ನ್ಯೂಸ್ ಕಡಬ

ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ. ಗ್ರಾಮ ಪಂಚಾಯತಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು […]

ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ Read More »

ಕರಾವಳಿ

ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಕ್ಯಾಂಪ್ಕೊ ನಿಯಮಿತ ಮಂಗಳೂರು ಹಾಗೂ ರುಡ್‍ಸೆಟ್ ಸಂಸ್ಥೆ, ಉಜಿರೆ ಇವುಗಳ ಜಂಟಿ ಆಶ್ರಯದಲ್ಲಿ ಫೆಬ್ರವರಿ 3  ರಿಂದ 12 ರವರೆಗೆ 10 ದಿನಗಳ ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿಯನ್ನು ಉಜಿರೆ ರುಡ್‍ಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. 18 ರಿಂದ 45 ವರ್ಷಗಳ ವಯೋಮಿತಿಯವರು ಅರ್ಜಿಯನ್ನು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ  ನಿರ್ದೇಶಕರು, ರುಡ್‍ಸೆಟ್

ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿ – ಅರ್ಜಿ ಆಹ್ವಾನ Read More »

ಕರಾವಳಿ

ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆ- ರೈತರಿಗೆ ಸಲಹೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಹಿಂಗಾರು, ಹಂಗಾಮು ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆಯು ಬೆಳ್ತಂಗಡಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾಣಿಸಿಕೊಂಡಿರುತ್ತದೆ. ಈ ಕೀಟವು  ರಸ ಹೀರುವ ಕೀಟಗಳ ಗುಂಪಿಗೆ ಸೇರಿರುವುದಾಗಿದ್ದು ಭತ್ತದ ಬೆಳೆಯ ಕಾಂಡದ  ಭಾಗಗಳಲ್ಲಿ ಕುಳಿತು ರಸವನ್ನು ಹೀರುವ ಮೂಲಕ ಭತ್ತದ ಬೆಳಗೆ ಹಾನಿಯುಂಟು ಮಾಡುತ್ತದೆ. ಈ ಕೀಟ ಬಾಧೆಯನ್ನು ತಡೆಗಟ್ಟಲು ಹೆಚ್ಚುವರಿ ಸಾರಜನಕ  ಗೊಬ್ಬರ ಬಳಕೆಯನ್ನು ನಿಲ್ಲಿಸಬೇಕು ಹಾಗೂ ನೀರನ್ನು ಹೆಚ್ಚು ಗದ್ದೆಯಲ್ಲಿ ನಿಲ್ಲಿಸಬಾರದು. ಈ ಕೀಟದ

ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆ- ರೈತರಿಗೆ ಸಲಹೆ Read More »

ಕರಾವಳಿ

ಮಂಗಳೂರು-ಬಳ್ಳಾರಿ-ಮಂಗಳೂರು ಬಸ್ ಪ್ರಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22     ಕೆಎಸ್‍ಆರ್ ಟಿಸಿ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ರಾಜಹಂಸ ಸಾರಿಗೆಯನ್ನು ಜನವರಿ 23  ರಂದು ಕಾರ್ಯಾಚರಿಸಲಾಗುತ್ತಿದ್ದು, ಸದರಿ ಬಸ್‍ಗಳ  ಕಾರ್ಯಾಚರಣೆ ಸಮಯದ ವಿವರ ಇಂತಿವೆ. ಮಂಗಳೂರು-ಬಳ್ಳಾರಿ-ಮಂಗಳೂರು ರಾಜಹಂಸ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಟು ಉಡುಪಿ-ಕುಂದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಚನ್ನಗಿರಿ -ಹೊಳಲ್ಕೆರೆ-ಚಳ್ಳೆಕೆರೆ-ಚಿತ್ರದುರ್ಗ ಮಾರ್ಗವಾಗಿ ಬಳ್ಳಾರಿ ಬೆಳಿಗ್ಗೆ 6.30 ಗಂಟೆಗೆ  ತಲುಪಲಿದೆ. ಅದೇ ರೀತಿ ಬಳ್ಳಾರಿಯಿಂದ ಸಂಜೆ 5.35 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ

ಮಂಗಳೂರು-ಬಳ್ಳಾರಿ-ಮಂಗಳೂರು ಬಸ್ ಪ್ರಾರಂಭ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ವಿವರ ಇಂತಿವೆ:- ಉಳ್ಳಾಲ ನಗರಸಭೆ ವಾರ್ಡ್ ನಂ.20 ರ ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ) , ನೀರು ಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ), ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳಾಂತಿ – 1 ಅಂಗನವಾಡಿ ಕೇಂದ್ರ (ಸಾಮಾನ್ಯ),

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ Read More »

ಕರಾವಳಿ

ಡಯಾಸ್ಟೆಮಾ ✍ ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ, ಜ.21    ಮುಂಭಾಗದ ಎರಡು ಮಧ್ಯದ ಬಾಚಿ ಹಲ್ಲುಗಳ ನಡುವೆ ಖಾಲಿ ಜಾಗ ಅಥವಾ ಎಡೆ ಇದ್ದಲ್ಲಿ ಅದನ್ನು ‘ಡಯಾಸ್ಟೆಮಾ’ ಎಂದು ದಂತ ವೈದ್ಯಕೀಯ ಭಾಷೆಯಲ್ಲಿ ಕರೆಯಲಾಗುತ್ತದೆ. ಇದೊಂದು ನೋಡಲು ಸಹ್ಯವಲ್ಲದ ಮತ್ತು ವ್ಯಕ್ತಿಯ ಸೌಂದರ್ಯಕ್ಕೆ ಪೂರಕವಲ್ಲದ ಪರಿಸ್ಥಿತಿಯಾಗಿದ್ದು ಮುಖದ ಅಂದವನ್ನು ಕೆಡಿಸುತ್ತದೆ. ಯಾವ ವ್ಯಕ್ತಿಯೂ ತನ್ನ ಮುಂಭಾಗದ ಬಾಚಿ ಹಲ್ಲುಗಳ ನಡುವೆ ಖಾಲಿಜಾಗ ಅಥವಾ ಎಡೆ ಇರುವುದನ್ನು ಇಷ್ಟ ಪಡುವುದಿಲ್ಲ. ಎಲ್ಲರಿಗೂ ಪೋಣಿಸಿದ ರೀತಿಯಲ್ಲಿ ಹಲ್ಲು ಇರುವುದನ್ನೇ ಇಷ್ಟಪಡುತ್ತಾರೆ.

ಡಯಾಸ್ಟೆಮಾ ✍ ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ

 ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2019ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಗಳ ಬಹುಮಾನವನ್ನು ನೀಡಲಾಗುತ್ತದೆ. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ

 ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಬಿಹಾರ ಮೂಲದ ಮೂರು ಬಾಲಕಾರ್ಮಿಕರ ರಕ್ಷಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಜನವರಿ 16 ರಂದು ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ತಂಡವು ಹೊೈಗೆ ಬಜಾರ್, ಮಂಗಳೂರು ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿ, ಮೀನು ಸಂಸ್ಕರಣಾ ಘಟಕದಲ್ಲಿ ಫಿಶ್ ಕಟ್ಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಮೂರು ಬಾಲಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಪುನರ್ವಸತಿಗೊಳಿಸಲಾಯಿತು. ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ತಂಡದಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ,  ಹಿರಿಯ ಕಾರ್ಮಿಕ ನಿರೀಕ್ಷಕರು ರಾಜ ಶೇಖರ ರೆಡ್ಡಿ,  ವಿರೇಂದ್ರ ಕುಂಬಾರ,

ಬಿಹಾರ ಮೂಲದ ಮೂರು ಬಾಲಕಾರ್ಮಿಕರ ರಕ್ಷಣೆ Read More »

ಕರಾವಳಿ

ಜೇನು ಕೃಷಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17    ತೋಟಗಾರಿಕೆ ಇಲಾಖೆ ವತಿಯಿಂದ ಉಚಿತವಾಗಿ ಜನವರಿ 20 ಹಾಗೂ 21 ರಂದು 2 ದಿವಸಗಳ ಜೇನು ಕೃಷಿ ಕುರಿತ ತರಬೇತಿ ಕಾರ್ಯಕ್ರಮವನ್ನು ಸೆಂಟ್ ಜೋಸೆಫ್ ಚರ್ಚ್ ಮೇರ್ಲಪದವು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ಪ್ರವೀಣ್ ಮೊಬೈಲ್ ಸಂಖ್ಯೆ : 8197572147  ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜೇನು ಕೃಷಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು/ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿಗಳು ದ.ಕ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘದಲ್ಲಿ, ಸ್ಥಳಿಯ ನ್ಯಾಯಾಲಯಗಳ ವಕೀಲರ ಸಂಘದಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿ/ ಸರಕಾರಿ ಅಭಿಯೋಕರು, ಮಂಗಳೂರು ಇವರ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ನ್ಯಾಯಾಲಯಗಳ/ ವಕೀಲರ ಸಂಘದ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top