ನ್ಯೂಸ್ ಕಡಬ

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….!

(ನ್ಯೂಸ್ ಕಡಬ)Newskadaba.com ಮಂಗಳೂರು, ಜು.20. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ನಿಯಂತ್ರಣ ತಪ್ಪಿ ಸ್ಕಿಡ್ಡಾಗಿ ರಸ್ತೆ ವಿಭಜಕದ ಮಧ್ಯೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ಕಿ ಮತ್ತು ಆತನ ಪುತ್ರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….! Read More »

ಕರಾವಳಿ

ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಇನ್ನಷ್ಟು ಸುಲಭ

(ನ್ಯೂಸ್‌ ಕಡಬ) newskadaba ಬೆಂಗಳೂರು, ಮಾ.09: ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮ ಕೈಗೊಂಡಿದೆ. ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. https://kaveri.karnataka.gov.in/ ಭೇಟಿ ನೀಡಿ

ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಇನ್ನಷ್ಟು ಸುಲಭ Read More »

ಕರ್ನಾಟಕ

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

(ನ್ಯೂಸ್‌ ಕಡಬ) newskadaba ಕಲಬುರಗಿ, ಮಾ.09: ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾ| ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾ| ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಹಾಸ್ಟೆಲ್

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ Read More »

ಕರ್ನಾಟಕ

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09:ಪ್ರಧಾನಿ ಮೋದಿ ಅವರು ಈಶಾನ್ಯ ಪ್ರವಾಸದ ಎರಡನೇ ದಿನವಾದ ಶನಿವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಾವಿರಾರು ಕೋಟಿ ರೂಪಾಯಿ ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇವುಗಳಲ್ಲಿ, ವಿಶ್ವದ ಅತಿ ಎತ್ತರದಲ್ಲಿ (13000 ಅಡಿ) ನಿರ್ಮಿಸಲಾಗಿರುವ ಆಯಕಟ್ಟಿನ, ಪ್ರಮುಖವಾದ, ಬಹು ನಿರೀಕ್ಷಿತ ಮತ್ತು ಉದ್ದವಾದ ಸೆಲಾ ಪಾಸ್ ದ್ವಿಪಥ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು. ಈ ಸುರಂಗ ಮಾರ್ಗವು ಅರುಣಾಚಲ ಪ್ರದೇಶದ ಪಶ್ಚಿಮ ಕಮಿಂಗ್ ಮತ್ತು ತವಾಂಗ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ.

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ದೆಹಲಿ ಫೆ. 24: ಎರಡು ದಿನಗಳಿಂದ ತಣ್ಣಗಾಗಿದ್ದ ದೆಹಲಿ ಚಲೋ ಇಂದಿನಿಂದ ಮತ್ತೆ ವೇಗ ಪಡೆದುಕೊಳ್ಳಲಿದೆ. ಅನ್ನದಾತರ ಆಕ್ರೋಶದ ಕಿಡಿ, ಜ್ವಾಲೆಯಾಗಿ ರಾಷ್ಟ್ರ ರಾಜಧಾನಿಗೆ ಸಂಕಷ್ಟ ಉಂಟುಮಾಡದಂತೆ ಪೊಲೀಸರು ಅಲರ್ಟ್​ ಆಗಿದ್ದಾರೆ.. ಈ ಮಧ್ಯೆ ಹರಿಯಾಣದಲ್ಲಿ ನಡೆದ ಸಂಘರ್ಷ ಪ್ರತಿಭಟನೆಯ ಸ್ವರೂಪವನ್ನೇ ಬದಲಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಹೊತ್ತಿಸಿದ್ದ ಪ್ರತಿಭಟನೆ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಕಳೆದ ಫೆಬ್ರವರಿ 21 ರಂದು ನಡೆದ ಸಂಘರ್ಷದಲ್ಲಿ ಯುವ ರೈತ ಸಾವನ್ನಪ್ಪಿದ ಘಟನೆಯೂ ನಡೆದು

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ Read More »

ರಾಷ್ಟ್ರೀಯ ನ್ಯೂಸ್

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

(ನ್ಯೂಸ್ ಕಡಬ) newskadaba.com ಹೈದರಾಬಾದ್‌ ಫೆ. 23: ಕೆಲ ದಿನಗಳ ಹಿಂದೆಯಷ್ಟೇ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊರ್ವನಿಗೆ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗಿದ್ದ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಇದೇ ಡೆಂಟಲ್​​​ ಆಸ್ಪತ್ರೆಯಲ್ಲಿ ನಡೆದಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯರೊಬ್ಬರು ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿ ಕಳುಹಿಸಿದ್ದಾರೆ. ಸದ್ಯ ಈ ಸುದ್ದಿ

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ Read More »

ರಾಷ್ಟ್ರೀಯ ನ್ಯೂಸ್

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು,

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು Read More »

ಕರ್ನಾಟಕ

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ

(ನ್ಯೂಸ್ ಕಡಬ)newskadaba.com ನವದೆಹಲಿ, ಸೆ.02. ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ ಎನ್ನಲಾಗಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್ 1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ

ಸೂರ್ಯನತ್ತ ಇಸ್ರೋ ಹೆಜ್ಜೆ….!! – ಆದಿತ್ಯ L1 ಉಡಾವಣೆ ಗೆ ಕ್ಷಣಗಣನೆ ಆರಂಭ Read More »

ರಾಷ್ಟ್ರೀಯ ನ್ಯೂಸ್

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.30. ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ‌ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು ಎಂದು ವರದಿಯಾಗಿದೆ. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11, ಮೈ ಸರ್ಕಲ್ ಮುಂತಾದ ಆ್ಯಪ್

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ Read More »

ಕರ್ನಾಟಕ

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.24. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ದೊರೆಯಲಿದ್ದು, ಭರ್ಜರಿ ಸಿದ್ಧತೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ರೂ. ಜಮೆ ಮಾಡಲಾಗುತ್ತಿದ್ದು, ಯೋಜನೆಗಾಗಿ ಅರ್ಜಿ ಸಲ್ಲಿಸಿದವರು ಮಾತ್ರ ಯೋಜನೆಯ ಫಲ ಪಡೆಯಬಹುದು. ಸಿಎಂ ಸಿದ್ದರಾಮಯ್ಯ ಕೂಡ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದ್ದು, ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಫಲಾನುಭವಿಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ Read More »

ಕರ್ನಾಟಕ
Scroll to Top