ನ್ಯೂಸ್ ಕಡಬ

ಬಾಲಿವುಡ್ ನ ಸಂಗೀತ ನಿರ್ದೇಶಕ, ಗಾಯಕ ಕೊರೋನಾ ಗೆ ಬಲಿ..! ➤ ವಾಜಿದ್ ನಿಧನಕ್ಕೆ ಬಾಲಿವುಡ್ ಕಂಬನಿ

(ನ್ಯೂಸ್ ಕಡಬ) newskadaba.com  ಮುಂಬೈ,ಜೂ.1 : ಬಾಲಿವುಡ್ ನ ಹೆಸರಾಂತ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವಾಜಿದ್ ಖಾನ್ ರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಭಾನುವಾರ ರಾತ್ರಿ ಆರೋಗ್ಯದಲ್ಲಿ ತೀವ್ರ ವೆಂಟಿಲೇಟರ್ ನಲ್ಲಿಡಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಾಜಿದ್ ಖಾನ್ ನಿಧನರಾಗಿದ್ದಾರೆ. ಕಿಡ್ನಿ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದ ವಾಜಿದ್ ಖಾನ್, ಕೆಲವೇ ತಿಂಗಳುಗಳ ಹಿಂದೆಯಷ್ಟೇ […]

ಬಾಲಿವುಡ್ ನ ಸಂಗೀತ ನಿರ್ದೇಶಕ, ಗಾಯಕ ಕೊರೋನಾ ಗೆ ಬಲಿ..! ➤ ವಾಜಿದ್ ನಿಧನಕ್ಕೆ ಬಾಲಿವುಡ್ ಕಂಬನಿ Read More »

ರಾಷ್ಟ್ರೀಯ ನ್ಯೂಸ್

ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ರಜೌರಿ,ಜೂ.1 : ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಪಾಕಿಸ್ತಾನ ಉಗ್ರರನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. ಪಾಕಿಸ್ತಾನ ತರಬೇತಿ ನೀಡಿರುವ ಹಲವು ಉಗ್ರರು ಈಗಾಗಲೇ ಭಾರತದ ಗಡಿ ನುಸುಳಲು ಸಿದ್ಧವಾಗಿ ನಿಂತಿದ್ದು. ಮೇ.28 ರಿಂದ ಗಡಿ ನುಸುಳಲು ಸತತ ಯತ್ನ ನಡೆಸುತ್ತಲೇ ಇದ್ದಾರೆ.   ಇದರಂತೆ ನೌಶೆರಾ ಸೆಕ್ಟರ್ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನಿಟ್ಟುಕೊಂಡು

ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 01: ಲಾಕ್ ಡೌನ್ ಘೋಷಣೆಯಾದ ಬಳಿಕ ಅಂತಿಮವಾಗಿ ಸಲೂನ್ ಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಹಲವು ನಿಯಮ ಪಾಲನೆ ಹಾಗೂ ಪ್ರತಿಯೊಬ್ಬ ಗ್ರಾಹಕನಿಗೂ ಬಳಸಿ ಎಸೆಯಬಹುದಾದ ಟವೆಲ್ , ಪೇಪರ್ ಶೀಟ್ ಬಳಕೆ ಮಾಡಬೇಕು ಎಂದು ಸೂಚಿಸಿ ಸರ್ಕಾರ ಅನುಮತಿ ನೀಡಿತ್ತು.ಕರಾವಳಿಯಲ್ಲಿ ಸೆಲೂನ್ ಇನ್ಮುಂದೆ ಭಾನುವಾರ ತೆರೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಸವಿತ ಸಮಾಜ ಹೇಳಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಈವರೆಗೆ ಮಂಗಳವಾರ ರಜೆ ಇರುತ್ತಿತ್ತು.  

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.1 : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ “ಆರೆಂಜ್ ಅಲರ್ಟ್’ ಘೋಷಿಸಿದ್ದು, ಮಳೆರಾಯನ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ . ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಜೂ. 1 ಮತ್ತು 2ರಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗಿರಲಿದೆ ಎಂದು ತಿಳಿಸಿದೆ.ಜೂ. 3ರಂದು ಗುಜರಾತ್ ರಾಜ್ಯದತ್ತ ಮಳೆ ಸಂಚರಿಸಲಿದೆ.  

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ದೆಹಲಿ,ಜೂ.1 : ಕೊರೊನಾ ವೈರಸ್ ಸಾಂಕ್ರಾಮಿಕ ರೋಗ, ಲಾಕ್ ಡೌನ್ 5.0 ರ ಮೊದಲ ದಿನದಂದು ಸಾಮಾನ್ಯ ಜನರಿಗೆ ದೊಡ್ಡ ಹಿನ್ನಡೆಯಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು LPG ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ LPG ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 11.50 ರೂಪಾಯಿ ಹೆಚ್ಚಾಗಿದೆ.   ಇತರ ನಗರಗಳಲ್ಲಿಯೂ ಸಹ ದೇಶೀಯ LPG ಸಿಲಿಂಡರ್ಗಳ ಬೆಲೆಯನ್ನು ಇಂದಿನಿಂದ ಹೆಚ್ಚಿಸಲಾಗಿದೆ. ಈ ಮೊದಲು ಮೇ

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೋವಿಡ್ 19 ಕೇಸ್ ➤ ಜಾಗತಿಕವಾಗಿ 7ನೇ ಸ್ಥಾನದತ್ತ ಭಾರತ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 1 : ಕೊರೋನಾ , ಕೋವಿಡ್ 19 ಕೇಸ್ಗಳ ಪ್ರಮಾಣ ದಿನೇದಿನದೆ ಹೆಚ್ಚಿತ್ತಿರುವ ಕಾರಣ ಭಾರತ ಜಾಗತಿಕ ಮಟ್ಟದಲ್ಲೂ ಟಾಪ್ 10 ಪಟ್ಟಿಯಲ್ಲಿ ಮೇಲೇರುತ್ತಿದೆ. ನಿನ್ನೆ 8 ಸ್ಥಾನದಲ್ಲಿದ್ದ ಭಾರತ ಇಂದು 7 ನೇ ಸ್ಥಾನಕ್ಕೆ ಏರಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕೊರೋನಾ ವೈರಸ್ ಟ್ರ್ಯಾಕರ್ನ ಪ್ರಕಾರ ಭಾರತದಲ್ಲಿ 1,82,143 ಕೋವಿಡ್ ಪ್ರಕರಣ ದೃಢಪಟ್ಟಿದೆ. ಭಾನುವಾರ ರಾತ್ರಿ 10.30ರ ಡೇಟಾ ಪ್ರಕಾರ ಜಾಗತಿಕವಾಗಿ ಒಟ್ಟು 59,34,936 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಭಾರತದಲ್ಲಿ

ಕೋವಿಡ್ 19 ಕೇಸ್ ➤ ಜಾಗತಿಕವಾಗಿ 7ನೇ ಸ್ಥಾನದತ್ತ ಭಾರತ Read More »

ರಾಷ್ಟ್ರೀಯ ನ್ಯೂಸ್

ದಚ್ಚು ಅಭಿಮಾನಿಗಳಿಗೆ ಸಿಹಿ ಸುದ್ದಿ ➤ ‘ರಾಜವೀರ ಮದಕರಿನಾಯಕ’ ಚಿತ್ರೀಕರಣಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಸಿನೆಮಾ ಸುದ್ದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಜವೀರ ಮದಕರಿ ನಾಯಕ’ ಚಿತ್ರೀಕರಣಕ್ಕೆ ಚಿತ್ರತಂಡ ತಯಾರಿ ನಡೆಸಿದ್ದು ಬೆಂಗಳೂರಿನಲ್ಲಿಯೇ ಚಿತ್ರೀಕರಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಈಗಾಗಲೇ ಕೇರಳದಲ್ಲಿ 20 ದಿನಗಳ ಚಿತ್ರೀಕರಣ ಮುಗಿಸಿದ್ದು ಐತಿಹಾಸಿಕ ಚಿತ್ರದ ಎರಡನೇ ಹಂತದ ಚಿತ್ರೀಕರಣ ರಾಜಸ್ಥಾನದಲ್ಲಿ ನಡೆಯಬೇಕಿತ್ತು. ಲಾಕ್ಡೌನ್ ಕಾರಣದಿಂದ ರಾಜಸ್ಥಾನದ ಬದಲಿಗೆ ಬೆಂಗಳೂರು ಮತ್ತು ಸುತ್ತಮುತ್ತ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.       ಸರ್ಕಾರದಿಂದ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗುವುದು. ಚಿತ್ರದ

ದಚ್ಚು ಅಭಿಮಾನಿಗಳಿಗೆ ಸಿಹಿ ಸುದ್ದಿ ➤ ‘ರಾಜವೀರ ಮದಕರಿನಾಯಕ’ ಚಿತ್ರೀಕರಣಕ್ಕೆ ಪ್ಲಾನ್ Read More »

ಕರ್ನಾಟಕ, ಲೈಫ್‍ಸ್ಟೈಲ್

ಖಾಸಗಿ ಬಸ್ ಆರಂಭ ➤ ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 1: ದ. ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡುವರೆ ತಿಂಗಳ ಬಳಿಕ ಇಂದು ಖಾಸಗಿ ಬಸ್ ಗಳು ರಸ್ತೆಗಿಳಿದಿವೆ. ಕೊರೋನಾ ಸಂಕಷ್ಟದ ನಡುವೆಯೂ ಖಾಸಗಿ ಬಸ್ ಗಳು ಇಂದು ಸಂಚಾರ ಆರಂಭಿಸಿದ್ದು, ಸುರಕ್ಷತಾ ಕ್ರಮವಾಗಿ ಇಂದು ಸ್ಯಾನಿಟೈಸೇಶನ್ ಮಾಡಲಾಯಿತು. ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಪೂರ್ತಿ ಬಸ್ ಗೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.   ಸುರಕ್ಷತೆಯ ದೃಷ್ಟಿಯಿಂದ ಬಸ್ಸುಗಳ ಒಳಗೆ ಮತ್ತು ಹೊರಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇನ್ನು ಬಸ್ ಗಳ

ಖಾಸಗಿ ಬಸ್ ಆರಂಭ ➤ ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್ Read More »

ಕರಾವಳಿ, ಕರ್ನಾಟಕ

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31

(ನ್ಯೂಸ್ ಕಡಬ) newskadaba.com ಮೇ.31: ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು ಜನರಿಗೆ ಬೊಟ್ಟು ಮಾಡಿ ತೋರಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಮಾಡಲಾಗುತ್ತಿದೆ. 1987 ರಿಂದ ಈ ಆಚರಣೆಯನ್ನು ವಿಶ್ವದಾದ್ಯಾಂತ ಜಾರಿಗೆ ತಂದಿತು. 1987 ರಲ್ಲಿ ಏಪ್ರಿಲ್ 7 ರಂದು ವಿಶ್ವ ತಂಬಾಕು ರಹಿತ ದಿನವೆಂದು ಆಚರಣೆ

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top