾರಣದಿಂದಾಗಿ ಬೆಂಗ್ರೆ ಪ್ರದೇಶದಿಂದ ಬೋಟ್‌ಗಳನ್ನು ಬಂದ್‌ ಮಾಡಲಾಗಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸುತ್ತು ಬಳಸಿ ಬರಬೇಕಾಗಿತ್ತು.   ಅದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೋಟ್‌ ಪ್ರಯಾಣ ಆರಂಭಿಸಲಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲು ದ್ವೀಪ ಪ್ರದೇಶವಾಗಿರುವ ತೋಟಬೆಂಗ್ರೆಯ 15 ಕ್ಕೂ ಅಧಿಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು Read More »

ಕರಾವಳಿ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ದ.ಕ. ಜಿಲ್ಲಾ ಗೃಹರಕ್ಷಕ ದಳದ ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ಆಚರಣೆ ಮತ್ತು ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಮಾತನಾಡಿ ಈ ಮಾತ್ರೆ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.26: ಸಾದಿಸೋ ಛಲವೊಂದಿದ್ದಾರೆ ಎಂತವರು ಸಾಧನ ಮಾಡಿಯೇ ಮಾಡುತ್ತಾರೆ. ಇಂತಹ ಮಾತಿಗೆ ಅಪ್ಪಟ್ಟ ಉದಾಹಣೆಯೇ, ಕೃಷ್ಣ ನಗರಿಯ ಬೆಡಗಿ ಈ ಕುವರಿ ನಿಂಧೂರಿ,ಅಂಗ ನ್ಯೂನತೆಯಿದ್ದರೂ, ಒಂದೇ ಕೈಯಿಂದ ಸುಮಾರು 15 ಮಾಸ್ಕ್ ತಯಾರಿಸಿ ಶಾಲೆಗೆ ನೀಡಿ ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ. ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ.ಅವರ ತೆಂಕನಿಡಿಯೂರು ಮನೆಗೆ ಶಾಸಕ ಕೆ.ರಘುಪತಿ ಭಟ್‌ ಗುರುವಾರ ಭೇಟಿ ನೀಡಿದರು. ಬಾಲಕಿಯ ಸಾಧನೆಯನ್ನು ಗುರುತಿಸಿ, ಅಭಿನಂದಿಸಿದರು.

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ Read More »

ಕರಾವಳಿ, ಕರ್ನಾಟಕ

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.26: ಕೋವಿಡ್​​-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್​​​ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ಧಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೊರೋನಾ ವೈರಸ್​ ತಡೆಗೆ ಸರ್ವಪಕ್ಷಗಳ ಶಾಸಕರ ಸಭೆ ಕರೆದಿದ್ದೇವೆ. ಈ ಕೋವಿಡ್​​​-19 ಸೋಂಕು ನಿಯಂತ್ರಣೆಗೆ ಶಾಸಕರ ಅಭಿಪ್ರಾಯ ಮುಖ್ಯ. ಬೆಂಗಳೂರು ಮತ್ತೆ ಲಾಕ್​ಡೌನ್​ ಮಾಡುವ ಯೋಚನೆಯೇ ಇಲ್ಲ ಎಂದರು.   ಇತ್ತೀಚೆಗಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯತ್ತ ಸಾಗಿದೆ. ಹೀಗಾಗಿ ಬೆಂಗಳೂರು ಲಾಕ್​ಡೌನ್​

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.26: ಸತತ 20ನೇ ದಿನವೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗಿದ್ದು ಕಳೆದ 20 ದಿನಗಳಲ್ಲಿ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 10.80 ರಷ್ಟು ಹಾಗೂ ಪೆಟ್ರೋಲ್‌ ಬೆಲೆ ಪ್ರತಿ ಲೀಟರ್‌ಗೆ 8.42ರಷ್ಟು ಹೆಚ್ಚಳ ಕಂಡಿದೆ. ಶುಕ್ರವಾರ ಪೆಟ್ರೋಲ್‌ಗೆ 21 ಪೈಸೆ ಹಾಗೂ ಡೀಸೆಲ್‌ಗೆ 17 ಪೈಸೆ ಏರಿಕೆಯಾಗಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೀಸೆಲ್‌ ದರ 80.13 ರೂ. ಹಾಗೂ ಪೆಟ್ರೋಲ್‌ ದರ 80.19 ರೂ. ಗೆ ತಲುಪಿದೆ. ರಾಜ್ಯ ರಾಜಧಾನಿ

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top