ನ್ಯೂಸ್ ಕಡಬ

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಹೆಲ್ಪ್‍ಲೈನ್ ಗ್ರೂಪ್ ಗಂಡಿಬಾಗಿಲು ವತಿಯಿಂದ ಕೊರೊನ ಜಾಗೃತಿ ಹಿನ್ನೆಲೆಯ ಲಾಕ್‍ಡೌನ್ ಸಲುವಾಗಿ ತೀರಾ ಸಂಕಷ್ಠ ಎದುರಿಸುತ್ತಿರುವ ಜಮಾಅತ್ ವ್ಯಾಪ್ತಿಯ 92 ಮಂದಿಗೆ ವಿದೇಶ ಮತ್ತು ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಈದ್ ಕಿಟ್ ವಿತರಣೆ ಮಾಡಲಾಯಿತು.  ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ದುವಾಃ ನೆರವೇರಿಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿಮಾಯತುಲ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಮಹಮ್ಮದ್ ರಫೀಕ್, ಯಂಗ್‍ಮೆನ್ಸ್ ಅಧ್ಯಕ್ಷ ಅಬ್ದುಲ್ ಲತೀಫ್, […]

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ Read More »

ಕರಾವಳಿ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  :  ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೊನಾ ಪ್ರಕರಣ ದಾಖಲಾಗಿದ್ದು, 16 ಪ್ರಕರಣಗಳ ಪೈಕಿ 14 ಹೊರರಾಜ್ಯದ ಸಂಪರ್ಕ ಹಾಗೂ ಇಬ್ಬರಿಗೆ ಹೊರ ದೇಶದ ಸಂಪರ್ಕದಿಂದ ಸೋಂಕು ಹರಡಿದೆ.   ಮಹಾರಾಷ್ಟ್ರ ರಾಜ್ಯದಿಂದ ಬಂದ 8 ಮಕ್ಕಳು, 4 ಮಹಿಳೆಯರಲ್ಲಿ ಹಾಗೂ  2 ಮಂದಿ ಗಂಡಸರಲ್ಲಿ ಸೋಂಕು ದೃಢವಾಗಿದೆ. ಇನ್ನು ದುಬೈನಿಂದ ಹಿಂತಿರುಗಿದ ಇಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಇಂದಿನ ಪ್ರಕರಣ ಸೇರಿ ಉಡುಪಿ ಜಿಲ್ಲೆಯಲ್ಲಿ ಓಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ Read More »

ಕರಾವಳಿ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ದೆಹಲಿ. ಮೇ.25, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಏರಿಕೆ ಕಂಡಿದ್ದು, ಇದರನ್ವಯ ಸತತ 3ನೇ ದಿನ ಕೂಡ ಭಾರತದಲ್ಲಿ 6000ಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ ಕೇಸ್ ಪತ್ತೆಯಾಗಿದೆ. ಇಂದು (ಸೋಮವಾರ) ದಾಖಲೆಯ 6,977 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ, 24 ಗಂಟೆಯಲ್ಲಿ ಕೊರೋನಾ ವೈರಸ್ 154 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಇದರಿಂದ ಸಾವಿನ ಸಂಖ್ಯೆ 4021ಕ್ಕೆ ಏರಿಕೆಯಾಗಿದೆ. ಒಂದೇ ದಿನ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಎಂಡೋಪಿಡಿತೆಗೆ ವೀಲ್ಹ್ ಚಯರ್ ಬುಧವಾರ ವಿತರಿಸಲಾಯಿತು. ನೂಜಿಬಾಳ್ತಿಲ ಗ್ರಾಮದ ಕಾಡುಮನೆ ವಿಜಯ ಅವರ‌ ಪುತ್ರಿ ಎಂಡೋಪಿಡಿತೆ ಯಕ್ಷಿತಾ ಅವರಿಗೆ ಯೋಜನೆ ವತಿಯಿಂದ ಕೊಡಮಾಡಲಾದ ವೀಲ್ಹ್ ಚಯರ್ ನ್ನು  ಧರ್ಮಸ್ಥಳ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಫಲಾನುಭವಿ ಮನೆಗೆ ಬೇಟಿ ನೀಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಯೋಜನೆಯ ಬಿಳಿನೆಲೆ ವಲಯ ವ್ಯಾಪ್ತಿಯ ಸಂಘದ ಸದಸ್ಯರ ಮನೆಗೂ ಬೇಟಿ ಮಾಡಿ

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ Read More »

ಕರಾವಳಿ

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.17. ಕುಟುಂಬ ಸಂಬಂಧವನ್ನು ಹತ್ತಿರ ಮಾಡಿಕೊಂಡು ಆ ಮೂಲಕ ಸಂಘಟಿತರಾಗಿ ಪರಸ್ಪರ ಸುಖ ದುಃಖಗಳಲ್ಲಿ ಕೈಜೋಡಿಸಿಕೊಂಡು ಬದುಕಿದರೆ ಸಮುದಾಯದ ಸಬಲೀಕರಣ ಸಾಧ್ಯ ಎಂದು ಪುತ್ತೂರು ನಗರ ಸಭೆಯ ಮಾಜಿ ಸದಸ್ಯ ಹೆಚ್. ಮಹಮ್ಮದ್ ಆಲಿ ಹೇಳಿದರು. ಅವರು ಫೆ. 16ರಂದು ಆತೂರುನಲ್ಲಿ ಹಫ್ವಾ ಕುಟುಂಬ ಸಮ್ಮಿಲನ-2020 ಸಮಾರಂಭದಲ್ಲಿ ಮಾತನಾಡಿ ಸಮುದಾಯದಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದಾಗ ಈ ಮೂಲಕ ಸಮುದಾಯದಲ್ಲಿ ಕಾಡುವ ಇನ್ನಷ್ಟು ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ಆತೂರು

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ Read More »

ಕರಾವಳಿ

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31   ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ  ಪುತ್ತೂರು  ವಿಧಾನಸಭಾ ಕ್ಷೇತ್ರ ಸದಸ್ಯ ಸಂಜೀವ ಮಠಂದೂರು  ಇವರ 2018-19ನೇ ಸಾಲಿನ ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ 4 ನೇ ವಾರ್ಡ್‍ನ ಬನ್ನೂರು ಜನತಾ ಕಾಲೊನಿ ಹೋಗುವ ಮುಖ್ಯರಸ್ತೆಯಿಂದ ಕವಲೊಡೆದು ದೇವದಾಸ್ ಶೆಟ್ಟಿಯವರ ಮನೆಗೆ ಹೋಗುವ ಕಾಂಕ್ರೀಟ್ ರಸ್ತೆ ಮುಂದುವರಿದ ಕಾಮಗಾರಿಗೆ ರೂ.2 ಲಕ್ಷ, ಪುತ್ತೂರು ನಗರಸಭಾ ವ್ಯಾಪ್ತಿಯ 14 ನೇ ವಾರ್ಡ್ ಹಾರಾಡಿ ಬನ್ನೂರು ರಸ್ತೆಯಲ್ಲಿ ಮೆಸ್ಕಾಂ ಕ್ವಾಟ್ರರ್ಸ್ ಎದುರು

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದಕ್ಷಿಣ ಕನ್ನಡ ಜಿಲ್ಲೆಯ 2020ನೇ ಫೆಬ್ರವರಿ ಮಾಹೆಯಲ್ಲಿ ನಡೆಯುವ ಪರಿಷ್ಕೃತ ಉದರ ದರ್ಶಕ ಶಸ್ತ್ರಚಿಕಿತ್ಸೆ ವಿವರ ಇಂತಿವೆ: ಫೆಬ್ರವರಿ  7 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 10 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, 12 ರಂದು ಪುತ್ತೂರು ತಾಲೂಕಿನ  ಸರಕಾರಿ ಆರೋಗ್ಯ ಕೇಂದ್ರ ಕಡಬ, 14 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, 15 ರಂದು ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸುಳ್ಯ, 17

ಉದರ ದರ್ಶಕ ಶಸ್ತ್ರಚಿಕಿತ್ಸೆ Read More »

ಕರಾವಳಿ

ಯುವ ಭಾರತ ನಿರ್ಮಾಣ ನಮ್ಮ ಗುರಿ: ಭಾಸ್ಕರ ರೈ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ದೇಶದ ಯುವಜನತೆ ಆ ದೇಶದ ಅಭಿವೃದ್ಧಿಯಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ದೇಶದಲ್ಲಿ ಯುವಜನತೆಯ ಪ್ರಮಾಣ ಹೆಚ್ಚಾದಂತೆ ದೇಶ ಬಲಿಷ್ಠವಾಗುತ್ತಾ ಹೋಗುತ್ತದೆ. ಅಂತೆಯೇ ಭಾರತವೂ ಕೂಡಾ ಒಂದು ಯುವ ರಾಷ್ಟ್ರವಾಗಿ ನಿರ್ಮಾಣ ವಾಗುವ ವಾತಾವರಣ ನಾವು ನಿರ್ಮಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಹೇಳಿದರು. ನಗರದ ಭಾರತೀ ಪದವಿ ಕಾಲೇಜಿನಲ್ಲಿ ನಡೆದ ಯುವ ಸಬಲೀಕರಣ  ಕ್ರೀಡಾ ಇಲಾಖೆ ಇದರ ಯುವಸ್ಪಂದನ ಘಟಕದ ಯುವ ಅರಿವು ಕಾರ್ಯಕ್ರಮದಲ್ಲಿ

ಯುವ ಭಾರತ ನಿರ್ಮಾಣ ನಮ್ಮ ಗುರಿ: ಭಾಸ್ಕರ ರೈ Read More »

ಕರಾವಳಿ

 ಪಾಲಿಕೆ ತ್ಯಾಜ್ಯ ಘಟಕ : ಪರ್ಯಾಯ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತ್ಯಾಜ್ಯಗಳನ್ನು ಸುರಿಯುವ ಪಚ್ಚನಾಡಿ ಘಟಕದಲ್ಲಿ ಸಮಸ್ಯೆಗಳು ಕಂಡುಬಂದಿರುವುದರಿಂದ ಪರ್ಯಾಯ ಸ್ಥಳ ಹುಡುಕುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೂಚಿಸಿದ್ದಾರೆ. ಅವರು ಬುಧವಾರ ಪಚ್ಚನಾಡಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಮುಂದಿನ ದಿನಗಳಲ್ಲಿ ಪಚ್ಚನಾಡಿ ಘಟಕದಲ್ಲಿ ತ್ಯಾಜ್ಯ ನಿರ್ವಹಣೆಗೆ ತಾಂತ್ರಿಕವಾಗಿ ಯುಕ್ತವಲ್ಲ ಎಂದು ಕಂಡುಬಂದಿದೆ. ತ್ಯಾಜ್ಯ ನಿರ್ವಹಣೆ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಪರ್ಯಾಯವಾದ ಜಾಗ ಪರಿಶೀಲಿಸಬೇಕು ಎಂದು

 ಪಾಲಿಕೆ ತ್ಯಾಜ್ಯ ಘಟಕ : ಪರ್ಯಾಯ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ಸೂಚನೆ Read More »

ಕರಾವಳಿ
Scroll to Top